Recent Posts

Friday, June 19, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ; ವಿ.ಮಲ್ಲಪ್ಪ-ಕಹಳೆ ನ್ಯೂಸ್

ಬಾಗೇಪಲ್ಲಿ : ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ ಉನ್ನತ ಮಟ್ಟದಲ್ಲಿ ಸಾಧನೆ ಮಾಡಿ ಶಾಲೆಗೆ ಮತ್ತು ತಂದೆ ತಾಯಿಗೆ ಕೀರ್ತಿ ತರಬೇಕು ಎಂದು ಪ್ರೌಢಶಾಲಾ ಮುಖ್ಯ ಶಿಕ್ಷಕ ವಿ.ಮಲ್ಲಪ್ಪ ಅವರು ಅಭಿಪ್ರಾಯ ಪಟ್ಟರು. ಅವರು ಸೋಮವಾರ ಬಿಳ್ಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಸಾಲು ಮರದ ತಿಮ್ಮಕ್ಕ ಇಕೋ ಕ್ಲಬ್ ಅಡಿಯಲ್ಲಿ ನಡೆಸಲಾದ ವಿವಿಧ ಸ್ಪರ್ಧೆಗಳ ಕಾರ್ಯಕ್ರಮದ ಸಮಾರೋಪ ಸಮಾರಂಭ ಮತ್ತು...
ಹೆಚ್ಚಿನ ಸುದ್ದಿ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನವಜಾತು ಶಿಶು ಕೊಲೆ ; ಸ್ಥಳದಲ್ಲಿ ಬ್ಲೇಡ್, ಕುಡಗೋಲು ಸೇರಿ ಹಲವು ವಸ್ತುಗಳು ಪತ್ತೆ-ಕಹಳೆ ನ್ಯೂಸ್

ಗದಗ : ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಆಗ ತಾನೇ ಹುಟ್ಟಿದ ನವಜಾತ ಶಿಶುವನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ನವಜಾತ ಶಿಶುವನ್ನು ಕೊಂದು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಹಸುಗೂಸಿನ ಶವ ನೋಡಲು ಸಾಕಷ್ಟು ಪ್ರಮಾಣದಲ್ಲಿ ಜನ ಸೇರಿದ್ದರು. ಸ್ಥಳದಲ್ಲಿ ಬ್ಲೇಡ್, ಕುಡ ಗೋಲು ಸೇರಿ ಹಲವು ವಸ್ತುಗಳ ಪತ್ತೆಯಾಗಿದೆ. ಅಲ್ಲದೇ ಮಗುವಿನ ಮುಖದ ಮೇಲೆ ಕೆಂಪು ಗಾಯವಾಗಿದ್ದು, ಸ್ಥಳೀಯರು ಕಿರಾತಕರ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇನ್ನೂ ಗಜೇಂದ್ರಗಡ...
ಹೆಚ್ಚಿನ ಸುದ್ದಿ

ಕ್ಯಾಂಟರ್, ಟಾಟಾ ಸಫಾರಿ ಮತ್ತು ಕಾರಿನ ನಡುವೆ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ-ಕಹಳೆ ನ್ಯೂಸ್

ಚಿತ್ರದುರ್ಗ : ಕ್ಯಾಂಟರ್, ಟಾಟಾ ಸಫಾರಿ ಮತ್ತು ಕಾರಿನ ನಡುವೆ ಸೋಮವಾರ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪದ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಈ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಟಾಟಾ ಸಫಾರಿಯಲ್ಲಿ ಪ್ರಯಾಣಿಸುತ್ತಿದ್ದ ಹೊಸದುರ್ಗದ 58 ವರ್ಷದ ನೇಮಿರಾಜ್, ಅವರ 53 ವರ್ಷದ ಪತ್ನಿ ನಂದಾ ಹಾಗೂ ಕ್ಯಾಂಟರ್ ಚಾಲಕ 35ವರ್ಷದ ಪುಣೆಯ ರಂಗ ಮೃತಪಟ್ಟವರು. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹಿರಿಯೂರು...
ಹೆಚ್ಚಿನ ಸುದ್ದಿ

