Thursday, July 23, 2026

ವಾಣಿಜ್ಯ

ದೆಹಲಿರಾಷ್ಟ್ರೀಯವಾಣಿಜ್ಯಸುದ್ದಿ

ಭಾರತೀಯ ಉತ್ಪಾದನಾ ವಲಯಕ್ಕೆ ಬೂಸ್ಟರ್ ಡೋಸ್! ಚಿಪ್ಸ್, ಕಾರಿಡಾರ್ ಮತ್ತು ಮೊಬೈಲ್ ತಯಾರಿಕೆಗೆ ₹2.19 ಲಕ್ಷ ಕೋಟಿಯ ಬೃಹತ್ ಯೋಜನೆಗೆ ಕ್ಯಾಬಿನೆಟ್ ಅಸ್ತು-ಕಹಳೆ ನ್ಯೂಸ್

ಭಾರತೀಯ ಉತ್ಪಾದನಾ ವಲಯಕ್ಕೆ ಬೂಸ್ಟರ್ ಡೋಸ್! ಚಿಪ್ಸ್, ಕಾರಿಡಾರ್ ಮತ್ತು ಮೊಬೈಲ್  ಉತ್ಪಾದನಾ ವಲಯಕ್ಕೆ ಬೂಸ್ಟರ್ ಡೋಸ್! ಚಿಪ್ಸ್, ಕಾರಿಡಾರ್ ಮತ್ತು ಮೊಬೈಲ್ ತಯಾರಿಕೆಗೆ ₹2.19 ಲಕ್ಷ ಕೋಟಿಯ ಬೃಹತ್ ಯೋಜನೆಗೆ ಕ್ಯಾಬಿನೆಟ್ ಅಸ್ತು ಭಾರತವನ್ನು ಜಾಗತಿಕ ಉತ್ಪಾದನಾ ಹಬ್ ಆಗಿ ಪರಿವರ್ತಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟ (Union Cabinet) ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ದೇಶೀಯ ಎಲೆಕ್ಟ್ರಾನಿಕ್ಸ್, ಸೆಮಿಕಂಡಕ್ಟರ್ (ಚಿಪ್ಸ್), ಬೃಹತ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿ

ನಾಳೆ 21ರಂದು ದ್ವಾರಕಾ ಕಾರ್ಪ್ ಪ್ರೈ. ಲಿ. ನ ಉಜ್ಜೀವನ ಲೋಕಾರ್ಪಣ ಕಾರ್ಯಕ್ರಮ – ಕಹಳೆ ನ್ಯೂಸ್ 

ಪುತ್ತೂರು : ದ್ವಾರಕಾ ಕಾರ್ಪ್ ಪ್ರೈ. ಲಿ. ನ ನೂತನ ಉಜ್ಜೀವನ ಬಡಾವಣೆ, ದ್ವಾರಕಾ ನೆಸ್ಟ್, ದ್ವಾರಕಾ ರಿಫೆಪ್ಟೆಂಟ್, ದ್ವಾರಕಾ ಮಾರ್ಟ್ ಇದರ ಲೋಕಾರ್ಪಣ ಕಾರ್ಯಕ್ರಮವು ಜೂ.21 (ನಾಳೆ) ಉಪ್ಪಿನಂಗಡಿಯ ಕೆಮ್ಮಾರ ಉಜ್ಜೀವನ ಬಡಾವಣೆಯಲ್ಲಿ ನಡೆಯಲಿದೆ. ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ಟ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮವು ನಡೆಯಲಿದ್ದು, ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಉಜ್ಜೀವನ ಬಡಾವಣೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಪುತ್ತೂರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿ

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ‘ಮುಂಗಾರು ಮೇಳ’ಕ್ಕೆ ಇನ್ನೂ ಕೇವಲ 3 ದಿನಗಳು ಮಾತ್ರ-ಕಹಳೆ ನ್ಯೂಸ್

