Wednesday, March 18, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ತೆರೆಗೆ ಬರಲಿದೆ ನಿರ್ದೇಶಕ ಮಿಲನ್ ಭೌಮಿಕ್ ಆ್ಯಕ್ಷನ್ ಕಟ್ ಹೇಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಮತ್ತು ಚಿಂತನೆ ಆಧಾರಿತ ಸಿನಿಮಾ-ಕಹಳೆ ನ್ಯೂಸ್

ನವದೆಹಲಿ : ನಿರ್ದೇಶಕ ಮಿಲನ್ ಭೌಮಿಕ್ ಆ್ಯಕ್ಷನ್ ಕಟ್ ಹೇಳಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಮತ್ತು ಚಿಂತನೆ ಆಧಾರಿತ ಸಿನಿಮಾವೊಂದು ತಯಾರಿಯಾಗುತ್ತಿದ್ದು, ಇದರ ಪ್ರಮುಖ ಪಾತ್ರದಲ್ಲಿ ಮಹಾಭಾರತ ಧಾರವಾಹಿ ಖ್ಯಾತಿಯ ಗಜೇಂದ್ರ ಚೌಹಣ್ ಅಭಿನಯಿಸಲಿದ್ದಾರೆ. ಈ ಸಿನಿಮಾದ ಕುರಿತು ಮಾಹಿತಿ ನೀಡಿರುವ ನಿರ್ದೇಶಕ ಭೌಮಿಕ್, ಈ ಸಿನಿಮಾಗೆ ಏಕ್ ಔರ್ ನರೇನ್ ಎಂಬ ಶೀರ್ಷಿಕೆ ಇಡಲಾಗಿದ್ದು, ಸಿನಿಮಾದಲ್ಲಿ ಎರಡು ಕಥಾ ಹಂದರವಿರಲಿದ್ದು, ಸಿನಿಮಾ ಎರಡು ರೀತಿಯ...
ಹೆಚ್ಚಿನ ಸುದ್ದಿ

ದನದ ಕೊಟ್ಟಿಗೆಯಲ್ಲಿ ಬೆಂಕಿ; ದನಗಳನ್ನು ರಕ್ಷಿಸಲು ಮುಂದಾದ ಯುವಕ ಅಗ್ನಿಗಾಹುತಿ-ಕಹಳೆ ನ್ಯೂಸ್

ತ್ಯಾಮಗೊಂಡ್ಲು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾವರೆಕೆರೆಯಲ್ಲಿ ದನದ ಕೊಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ಕೊಟ್ಟಿಗೆಯಲ್ಲಿದ್ದ ದನಗಳನ್ನು ರಕ್ಷಿಸಲು ಮುಂದಾದ ಯುವಕ ಅಗ್ನಿಗಾಹುತಿಯಾದ ಘಟನೆ ನಡೆದಿದೆ. ಮೃತ ಯುವಕನನ್ನು 24 ವರ್ಷದ ಲೋಕೇಶ್ ಎಂದು ಗುರುತಿಸಲಾಗಿದೆ. ಈ ಗ್ರಾಮದ ಶ್ರೀನಿವಾಸ್ ಎಂಬವರ ಮನೆಯಲ್ಲಿ ಶನಿವಾರ ರಾತ್ರಿ ದನದ ಕೊಟ್ಟಿಗೆಯ ಸಮೀಪವಿದ್ದ ಬಚ್ಚಲು ಮನೆಯ ಒಲೆಯಿಂದ ಬೆಂಕಿಯು ಹರಡಿದ್ದು ಅದು ತನ್ನ ಕೆನ್ನಾಲಿಗೆಯನ್ನು ಕೊಟ್ಟಿಗೆಗೂ ಚಾಚಿತು. ಈ ಸಂದರ್ಭದಲ್ಲಿ ಕೊಟ್ಟಿಗೆಯಲ್ಲಿದ್ದ 3...
ಹೆಚ್ಚಿನ ಸುದ್ದಿ

ಕಾಂಗ್ರೆಸಿಗರು ಅಧಿಕಾರದಲ್ಲಿ ಇದ್ದಾಗ ಬ್ಲ್ಯಾಕ್‍ಮನಿ ಮಾಡುತ್ತಿದ್ದರು, ಅಧಿಕಾರ ಕಳೆದುಕೊಂಡ ಮೇಲೆ ಬ್ಲ್ಯಾಕ್‍ಮೇಲ್‍ಗೆ ಇಳಿದಿದ್ದಾರೆ; ನಳಿನ್ ಕುಮಾರ್ ಕಟೀಲ್-ಕಹಳೆ ನ್ಯೂಸ್

