Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ಪ್ರಕಟ-ಕಹಳೆ ನ್ಯೂಸ್

ರಾಜ್ಯದ ಬೆಳಗಾವಿ ಲೋಕಸಭೆ ಮತ್ತು ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಮೂರು ಕ್ಷೇತ್ರಗಳಿಗೂ ಮುಂದಿನ ತಿಂಗಳು ಏಪ್ರಿಲ್ 17ರಂದು ಮತದಾನ ನಡೆಯಲಿದೆ. ಮೂರು ಕ್ಷೇತ್ರಗಳ ಮತ ಏಣಿಕೆ ಮೇ 2ರಂದು ನಡೆಯಲಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದೆ. ಶಾಸಕ ಎಂ.ಸಿ.ಮನಗೂಳಿ ಅವರ ನಿಧನದಿಂದ ತೆರವಾಗಿರುವ ಸಿಂಧಗಿ ವಿಧಾನಸಭೆ ಕ್ಷೇತ್ರಕ್ಕೆ ಇನ್ನು ಉಪಚುನಾವಣೆ ಘೋಷಣೆಯಾಗಿಲ್ಲ....
ಹೆಚ್ಚಿನ ಸುದ್ದಿ

ಉಗ್ರರ ನಡೆಸಿದ ದಾಳಿಯಲ್ಲಿ ಪಶ್ಚಿಮ ಆಫ್ರಿಕಾದ ನೈಜರ್‌ನಲ್ಲಿ 58 ಜನರ ದುರ್ಮರಣ-ಕಹಳೆ ನ್ಯೂಸ್

ಪಶ್ಚಿಮ ಆಫ್ರಿಕಾದ ನೈಜರ್ ದೇಶದ ರಾಜಧಾನಿ ನಿಯಾಮೆ ಸಮೀಪದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 58 ಜನರು ಮೃತಪಟ್ಟಿರುವ ಘಟನೆ ನಡೆದಿದೆ. ಮಾಲಿಯ ಗಡಿಯಲ್ಲಿ ಈ ದಾಳಿ ನಡೆದಿದ್ದು, ಸರ್ಕಾರಿ ಬಸ್ ಅನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ ಎಂದು ನೈಜರ್ ಸರ್ಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಬ್ಯಾನಿಬಂಗಸ್ ಪಟ್ಟಣಕ್ಕೆ ಹೊಂದಿಕೊಂಡಿರುವ ಚಿನೆಡೋಗರ್ ಹಳ್ಳಿಯ ಸಮೀಪದಲ್ಲಿ ಈ ದಾಳಿ ನಡೆದಿದ್ದು, ನಾಲ್ಕು ವಾಹನಗಳಲ್ಲಿ ಬಂದಿದ್ದ ಉಗ್ರರು ಬಸ್ ಅನ್ನು ಅಡ್ಡಗಟ್ಟಿ ಬಾಂಬ್...
ಹೆಚ್ಚಿನ ಸುದ್ದಿ

ಬ್ರಾಹ್ಮಣರ ಹೆಣ್ಣುಮಕ್ಕಳು ಇತರ ಜಾತಿಯವರನ್ನು ಮದುವೆಯಾಗುವುದನ್ನು ತಡೆಯಬೇಕು; ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ-ಕಹಳೆ ನ್ಯೂಸ್

ಶಿವಮೊಗ್ಗ : ಉಡುಪಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರು ಬ್ರಾಹ್ಮಣರ ಹೆಣ್ಣು ಮಕ್ಕಳು ಇತರ ಜಾತಿಯವರನ್ನು ಮದುವೆಯಾಗಲು ಮುಂದಾಗುವುದನ್ನು ತಡೆಯಬೇಕಿದೆ ಎಂದು ಹೇಳಿದ್ದಾರೆ. ಬ್ರಾಹ್ಮಣರ ಹೆಣ್ಣು ಮಕ್ಕಳು ಇತರ ಜಾತಿಯವರನ್ನು ಮದುವೆಯಾಗಲು ಮುಂದಾಗುವುದನ್ನು ತಡೆಯಲು ಮಾತೃ ಮಂಡಳಿ ರಚನೆ ಮಾಡಬೇಕಾದ ಅಗತ್ಯವಿದೆ. ಅದು ಮನೆಯಿಂದಲೇ ಆರಂಭವಾಗಬೇಕಿದೆ. ಸಾಮಾಜಿಕವಾಗಿ ಬ್ರಾಹ್ಮಣರ ಪ್ರತಿ ಕುಟುಂಬಗಳು ಬೆಳೆಯಬೇಕು ಎಂದು ಸ್ವಾಮೀಜಿಗಳು ಹೇಳಿದರು. ಬ್ರಾಹ್ಮಣ ವಿದ್ಯಾರ್ಥಿ ನಿಲಯದ ಅಂಗವಾಗಿ ಲೋಕಕಲ್ಯಾಣಾರ್ಥವಾಗಿ ಕಳೆದ 3 ದಿನಗಳಿಂದ...
ಹೆಚ್ಚಿನ ಸುದ್ದಿ

