Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಮನೆ ಬಿಟ್ಟು ತೆರಳಿದ ಕೋಡಿಂಬಾಳದ ಯುವಕನ ಪತ್ತೆಗೆ ಸಹಕರಿಸುವಂತೆ ಪೊಲೀಸರ ಮನವಿ-ಕಹಳೆ ನ್ಯೂಸ್

ಕೋಡಿಂಬಾಳ : ಕೋಡಿಂಬಾಳ ಗ್ರಾಮದಿಂದ ಕೆಲಸಕ್ಕೆಂದು ಮನೆಯಿಂದ ತೆರಳಿದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದ ಯುವಕ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಕುತ್ಯಾಡಿ ನಿವಾಸಿ ಕಾಂತಪ್ಪ ಗೌಡ ಎಂಬವರ ಪುತ್ರ 25 ವರ್ಷದ ದೇವಿಪ್ರಸಾದ್ ಎಂದು ತಿಳಿದುಬಂದಿದೆ. ಕಡಬ ಪೇಟೆಯಲ್ಲಿ ಫರ್ನಿಚರ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ದೇವಿಪ್ರಸಾದ್ ಮಾರ್ಚ್ 09 ರಂದು ಕೆಲಸಕ್ಕೆಂದು ಮನೆಯಿಂದ ತೆರಳಿದ್ದು, ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ ಯಾವುದೋ ವೈಯಕ್ತಿಕ ಸಮಸ್ಯೆಯಿಂದ ಬೇಸರಗೊಂಡು ಮನೆ...
ಹೆಚ್ಚಿನ ಸುದ್ದಿ

ಕುಂಭಮೇಳದ ಹಿನ್ನಲೆ ಕೋವಿಡ್-19 ಶಿಷ್ಠಾಚಾರ ಪಾಲನೆ ಪರಾಮರ್ಶೆಗೆ ಉನ್ನತ ಮಟ್ಟದ ಕೇಂದ್ರ ಸಮಿತಿ ರಚನೆ-ಕಹಳೆ ನ್ಯೂಸ್

ರಾಷ್ಟ್ರೀಯ ಕೇಂದ್ರ ನಿರ್ದೇಶಕ ಡಾ. ಎಸ್. ಕೆ. ಸಿಂಗ್ ನೇತೃತ್ವದಲ್ಲಿ ಹರಿದ್ವಾರದಲ್ಲಿ ಏಪ್ರಿಲ್ 1ರಂದು ಪ್ರಾರಂಭವಾಗಲಿರುವ ಕುಂಭ ಮೇಳದ ಹಿನ್ನೆಲೆ ಕೋವಿಡ್-19 ಶಿಷ್ಠಾಚಾರಗಳನ್ನು ಸರಿಯಾಗಿ ಪಾಲಿಸಲಾಗುತ್ತಿದೆಯೇ ಎಂದು ತಪಾಸಣೆ ನಡೆಸಲು ಉನ್ನತ ಮಟ್ಟದ ಕೇಂದ್ರ ಸಮಿತಿಯನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಡಾ. ಎಸ್. ಕೆ. ಸಿಂಗ್ ನೇತೃತ್ವದ ತಂಡ ಇಂದು ಹರಿದ್ವಾರಕ್ಕೆ ಹೊರಡಲಿದ್ದು, ಕೋವಿಡ್-19 ಹಿನ್ನೆಲೆ ಕುಂಭ ಮೇಳ ಸಂದರ್ಭದಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆ...
ಹೆಚ್ಚಿನ ಸುದ್ದಿ

