Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಕಟಪಾಡಿಯಲ್ಲಿ ಮಗುಚಿದ ಗೂಡ್ಸ್ ಲಾರಿ ; ನೆಲ ಪಾಲಾದ ಕಲ್ಲಿದ್ದಲು-ಕಹಳೆ ನ್ಯೂಸ್

ಕಟಪಾಡಿ : ಮಂಗಳೂರಿನಿಂದ ಹೊಸಪೇಟೆ ಕಡೆ ಕಲ್ಲಿದ್ದಲು ತುಂಬಿಸಿಕೊಂಡು ಸಾಗುತ್ತಿದ್ದ ಗೂಡ್ಸ್ ಲಾರಿಯು ರಾತ್ರಿ 9 ಗಂಟೆಗೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿಯ ಸಮೀಪ ಲಾರಿಯ ಹಿಂಭಾಗ ಮಗುಚಿ ಸಂಪೂರ್ಣ ಹಾನಿಯಾಗಿದೆ. ಲಾರಿಯಲ್ಲಿ ತುಂಬಿದ್ದ ಕಲ್ಲಿದ್ದಲು ಸಂಪೂರ್ಣ ನೆಲ ಪಾಲಾಗಿದೆ....
ಹೆಚ್ಚಿನ ಸುದ್ದಿ

ಅಭಿವೃದ್ಧಿ ಎಂಬುದು ನಿಂತ ನೀರಲ್ಲ. ಅದು ನಿರಂತರ ಪ್ರಕ್ರಿಯೆಯಾಗಿದೆ, ಅಧಿಕಾರಿಗಳ ಜೊತೆಗೆ ಜನರ ಸಹಭಾಗಿತ್ವವೂ ಬಹಳ ಮುಖ್ಯವಾದುದು; ಡಿ.ಎ.ದಿವಾಕರ್-ಕಹಳೆ ನ್ಯೂಸ್

ಬಾಗೇಪಲ್ಲಿ : ಅಭಿವೃದ್ಧಿ ಎಂಬುದು ನಿಂತ ನೀರಲ್ಲ, ಅದು ನಿರಂತರ ಪ್ರಕ್ರಿಯೆಯಾಗಿದೆ. ಗ್ರಾಮದ ಅಭಿವೃದ್ಧಿಗೆ ಸರಕಾರ, ಅಧಿಕಾರಿಗಳ ಜೊತೆಗೆ ಜನರ ಸಹಭಾಗಿತ್ವವೂ ಬಹಳ ಮುಖ್ಯವಾದುದು ಎಂದು ಬಾಗೇಪಲ್ಲಿ ತಾಲೂಕು ದಂಡಾಧಿಕಾರಿಗಳಾದ ಡಿ.ಎ.ದಿವಾಕರ್ ಹೇಳಿದರು. ಅವರು ಶನಿವಾರ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ನಡೆದ ಬಾಗೇಪಲ್ಲಿ ತಾಲೂಕು ಗೂಳೂರು ಹೋಬಳಿ ಗೊರ್ತಪಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ, ಸರ್ಕಾರ ರೂಪಿಸಿರುವ 'ಅಧಿಕಾರಿಗಳ ನಡೆ ಗ್ರಾಮದ...
ಹೆಚ್ಚಿನ ಸುದ್ದಿ

ಬಾಗೇಪಲ್ಲಿ ಪಟ್ಟಣದ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಎ.ನಂಜುಂಡಪ್ಪ ಅವಿರೋಧ ಆಯ್ಕೆ-ಕಹಳೆ ನ್ಯೂಸ್

ಬಾಗೇಪಲ್ಲಿ : ಪಟ್ಟಣದ ಪುರಸಭೆ ಸಾಮಾಜಿಕ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಎ.ನಂಜುಂಡಪ್ಪ ಶನಿವಾರ ಅವಿರೋಧವಾಗಿ ಆಯ್ಕೆಯಾದರು. ಶನಿವಾರ ನಡೆದ ಸ್ಥಾಯಿ ಸಮಿತಿ ಚುನಾವಣೆಗೆ 7 ನೇ ವಾರ್ಡಿನ ಸದಸ್ಯರಾದ ಎ.ನಂಜುಂಡಪ್ಪ ಬಿಟ್ಟರೆ ಬೇರೆ ಯಾರೂ ನಾಮಪತ್ರ ಸಲ್ಲಿಸಲಿಲ್ಲ. ಹೀಗಾಗಿ ಎ.ನಂಜುಂಡಪ್ಪ ಅವಿರೋಧವಾಗಿ ಆಯ್ಕೆಯಾದರು. ಆಯ್ಕೆಯ ಬಳಿಕ ಬಾಗೇಪಲ್ಲಿ ತಾಲೂಕು ಜನಪ್ರಿಯ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಆಗಮಿಸಿ ಸ್ಥಾಯಿ ಸಮಿತಿ ನೂತನ ಅಧ್ಯಕ್ಷೆ ಎ.ನಂಜುಂಡಪ್ಪ ಮತ್ತು ಅವಿರೋಧ ಆಯ್ಕೆಗೆ...
ಹೆಚ್ಚಿನ ಸುದ್ದಿ

