Recent Posts

Friday, June 19, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಕೊಕ್ಕಡದ ಮಸೀದಿ ಉದ್ಘಾಟನೆಯ ವೇಳೆ ಹಿಂದೂ ಹುಡುಗಿಯರನ್ನು ಮುಸ್ಲಿಂ ಯುವಕರ ಮುಂದೆ ಪ್ರದರ್ಶನಕ್ಕಿಟ್ಟ ಬೇಜವಾಬ್ದಾರಿ ಶಾಲಾ ಶಿಕ್ಷಕ ವೃಂದ-ಕಹಳೆ ನ್ಯೂಸ್

ಕೊಕ್ಕಡ : ಸರಕಾರಿ ಶಾಲೆಯ ಹಿಂದೂ ಹುಡುಗಿಯರನ್ನು ಮಾರ್ಚ್ 19 ರಂದು ಕೊಕ್ಕಡದಲ್ಲಿ ನವೀಕರಣಗೊಂಡು ಉದ್ಘಾಟನೆಗೊಂಡ ಮಸೀದಿಗೆ ಆಮಂತ್ರಣ ಇತ್ತು ಅಂತ (ಊಟಕ್ಕೆ ಬಿರಿಯಾನಿ) ಕರೆದುಕೊಂಡು ಹೋಗಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಅಲ್ಲಿನ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿಗಳನ್ನು ಅಧ್ಯಕ್ಷರ ಹಾಗೂ ಶಾಲಾ ಕಮಿಟಿಯ ಮತ್ತು ಮಕ್ಕಳ ಪಾಲಕರ ಅನುಮತಿ ಪಡೆಯದೆ ಕಣ್ಣುತಪ್ಪಿಸಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಈ ಸ್ವ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ....
ಹೆಚ್ಚಿನ ಸುದ್ದಿ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಾಳಸಂಗಿ ಗ್ರಾಮದ ಹತ್ತಿರ ಕೆಎಸ್ಆರ್‌ಟಿಸಿ ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿ-ಕಹಳೆ ನ್ಯೂಸ್

ವಿಜಯಪುರ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಾಳಸಂಗಿ ಗ್ರಾಮದ ಹತ್ತಿರ ಕೆಎಸ್ಆರ್‌ಟಿಸಿ ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಈ ಘಟನೆಯಲ್ಲಿ ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರನ್ನು ಖೇಡಗಿ ಗ್ರಾಮದ ಕರ್ನಾಟಕ ಗ್ರಾಮೀಣ ವಿಕಾಸ್ ಬ್ಯಾಂಕ್ ಮ್ಯಾನೆಜರ್ ಡಿ.ಎಸ್. ಬಿರಾದಾರ, ಕ್ಯಾಶಿಯರ್ ಚೈತನ್ಯ ಕುಮಾರ ಎಂದು ಗುರುತಿಸಲಾಗಿದೆ. ಬಸ್ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು , ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಹೆಚ್ಚಿನ ಸುದ್ದಿ

ಯೋಗ್ಯ ಸಾಧನೆಯನ್ನು ನಿಯಮಿತ ಮಾಡಿದರೆ ಆಪತ್ಕಾಲದಲ್ಲಿ ದೈವೀ ಸಹಾಯದಿಂದ ನಮ್ಮ ರಕ್ಷಣೆಯಾಗುವುದು ! ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಶ್ರೀ. ಶಾನ್ ಕ್ಲಾರ್ಕ್ -ಕಹಳೆ ನ್ಯೂಸ್

