Recent Posts

Wednesday, May 1, 2024

ವಾಣಿಜ್ಯ

ರಾಜ್ಯವಾಣಿಜ್ಯಸುದ್ದಿ

ಹೊಸ ಅಬಕಾರಿ ನೀತಿ ಜಾರಿಗೆ : ಇಂದಿನಿಂದ ದೇಶಾದ್ಯಂತ ಮದ್ಯದ ಬೆಲೆಯಲ್ಲಿ ಏರಿಕೆ – ಕಹಳೆ ನ್ಯೂಸ್

ನವದೆಹಲಿ : ಮದ್ಯ ಪ್ರಿಯರಿಗೆ ಸರ್ಕಾರ ಬಿಗ್ ಶಾಕ್ ನೀಡಿದ್ದು, ಇಂದಿನಿಂದ ದೇಶಾದ್ಯಂತ ಮದ್ಯ ಬೆಲೆಯಲ್ಲಿ ಏರಿಕೆಯಾಗಿದೆ. ಏಕೆಂದರೆ ಇಂದಿನಿಂದ ಹೊಸ ಅಬಕಾರಿ ನೀತಿಯನ್ನು ಸಹ ಜಾರಿಗೆ ತರಲಾಗಿದೆ. ಇದು ಎಲ್ಲಾ ಮೂರು ರೀತಿಯ ಮದ್ಯ, ಬಿಯರ್, ದೇಶೀಯ ಮತ್ತು ಇಂಗ್ಲಿಷ್ ಬೆಲೆಗಳನ್ನು ಹೆಚ್ಚಿಸಿದೆ. ಉತ್ತರ ಪ್ರದೇಶ, ಛತ್ತೀಸ್ ಗಢ ಮತ್ತು ಮಧ್ಯಪ್ರದೇಶಗಳು ಮದ್ಯದ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ಮದ್ಯ ಗುತ್ತಿಗೆದಾರರಿಗೂ ಅಧಿಸೂಚನೆ ಕಳುಹಿಸಲಾಗಿದೆ. ಹೊಸ ದರಗಳು ಇಂದಿನಿಂದಲೇ...
ದೆಹಲಿವಾಣಿಜ್ಯಸುದ್ದಿ

ಎಲ್‍ಪಿಜಿ ಸಿಲಿಂಡರ್ ಗ್ರಾಹಕರಿಗೆ ಗುಡ್ ನ್ಯೂಸ್’ : ಎಲ್‍ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 32 ರೂ. ಇಳಿಕೆ – ಕಹಳೆ ನ್ಯೂಸ್

ನವದೆಹಲಿ : ಇಂದು, ಹೊಸ ಹಣಕಾಸು ವರ್ಷದ ಮೊದಲ ದಿನದಂದು, ಎಲ್‍ಪಿಜಿ ಸಿಲಿಂಡರ್ ಗ್ರಾಹಕರಿಗೆ ಸಿಹಿಸುದ್ದಿ ಸಿಕ್ಕಿದೆ. ಎಲ್ ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 32 ರೂ.ಇಳಿಕೆ ಮಾಡಲಾಗಿದೆ. ವಾಣಿಜ್ಯ ಸಿಲಿಂಡರ್ ಗಳಲ್ಲಿ ಮಾತ್ರ ದರಗಳನ್ನು ಕಡಿತಗೊಳಿಸಲಾಗಿದೆ. ಈ ತಿಂಗಳು ದೇಶೀಯ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.ದೆಹಲಿಯಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆ ಇಂದಿನಿಂದ 30.50 ರೂ.ಗೆ ಇಳಿದಿದೆ. ಕೋಲ್ಕತ್ತಾದಲ್ಲಿ 32 ರೂ., ಮುಂಬೈನಲ್ಲಿ 31.50 ರೂ., ಚೆನ್ನೈನಲ್ಲಿ 30.50...
ದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿ

20 ವರ್ಷಗಳಿಂದ ಗ್ರಾಹಕ ಸ್ನೇಹಿಯಾಗಿ ಮನೆ ಮಾತಾಗಿರುವ ಮಂಗಲ್ ಸ್ಟೋರ್ ಇನ್ಮುಂದೆ ಜಿ.ಎಲ್.ಒನ್ ಮಾಲ್ ನಲ್ಲಿ ಎ.1ರಂದು ಅದ್ಧೂರಿ ಲೋಕಾರ್ಪಣೆ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ನಗರದ ಹೃದಯಭಾಗದಲ್ಲಿರುವ ಪ್ರತಿಷ್ಠಿತ ಜಿ.ಎಲ್.ಒನ್ ಮಾಲ್ ಈಗಾಗಲೇ ಮಲ್ಟಿಪ್ಲೆಕ್ಸ್ , ಫುಡ್ ಕೋರ್ಟ್, ಮಕ್ಕಳ ಮನರಂಜನಾ ಮಳಿಗೆ ಹಾಗೂ ಬ್ರ‍್ಯಾಂಡೆಡ್ ಬಟ್ಟೆಗಳ ಖರೀದಿಗೆ ಹೆಸರುವಾಸಿಯಾಗಿದೆ. ಇದೀಗ ಜಿ.ಎಲ್.ಒನ್ ಮಾಲ್ ನ ಹಿರಿಮೆಗೆ ಹೊಚ್ಚ ಹೊಸ ಗರಿ ಎಂಬAತೆ ಕಳೆದ 20 ವರ್ಷಗಳಿಂದ ತನ್ನ ಗ್ರಾಹಕ ಸ್ನೇಹಿಯಾಗಿ ಮನೆ ಮಾತಾಗಿರುವ ಮಂಗಲ್ ಸ್ಟೋರ್ ಇಲ್ಲಿನ ಪ್ರಥಮ ಮಹಡಿಯನ್ನು ಅಲಂಕರಿಸಲಿದೆ.. ಮಲ್ಟಿ ನ್ಯಾಷನಲ್ ಕಂಪೆನಿಗಳಿಗೆ ಸಡ್ಡು ಹೊಡೆಯುವ ಪುತ್ತೂರಿನ,...
ದೆಹಲಿರಾಜ್ಯರಾಷ್ಟ್ರೀಯವಾಣಿಜ್ಯಸುದ್ದಿ