ಕೊರಟಗೆರೆಯಲ್ಲಿ ಕಾಟಚಾರಕ್ಕೆ ಗ್ರಾಮವಾಸ್ತವ್ಯ ಕಾರ್ಯಕ್ರಮ ನಡೆಸಿದ ಅಧಿಕಾರಿಗಳು, ಸರ್ಕಾರದ ಆದೇಶ ಧಿಕ್ಕರಿಸಿ ಮನೆಯತ್ತ ಮುಖ ಮಾಡಿದ ತಹಸೀಲ್ದಾರ್-ಕಹಳೆ ನ್ಯೂಸ್

ಕೊರಟಗೆರೆ : ಗ್ರಾಮೀಣ ಪ್ರದೇಶದ ಬಡಜನರ ಹತ್ತಾರು ವರ್ಷದ ಸಮಸ್ಯೆಗಳನ್ನು ಇದ್ದಲ್ಲೇ ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಮಾಡಲು ಕಟ್ಟುನಿಟ್ಟಿನ ಆದೇಶ ಮಾಡಿದೆ. ಆದ್ರೆ ಕೊರಟಗೆರೆ ಆಡಳಿತ ಜನರಿಗೆ ಗ್ರಾಮ ವಾಸ್ತವ್ಯದ ಮಾಹಿತಿಯೇ ನೀಡದೆ ನೇಪಕ್ಕೆ ಕಾರ್ಯಕ್ರಮದ ಆಯೋಜನೆ ಮಾಡಿ ಮುಕ್ತಾಯ ಮಾಡುತ್ತಿರುವ ಪ್ರಸಂಗ ನಿನ್ನೆ ಬಹಿರಂಗವಾಗಿದೆ. ಇದಿಷ್ಟೇ ಅಲ್ಲದೆ, ಸರ್ಕಾರದ ಆದೇಶ ಧಿಕ್ಕರಿಸಿ ತಹಸೀಲ್ದಾರ್ ಗೋವಿಂದರಾಜು ಮನೆಯತ್ತ ಮುಖ ಮಾಡಿದ್ದಾರೆ. ತುಮಕೂರು ಜಿಲ್ಲೆ...
ಹೆಚ್ಚಿನ ಸುದ್ದಿ

ಕೊಕ್ಕಡದ ಮಸೀದಿ ಉದ್ಘಾಟನೆಯ ವೇಳೆ ಹಿಂದೂ ಹುಡುಗಿಯರನ್ನು ಮುಸ್ಲಿಂ ಯುವಕರ ಮುಂದೆ ಪ್ರದರ್ಶನಕ್ಕಿಟ್ಟ ಬೇಜವಾಬ್ದಾರಿ ಶಾಲಾ ಶಿಕ್ಷಕ ವೃಂದ-ಕಹಳೆ ನ್ಯೂಸ್

ಕೊಕ್ಕಡ : ಸರಕಾರಿ ಶಾಲೆಯ ಹಿಂದೂ ಹುಡುಗಿಯರನ್ನು ಮಾರ್ಚ್ 19 ರಂದು ಕೊಕ್ಕಡದಲ್ಲಿ ನವೀಕರಣಗೊಂಡು ಉದ್ಘಾಟನೆಗೊಂಡ ಮಸೀದಿಗೆ ಆಮಂತ್ರಣ ಇತ್ತು ಅಂತ (ಊಟಕ್ಕೆ ಬಿರಿಯಾನಿ) ಕರೆದುಕೊಂಡು ಹೋಗಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಅಲ್ಲಿನ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿಗಳನ್ನು ಅಧ್ಯಕ್ಷರ ಹಾಗೂ ಶಾಲಾ ಕಮಿಟಿಯ ಮತ್ತು ಮಕ್ಕಳ ಪಾಲಕರ ಅನುಮತಿ ಪಡೆಯದೆ ಕಣ್ಣುತಪ್ಪಿಸಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಈ ಸ್ವ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ....
ಹೆಚ್ಚಿನ ಸುದ್ದಿ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಾಳಸಂಗಿ ಗ್ರಾಮದ ಹತ್ತಿರ ಕೆಎಸ್ಆರ್‌ಟಿಸಿ ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿ-ಕಹಳೆ ನ್ಯೂಸ್

