ಚುನಾವಣೆ ಬರುತ್ತಿದ್ದಂತೆಯೇ ವಿದೇಶಿ ಕರೆನ್ಸಿ ಕಳ್ಳಸಾಗಣಿಕೆ ಕೇಸ್ ನಲ್ಲಿ ಸಿಕ್ಕಿ ಬಿದ್ದಿದ್ದಾರೆ ಕೇರಳ ಸಿಎಂ ಪಿಣರಾಯಿ ವಿಜಯನ್– ಕಹಳೆ ನ್ಯೂಸ್
ಎರ್ನಾಕುಲಂ : ಕೇರಳ ಸಿಎಂ ವಿದೇಶಿ ಕರೆನ್ಸಿ ಕಳ್ಳಸಾಗಣಿಕೆಯಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್ ಸಿಲುಕಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಸ್ವಪ್ನಾ ಸುರೇಶ್ ಅವರು, ತಾನು ಪಿಣರಾಯಿ ವಿಜಯನ್ ಸೂಚನೆಯ ಮೇರೆಗೆ ವಿದೇಶಿ ಕರೆನ್ಸಿ ಕಳ್ಳಸಾಗಣೆ ಮಾಡಿರುವುದಾಗಿ ಹೇಳಿಕೆ ನೀಡಿದ್ದು, ಇದೀಗ ಕೇರಳ ಸಿಎಂ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಈ ಪ್ರಕರಣದಲ್ಲಿ ಸಿಎಂ ಪಿಣರಾಯಿ ವಿಜಯನ್ ಸೇರಿದಂತೆ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳು ಕೂಡ ಸಿಲುಕಿದ್ದಾರೆ. ಬಂಧನಕ್ಕೊಳಗಾಗಿರುವ ಸ್ವಪ್ನಾ ಸುರೇಶ್,...