ಅತ್ಯಂತ ಪ್ರತಿಕೂಲ ಹವಾಮಾನಕ್ಕೆ ಸಂಬಂಧಿಸಿದ ಘಟನೆಗಳು ಮತ್ತು ನೈಸರ್ಗಿಕ ಆಪತ್ತುಗಳ ಪ್ರಮಾಣವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಹವಾಮಾನದಲ್ಲಿನ ಕೆಟ್ಟ ಬದಲಾವಣೆಯ ಹಿಂದೆ ಮನುಷ್ಯನ ಕೈವಾಡವಿದೆ, ಎಂದು ವಿಜ್ಞಾನಿಗಳ ಅಭಿಪ್ರಾಯವಾಗಿದೆ; ಆದರೆ ಮನುಷ್ಯನು ಯೋಗ್ಯ ಸಾಧನೆಯನ್ನು ಆರಂಭಿಸಿದರೆ ಮತ್ತು ಅದನ್ನು ನಿಯಮಿತವಾಗಿ ಮಾಡುತ್ತಾ ಹೆಚ್ಚಿಸುತ್ತಾ ಹೋದರೆ ನಮ್ಮಲ್ಲಿ, ಹಾಗೆಯೇ ನಮ್ಮ ಸುತ್ತಲೂ ಸಾತ್ತ್ವಿಕತೆಯು ನಿರ್ಮಾಣವಾಗುತ್ತದೆ. ಆದುದರಿಂದ ಒಂದು ವೇಳೆ ವಾತಾವರಣದಲ್ಲಿ ಕೆಟ್ಟ ಬದಲಾವಣೆಯಾದರೂ, ಸಾಧನೆಯನ್ನು ಮಾಡುವವರಿಗೆ ಮುಂಬರುವ ಆಪತ್ಕಾಲದಲ್ಲಿ ದೈವೀ...
ಹೆಚ್ಚಿನ ಸುದ್ದಿ

ಮುಂಬೈ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಪೋಟ ; ನಾಲ್ವರು ಕಾರ್ಮಿಕರ ಸಾವು, ಓರ್ವ ಗಂಭೀರ ಸ್ಥಿತಿ-ಕಹಳೆ ನ್ಯೂಸ್

ಮುಂಬೈ : ಮುಂಬೈನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಪೋಟ ಸಂಭವಿಸಿದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟು, ಓರ್ವ ಕಾರ್ಮಿಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಈ ಸ್ಪೋಟ ಶನಿವಾರ ರತ್ನಗಿರಿ ಜಿಲ್ಲೆಯಲ್ಲಿ ಸ್ಥಿತಗೊಂಡಿರುವ ರಾಸಾಯನಿಕ ಕಾರ್ಖಾನೆಯ ಎಂಐಡಿಸಿ ಘಟಕದಲ್ಲಿ ಸಂಭವಿಸಿದೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ....
ಹೆಚ್ಚಿನ ಸುದ್ದಿ

ಕಲ್ಲಡ್ಕ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಸಂಘದ ವತಿಯಿಂದ ವಿಶ್ವ ಗುಬ್ಬಚ್ಚಿ ದಿನಾಚರಣೆ-ಕಹಳೆ ನ್ಯೂಸ್

ಕಲ್ಲಡ್ಕ : ಇಂದು ಕಲ್ಲಡ್ಕ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಸಂಘದ ವತಿಯಿಂದ ವಿಶ್ವ ಗುಬ್ಬಚ್ಚಿ ದಿನಾಚರಣೆಯ ಅಂಗವಾಗಿ ಮನೆ ಮನೆಯಲ್ಲೂ ಪಕ್ಷಿಗಳಿಗೆ ನೀರಿಡುವ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಮನೆಯಂಗಳದಲ್ಲಿರುವ ಹಾಗೂ ಇನ್ನಿತರ ಪಕ್ಷಿಗಳ ಬಗೆಗೆ ಜನಜಾಗೃತಿ ಉಂಟುಮಾಡಿ ಅವುಗಳ ಸಂಕಲಕ್ಕೆ ಉಂಟಾಗುತ್ತಿರುವ ಭೀತಿಯನ್ನು ತಡೆಗಟ್ಟುವ ಪಯತ್ನವಾಗಿ ಇಂದು ವಿಶ್ವ ಗುಬ್ಬಚ್ಚಿಗಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. “ರಾಮಾಯಣ ಕಾಲದಲ್ಲಿ ಪಕ್ಷಿಗಳೂ ಧರ್ಮ ಸಂಸ್ಥಾಪನೆಗೆ ಹೋರಾಟ ನಡೆಸಿರುತ್ತದೆ. ಇತಿಹಾಸ ಕಾಲದಿಂದ ಅಂಚೆ ಚೀಟಿ...
ಹೆಚ್ಚಿನ ಸುದ್ದಿ