ಪುತ್ತೂರು: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಆಯೋಜಿಸಲಾದ ‘ಮುಂಗಾರು ಮೇಳ’ಕ್ಕೆ ಇನ್ನೂ ಕೇವಲ ಮೂರು ದಿನಗಳು ಮಾತ್ರ ಬಾಕಿಯಿದ್ದು, ಗ್ರಾಹಕರು ಈ ವಿಶೇಷ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಂಸ್ಥೆಯ ಮುಖ್ಯಸ್ಥರಾದ ಬಲರಾಮಾ ಆಚಾರ್ಯರು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿನ್ನದ ದರವು ಸುಮಾರು ₹15,000ರಿಂದ ₹13,300 ರ ಮಟ್ಟಕ್ಕೆ ಇಳಿಕೆಯಾಗಿರುವುದು ಆಭರಣ ಖರೀದಿಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸಿದೆ. ಇದರೊಂದಿಗೆ ಮುಂಗಾರು ಮೇಳದ ವಿಶೇಷ ಕೊಡುಗೆಗಳು ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶವನ್ನು ಒದಗಿಸುತ್ತಿವೆ....
ದಕ್ಷಿಣ ಕನ್ನಡಪುತ್ತೂರುಮಾರುಕಟ್ಟೆವಾಣಿಜ್ಯಸುದ್ದಿ

ಉಪ್ಪಿನಂಗಡಿ ಸಮೀಪದ ಕೆಮ್ಮಾರದ ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ – ಕಹಳೆ ನ್ಯೂಸ್

ದ್ವಾರಕಾ ಕಾರ್ಪ್. ಪ್ರೈ. ಲಿ. ಇದರ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಉಪ್ಪಿನಂಗಡಿ ಸಮೀಪದ ಕೆಮ್ಮಾರದ ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ ದಿನಾಂಕ 18-06-2026ರಂದು ಜರುಗಿತು. ಪುರೋಹಿತರಾದ ಶ್ರೀ ವೇ. ಮೂ. ಕೃಷ್ಣಕುಮಾರ ಉಪಾಧ್ಯಾಯ ಇವರ ನೇತೃತ್ವದಲ್ಲಿ ಸಾಮೂಹಿಕ ಭೂಮಿ ಪೂಜೆ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಸುಮಾರು 51 ಮನೆಯ ಭೂಮಿ ಪೂಜೆ ನಡೆದಿದ್ದು, ಹಲವು ಗ್ರಾಹಕರು ತಮ್ಮ ಸೈಟ್ ನ ಭೂಮಿ ಪೂಜೆಯನ್ನು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಬಡಾವಣೆಯ ದ್ವಾರಕಾ...
ದೆಹಲಿವಾಣಿಜ್ಯಸುದ್ದಿ

ವಾಹನ ಸವಾರರಿಗೆ ಮತ್ತೆ ಶಾಕ್; ಪೆಟ್ರೋಲ್ 87, ಡೀಸೆಲ್ 91 ಪೈಸೆ ಏರಿಕೆ-ಕಹಳೆ ನ್ಯೂಸ್

ನವದೆಹಲಿ: ವಾಹನ ಸವಾರರಿಗೆ ಮತ್ತೆ ಶಾಕ್ ಎದುರಾಗಿದೆ. 10 ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ (Petrol-Diesel Price Hike) ಏರಿಕೆ ಮಾಡಲಾಗಿದೆ. ಶನಿವಾರ ಪೆಟ್ರೋಲ್ 87 ಪೈಸೆ ಮತ್ತು ಡೀಸೆಲ್ 91 ಪೈಸೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.14 ರೂ. ಹಾಗೂ ಡೀಸೆಲ್ ಬೆಲೆ 95.04 ರೂ. ಆಗಿದೆ. ಪೆಟ್ರೋಲ್ ಬೆಲೆ ಈಗ ಲೀಟರ್‌ಗೆ 99.51 ರೂ., ಡೀಸೆಲ್ ಬೆಲೆ ಲೀಟರ್‌ಗೆ 92.49 ರೂ. ಆಗಿದೆ. ಮಧ್ಯಪ್ರಾಚ್ಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯವಾಣಿಜ್ಯಸುದ್ದಿ

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ : ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ಗೆ ಸ್ಥಾನ -ಕಹಳೆ ನ್ಯೂಸ್