ಅತ್ತಿಬೆಲೆ-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಅತ್ತಿಬೆಲೆ ಟೋಲ್ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಜಲ್ಲಿ ತುಂಬಿದ್ದ ಲಾರಿ-ಕಹಳೆ ನ್ಯೂಸ್

ಆನೇಕಲ್ : ಸೋಮವಾರ ಬೆಳಗ್ಗೆ ಅತ್ತಿಬೆಲೆ-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಅತ್ತಿಬೆಲೆ ಟೋಲ್ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಜಲ್ಲಿ ತುಂಬಿದ್ದ ಲಾರಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ತಮಿಳುನಾಡಿಗೆ ಸೇರಿದ ಕಾರು ಬೆಂಗಳೂರಿನತ್ತ ತೆರಳುತ್ತಿದ್ದು, ಈ ವೇಳೆ ಅತ್ತಿಬೆಲೆ-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಅತ್ತಿಬೆಲೆ ಟೋಲ್ ಸಮೀಪ ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿ ಏಕಾಏಕಿ ಕಾರಿನ ಮೇಲೆ ಮಗುಚಿ ಬಿದ್ದಿದೆ. ಲಾರಿ ಮಗುಚಿ ಬಿದ್ದ ಪರಿಣಾಮ...
ಹೆಚ್ಚಿನ ಸುದ್ದಿ

ಕೇರಳದ ತಾವರೇಪುರ ಎಂಬಲ್ಲಿನ ಬಿಜೆಪಿ ಕಾರ್ಯಕರ್ತರು ೪ ಲಕ್ಷ ರೂ ವೆಚ್ಚದಲ್ಲಿ ಆ ಭಾಗದ ಒಂದು ಬಡ ಕುಟುಂಬಕ್ಕೆ ನಿರ್ಮಿಸಿಕೊಟ್ಟ ಮನೆಯನ್ನು ಹಸ್ತಾಂತರಿಸಿದ ಉಮನಾಥ್ ಕೋಟ್ಯಾನ್-ಕಹಳೆ ನ್ಯೂಸ್

ಕೇರಳ ಕೋಯಿಕ್ಕೋಡ್ ಉತ್ತರ ವಿಧಾನಸಭಾ ಕ್ಷೇತ್ರದ ತಾವರೇಪುರ ಎಂಬಲ್ಲಿ ಆ ಭಾಗದ ಬಿಜೆಪಿ ಕಾರ್ಯಕರ್ತರು ಒಟ್ಟುಗೂಡಿ ಸುಮಾರು ೪ ಲಕ್ಷ ರೂ ವೆಚ್ಚದಲ್ಲಿ ಆ ಭಾಗದ ಒಂದು ಬಡ ಕುಟುಂಬಕ್ಕೆ ನಿರ್ಮಿಸಿಕೊಟ್ಟ ಮನೆಯನ್ನು ಕೋಯಿಕ್ಕೋಡ್ ಉತ್ತರದ ಚುನಾವಣಾ ಉಸ್ತುವಾರಿ ಹಾಗೂ ಮೂಲ್ಕಿ ಮೂಡುಬಿದಿರೆಯ ಶಾಸಕರಾದ ಮಾನ್ಯ ಶ್ರೀ ಉಮನಾಥ್ ಕೋಟ್ಯಾನ್ ಇವರ ನೇತೃತ್ವದಲ್ಲಿ ಹಸ್ತಾಂತರಿಸಲಾಯಿತು....
ಹೆಚ್ಚಿನ ಸುದ್ದಿ

“ಸೂರ್ಯ – ಚಂದ್ರ” ಜೋಡುಕರೆ ಕಂಬಳದಲ್ಲಿ ಇರುವೈಲು ಪಾಣಿಲ ಚಾಂಪಿಯನ್; ಮತ್ತೆ ಮಿಂಚಿದ ಶ್ರೀನಿವಾಸ ಗೌಡ- ಕಹಳೆ ನ್ಯೂಸ್