ಉಪ್ಪಿನಂಗಡಿ ಸಮೀಪದ ಕಾಂಚನ ಎಂಬಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ; ಬೈಕಿನಲ್ಲಿದ್ದ ಮೂವರಿಗೆ ಗಂಭೀರ ಗಾಯ-ಕಹಳೆ ನ್ಯೂಸ್

ಉಪ್ಪಿನಂಗಡಿ : ಮಂಗಳೂರು-ಬೆಂಗಳೂರು ರಾಪ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಕಾಂಚನ ಎಂಬಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಈ ಘಟನೆ ಹ್ಯುಂಡೈ ಐ20 ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕಿಗೆ ಕಾಂಚನ ಕ್ರಾಸ್ ಬಳಿಯ ಸಣ್ಣಂಪಾಡಿ ಎಂಬಲ್ಲಿ ಢಿಕ್ಕಿ ಹೊಡೆದಿದೆ. ಇದರಿಂದಾಗಿ ಬೈಕಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಬೈಕ್ ಸವಾರರ ಕಾಲು ತುಂಡು ತುಂಡಾಗಿ ರಸ್ತೆ ಪಕ್ಕದಲ್ಲಿ...
ಹೆಚ್ಚಿನ ಸುದ್ದಿ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಇದರ ಆಶ್ರಯದ ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ನಡೆದ ಸರಸ್ವತಿ ಪೂಜೆ-ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಇದರ ಆಶ್ರಯದ ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ನಡೆದ ಸರಸ್ವತಿ ಪೂಜೆಗೆ ವಿದ್ಯಾರ್ಥಿಗಳು ಹರಿವಾಣದಲ್ಲಿ ಸರಸ್ವತಿ ಭಾವಚಿತ್ರ ಹಾಗೂ ಹೂವಿನೊಂದಿಗೆ ಆಗಮಿಸಿ ಮಂದಿರದ ಮುಂಭಾಗದಲ್ಲಿ ಸಾಲಾಗಿ ಉಪಸ್ಥಿತರಾದರು. ಕಶೆಕೋಡಿ ಸೂರ್ಯಭಟ್ ಹಾಗೂ ಅವರ ಬಳಗದವರು ಸರಸ್ವತಿ ಮಂತ್ರವನ್ನು ಪಠಿಸಿ ಪೂಜಾ ಕಾರ್ಯವನ್ನು ನಡೆಸಿಕೊಟ್ಟರು. ಎಲ್ಲಾ ವಿದ್ಯಾರ್ಥಿಗಳು ಪೂಜೆಗೆ ಕುಳಿತು ಪೂಜಾ ವಿಧಾನಗಳನ್ನು ಮಾಡಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ...
ಹೆಚ್ಚಿನ ಸುದ್ದಿ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ; ನಾಗವೇಣಿ ನಾರಾಯಣಸ್ವಾಮಿ-ಕಹಳೆ ನ್ಯೂಸ್

ಬಾಗೇಪಲ್ಲಿ : ಮಹಿಳೆಯರು ತಮಗೆ ದೊರೆತ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಮತ್ತು ಕುಟುಂಬದ ಆಧಾರವಾಗಿರಬೇಕು ಎಂದು ಪ್ರಿಯಾಂಕ ನಗರ ಮತ್ತು ಗ್ರಾಮೀಣ ಅಭಿವೃದ್ಧಿ ಸಂಘಟನೆಯ ಜಿಲ್ಲಾ ಸಂಯೋಜಕರಾದ ಶ್ರೀಮತಿ ನಾಗವೇಣಿ ನಾರಾಯಣಸ್ವಾಮಿ ಹೇಳಿದರು. ಅವರು ಬಾಗೇಪಲ್ಲಿ ಕಸಬಾ ಹೋಬಳಿ ಪುಟ್ಟಪರ್ತಿ ಗ್ರಾಮದಲ್ಲಿ ಸುಮಾರು 50 ಮಹಿಳೆಯರಿಗೆ ಮೂರು ತಿಂಗಳು ಸಂಸ್ಥೆಯಿಂದ ತರಬೇತಿ ನೀಡಿ ಹಾಗೂ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಳು ರಿಯಾಯಿತಿ ದರದಲ್ಲಿ ಹೋಲಿಗೆ ಯಂತ್ರಗಳನ್ನು ವಿತರಣೆ ಮಾಡಿ...
1 75 76 77 78 79 174
Page 77 of 174