Wednesday, May 22, 2024

ಕೃಷಿ

ಕೃಷಿದಕ್ಷಿಣ ಕನ್ನಡಸುದ್ದಿಸುಳ್ಯ

ಡ್ರೋನ್‌ ಮೂಲಕ ಅಡಿಕೆಗೆ ಔಷಧ : ಸುಳ್ಯದಲ್ಲಿ ಪ್ರಥಮ ಪ್ರಯೋಗ – ಕಹಳೆ ನ್ಯೂಸ್

ಸುಳ್ಯ: ಕರಾವಳಿಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಸದ್ಯ ಹಳದಿ ಎಲೆ ರೋಗ, ಎಲೆ ಚುಕ್ಕಿ ರೋಗಕ್ಕೆ ತುತ್ತಾಗಿ ಕೃಷಿ ತೋಟವೇ ನಲುಗಿದೆ. ಇದರ ನಿವಾರಣೆಗೆ ಔಷಧ ಸಿಂಪಡನೆ ಅನಿವಾರ್ಯ. ಇದೀಗ ಡ್ರೋನ್‌ ಮೂಲಕ ಸಿಂಪಡನೆ ತಂತ್ರಜ್ಞಾನ ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮವಾಗಿ ಸುಳ್ಯದಲ್ಲಿ ನಡೆಯುತ್ತಿದೆ. ಎಲೆಚುಕ್ಕಿ ರೋಗ ವ್ಯಾಪಕವಾಗಿದ್ದು ಅಡಿಕೆ ಕೃಷಿಕರು ಆತಂಕಕ್ಕೆ ಒಳಗಾಗಿದ್ದಾರೆ. ಔಷಧ ಸಿಂಪಡನೆಗೆ ಕಾರ್ಮಿಕರ ಕೊರತೆಯೂ ಎದುರಾಗುತ್ತಿರುವ ಸಂದರ್ಭದಲ್ಲಿ ಸುಧಾರಿತ ತಂತ್ರಜ್ಞಾನ ನೆರವಿಗೆ...
ಕೃಷಿದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಸುಳ್ಯದಲ್ಲಿ ಅಡಿಕೆ ಎಲೆಚುಕ್ಕಿ, ಎಲೆಹಳದಿ ರೋಗ, ಇಸ್ರೇಲ್‌ ವಿಜ್ಞಾನಿಗಳೊಂದಿಗೆ ಚರ್ಚೆ ; 15 ಕೋಟಿ ರೂ. ಬಿಡುಗಡೆಗೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವ ತೋಟಗಾರಿಕೆ ಸಚಿವ ಮುನಿರತ್ನ- ಕಹಳೆ ನ್ಯೂಸ್

ಸುಳ್ಯ: ಅಡಿಕೆ ಎಲೆ ಚುಕ್ಕಿರೋಗ, ಹಳದಿ ರೋಗ ಬಾಧಿತ ತೋಟಗಳನ್ನು ವೀಕ್ಷಿಸಿದ್ದೇವೆ. ಇದರಿಂದ ರೈತರು ಬಹಳಷ್ಟು ನಷ್ಟ ಅನುಭವಿಸಿದ್ದಾರೆ. ಈ ರೋಗ ಯಾವ ಕಾರಣಕ್ಕೆ ಬರುತ್ತಿದೆ ಎಂಬ ಬಗ್ಗೆ ಸಂಶೋಧನೆ ಮಾಡಬೇಕಾಗಿದೆ. ಮುಂದಿನ ತಿಂಗಳು ಇಸ್ರೇಲ್‌ಗೆ ಹೋಗುವ ವೇಳೆ ಈ ರೋಗದ ಬಗ್ಗೆ ಅಲ್ಲಿನ ವಿಜ್ಞಾನಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನ ನಡೆಸಲಾಗುವುದು ಎಂದು ತೋಟಗಾರಿಕೆ ಸಚಿವ ಮುನಿರತ್ನ ಹೇಳಿದರು.ಅಡಿಕೆ ಎಲೆಚುಕ್ಕಿ, ಹಳದಿ ಎಲೆ ರೋಗ ಬಾಧಿತ ತಾಲೂಕಿನ ಮರ್ಕಂಜ...
ಕೃಷಿದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿರಾಜ್ಯಸುದ್ದಿ