ಪುತ್ತೂರು:ದಿ ಆರ್ಟ್‌ ಆಫ್ ಜ್ಯುವೆಲ್ಲರಿ(ಎಒಜೆ) ಮ್ಯಾಗಜೀನ್ 2024-25ರ ಅವಧಿಗೆ ಭಾರತದ ಸರಿ ಸುಮಾರು 5ಲಕ್ಷ ಜ್ಯುವೆಲ್ಲರಿಗಳ ಪೈಕಿ ಒಟ್ಟು ವಾರ್ಷಿಕ ವಹಿವಾಟಿನ ಆಧಾರದ ಮೇಲೆ ಜ್ಯುವೆಲ್ಲರಿ ಸಂಸ್ಥೆಗಳ ರ್ಯಾಂಕಿಂಗ್ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲ ಪುತ್ತೂರು ಸೇರಿದಂತೆ ಹಲವು ಕಡೆ ಶಾಖೆಗಳನ್ನು ಹೊಂದಿರುವ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯೂ ಟಾಪ್ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಸಂಚಿಕೆಯಲ್ಲಿ ಭಾರತದಲ್ಲಿ ಚಿನ್ನ ಮತ್ತು ಆಭರಣಗಳ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯವಾಣಿಜ್ಯಸುದ್ದಿ

ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ : ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!-ಕಹಳೆ ನ್ಯೂಸ್

ಪುತ್ತೂರು: ದಿ ಆರ್ಟ್ ಆಫ್ ಜ್ಯುವೆಲ್ಲರಿ (ಎಒಜೆ) ಮ್ಯಾಗಜೀನ್ 2025-26ರ ಅವಧಿಗೆ ಭಾರತದ ಅತ್ಯುತ್ತಮ 100 ಜ್ಯುವೆಲ್ಲರಿ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಪುತ್ತೂರು ಸಹಿತ ಹಲವು ಕಡೆ ಶಾಖೆಗಳನ್ನು ಹೊಂದಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸಂಸ್ಥೆ ಕೂಡಾ ಟಾಪ್ ಪಟ್ಟಿಗೆ ಸೇರಿದೆ. ದಿ ಆರ್ಟ್ ಆಫ್ ಜ್ಯುವೆಲ್ಲರಿ ಸಂಚಿಕೆಯಲ್ಲಿ ಭಾರತದಲ್ಲಿ ಚಿನ್ನ ಮತ್ತು ಆಭರಣಗಳ ಉದ್ಯಮದಲ್ಲಿ ಸಾಧಕರನ್ನು ಗುರುತಿಸುತ್ತದೆ. ಈ ಭಾರಿ ಟಾಪ್ 100 ಚಿನ್ನದ...
ಮೂಡಬಿದಿರೆವಾಣಿಜ್ಯಸುದ್ದಿ

ಝರಿ ಬೆದ್ರ ನೂತನ ಮಳಿಗೆ ಉದ್ಘಾಟನೆ : ವಸ್ತ್ರ ವೈವಿಧ್ಯದ ಝರಿ ಕೌಚರ್ ಈಗ ಜೈನಕಾಶಿ ಮೂಡುಬಿದಿರೆಯಲ್ಲಿ…!! – ಕಹಳೆ ನ್ಯೂಸ್

ಮೂಡುಬಿದಿರೆ: ಬಸ್ ನಿಲ್ದಾಣದ ಎದುರಿಗಿನ ನವಮಿ ಪ್ಲಾಜಾದಲ್ಲಿ ಝರಿ ಕೌಚರ್ ಸಂಸ್ಥೆಯ ಝರಿ ಬೆದ್ರ ನೂತನ ಮಳಿಗೆ ಭನುವಾರ ಉದ್ಘಾಟನೆಗೊಂಡಿತು. ವಿಜಯಲಕ್ಷ್ಮೀ ಆರಿಗ ಮಳಿಗೆ ಉದ್ಘಾಟಿಸಿದರು. ಮೂಡುಬಿದಿರೆ ಪುರಸಭೆ ಮುಖ್ಯ ಅಧಿಕಾರಿ ಇಂದು ಎಂ ದೀಪ ಬೆಳಗಿಸಿ ಮಾತನಾಡಿ, ಝರಿ ವಸ್ತ್ರ ಮಳಿಗೆ ಮೂಡುಬಿದಿರೆಯಲ್ಲಿ ಸ್ಥಾಪನೆಗೊಂಡಿರುವುದು ಸಂತಸದ ವಿಷಯ. ಮಹಿಳೆಯರಿಗೆ ಪ್ರಿಯವಾದ ಈ ಮಳಿಗೆಯಿಂದ ಎಲ್ಲ ಸಮಾರಂಭಗಳಿಗೆ ಒಂದೇ ಸೂರಿನಡಿ ವಸ್ತ್ರ ಖರೀದಿಸುವ ಅವಕಾಶ ಒದಗಿಬಂದಿದೆ. ಝರಿ ಸಂಸ್ಥೆ ಎಲ್ಲರ...
1 2 3 19
Page 1 of 19