ಏ.1ರಿಂದ 2,000 ರೂ. ನೋಟು ವಿನಿಮಯ / ಠೇವಣಿ ತಾತ್ಕಾಲಿಕ ಸ್ಥಗಿತ ಆರ್.ಬಿ.ಐ ಘೋಷಣೆ – ಕಹಳೆ ನ್ಯೂಸ್

ನವದೆಹಲಿ: ದೇಶಾದ್ಯಂತ ಏ.1ರಿಂದ ತನ್ನ 19 ವಿತರಣಾ ಕಚೇರಿಗಳಲ್ಲಿ 2,000 ರೂ.ಗಳ ನೋಟುಗಳ ವಿನಿಮಯ ಅಥವಾ ಠೇವಣಿ ಸಾಧ್ಯವಿಲ್ಲ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಘೋಷಿಸಿದೆ. ಖಾತೆಗಳ ವಾರ್ಷಿಕ ಮುಚ್ಚುವಿಕೆಗೆ ಸಂಬಂಧಿಸಿದ ಕಾರ್ಯಾಚರಣೆಗಳಿಂದಾಗಿ ಈ ತಾತ್ಕಾಲಿಕ ನಿಲುಗಡೆಯಾಗಿದೆ. ಎಂದು ಮಾಹಿತಿ ನೀಡಿದೆ. ವಾರ್ಷಿಕ ಮುಚ್ಚುವಿಕೆಗೆ ಸಂಬಂಧಿಸಿದ ಕಾರ್ಯಾಚರಣೆಗಳಿಂದಾಗಿ 2,000 ರೂ.ಗಳ ನೋಟುಗಳ ವಿನಿಮಯ / ಠೇವಣಿ ಸೌಲಭ್ಯವು ಏ.1ರಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ 19 ವಿತರಣಾ ಕಚೇರಿಗಳಲ್ಲಿ...
ದಕ್ಷಿಣ ಕನ್ನಡಮಂಗಳೂರುಮಾರುಕಟ್ಟೆವಾಣಿಜ್ಯಸುದ್ದಿ

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತ ಷೇರು ಮಾರುಕಟ್ಟೆಗೆ ಬಿಡುಗಡೆ– ಕಹಳೆ ನ್ಯೂಸ್

ತೆಂಗು ಬೆಳೆಗಾರರೇ ಸ್ಥಾಪಿಸಿ, ಮುನ್ನಡೆಸುತ್ತಿರುವ ದೇಶದ ಅತೀ ದೊಡ್ಡ ಸಂಸ್ಥೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿಯು ತನ್ನ ಕಾರ್ಯ ವ್ಯಾಪ್ತಿ ಹಾಗೂ ಮಾರುಕಟ್ಟೆ ವಿಸ್ತರಣೆ ಉದ್ದೇಶದಿಂದ ಸಾರ್ವಜನಿಕರಿಂದ ಷೇರು ಸಂಗ್ರಹಕ್ಕೆ ಮುಂದಾಗಿದೆ. 15 ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ತೆಂಗು ಬೆಳೆಗಾರರ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಸಂಸ್ಥೆ 3೦೦ ಕೋಟಿ ರೂ. ಮೌಲ್ಯದ ವಿಸ್ತೃತ ಯೋಜನೆ ಕೈಗೆತ್ತಿಕೊಂಡಿದ್ದು, ಮೊದಲ ಹಂತದಲ್ಲಿ 5೦ ಕೋಟಿ ರೂ....
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