ವೇಣೂರು : ಬೆಳ್ತಂಗಡಿ ತಾಲೂಕಿನ ವೇಣೂರು ಪೆರ್ಮುಡದಲ್ಲಿ ನಡೆದ “ಸೂರ್ಯ – ಚಂದ್ರ” ಜೋಡುಕರೆ ಬಯಲು ಕಂಬಳದಲ್ಲಿ ಹೊಸ ದಾಖಲೆ ಬರೆದ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ ಮೂರು ‘ಪ್ರಥಮ’ ಪದಕ ಪಡೆದು ಮಿಂಚಿದರು. 28ನೇ ವರ್ಷದ ವೇಣೂರು ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳದಲ್ಲಿ ಒಟ್ಟು 200 ಜೊತೆ ಕೋಣಗಳು ಭಾಗವಹಿಸಿದ್ದವು. ಮೂಡುಬಿದಿರೆ ಮತ್ತು ಮಿಯ್ಯಾರು ಹೊರತುಪಡಿಸಿದರೆ ಅತೀ ಹೆಚ್ಚು ಕೋಣಗಳು ಭಾಗವಹಿಸಿದ ಕೂಟ ಇದಾಗಿತ್ತು. ನೇಗಿಲು...
ಹೆಚ್ಚಿನ ಸುದ್ದಿ

ಬಸ್-ಸ್ಕೂಟರ್ ನಡುವೆ ಅಪಘಾತ ಗಂಭೀರ ಗಾಯಗೊಂಡ ಸವಾರ- ಕಹಳೆ ನ್ಯೂಸ್

ಉಳ್ಳಾಲ : ತಲಪಾಡಿಯಲ್ಲಿ ಸರ್ಕಾರಿ ಬಸ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತ ಘಟನೆಯಲ್ಲಿ ಸ್ಕೂಟರ್ ಸವಾರ ಉದ್ಯಾವರ ಮಾಡ ನಿವಾಸಿ 35ವರ್ಷದ ತುಳಸಿ ಗಂಭೀರವಾಗಿ  ಗಾಯಗೊಂಡಿದ್ದಾರೆ. ತಲಪಾಡಿಯಲ್ಲಿ ಟಯರ್ ಅಂಗಡಿ ಹೊಂದಿರುವ ಇವರು ಮನೆಯಿಂದ ಸ್ಕೂಟರಿನಲ್ಲಿ ಬರುತ್ತಿದ್ದ ಸಂದರ್ಭ ಡಿವೈಡರ್ ಬಳಿ ಸ್ಕೂಟರ್ ತಿರುಗಿಸುತ್ತಿದ್ದಾಗ ಮಂಗಳೂರಿನಿಂದ ಕಾಸರಗೋಡು ತೆರಳುತ್ತಿದ್ದ ಕರ್ನಾಟಕ ಸಾರಿಗೆ ಬಸ್ಸುಗೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಮತ್ತು ಸವಾರ ಬಸ್ಸಿನಡಿಗೆ ಸಿಲುಕಿಕೊಂಡಿದ್ದು, ನಾಗುರಿ ಸಂಚಾರಿ...
ಹೆಚ್ಚಿನ ಸುದ್ದಿ

ಕೇರಳ ವಿಧಾನಸಭಾ ಚುನಾವಣೆ ನಿಮಿತ್ತ ಕೋಯಿಕ್ಕೋಡ್ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ. ಟಿ. ರಮೇಶ್ ಅವರ ಪರವಾಗಿ ಮತಯಾಚನೆ ನಡೆಸಿದ ಉಮನಾಥ್ ಕೋಟ್ಯಾನ್-ಕಹಳೆ ನ್ಯೂಸ್

ಕೇರಳ ವಿಧಾನಸಭಾ ಚುನಾವಣೆ ನಿಮಿತ್ತ ಕೋಯಿಕ್ಕೋಡ್ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ. ಟಿ. ರಮೇಶ್ ಅವರ ಪರವಾಗಿ ಮನೆ ಮನೆಗೆ ಭೇಟಿ ನೀಡುವ ಮೂಲಕ ಕೋಯಿಕ್ಕೋಡ್ ಉತ್ತರ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಹಾಗೂ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಅವರು ಮತಯಾಚನೆ ನಡೆಸಿದರು....
1 73 74 75 76 77 174
Page 75 of 174