ದಕ್ಷಿಣ ಕನ್ನಡಗೂ ಬಾಹು ಚಾಚಿದ ಎಲೆಚುಕ್ಕಿ ರೋಗ – ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ, ಮುಂಡಾಜೆಯ ಕೆಲವು ಅಡಿಕೆ ತೋಟಗಳಲ್ಲಿ ಎಲೆಚುಕ್ಕಿ ರೋಗ ; ಜಿಲ್ಲೆಗೆ ವ್ಯಾಪಿಸುವ ಆತಂಕ – ಕಹಳೆ ನ್ಯೂಸ್

ಪುತ್ತೂರು ವಿಧಾನ ಸಭಾ ಕ್ಷೇತ್ರದ ಕೆಲವು ಭಾಗದಲ್ಲಿ ಈ ಎಲೆಚುಕ್ಕಿ ರೋಗ..! ಬೆಳ್ತಂಗಡಿ : ಸಂಸೆಯಿಂದ ಸುತ್ತುವರಿದು ಎಳನೀರು ಭಾಗಕ್ಕೆ ಹಬ್ಬಿದ್ದ ಎಲೆಚುಕ್ಕಿರೋಗ ಇದೀಗ ಬೆಳ್ತಂಗಡಿ ತಾಲೂಕಿನ ಕೆಳಭಾಗಕ್ಕೂ ಹಬ್ಬಿರುವುದು ಗೋಚರಿಸುತ್ತಿದೆ. ಸರಕಾರದ ನಿರ್ಲಕ್ಷ್ಯವೋ, ರೈತರ ಅಸಹಾಯಕತೆಯೋ ಅಥವಾ ಪ್ರಕೃತಿ ವೈಪರೀತ್ಯವೋ ಒಟ್ಟಿನಲ್ಲಿ ಅಡಿಕೆ ಬೆಳೆ ನಶಿಸುವ ಆತಂಕ ರೈತರಲ್ಲಿ ಕಾಡಿದೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ, ಮುಂಡಾಜೆಯ ಕೆಲವು ಅಡಿಕೆ ತೋಟಗಳಲ್ಲಿ ಎಲೆಚುಕ್ಕಿ ರೋಗ ಕಾಣಿಸಿಕೊಂಡಿರುವುದು ಕೃಷಿಕರನ್ನು ನಿದ್ದೆಗೆಡಿಸಿದೆ. ಶಿವಮೊಗ್ಗ, ಕಳಸ...
ಕೃಷಿಸುದ್ದಿ

ಜಮೀನಿಗೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ಬೇಲಿಗೆ ಸಿಲುಕಿ ಗಂಡಾನೆ ಸಾವು- ಕಹಳೆ ನ್ಯೂಸ್

ಹನೂರು: ಜಮೀನಿಗೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ಬೇಲಿಗೆ ಸಿಲುಕಿ ಗಂಡಾನೆಯೊಂದು ಮೃತಪಟ್ಟಿರುವ ಘಟನೆ ಬಿಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಉದ್ಧಟಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಗ್ರಾಮದ ಹೊರವಲಯದಲ್ಲಿನ ಶಿವಕುಮಾರ್ ಎಂಬವರು ತಾವು ಬೆಳೆದ ಫಸಲನ್ನು ವನ್ಯ ಪ್ರಾಣಿಗಳನ್ನು ರಕ್ಷಿಸುವ ಸಲುವಾಗಿ ಜಮೀನಿನ ಸುತ್ತಲೂ ಅಕ್ರಮವಾಗಿ ವಿದ್ಯುತ್ ಬೇಲಿಯನ್ನು ಅಳವಡಿಸಿ ವಿದ್ಯುತ್ ಸಂಪರ್ಕ ನೀಡಿದ್ದರು. ಈ ನಡುವೆ ಬಿಆರ್‍ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಿಂದ ಸುಮಾರು 32...
ಕೃಷಿದಕ್ಷಿಣ ಕನ್ನಡರಾಜ್ಯಸುದ್ದಿ