ವಿಜಯಪುರ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಾಳಸಂಗಿ ಗ್ರಾಮದ ಹತ್ತಿರ ಕೆಎಸ್ಆರ್‌ಟಿಸಿ ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಈ ಘಟನೆಯಲ್ಲಿ ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರನ್ನು ಖೇಡಗಿ ಗ್ರಾಮದ ಕರ್ನಾಟಕ ಗ್ರಾಮೀಣ ವಿಕಾಸ್ ಬ್ಯಾಂಕ್ ಮ್ಯಾನೆಜರ್ ಡಿ.ಎಸ್. ಬಿರಾದಾರ, ಕ್ಯಾಶಿಯರ್ ಚೈತನ್ಯ ಕುಮಾರ ಎಂದು ಗುರುತಿಸಲಾಗಿದೆ. ಬಸ್ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು , ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಹೆಚ್ಚಿನ ಸುದ್ದಿ

ಯೋಗ್ಯ ಸಾಧನೆಯನ್ನು ನಿಯಮಿತ ಮಾಡಿದರೆ ಆಪತ್ಕಾಲದಲ್ಲಿ ದೈವೀ ಸಹಾಯದಿಂದ ನಮ್ಮ ರಕ್ಷಣೆಯಾಗುವುದು ! ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಶ್ರೀ. ಶಾನ್ ಕ್ಲಾರ್ಕ್ -ಕಹಳೆ ನ್ಯೂಸ್

ಅತ್ಯಂತ ಪ್ರತಿಕೂಲ ಹವಾಮಾನಕ್ಕೆ ಸಂಬಂಧಿಸಿದ ಘಟನೆಗಳು ಮತ್ತು ನೈಸರ್ಗಿಕ ಆಪತ್ತುಗಳ ಪ್ರಮಾಣವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಹವಾಮಾನದಲ್ಲಿನ ಕೆಟ್ಟ ಬದಲಾವಣೆಯ ಹಿಂದೆ ಮನುಷ್ಯನ ಕೈವಾಡವಿದೆ, ಎಂದು ವಿಜ್ಞಾನಿಗಳ ಅಭಿಪ್ರಾಯವಾಗಿದೆ; ಆದರೆ ಮನುಷ್ಯನು ಯೋಗ್ಯ ಸಾಧನೆಯನ್ನು ಆರಂಭಿಸಿದರೆ ಮತ್ತು ಅದನ್ನು ನಿಯಮಿತವಾಗಿ ಮಾಡುತ್ತಾ ಹೆಚ್ಚಿಸುತ್ತಾ ಹೋದರೆ ನಮ್ಮಲ್ಲಿ, ಹಾಗೆಯೇ ನಮ್ಮ ಸುತ್ತಲೂ ಸಾತ್ತ್ವಿಕತೆಯು ನಿರ್ಮಾಣವಾಗುತ್ತದೆ. ಆದುದರಿಂದ ಒಂದು ವೇಳೆ ವಾತಾವರಣದಲ್ಲಿ ಕೆಟ್ಟ ಬದಲಾವಣೆಯಾದರೂ, ಸಾಧನೆಯನ್ನು ಮಾಡುವವರಿಗೆ ಮುಂಬರುವ ಆಪತ್ಕಾಲದಲ್ಲಿ ದೈವೀ...
ಹೆಚ್ಚಿನ ಸುದ್ದಿ

ಮುಂಬೈ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಪೋಟ ; ನಾಲ್ವರು ಕಾರ್ಮಿಕರ ಸಾವು, ಓರ್ವ ಗಂಭೀರ ಸ್ಥಿತಿ-ಕಹಳೆ ನ್ಯೂಸ್

ಮುಂಬೈ : ಮುಂಬೈನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಪೋಟ ಸಂಭವಿಸಿದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟು, ಓರ್ವ ಕಾರ್ಮಿಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಈ ಸ್ಪೋಟ ಶನಿವಾರ ರತ್ನಗಿರಿ ಜಿಲ್ಲೆಯಲ್ಲಿ ಸ್ಥಿತಗೊಂಡಿರುವ ರಾಸಾಯನಿಕ ಕಾರ್ಖಾನೆಯ ಎಂಐಡಿಸಿ ಘಟಕದಲ್ಲಿ ಸಂಭವಿಸಿದೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ....
1 74 75 76 77 78 174
Page 76 of 174