ಬೀದರ್ : ಜಿಲ್ಲೆಯ ಬಸವಕಲ್ಯಾಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು, 'ಕಾಂಗ್ರೆಸಿಗರು ಅಧಿಕಾರದಲ್ಲಿ ಇದ್ದಾಗ ಬ್ಲ್ಯಾಕ್‍ಮನಿ ಮಾಡುತ್ತಿದ್ದರು, ಅಧಿಕಾರ ಕಳೆದುಕೊಂಡ ಮೇಲೆ ಬ್ಲ್ಯಾಕ್‍ಮೇಲ್‍ಗೆ ಇಳಿದಿದ್ದಾರೆ' ಎಂದು ಟೀಕಿಸಿದ್ದಾರೆ. ಬಿಜೆಪಿ ಬೂತ್‍ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಕಟೀಲು, ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಮನಸ್ತಾಪಗಳು ಅತಿಯಾಗಿದೆ ಹೀಗಾಗಿ ಇನ್ನು 'ಕಾಂಗ್ರೆಸ್‍ಗೆ' ಉಳಿಗಾಲವಿಂದ ಕಾಂಗ್ರೆಸ್ಸಿಗರು ಬಿಜೆಪಿಗೆ ಬರುತ್ತಿದ್ದಾರೆ. ಯಾವಾಗಲೂ ಬಡವರ ಬಗ್ಗೆ ಮಾತನಾಡುವ ಕಾಂಗ್ರೆಸ್ ಪಕ್ಷದವರು ಬಡವರ...
ಹೆಚ್ಚಿನ ಸುದ್ದಿ

ಕೇಂದ್ರ ಸರ್ಕಾರವು ತೆರಿಗೆ ಹೆಸರಿನಲ್ಲಿ ದರೋಡೆ ಮಾಡುತ್ತಿದೆ; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ-ಕಹಳೆ ನ್ಯೂಸ್

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರವು ತೆರಿಗೆ ಹೆಸರಿನಲ್ಲಿ ದರೋಡೆ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಈ ಕುರಿತು ಒಂದು ನಿಮಿಷ 10 ಸೆಕೆಂಡುಗಳ ಕಾಲ ಇರುವ ಸ್ಪೀಕ್ ಅಪ್ ಇಂಡಿಯಾ ವೀಡಿಯೊ ಸಂದೇಶದ ಮೂಲಕ ಮಾತನಾಡಿದ ಅವರು, ತೈಲ ಬೆಲೆಗಳ ಏರಿಕೆಯ ಬಗ್ಗೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಅವರು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ...
ಹೆಚ್ಚಿನ ಸುದ್ದಿ

ಚುನಾವಣೆ ಬರುತ್ತಿದ್ದಂತೆಯೇ ವಿದೇಶಿ ಕರೆನ್ಸಿ ಕಳ್ಳಸಾಗಣಿಕೆ ಕೇಸ್ ನಲ್ಲಿ ಸಿಕ್ಕಿ ಬಿದ್ದಿದ್ದಾರೆ ಕೇರಳ ಸಿಎಂ ಪಿಣರಾಯಿ ವಿಜಯನ್– ಕಹಳೆ ನ್ಯೂಸ್

ಎರ್ನಾಕುಲಂ : ಕೇರಳ ಸಿಎಂ ವಿದೇಶಿ ಕರೆನ್ಸಿ ಕಳ್ಳಸಾಗಣಿಕೆಯಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್ ಸಿಲುಕಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಸ್ವಪ್ನಾ ಸುರೇಶ್ ಅವರು, ತಾನು ಪಿಣರಾಯಿ ವಿಜಯನ್ ಸೂಚನೆಯ ಮೇರೆಗೆ ವಿದೇಶಿ ಕರೆನ್ಸಿ ಕಳ್ಳಸಾಗಣೆ ಮಾಡಿರುವುದಾಗಿ ಹೇಳಿಕೆ ನೀಡಿದ್ದು, ಇದೀಗ ಕೇರಳ ಸಿಎಂ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಈ ಪ್ರಕರಣದಲ್ಲಿ ಸಿಎಂ ಪಿಣರಾಯಿ ವಿಜಯನ್ ಸೇರಿದಂತೆ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳು ಕೂಡ ಸಿಲುಕಿದ್ದಾರೆ. ಬಂಧನಕ್ಕೊಳಗಾಗಿರುವ ಸ್ವಪ್ನಾ ಸುರೇಶ್,...
ಹೆಚ್ಚಿನ ಸುದ್ದಿ