ಕ್ಯಾಂಪ್ಕೋದಿಂದ ದೇಶದ ಮೊದಲ ಹಲಸಿನ ಹಣ್ಣಿನ ಚಾಕ್ಲೆಟ್‌ ಬಿಡುಗಡೆ – ಕಹಳೆ ನ್ಯೂಸ್

ಮಂಗಳೂರು: ದೇಶದಲ್ಲೇ ಮೊದಲ ಬಾರಿ ಹಲಸಿನ ಹಣ್ಣಿನ ಚಾಕೋಲೆಟ್ ಅನ್ನು ಕ್ಯಾಂಪ್ಕೋ ಸಂಸ್ಥೆ ನಿನ್ನೆ ಮಾರುಕಟ್ಟೆಗೆ ಪರಿಚಯಿಸಿದೆ. ಜಾಕ್ ಫ್ರೂಟ್ ಎಕ್ಲೆರ್ ಹೆಸರಿನ ಈ ಚಾಕೋಲೆಟ್ ಅನ್ನು ನಿನ್ನೆ ಕ್ಯಾಂಪ್ಕೋ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು. ಕ್ಯಾಂಪ್ಕೋ ಸಂಸ್ಥೆ ಈಗಾಗಲೇ ವಿವಿಧ ಬಗೆಯ ಚಾಕೋಲೆಟ್​ಗಳನ್ನು ಪರಿಚಯಿಸಿದ್ದು, ಹಲಸಿನ ಹಣ್ಣಿನ ಚಾಕೋಲೆಟ್ ಇಂದು ಪರಿಚಯಿಸಿದೆ. ಹಲಸಿನ ಹಣ್ಣಿನಲ್ಲಿ ವಿವಿಧ ಬಗೆಯ ಉತ್ಪನ್ನಗಳನ್ನು ತಯಾರಿಸಲಾಗುತ್ತದೆ. ಆದರೆ ದೇಶದಲ್ಲಿ ಎಲ್ಲಿಯೂ ಹಲಸಿನ ಹಣ್ಣಿನಿಂದ ಚಾಕೋಲೆಟ್...
ಕೃಷಿದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾಣಿ ಶಂಭುಗ ನಿವಾಸಿ ಗೋಪಾಲ ಮೂಲ್ಯರ ಗದ್ದೆಯಲ್ಲಿ ಭತ್ತದ ಕೃಷಿಯ ಸೊಬಗು – ನೇಗಿಲ ಹಿಡಿದ ಹೊಲದೊತ್ತ ಸಾಗಿದ ಸೀತಾರಾಮ ಶೆಟ್ಟಿ – ಕಹಳೆ ನ್ಯೂಸ್

ಮಾಣಿ : ಭತ್ತದ ಕೃಷಿ ದ.ಕ.ಜಿಲ್ಲೆಯ ಸಂಸ್ಕೃತಿಯನ್ನು ಉಳಿಸಿದೆ. ಹಾಗಾಗಿ ಕೃಷಿ ಉಳಿಯಬೇಕೆಂಬ ಆಲೋಚನೆ ಇಂದಿನ ಯುವ ಜನತೆಯಲ್ಲಿ ಇದೆಯಾದರೂ ಕೃಷಿ ಚಟುವಟಿಕೆಗೆ ಅನುಗುಣವಾಗಿ ಪೂರಕವಾದ ಅವಶ್ಯಕತೆಗಳನ್ನು ಪೂರೈಸಲು ಸಾಕಷ್ಟು ಕಷ್ಟವಾಗುತ್ತದೆ ಎಂಬ ಕೂಗುಗಳು ಕೇಳುತ್ತಿದೆ. ಯಾಂತ್ರಿಕ ಕೃಷಿಯಿಂದ ಮಾತ್ರ ಜಿಲ್ಲೆಯಲ್ಲಿ ಸ್ವಲ್ಪ ಮಟ್ಟಿಗೆ ಕೃಷಿ ಉಳಿದಿದೆ. ಪ್ರಸ್ತುತ ದಿನಗಳಲ್ಲಿ ಮಾನವ ಬಳಕೆ ಮಾಡಿ ಕೃಷಿ ಮಾಡುವುದು ಕಷ್ಟದ ಕೆಲಸ. ಆದರೂ ಮಾಣಿ ಗ್ರಾಮದಲ್ಲಿ ಮಾನವ ಬಳಕೆ ಮಾಡಿ ಕೃಷಿ...
ಕೃಷಿ

