Friday, March 6, 2026

ಕೃಷಿ

ಕಾಪುಕೃಷಿಸುದ್ದಿ

ಕಟಪಾಡಿ ಮೂಡಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ವಠಾರ ದಲ್ಲಿ ಅಸ್ವಿನಿ ಬಲ್ಲಾಳ್ ನೇತೃತ್ವದಲ್ಲಿ ಪರಿಸರ ಸಂರಕ್ಷಣೆ ಕಾರ್ಯಕ್ರಮ- ಕಹಳೆ ನ್ಯೂಸ್

ಉಸಿರಿಗಾಗಿ ಹಸುರು ನಿರಂತರ ಹಸುರು ಅಭಿಯಾನದ ಯೋಜನೆಯಡಿ ವಿವಿಧ ಹಣ್ಣಿನ ಗಿಡಗಳು, ಔಷಧೀಯ ಗಿಡಗಳ ವಿತರಣೆ ಮತ್ತು ನೆಡುವ ಕಾರ್ಯಕ್ರಮ ನಡೆಯಿತು. ಕಾಪು ಕ್ಷೇತ್ರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಸಾಂಕೇತಿಕವಾಗಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಜಿ.ಪಂ. ಸದಸ್ಯೆ ಗೀತಾಂಜಲಿ ಎಂ. ಸುವರ್ಣ, ಕಟಪಾಡಿ ಗ್ರಾ.ಪಂ. ಸದಸ್ಯರಾದ ಸುಭಾಸ್ ಬಲ್ಲಾಳ್, ಅಶೋಕ್ ರಾವ್, ಸವಿತಾ ಶೆಟ್ಟಿ...
ಕುಂದಾಪುರಕೃಷಿಸುದ್ದಿ

ಕುಂದಾಪುರ ಲಯನ್ಸ್ ಕ್ಲಬ್ ಕ್ರೌನ್ ವತಿಯಿಂದ ಕೃಷಿ ಮತ್ತು ಹಲಸು ಮೇಳ ಹಾಗೂ ಕೃಷಿಕರಿಗೆ ಸನ್ಮಾನ ಕಾರ್ಯಕ್ರಮ – ಕಹಳೆ ನ್ಯೂಸ್

ಕುಂದಾಪುರ ಲಯನ್ಸ್ ಕ್ಲಬ್ ಕ್ರೌನ್ ವತಿಯಿಂದ ಕುಂದಾಪುರ ನೆಹರು ಮೈದಾನದಲ್ಲಿ ನಡೆಯುತ್ತಿರುವ ಕೃಷಿ ಮತ್ತು ಹಲಸು ಮೇಳದ ಸಮಾರಂಭದ ವೇದಿಕೆಯಲ್ಲಿ ಕೃಷಿಕರಿಗೆ ಸನ್ಮಾನ ನೆರವೆರಿತು. ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಮಂಜುನಾಥ ರವರ ಜೊತೆಗೂಡಿ ಅದ್ಯಕ್ಷರಾದ ಪ್ರವೀಣ್ ಕುಮಾರ್ ಶೇಟ್ಟಿ, ನಿಯೋಜಿತ ಅದ್ಯಕ್ಷರಾದ ದಿನಕರ್ ಶೆಟ್ಟಿ, ಕಾರ್ಯದರ್ಶಿ ಶ್ರೀಧರ್ ಮರವಂತೆ, ಕೋಶಾಧಿಕಾರಿ ಜಗದೀಶ್ ವಾಸುದೇವ್ ರವರು ಕೃಷಿಕರಾದ ರಾಜೇಂದ್ರ ಪೂಜಾರಿ ಬೆಚ್ಚಳ್ಳಿ, ಸತೀಶ್ ಶೇಟ್ಟಿ ಅಮವಾಸ್ಯಬೈಲ್, ದೇವಿಪ್ರಸಾದ್ ಶೇಟ್ಟಿ ಯಡಮೋಗೆ, ಕೆ.ಬಾಬು...
ಕಾಪುಕೃಷಿಶಿಕ್ಷಣಸುದ್ದಿ

ಪುಟಾಣಿ ಕಂದಮ್ಮನ ಕೈಗಳ್ಳಲ್ಲಿ ಗಿಡಗಳನ್ನು ನೀಡಿ ಹಸಿರಿನ ಅರಿವು ಮೂಡಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ–ಕಹಳೆ ನ್ಯೂಸ್