ಮಾರ್ಚ್ 20 ಮತ್ತು 21 ರಂದು ಕರ್ನಾಟಕದ ಸಾವಯವ ರೈತರು ಬೇಸಾಯ ಮಾಡಿದ ಉತ್ಪನ್ನಗಳ ಬೃಹತ್ ಮಾರಾಟ-ಕಹಳೆ ನ್ಯೂಸ್

ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು, ಕರ್ನಾಟಕದ ಸಾವಯವ ರೈತರು ಬೇಸಾಯ ಮಾಡಿದ ಉತ್ಪನ್ನಗಳ ಬೃಹತ್ ಮಾರಾಟ ಮಾರ್ಚ್ 20 ಮತ್ತು 21 ರಂದು ಬೆಳಿಗ್ಗೆ 9ರಿಂದ ಸಂಜೆ 6ರ ತನಕ ಶ್ರೀ ಶರವು ದೇವಸ್ಥಾನದ ಬಳಿ ಇರುವ ಬಾಳಂಭಟ್ ಸಭಾಂಗಣದಲ್ಲಿ ನಡೆಯಲಿದೆ....
ಹೆಚ್ಚಿನ ಸುದ್ದಿ

ಮದ್ದಡ್ಕದ ಖ್ಯಾತ ಉದ್ಯಮಿ ನಾಪತ್ತೆ-ಕಹಳೆ ನ್ಯೂಸ್

ಮದ್ದಡ್ಕ : ಖ್ಯಾತ ಉದ್ಯಮಿ, ಮದ್ದಡ್ಕದಲ್ಲಿ ಕಾರ್ಯಾಚರಿಸುತ್ತಿರುವ ಚಿನ್ನು ಫಾಸ್ಟ್ ಫುಡ್ ಸಂಸ್ಥೆಯ ಮಾಲಕ ಅಬ್ದುಲ್ ರಹಿಂ ರವರು ಕಳೆದ 4 ದಿನಗಳಿಂದ ನಾಪತ್ತೆಯಾಗಿದ್ದಾರೆ. ಇವರು ಮಾರ್ಚ್ 1ರಂದು ಬೆಳ್ತಂಗಡಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಹೋದವರು ಇದುವರೆಗೂ ಮರಳಿಬಾರದೆ ನಾಪತ್ತೆಯಾಗಿದ್ದಾರೆ ಎಂದು ಅವರ ಪತ್ನಿ ಫಾತಿಮಾ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಬ್ದುಲ್ ರಹಿಂರರು ವ್ಯವಹಾರದಲ್ಲಿ ಬಹಳ ನಷ್ಟ ಅನುಭವಿಸಿದ್ದು, ಇದೇ ಕಾರಣದಿಂದ ತುಸು ಚಿಂತೆಗೀಡಾಗಿದ್ದರು...
ಹೆಚ್ಚಿನ ಸುದ್ದಿ

ಉಜಿರೆ ಎಸ್.ಡಿ.ಎಂ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ತುಂಬು ಗರ್ಭಿಣಿ ಶ್ರೇಯಾ ರೈ ನಿಧನ- ಕಹಳೆ ನ್ಯೂಸ್

ದುಬೈ : ಉಜಿರೆ ಎಸ್.ಡಿ.ಎಂ ಕಾಲೇಜಿನ ಹಿರಿಯ ವಿದ್ಯಾರ್ಥಿನಿ, ಮತ್ತು ತುಂಬು ಗರ್ಭಿಣಿ ಶ್ರೇಯಾ ರೈ (ಸೌಮ್ಯ ರೈ) ಯವರು ನ್ಯುಮೋನಿಯಾಕ್ಕೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೆ ದುಬೈಯಲ್ಲಿ ಶುಕ್ರವಾರ ಬೆಳಿಗ್ಗೆ ಮೃತ ಪಟ್ಟಿದ್ದಾರೆ. ಮೂಲತಃ ಚಿಕ್ಕಮಗಳೂರು ಕಳಸದವರಾಗಿರುವ ಶ್ರೇಯಾ, ತಮ್ಮ ಪದವಿ ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಉಜಿರೆಯ ಶ್ರೀ.ಧ.ಮಂ. ಕಾಲೇಜಿನಲ್ಲಿ ಪೂರೈಸಿದ್ದಾರೆ. ಪಡುಬಿದ್ರಿ ಮೂಲದ ಪವನ್ ಶೆಟ್ಟಿಯವರನ್ನು ಮದುವೆಯಾದ ಬಳಿಕ ಶ್ರೇಯಾ ಗಂಡನೊಂದಿಗೆ ದುಬೈನಲ್ಲಿ ವಾಸವಾಗಿದ್ದರು. 7 ತಿಂಗಳ...
1 85 86 87 88 89 174
Page 87 of 174