ಸರ್ಕಾರಿ ಆಸ್ಪತ್ರೆಯ ಮುಂದೆ ನವಜಾತ ಶಿಶುವಿನ ಮೃತದೇಹವನ್ನು ಕಚ್ಚಿ ಎಳೆದಾಡಿದ ಬೀದಿ ನಾಯಿಗಳು-ಕಹಳೆ ನ್ಯೂಸ್

ಭುವನೇಶ್ವರ : ಸರ್ಕಾರಿ ಆಸ್ಪತ್ರೆಯ ಮುಂದೆ ನವಜಾತ ಶಿಶುವಿನ ದೇಹವನ್ನು ಬೀದಿ ನಾಯಿಗಳು ಕಚ್ಚಿ ಎಳೆದಾಡಿದ ಘಟನೆ ಹೃದಯ ವಿದ್ರಾವಕ ನಡೆದಿದೆ. ಈ ಘಟನೆ ಒಡಿಶಾದ ಭದ್ರಾಕ್ ಜಿಲ್ಲಾ ಕೇಂದ್ರದಲ್ಲಿ ನಡೆದಿದೆ. ನಂತರ ಬೀದಿ ನಾಯಿಗಳನ್ನು ಸ್ಥಳೀಯರು ಬೆನ್ನಟ್ಟಿ ಶವವನ್ನು ವಶಪಡಿಸಿಕೊಂಡಿದ್ದು, ಜನರು ನಾಯಿಗಳನ್ನು ಬೆನ್ನಟ್ಟುತ್ತಿದ್ದಂತೆ ಶಿಶುವಿನ ದೇಹವನ್ನು ತ್ಯಜಿಸಿ ಓಡಿಹೋಗಿದೆ ಎಂದು ತಿಳಿದು ಬಂದಿದೆ. ತಾನು ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಾಗ, ನವಜಾತ ಶಿಶುವಿನ ಮೃತದೇಹವನ್ನು ಬೀದಿ ನಾಯಿಗಳು ಕಚ್ಚಿ...
ಹೆಚ್ಚಿನ ಸುದ್ದಿ

ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ಅವರ ಶವ-ಕಹಳೆ ನ್ಯೂಸ್

ಹಿಮಾಚಲ ಪ್ರದೇಶದ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ದೆಹಲಿಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇವರ ಸಾವಿನ ಸುದ್ದಿ ಹಿನ್ನೆಲೆಯಲ್ಲಿ ಬಿಜೆಪಿ ಇಂದು ನಡೆಯಬೇಕಿರುವ ಸಂಸದೀಯ ಪಕ್ಷದ ಸಭೆಯನ್ನು ರದ್ದುಗೊಳಿಸಿದೆ. ಜೂನ್ 10, 1958 ರಂದು ಮಂಡಿ ಜಿಲ್ಲೆಯ ಜಲ್ಪೆಹರ್ ಗ್ರಾಮದಲ್ಲಿ ಜನಿಸಿದ ಶರ್ಮಾ ಎರಡು ಬಾರಿ ಸಂಸದರಾಗಿದ್ದರು. 2014 ಹಾಗೂ 2019 ರಲ್ಲಿ ಮಂಡಿ ಸಂಸದೀಯ ಕ್ಷೇತ್ರದಿಂದ ಕ್ರಮವಾಗಿ 16 ಮತ್ತು 17...
ಹೆಚ್ಚಿನ ಸುದ್ದಿ

ಗದಗದಲ್ಲಿ ಅಶ್ಲೀಲವಾಗಿ ಬೈದಾಡುತ್ತಿದ್ದ ವ್ಯಕ್ತಿಯೋರ್ವನ ಸರ್ಕಾರಿ ಕಚೇರಿಯ ಮುಂದೆಯೇ ಭೀಕರ ಕೊಲೆ !-ಕಹಳೆ ನ್ಯೂಸ್

