Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ NWF ಉಪ್ಪಿನಂಗಡಿ ವತಿಯಿಂದ ಸಾಧಕರಿಗೆ ಸನ್ಮಾನ ಮತ್ತು ವಿವಿಧ ಸಾಮಾಜಿಕ ಕಾರ್ಯಕ್ರಮ-ಕಹಳೆ ನ್ಯೂಸ್

ಉಪ್ಪಿನಂಗಡಿ : ಮಾರ್ಚ್ 8ರಂದು ನ್ಯಾಷನಲ್ ವುಮೆನ್ಸ್ ಫ್ರಂಟ್ ಉಪ್ಪಿನಂಗಡಿ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ಬದಲಾವಣೆಗಾಗಿ ಧ್ವನಿ ಎತ್ತೋಣ ಎಂಬ ಧ್ಯೇಯದೊಂದಿಗೆ ಸಭಾ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಮ್ತಾಜ್ ರವರು ನಿರ್ವಹಿಸಿದರು, ಮುಖ್ಯ ಅತಿಥಿಯಾಗಿ ಆಗಮಿಸಿದ ಉಪ್ಪಿನಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಹರಿನಾಕ್ಷಿ ಕೆ. ಕಕ್ಕೆಪದವು ರವರು ಮಾತನಾಡಿ ಪ್ರಸ್ತುತ ನಮ್ಮ ದೇಶದಲ್ಲಿ ಮಹಿಳೆಯರ...
ಹೆಚ್ಚಿನ ಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಚಾರಣ ಮತ್ತು ಸಾಮೂಹಿಕ ಹುಟ್ಟುಹಬ್ಬ-ಕಹಳೆ ನ್ಯೂಸ್

ಕಲ್ಲಡ್ಕ : ಮಾರ್ಚ್ 6 ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನ ಹಾಗೂ ಕಲ್ಲಡ್ಕ, ಶ್ರೀ ಉಮಾಮಹೇಶ್ವರ ಕ್ಷೇತ್ರಕ್ಕೆ ಚಾರಣ ಹಮ್ಮಿಕೊಳ್ಳಲಾಯಿತು. ಕಲ್ಲಡ್ಕದಿಂದ ಕಾಲ್ನಡಿಗೆಯಲ್ಲಿ ಹೊರಟ ವಿದ್ಯಾರ್ಥಿಗಳು, ಶ್ರೀ ನರಹರಿ ಸದಾಶಿವ ಕ್ಷೇತ್ರಕ್ಕೆ ಭೇಟಿ ನೀಡಿ, ಕ್ಷೇತ್ರದ ಇತಿಹಾಸವನ್ನು ತಿಳಿದುಕೊಂಡು ದೇವರ ಆಶೀರ್ವಾದ ಪಡೆದು, ಬೆಳಗ್ಗಿನ ಉಪಹಾರವನ್ನು ಮುಗಿಸಿ, ಅಲ್ಲಿಂದ ಶ್ರೀ ಉಮಾಮಹೇಶ್ವರ ಕ್ಷೇತ್ರಕ್ಕೆ ಭೇಟಿ ನೀಡಿದರು. ನಂತರ ಶ್ರೀ...
ಹೆಚ್ಚಿನ ಸುದ್ದಿ

ತೆರೆ ಕಾಣಲಿದೆ ಏಪ್ರಿಲ್‍ನಲ್ಲಿ ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ-3 ಸಿನೆಮಾ-ಕಹಳೆ ನ್ಯೂಸ್

ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ-3 ಚಿತ್ರ ಏಪ್ರಿಲ್‍ನಲ್ಲಿ ತೆರೆಕಾಣಲಿದೆ. ಇಷ್ಟು ದಿನ ಪ್ರಚಾರದಿಂದ ದೂರವೇ ಉಳಿದುಕೊಂಡಿದ್ದ ಚಿತ್ರತಂಡ ಈಗ ಸಿನಿಮಾದ ಪ್ರಚಾರ ಕಾರ್ಯ ಆರಂಭಿಸಲು ಮುಂದಾಗಿದೆ. ಭಾನುವಾರ ಚಿತ್ರದ ಮೇಕಿಂಗ್ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಅಭಿಮಾನಿಗಳು ಖುಷಿಯಾಗಿದ್ದಾರೆ. ಚಿತ್ರದ ಹಾಡು ಮತ್ತು ಇತರ ದೃಶ್ಯಗಳ ಕುರಿತಾದ ಕೆಲವು ದೃಶ್ಯಗಳನ್ನು ಇಲ್ಲಿ ನೀಡಲಾಗಿದ್ದು, ಚಿತ್ರದ ಅದ್ಧೂರಿ ಮೇಕಿಂಗ್‍ನಿಂದ ಕೂಡಿರೋದು ಇಲ್ಲಿ ಎದ್ದು ಕಾಣುತ್ತಿದೆ. ಈಗಾಗಲೇ ಕೋಟಿಗೊಬ್ಬ-3 ಚಿತ್ರದಲ್ಲಿ ಪಟಾಕಿ ಪೋರೀಯೋ.. ಎನ್ನುವ...
ಹೆಚ್ಚಿನ ಸುದ್ದಿ

ರವಿವಾರ ನಾಪತ್ತೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳಿಬ್ಬರು ಶವವಾಗಿ ಇಂದು ಪತ್ತೆ-ಕಹಳೆ ನ್ಯೂಸ್

ರಾಯಚೂರು : ಮಾಜಿ ಶಾಸಕರ ಮೊಮ್ಮಕ್ಕಳಿಬ್ಬರು ರವಿವಾರದಂದು ನಾಪತ್ತೆಯಾಗಿದ್ದು, ಸೋಮವಾರ ಬೆಳಗ್ಗೆ ಸಿರವಾರ ತಾಲೂಕಿನ ಬಲ್ಲಟಗಿ ಗ್ರಾಮದ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಮೃತಪಟ್ಟ ಮಕ್ಕಳನ್ನು 9 ವರ್ಷದ ವರುಣ್ ಮತ್ತು 5 ವರ್ಷದ ಸಣ್ಣಯ್ಯ ಎಂದು ಗುರುತಿಸಲಾಗಿದ್ದು, ಮಾನ್ವಿ ತಾಲೂಕಿನ ಮಾಜಿ ಶಾಸಕ ಹಂಪಯ್ಯ ನಾಯಕ ಅವರ ಇಬ್ಬರು ಮೊಮ್ಮಕ್ಕಳು ರವಿವಾರ ಮಧ್ಯಾಹ್ನ ಆಟವಾಡುತ್ತಿರುವಾಗ ನಾಪತ್ತೆಯಾಗಿದ್ದರು. ನಿನ್ನೆಯಿಂದ ಸಿರವಾರ ಮತ್ತು ಕವಿತಾಳ ಪೋಲೀಸರು ತೀವ್ರ ಹುಡುಕಾಟ...
ಹೆಚ್ಚಿನ ಸುದ್ದಿ

ದೂರು ನೀಡಲು ಬಂದ ಯುವತಿಯನ್ನು 3 ದಿನ ನಿರಂತರ ಅತ್ಯಾಚಾರ ನಡೆಸಿದ ಸಬ್ ಇನ್ಸ್ ಪೆಕ್ಟರ್-ಕಹಳೆ ನ್ಯೂಸ್

ಅಲ್ವಾರ್ : ತನ್ನ ಕೌಟುಂಬಿಕ ಸಮಸ್ಯೆಯನ್ನು ನಿವಾರಿಸಿ ಎಂದು ಪೊಲೀಸರ ಮೊರೆ ಹೋದ 26 ವರ್ಷ ವಯಸ್ಸಿನ ಯುವತಿಯನ್ನು ಸಬ್ ಇನ್ಸ್ ಪೆಕ್ಟರ್ ವೋರ್ವ ಅತ್ಯಾಚಾರ ನಡೆಸಿದ ಘಟನೆ ರಾಜಸ್ಥಾನದಿಂದ ವರದಿಯಾಗಿದೆ. ರಾಜಸ್ಥಾನದ ಖೇರ್ಲಿ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್ 57 ವರ್ಷ ವಯಸ್ಸಿನ ಭರತ್ ಸಿಂಗ್ ಅತ್ಯಾಚಾರ ನಡೆಸಿದ ಆರೋಪಿಯಾಗಿದ್ದಾನೆ. ಕುಟುಂಬ ಕಲಹದ ಕಾರಣ ದೂರು ನೀಡಲು ಬಂದಿದ್ದ ಯುವತಿಯನ್ನು ಭರತ್ ಸಿಂಗ್ ಮೂರು ದಿನಗಳ...
ಹೆಚ್ಚಿನ ಸುದ್ದಿ

ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದೊಳಗೆ ಆತ್ಮಹತ್ಯೆ ಮಾಡಿಕೊಂಡ ಯುವಕ-ಕಹಳೆ ನ್ಯೂಸ್

ಕೋಟಾ : ಭಾನುವಾರ ಬೆಳಗ್ಗೆ ದೇವಸ್ಥಾನದೊಳಗೆ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದ್ದು, ಖಿನ್ನತೆಯಿಂದ ಬಳಲುತ್ತಿದ್ದ ಯುವಕ ದೇವಸ್ಥಾನದಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ಈ ಘಟನೆ ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ತೆಕ್ಕಟ್ಟೆ ಬಾರಾಳಿಬೆಟ್ಟು ನಿವಾಸಿ 35 ವರ್ಷದ ಚಂದ್ರಪೂಜಾರಿ ನಾಗಿದ್ದಾನೆ. ಇವರು ಆತ್ಮಹತ್ಯೆ ಮಾಡಿಕೊಂಡಿರುವ ದೇವಸ್ಥಾನದ ಕೆಲಸ ಕಾರ್ಯಗಳಿಗೆ ನೆರವಾಗುತ್ತಿದ್ದ ಅವರು ಅಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಚಂದ್ರ ಪೂಜಾರಿ ಸೆಂಟ್ರಿಂಗ್...
ಹೆಚ್ಚಿನ ಸುದ್ದಿ

2019-20 ನೇ ಸಾಲಿನ ಆತ್ಮ ಯೋಜನೆಯಡಿ ಸಮಗ್ರ ಕೃಷಿ ವಿಭಾಗದಲ್ಲಿ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಯನ್ನು ಪಡೆದ ದೇವಿ ಪ್ರಸಾದ್-ಕಹಳೆ ನ್ಯೂಸ್

ಕೃಷಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಪ್ರಮಾಣ ಪತ್ರ 2019-20 ನೇ ಸಾಲಿನ ಆತ್ಮ ಯೋಜನೆಯಡಿ ಸಮಗ್ರ ಕೃಷಿ ವಿಭಾಗದಲ್ಲಿ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಯನ್ನು ದೇವಿ ಪ್ರಸಾದ್ ಬಿನ್ ದಿನಕರ ಗೌಡ ಕಡಮ್ಮಾಜೆ ಮನೆ, ಬೆಳ್ತಂಗಡಿ ಇವರು ಪಡೆದಿರುತ್ತಾರೆ....
ಹೆಚ್ಚಿನ ಸುದ್ದಿ

ಇಂದು ಅಂತರರಾಷ್ಟ್ರೀಯ ಮಹಿಳಾ ದಿನ; ನಾರಿಶಕ್ತಿಗೆ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ-ಕಹಳೆ ನ್ಯೂಸ್

ನವದೆಹಲಿ : ಜಗತ್ತಿನಾದ್ಯಂತ ಮಾರ್ಚ್ 8ರಂದು ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ದಿನದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದ ನಾರಿಶಕ್ತಿಗೆ ನಮನ ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿಯವರು, ಅಂತರರಾಷ್ಟ್ರೀಯ ಮಹಿಳಾ ದಿನದಂದು ನಮ್ಮ ಅದಮ್ಯ ನಾರಿಶಕ್ತಿಗೆ ನಮನ. ನಮ್ಮ ರಾಷ್ಟ್ರದ ಮಹಿಳೆಯರು ಮಾಡಿರುವ ಸಾಧನೆಗೆ ಭಾರತ ಹೆಮ್ಮೆ ಪಡುತ್ತದೆ. ಎಲ್ಲಾ ಕ್ಷೇತ್ರಗಳಲ್ಲಿ ಮಹಿಳಾ ಸಬಲೀಕರಣ ಮಾಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲು ಅವಕಾಶ ಪಡೆದಿರುವ ನಮ್ಮ ಸರ್ಕಾರದ ಗೌರವವಾಗಿದೆ...
1 84 85 86 87 88 174
Page 86 of 174