ಕಾಪು: ಕೈಪುಂಜಾಲು ವಿದ್ಯಾಸಾಗರ ಶಾಲೆಯಲ್ಲಿ ನಾನಾ ಹಣ್ಣಿನ ಗಿಡಗಳು ಮತ್ತು ಔಷಧೀಯ ಗಿಡಗಳ ವಿತರಣೆ ಮತ್ತು ನೆಡುವ ಕಾರ್ಯಕ್ರಮ ನಡೆಯಿತು. ಉಸಿರಿಗಾಗಿ ಹಸಿರು ಸಂಘಟನೆ ಹಾಗೂ ವಿದ್ಯಾಸಾಗರ ಎಜುಕೇಶನಲ್ ಟ್ರಸ್ಟ್ ಕೈಪುಂಜಾಲು ಆಶ್ರಯದಲ್ಲಿ ಸಂಸ್ಥೆಯ ಟ್ರಸ್ಟ್ ವಠಾರದಲ್ಲಿ 'ಉಸಿರಿಗಾಗಿ ಹಸಿರು' ಕಾರ್ಯಕ್ರಮದ ಅಡಿ ಯಲ್ಲಿ ನಾನಾ ಹಣ್ಣಿನ ಗಿಡಗಳು ಮತ್ತು ಔಷಧಿಯ ಗಿಡಗಳ ವಿತರಣೆ ಮತ್ತು ನೆಡುವ ಕಾರ್ಯಕ್ರಮ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ವಿದ್ಯಾರ್ಥಿಗಳಿಗೆ ಗಿಡ ವಿತರಿಸಿದರು....
ಉಡುಪಿಕೃಷಿಸುದ್ದಿ

ಎಸ್.ವಿ.ಎಸ್ ವಿದ್ಯಾವರ್ಧಕ ಸಂಘ(ರಿ) ಕಟಪಾಡಿ ಮತ್ತು “ಉಸಿರಿಗಾಗಿ ಹಸಿರು” ಸಂಘಟನೆ ಜಂಟಿಯಾಗಿ ಆಯೋಜಿಸಿದ ಹಸಿರು ಅಭಿಯಾನ ಕಾರ್ಯಕ್ರಮ – ಕಹಳೆ ನ್ಯೂಸ್

ಎಸ್.ವಿ.ಎಸ್ ವಿದ್ಯಾವರ್ಧಕ ಸಂಘ(ರಿ) ಕಟಪಾಡಿ ಮತ್ತು “ಉಸಿರಿಗಾಗಿ ಹಸಿರು" ಸಂಘಟನೆ ಜಂಟಿಯಾಗಿ ಆಯೋಜಿಸಿದ ಹಸಿರು ಅಭಿಯಾನ ಕಾರ್ಯಕ್ರಮ ಎಸ್.ವಿ.ಎಸ್ ಆಂಗ್ಲಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಜರಗಿತು. ಕಾಪು ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಹಣ್ಣುಗಳ ಮತ್ತು ಔಷಧೀಯ ಸಸ್ಯಗಳ ವಿತರಣೆ ಮಾಡಿದರು. ಪ್ರಕೃತಿಯ ಸಮತೋಲನವನ್ನು ಕಾಯ್ದುಕೊಂಡಾಗ ಮಾತ್ರ ನಾವು ಉತ್ತಮ ಬದುಕು ಸಾಗಿಸಲು ಸಾಧ್ಯ ಎಂದು ತಿಳಿಸುತ್ತಾ ವಿದ್ಯಾರ್ಥಿಗಳು ಬಾಲ್ಯದಿಂದಲೇ ಈ ಬಗ್ಗೆ...
ಉಡುಪಿಕೃಷಿಸುದ್ದಿ

ಹೈನುಗಾರರ ರೂ. 1100 ಕೋಟಿ ಪ್ರೋತ್ಸಾಹ ಧನ ಶೀಘ್ರ ಬಿಡುಗಡೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಪತ್ರ– ಕಹಳೆ ನ್ಯೂಸ್