ರಾಧಾ ಕೃಷ್ಣ ಗೌಡರ ಮುಡಿಗೇರಿದ ತಾಲೂಕು ಮಟ್ಟದ ಶ್ರೇಷ್ಠ ಕೃಷಿ ಪ್ರಶಸ್ತಿ-ಕಹಳೆ ನ್ಯೂಸ್

ಬೆಳ್ತಂಗಡಿ: 2019-20 ನೇ ಸಾಲಿನ ಆತ್ಮ ಯೋಜನೆ ಯಡಿ ಸಾವಯವ ಕೃಷಿ ವಿಭಾಗದಲ್ಲಿ ತಾಲೂಕು ಮಟ್ಟದ ಶ್ರೇಷ್ಠ ಕೃಷಿ ಪ್ರಶಸ್ತಿಯನ್ನು ರಾಧಾ ಕೃಷ್ಣ ಗೌಡ ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕೃಷಿ ಇಲಾಖೆಯಲ್ಲಿ ಬಂದಾರು ಗ್ರಾಮದ ಕಬಿಲಾಲಿ ಎಂಬಲ್ಲಿನ ಪ್ರಗತಿಪರ ಸಾವಯವ ಕೃಷಿಕ ಸಾಮಾಜಿಕ ಮುಂದಾಳು ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತರಾಗಿರುವ ರಾಧಾ ಕೃಷ್ಣ ಗೌಡ ಇವರಿಗೆ 2019-20 ನೇ ಸಾಲಿನ ಆತ್ಮ ಯೋಜನೆ ಯಡಿ ಸಾವಯವ ಕೃಷಿ...
ಕೃಷಿ

ಶ್ರೀನಿವಾಸಪುರ: ರೈತರ ನಿದ್ದೆಗೆಡಿಸಿದ ಅಕಾಲಿಕ ಹೂ -ಕಹಳೆ ನ್ಯೂಸ್

ಶ್ರೀನಿವಾಸಪುರ: ತಾಲ್ಲೂಕಿನ ಕೆಲವು ಕಡೆ ಮಾವಿನ ಮರಗಳಲ್ಲಿ ಅಕಾಲಿಕ ಹೂ ಕಾಣಿಸಿಕೊಂಡಿದೆ. ಮಳೆಗಾಲದಲ್ಲಿ ಕಾಣಿಸಿಕೊಂಡಿರುವ ಹೂ ಬೆಳೆಗಾರರ ನಿದ್ದೆಗೆಡಿಸಿದೆ.   ಸಾಮಾನ್ಯವಾಗಿ ಮಾವಿನ ಹೂವು ಡಿಸೆಂಬರ್‌ ಕೊನೆ ಅಥವಾ ಜನವರಿಯಲ್ಲಿ ಕಾಣಿಸಿಕೊಳ್ಳುತ್ತದೆ. ಆದರೆ ಈಗ ಮಳೆಗಾಲದಲ್ಲಿ ಕೆಲವು ಗಿಡಗಳಲ್ಲಿ ಹೂ ಬರುತ್ತಿದೆ. ಸಕಾಲದಲ್ಲಿ ಹೂ ಬರದೆ ಹೋದೀತೆಂದು ಹೆದರಿದ ಬೆಳೆಗಾರರು ಅಕಾಲಿಕ ಹೂವನ್ನು ತೀಡಿ ಮಣ್ಣುಪಾಲು ಮಾಡುತ್ತಿದ್ದಾರೆ. 'ಅಕಾಲಿಕ ಮಾವಿನ ಹೂವಿನ ಬಗ್ಗೆ ಬೆಳೆಗಾರರು ಚಿಂತಿಸಬೇಕಾದ ಅಗತ್ಯವಿಲ್ಲ. ಜೋರು ಮಳೆಯಾದಲ್ಲಿ...
1 2 3 4
Page 3 of 4