ಕೊಯಿಲ ಗ್ರಾಮದ ಸಬಳೂರು ಸರ್ಕಾರಿ ಶಾಲಾ ಬಳಿಯ ರಬ್ಬರ್ ತೋಟಕ್ಕೆ ಬೆಂಕಿ-ಕಹಳೆ ನ್ಯೂಸ್

ರಾಮಕುಂಜ : ಕೊಯಿಲ ಗ್ರಾಮದ ಸಬಳೂರು ಸರ್ಕಾರಿ ಶಾಲಾ ಪಕ್ಕದ ಖಾಸಗಿ ವ್ಯಕ್ತ್ತಿಯೋರ್ವರ ರಬ್ಬರ್ ತೋಟಕ್ಕೆ ಮಾರ್ಚ್ 15ರಂದು ಸಂಜೆ ಆಕಸ್ಮಿಕವಾಗಿ ಬೆಂಕಿ ತಗುಲಿ ರಬ್ಬರ್ ಗಿಡಗಳಿಗೆ ಹಾನಿಯಾಗಿದೆ. ರಬ್ಬರ್ ತೋಟದ ಪಕ್ಕದಲ್ಲಿ ಹಾದು ಹೋಗಿರುವ ವಿದ್ಯುತ್ ಲೈನ್‍ನಲ್ಲಿರುವ ಚೇಂಜ್ ಓವರ್ ಸ್ವಿಚ್ ಬಳಿ ಬೆಂಕಿ ಕಾಣಿಸಿಕೊಂಡು ಈ ಘಟನೆ ನಡೆದಿದೆ ಎನ್ನಲಾಗಿದೆ. ಕೊಯಿಲ ಗ್ರಾ.ಪಂ ಸದಸ್ಯ ಚಿದಾನಂದ ಪಾನ್ಯಾಲು ನೇತೃತ್ವದಲ್ಲಿ ಸ್ಥಳೀಯರ ತಂಡ ಬೆಂಕಿ ನಂದಿಸಲು ಪ್ರಯತ್ನಿಸಿ ಹೆಚ್ಚಿನ...
ಹೆಚ್ಚಿನ ಸುದ್ದಿ

ಒಂದೇ ವಾರದಲ್ಲಿ 8 ಸಾವಿರ ಕೋಳಿಗಳ ಸಾವು ; ರಾಜ್ಯದಲ್ಲಿ ಮತ್ತೆ ಶುರುವಾಯ್ತು ಹಕ್ಕಿಜ್ಚರದ ಭೀತಿ..!!-ಕಹಳೆ ನ್ಯೂಸ್

ದಾವಣಗೆರೆ : ಕಳೆದೊಂದು ವಾರದಲ್ಲಿ ಬರೋಬ್ಬರಿ 8 ಸಾವಿರಕ್ಕೂ ಅಧಿಕ ಕೋಳಿಗಳು ಸಾವನ್ನಪ್ಪಿದ್ದು, ಕೊರೊನಾ ಸೋಂಕಿನ ನಡುವಲ್ಲೇ ರಾಜ್ಯದಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಂಡಜ್ಜಿ ಪೌಲ್ಟ್ರಿ ಫಾರಂನಲ್ಲಿ ಕಳೆದೊಂದು ವಾರದ ಅವಧಿಯಲ್ಲಿ ಬರೋಬ್ಬರಿ 8 ಸಾವಿರ ಕೋಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಕೋಳಿ ಫಾರಂ ಮಾಲೀಕರು ಸತ್ತ ಕೋಳಿಗಳನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸದೆಯೇ ವಿಲೇವಾರಿ ಮಾಡಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಹಕ್ಕಿ ಜ್ವರದ ಭೀತಿ ಶುರುವಾಗಿದೆ....
ಹೆಚ್ಚಿನ ಸುದ್ದಿ

ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮಾತೃ ಸಂಗಮ ಕಾರ್ಯಕ್ರಮದ ಪೂರ್ವಭಾವಿ ಸಭೆ-ಕಹಳೆ ನ್ಯೂಸ್

ಬೆಳ್ಳಾರೆ : ಬೆಳ್ಳಾರೆ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ಮಾರ್ಚ್ 20 ರಂದು ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಜರುಗಲಿರುವ ಮಾತೃ ಸಂಗಮ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಇಂದು ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಆಶಾತಿಮ್ಮಪ್ಪ, ತಾಲೂಕು ಪಂಚಾಯಿತಿ ಸದಸ್ಯೆ ಪುಷ್ಪಾವತಿ ಬಾಳಿಲ, ಸುಳ್ಯ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಶುಭದಾ ಎಸ್ ರೈ, ಬೆಳ್ಳಾರೆ ಗ್ರಾಮ ಪಂಚಾಯಿತಿ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಶೈಲೇಶ್ ನೆಟ್ಟಾರು ಮತ್ತು...
ಹೆಚ್ಚಿನ ಸುದ್ದಿ

ಹೆಬ್ರಿಯಲ್ಲಿ ಶಾರ್ಟ್ ಸರ್ಕಿಟ್‍ನಿಂದ ಕಾರ್‌ಗೆ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು-ಕಹಳೆ ನ್ಯೂಸ್