ಗದಗ : ನಗರದ ಬೆಟಗೇರಿಯ ಕುರಹಟ್ಟಿ ಪೇಟೆನಲ್ಲಿ ಯುವಕನೋರ್ವ ಅಶ್ಲೀಲವಾಗಿ ಬೈದಾಡುತ್ತಿದ್ದ ಸಂಬಂಧಿಯನ್ನು ಬರ್ಬರವಾಗಿ ಕೊಲೆಗೈದ ಘಟನೆ ನಡೆದಿದೆ. ಕುರಹಟ್ಟಿ ಪೇಟೆ ನಿವಾಸಿ 23 ವರ್ಷದ ಪ್ರವೀಣ್ ಗದುಗಿನ ತನ್ನ ಸಂಬಂಧಿಯಾದ 44 ವರ್ಷದ ಮಂಜುನಾಥ್ ಗದುಗಿನ ನನ್ನು ಕೊಲೆ ಮಾಡಿದ್ದಾನೆ. ಮಂಜುನಾಥ್ ಆಗಾಗ ಪ್ರವೀಣ್ ಮನೆ ಬಳಿ ಬಂದು ಅಶ್ಲೀಲವಾಗಿ ಬೈದಾಡುತ್ತಿದ್ದ. ಮಂಗಳವಾರ ರಾತ್ರಿ ಸಹ ಮಂಜುನಾಥ್ ಬೈದಾಡುತ್ತಿದ್ದ. ಇದರಿಂದ ಕೋಪಗೊಂಡ ಪ್ರವೀಣ್ ಆತನ ಕುತ್ತಿಗೆಗೆ ಚಾಕು ಹಾಕಿ...
ಹೆಚ್ಚಿನ ಸುದ್ದಿ

ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ಕ್ಷತ್ರಿಯ ಕಲಾಲ ಖಾಟಿಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಕೋರಿ ಮನವಿ-ಕಹಳೆ ನ್ಯೂಸ್

ತಾಳಿಕೋಟೆ : ಕ್ಷತ್ರಿಯ ಕಲಾಲ ಖಾಟಿಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಕೋರಿ ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮನವಿ ಮಾಡಿದರು. ಕ್ಷತ್ರಿಯ ಕಲಾಲ ಖಾಟಿಕ ಸಮುದಾಯವು ಅತಿ ಹಿಂದುಳಿದ ಸಮುದಾಯವಾಗಿದ್ದು ಸಾಮಾಜಿಕ ವ್ಯವಸ್ಥೆಯಲ್ಲಿ ಅಸಪೃಶ್ಯತೆಯ ಬದುಕು ಸಾಗಿಸುತ್ತಿದ್ದಾರೆ. ರಾಜ್ಯದಲ್ಲಿ ಅತಿ ಸಣ್ಣ ಸಮುದಾಯ ಇದಾಗಿದ್ದು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಹಿಂದುಳಿದ ಸಮುದಾಯವಾಗಿದೆ. ಕರ್ನಾಟಕದಲ್ಲೂ ಕ್ಷತ್ರಿಯ ಕಲಾಲ ಖಾಟೀಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕೆಂದು ಕೋರಿ ತಾಲೂಕಾ...
ಹೆಚ್ಚಿನ ಸುದ್ದಿ

ಕುದ್ಮಾರುನಲ್ಲಿ ಕ್ರೀಡಾಂಗಣಕ್ಕೆ ಕಾಯ್ದಿರಿಸಿದ್ದ ಜಾಗದಲ್ಲಿ ಇರುವ ಕಟ್ಟಡ ತೆರವುಗೊಳಿಸುವಂತೆ ಕುದ್ಮಾರು ಸ್ಕಂದಶ್ರೀ ಯುವಕ ಮಂಡಲದ ಪದಾಧಿಕಾರಿಗಳಿಂದ ಗ್ರಾ.ಪಂ ಗೆ ಮನವಿ-ಕಹಳೆ ನ್ಯೂಸ್

ಕಾಣಿಯೂರು : ಕುದ್ಮಾರು ಸ್ಕಂದಶ್ರೀ ಯುವಕ ಮಂಡಲದ ಪದಾಧಿಕಾರಿಗಳು ಕುದ್ಮಾರು ಸಮೀಪ 2.5 ಎಕ್ರೆ ಜಾಗವನ್ನು ಕ್ರೀಡಾಂಗಣಕ್ಕೆ ಕಾಯ್ದಿರಿಸಿದ್ದು, ಅತಿಕ್ರಮಣ ಕಟ್ಟಡವನ್ನು ತೆರವುಗೊಳಿಸಿ ಹಾಗೂ ಯಾವುದೇ ಕಟ್ಟಡ ರಚನೆಗೆ ಅನುಮತಿ ನೀಡದಂತೆ ಬೆಳಂದೂರು ಗ್ರಾ.ಪಂ.ಗೆ ಮನವಿ ಸಲ್ಲಿಸಿದ್ದಾರೆ. ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಮೂಲಕ ಸ.ನಂ. 170/1ರಲ್ಲಿ 2.5 ಎಕ್ರೆ ಜಾಗವನ್ನು ಕ್ರೀಡಾಂಗಣಕ್ಕೆ ಕಾಯ್ದಿರಿಸಲಾಗಿದೆ. ಕಾಯ್ದಿರಿಸಿದ ಪ್ರಕಾರ ಕಂದಾಯ ಇಲಾಖೆಯ ಆದೇಶದಂತೆ ಕ್ರೀಡಾಂಗಣದ ಜಾಗವನ್ನು ಸರ್ವೆಗೊಳಿಸಿ ಅತಿಕ್ರಮಣದ ವರದಿ...
1 78 79 80 81 82 174
Page 80 of 174