‘ಪೆಟ್ರೋಲ್, ಡೀಸೆಲ್ ದರ’ ಪ್ರತಿ ಲೀಟರ್ ಗೆ 2 ರೂ ಇಳಿಕೆ – ಕಹಳೆ ನ್ಯೂಸ್

ನವದೆಹಲಿ: ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಮುನ್ನ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ 2 ರೂ.ಗಳಷ್ಟು ಕಡಿತಗೊಳಿಸಿದೆ. ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ಮತ್ತು ಸಂಕುಚಿತ ನೈಸರ್ಗಿಕ ಅನಿಲ (ಸಿಎನ್ಜಿ) ಬೆಲೆಗಳಲ್ಲಿ ಇತ್ತೀಚಿನ ಕಡಿತದೊಂದಿಗೆ, ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಬಹುದು ಎಂಬ ಊಹಾಪೋಹಗಳು ಹರಡಿವೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಡುಗೆ ಅನಿಲ...
ದಕ್ಷಿಣ ಕನ್ನಡಬಂಟ್ವಾಳವಾಣಿಜ್ಯಸುದ್ದಿ

ಜ.18 (ನಾಳೆ) ಕಲ್ಲಡ್ಕ ಕುದ್ರೆಬೆಟ್ಟಿನಲ್ಲಿ ಲೋಕಾರ್ಪಣೆಗೊಳ್ಳಲಿದೆ ಹೊಟೇಲ್ ಸಮುದ್ರ – ಕಹಳೆ ನ್ಯೂಸ್

ಕಲ್ಲಡ್ಕ : ಕಲ್ಲಡ್ಕ ಕುದ್ರೆಬೆಟ್ಟಿನಲ್ಲಿ ಜ.18(ನಾಳೆ)ರಂದು ಡಾ. ಪ್ರಮೋದ್ ಶೆಟ್ಟಿ, ಕೊಡ್ಯೇಲುಗುತ್ತು ಪ್ರವೀಣ್ ಶೆಟ್ಟಿ ಹಾಗೂ ಕಕ್ಕೆಮಜಲು ಕರುಣಾಕರ ಶೆಟ್ಟಿ ಅವರ ಮಾಲಕತ್ವದ ಹೊಟೇಲ್ ಸಮುದ್ರ ಅದ್ಧೂರಿಯಾಗಿ ಲೋಕಾರ್ಪಣೆಗೊಳ್ಳಲಿದೆ. ಬೆಳಗ್ಗೆ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಪೂಜೆ, ಮಹಾಮಂಗಳಾರತಿ ನಡೆದು, ಬಳಿಕ ಅನ್ನಪ್ರಸಾದ ವಿತರಣೆ ನಡೆಯಲಿದೆ. ಸಂಜೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ "ಶ್ರೀದೇವಿ ಮಹಾತ್ಮೆ" ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ. ವಿಶೇಷ ಸೂಚನೆ :...
ದಕ್ಷಿಣ ಕನ್ನಡವಾಣಿಜ್ಯಸುದ್ದಿ

Land Trades Builders & Developers ಚಿತ್ರನಟ ರೂಪೇಶ್‌ ಶೆಟ್ಟಿ ಬ್ರ್ಯಾಂಡ್ ಅಂಬಾಸಿಡರ್‌ – ಕಹಳೆ ನ್ಯೂಸ್

ಮಂಗಳೂರು: ಲ್ಯಾಂಡ್‌ ಟ್ರೇಡ್ಸ್‌ ಬಿಲ್ಡರ್ ಆಯಂಡ್‌ ಡೆವಲಪರ್ನ 32ನೇ ವರ್ಷದ ಸಂಭ್ರಮದಲ್ಲಿ ಸಂಸ್ಥೆಯ ಹಿತೈಷಿಗಳಿಗಾಗಿ ಲ್ಯಾಂಡ್‌ ಟ್ರೇಡ್ಸ್‌ “ಗ್ರೇಷಿಯಸ್‌'(ಕೃತಜ್ಞತೆ) ಸಮಾರಂಭ ಏರ್ಪಡಿಸಲಾಯಿತು. ಇದೇ ವೇಳೆ ಲ್ಯಾಂಡ್‌ ಟ್ರೇಡ್ಸ್‌ನ ಬ್ರ್ಯಾಂಡ್ ಅಂಬಾಸಿಡರ್‌ ಆಗಿ ಚಿತ್ರನಟ ರಾಕ್‌ಸ್ಟಾರ್‌ ರೂಪೇಶ್‌ ಶೆಟ್ಟಿ ಅವರನ್ನು ಘೋಷಿಸಲಾಯಿತು. ಈ ವೇಳೆ ರೂಪೇಶ್‌ ಶೆಟ್ಟಿ ಮಾತ ನಾಡಿ, ಬ್ರ್ಯಾಂಡ್ ಅಂಬಾಸಿಡರ್‌ ಆಗಿ ಆಯ್ಕೆಯಾಗಿದ್ದಕ್ಕೆ ಖುಷಿಯಾಗಿದೆ, ಲ್ಯಾಂಡ್‌ ಟ್ರೇಡ್ಸ್‌ ಪ್ರವರ್ತಕ ಶ್ರೀನಾಥ್‌ ಹೆಬ್ಬಾರ್‌ ಅವರು ನನಗೆ ಹಿಂದಿನಿಂದಲೂ ಬೆಂಬಲವಾಗಿ ನಿಂತಿದ್ದಾರೆ, ಗಿರ್‌ಗಿಟ್‌ನಿಂದ...
1 2 3 10
Page 1 of 10