ಹೆಬ್ರಿಯಲ್ಲಿ ಕಾರೊಂದು ಶಾರ್ಟ್ ಸರ್ಕಿಟ್‍ನಿಂದಾಗಿ ಹೊತ್ತಿ ಉರಿದಿದೆ. ಈ ಅವಘಡ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೋಮೇಶ್ವರ ರಸ್ತೆ ಬಳಿ ಸಂಭವಿಸಿದೆ. ಆಲ್ಟೊ ಬ್ಯಾಟರಿ ಶಾರ್ಟ್ ಸರ್ಕಿಟ್‍ನಿಂದ ಬೆಂಕಿ ಕಾಣಿಸಿದ್ದು, ಅಗ್ನಿಶಾಮಕದಳ ಸಿಬ್ಬಂದಿ ಅಗ್ನಿ ನಂದಿಸಿದ್ದಾರೆ. ಹಾವೇರಿ ಮೂಲದ ರಮೇಶ್ ಅವರು ಹಿರಿಯಡ್ಕದಲ್ಲಿ ಪೂಜೆ ಮುಗಿಸಿ ವಾಪಾಸಾಗುವಾಗ ಘಟನೆ ಸಂಭವಿಸಿದ್ದು, ಸ್ಥಳೀಯರು ತಕ್ಷಣ ಕಾರ್ಕಳ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕಾರು ಸಂಪೂರ್ಣ...
ಹೆಚ್ಚಿನ ಸುದ್ದಿ

ಚಿಕ್ಕಮಗಳೂರು ನಗರದ ಬಿಎಸ್ ಎನ್ ಎಲ್ ಕಚೇರಿಯಲ್ಲಿ ಅಗ್ನಿ ಅವಘಡ ; ತಪ್ಪಿದ ಭಾರೀ ದುರಂತ-ಕಹಳೆ ನ್ಯೂಸ್

ಚಿಕ್ಕಮಗಳೂರು : ಚಿಕ್ಕಮಗಳೂರು ನಗರದ ಬೆಲ್ಟ್ ರಸ್ತೆಯಲ್ಲಿರುವ ಶಂಕರಪುರದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಬಿಎಸ್ ಎನ್ ಎಲ್ ಕೇಂದ್ರ ಕಚೇರಿಯಲ್ಲಿನ ಕೇಬಲ್ ವೈರಲ್ ಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ರಾತ್ರಿ 8 ಗಂಟೆಯ ಸುಮಾರಿ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಬಿಎಸ್ಎನ್ ಎಲ್ ಅಧಿಕಾರಿಗಳು ಅಗ್ನಿಶಾಮಕ ಸಿಬ್ಬಂಧಿಗಳಿಗೆ ಸುದ್ದಿ ಮುಟ್ಟಿಸಿದ್ದು, ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಎಸ್ ಎನ್ ಎಲ್ ಕಚೇರಿಯಲ್ಲಿದ್ದ ಕೇಬಲ್...
ಹೆಚ್ಚಿನ ಸುದ್ದಿ

ಕಾಳೇನಹಳ್ಳಿ ರೇವಣಸಿದ್ಧ ಸ್ವಾಮೀಜಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಸಿಎಂ ಯಡಿಯೂರಪ್ಪ –ಕಹಳೆ ನ್ಯೂಸ್

ಶಿಕಾರಿಪುರ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿಕಾರಿಪುರ ತಾಲೂಕು ಕಾಳೇನಹಳ್ಳಿಯ ರೇವಣಸಿದ್ಧ ಮಹಾಸ್ವಾಮಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿಯಲ್ಲಿ ಜನಿಸಿದ ಸ್ವಾಮೀಜಿ ಅವರು ಬಾಲ್ಯಾವಸ್ಥೆಯಲ್ಲಿಯೇ ಸನ್ಯಾಸ ಸ್ವೀಕರಿಸಿ, ಆಧ್ಯಾತ್ಮಿಕ ಉನ್ನತಿ ಸಾಧಿಸಿದ್ದ, ಅವರು ತಮ್ಮ ಸಮಾಜಮುಖಿ ಚಿಂತನೆಗಳ ಮೂಲಕ ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು. ಎಲ್ಲ ಧರ್ಮದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಸ್ವಾಮೀಜಿ ಅವರ ನಿಧನದಿಂದ ಹಿರಿಯ ಆಧ್ಯಾತ್ಮಿಕ ಚೇತನವನ್ನು ಕಳೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಭಗವಂತ...
1 79 80 81 82 83 174
Page 81 of 174