ಡ್ರೋನ್ ಮೂಲಕ ಅಡಿಕೆಗೆ ಔಷಧ : ಸುಳ್ಯದಲ್ಲಿ ಪ್ರಥಮ ಪ್ರಯೋಗ – ಕಹಳೆ ನ್ಯೂಸ್
ಸುಳ್ಯ: ಕರಾವಳಿಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಸದ್ಯ ಹಳದಿ ಎಲೆ ರೋಗ, ಎಲೆ ಚುಕ್ಕಿ ರೋಗಕ್ಕೆ ತುತ್ತಾಗಿ ಕೃಷಿ ತೋಟವೇ ನಲುಗಿದೆ. ಇದರ ನಿವಾರಣೆಗೆ ಔಷಧ ಸಿಂಪಡನೆ ಅನಿವಾರ್ಯ. ಇದೀಗ ಡ್ರೋನ್ ಮೂಲಕ ಸಿಂಪಡನೆ ತಂತ್ರಜ್ಞಾನ ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮವಾಗಿ ಸುಳ್ಯದಲ್ಲಿ ನಡೆಯುತ್ತಿದೆ. ಎಲೆಚುಕ್ಕಿ ರೋಗ ವ್ಯಾಪಕವಾಗಿದ್ದು ಅಡಿಕೆ ಕೃಷಿಕರು ಆತಂಕಕ್ಕೆ ಒಳಗಾಗಿದ್ದಾರೆ. ಔಷಧ ಸಿಂಪಡನೆಗೆ ಕಾರ್ಮಿಕರ ಕೊರತೆಯೂ ಎದುರಾಗುತ್ತಿರುವ ಸಂದರ್ಭದಲ್ಲಿ ಸುಧಾರಿತ ತಂತ್ರಜ್ಞಾನ ನೆರವಿಗೆ...