ಕಳೆದ 8 ತಿಂಗಳಿಂದ ರಾಜ್ಯದ ಹೈನುಗಾರರಿಗೆ ರಾಜ್ಯ ಸರ್ಕಾರದಿಂದ ಬಿಡುಗಡೆಗೆ ಬಾಕಿ ಇರುವ ಸುಮಾರು 1100 ಕೋಟಿ ಪ್ರೋತ್ಸಾಹ ಧನವನ್ನು ತಕ್ಷಣ ಏಕ ಕಂತಿನಲ್ಲಿ ಬಿಡುಗಡೆ ಮಾಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮುಖ್ಯ ಮಂತಿ ಸಿದ್ದರಾಮಯ್ಯ ರವರಿಗೆ ಪತ್ರ ಬರೆದು ಅಗ್ರಹಿಸಿದ್ದಾರೆ. ರಾಷ್ಟದಲ್ಲಿ ಎರಡನೇ ಅತೀ ದೊಡ್ಡ ಹಾಲು ಮಂಡಳವಾಗಿ ಕರ್ನಾಟಕ ಹಾಲು ಮಹಾ ಮಂಡಳ ಮೂಡಿ ಬಂದಿದ್ದು, ಇದರ ಆಶ್ರಯದಲ್ಲಿ 15 ಒಕ್ಕೂಟಗಳು ಕಾರ್ಯಾಚರಿಸುತ್ತಿದೆ. ಈ...
ಕೃಷಿದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ನಡೆದ ಕೃಷಿ ಸಖಿಯರಿಗೆ ನರೇಗಾ ಯೋಜನೆ ತರಬೇತಿ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ: ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ತಾಲೂಕು ಪಂಚಾಯತ್‌ ಬಂಟ್ವಾಳ ಹಾಗೂ ತೋಟಗಾರಿಕೆ ಇಲಾಖೆ ಇದರ ಆಶ್ರಯದಲ್ಲಿ ತಾಲೂಕಿನ ಕೃಷಿ ಸಖಿಗಳಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕುರಿತು ತರಬೇತಿ ಕಾರ್ಯಕ್ರಮವನ್ನು ನಡೆಸಲಾಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್‌ ಹೊಳ್ಳ, ಯೋಜನೆಯ ಸವಲತ್ತುಗಳನ್ನು ಗ್ರಾಮದ ಜನರಿಗೆ ತಲುಪಿಸುವ ಮಹತ್ತರ ಜವಾಬ್ದಾರಿ ಕೃಷಿ ಸಖಿಯರ ಮೇಲಿದೆ. ವೈಯಕ್ತಿಕ ಆಸ್ತಿ ಸೃಜನೆಗೆ ಸಹಾಯಧನ ನೀಡುವ ಅತ್ಯುತ್ತಮ ಯೋಜನೆ...
ಕೃಷಿದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಂಬೂರು ಶೌರ್ಯ ಘಟಕದ ವತಿಯಿಂದ ನರಿಕೊಂಬು ಗ್ರಾಮದ ಕೋದಂಡರಾಮ ದೇವಸ್ಥಾನ ನಾಟಿ ಬೀದಿಯಲ್ಲಿ ಗಿಡನಾಟಿ ಕಾರ್ಯಕ್ರಮ– ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ಪಾಣೆ ಮಂಗಳೂರು ವಲಯದ ಶಂಬೂರು ಶೌರ್ಯ ಘಟಕದವತಿಯಿಂದ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಕೋದಂಡರಾಮ ದೇವಸ್ಥಾನ ನಾಟಿ ಬೀದಿ ಇಲ್ಲಿ ಗಿಡ ನಾಟಿ ಕಾರ್ಯಕ್ರಮ ಮಾಡಲಾಯಿತು. ದಕ್ಷಿಣ ಕನ್ನಡ ಸಹಕಾರಿ ಯೂನಿಯನ್ ಸಂಘ ದ ನಿರ್ದೇಶಕ ಪುರುಷೋತ್ತಮ್ ಸಾಲಿಯಾನ್ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶೌರ್ಯ ತಂಡದ ಸದಸ್ಯರು ಸಮಾಜ ಸೇವೆಯ ಜೊತೆಗೆ ತನ್ನ ಗ್ರಾಮ...
ಕೃಷಿದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಪೆರಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ : ಪರಿಸರ ದಿನಾಚರಣೆಯು ಕೇವಲ ಒಂದು ಕಾರ್ಯಕ್ರಮಕ್ಕೆ ಸಿಮಿತವಾಗದೆ,ಪ್ರತಿದಿನವು ಅದನ್ನು ಪೋಷಿಸುವಂತಾಗಬೇಕು : ಪ್ರಫುಲ್ ಶೆಟ್ಟಿ – ಕಹಳೆ ನ್ಯೂಸ್

ಬಂಟ್ವಾಳ: ಪರಿಸರ ದಿನಾಚರಣೆ ಕಾರ್ಯಕ್ರಮ ಮಾಡುವ ಮೂಲಕ ಪರಿಸರವನ್ನು ಉಳಿಸಿ,ಬೆಳೆಸುವಂತ ಕೆಲಸವಾಗಬೇಕು. ಇಂತಹ ಕಾರ್ಯಕ್ರಮ ಕೇವಲ ಒಂದು ದಿನಕ್ಕೆ ಸಿಮಿತವಾಗದೆ ಪ್ರತಿದಿನವು ಪರಿಸರವನ್ನು ಪೋಷಿಸುವಂತ ಕೆಲಸ ಆಗಬೇಕು.ಜಗದ ಪ್ರತಿಯೊಬ್ಬನಿಗೂ ಪರಿಸರ ಅತ್ಯಮೂಲ್ಯ ಮತ್ತು ಅತ್ಯಗತ್ಯ. ಪ್ರಕೃತಿಯಿಂದ ನಮಗೆ ಉಪಯೋಗವಿದೆ,ಗಾಳಿ,ನೆರಳು, ಹೀಗೆ ವಿವಿಧ ರೀತಿಯಲ್ಲಿ ಪರಿಸರವು ನಮಗೆ ಸಹಕಾರಿಯಾಗಿದೆ ಎಂದು ಬಂಟ್ವಾಳದ ವಲಯ ಅರಣ್ಯಾಧಿಕಾರಿಯಾದ ಪ್ರಫುಲ್ ಶೆಟ್ಟಿ ಹೇಳಿದರು. ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ,ಪೆರಾಜೆ ಇಲ್ಲಿ ಯುವವಾಹಿನಿ(ರಿ.) ಮಾಣಿ ಘಟಕದ...
1 2 3 4 6
Page 2 of 6