ಶಂಬೂರು ಶೌರ್ಯ ಘಟಕದ ವತಿಯಿಂದ ನರಿಕೊಂಬು ಗ್ರಾಮದ ಕೋದಂಡರಾಮ ದೇವಸ್ಥಾನ ನಾಟಿ ಬೀದಿಯಲ್ಲಿ ಗಿಡನಾಟಿ ಕಾರ್ಯಕ್ರಮ– ಕಹಳೆ ನ್ಯೂಸ್
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ಪಾಣೆ ಮಂಗಳೂರು ವಲಯದ ಶಂಬೂರು ಶೌರ್ಯ ಘಟಕದವತಿಯಿಂದ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಕೋದಂಡರಾಮ ದೇವಸ್ಥಾನ ನಾಟಿ ಬೀದಿ ಇಲ್ಲಿ ಗಿಡ ನಾಟಿ ಕಾರ್ಯಕ್ರಮ ಮಾಡಲಾಯಿತು. ದಕ್ಷಿಣ ಕನ್ನಡ ಸಹಕಾರಿ ಯೂನಿಯನ್ ಸಂಘ ದ ನಿರ್ದೇಶಕ ಪುರುಷೋತ್ತಮ್ ಸಾಲಿಯಾನ್ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶೌರ್ಯ ತಂಡದ ಸದಸ್ಯರು ಸಮಾಜ ಸೇವೆಯ ಜೊತೆಗೆ ತನ್ನ ಗ್ರಾಮ...







