Wednesday, March 11, 2026

ವಾಣಿಜ್ಯ

ರಾಜಕೀಯರಾಜ್ಯವಾಣಿಜ್ಯಸುದ್ದಿ

ಆನ್‍ಲೈನ್ ಗೇಮಿಂಗ್, ಕುದುರೆ ರೇಸಿಂಗ್ ಮೇಲೆ ಶೇ.28ರಷ್ಟು ಜಿಎಸ್‍ಟಿ ಏರಿಕೆ – ಕಹಳೆ ನ್ಯೂಸ್

ನವದೆಹಲಿ: ಆನ್‍ಲೈನ್ ಗೇಮಿಂಗ್, ಕ್ಯಾಸಿನೋಗಳು ಮತ್ತು ಕುದುರೆ ರೇಸಿಂಗ್ ಮೇಲೆ ಶೇ 28ರಷ್ಟು ತೆರಿಗೆಯನ್ನು ಹೆಚ್ಚಿಸಿದರೆ, ಮಲ್ಟಿಫ್ಲೆಕ್ಸ್‍ಗಳಲ್ಲಿ ಮಾರಾಟವಾಗುವ ಆಹಾರ ಮತ್ತು ಪಾನೀಯಗಳ ಮೇಲಿನ ತೆರಿಗೆಯನ್ನು ಶೇ.18 ರಿಂದ ಶೇ.5 ಕ್ಕೆ ಇಳಿಕೆ ಮಾಡಲಾಗಿದೆ. ಇದರಿಂದ ಮಲ್ಟಿಫ್ಲೆಕ್ಸ್‍ಗಳ ಆಹಾರದ ದರವಿನ್ನು ಅಗ್ಗವಾಗುವ ಸಾಧ್ಯತೆ ಇದೆ. ಕ್ಯಾನ್ಸರ್‍ಗೆ ನೀಡಲಾಗುವ ಆiಟಿuಣuximಚಿb ಔಷಧ ಆಮದು, ಅಪರೂಪದ ಕಾಯಿಲೆಗಳ ಚಿಕಿತ್ಸೆಗೆ ಬಳಸಲಾಗುವ ಔಷಧಗಳು ಮತ್ತು ವಿಶೇಷ ವೈದ್ಯಕೀಯ ಉದ್ದೇಶಗಳಲ್ಲಿ ಬಳಸಲಾಗುವ ಉತ್ಪನ್ನ, ಖಾಸಗಿ ಸಂಸ್ಥೆಗಳು...
ವಾಣಿಜ್ಯಸುದ್ದಿ

ಶೀಘ್ರದಲ್ಲಿಯೇ ನಂದಿನಿ ಹಾಲಿನ ದರದಲ್ಲಿ 5 ರೂ. ಹೆಚ್ಚಳ..! : ಕೆಎಂಎಫ್ ನಿರ್ಧಾರ – ಕಹಳೆ ನ್ಯೂಸ್

ಬೆಂಗಳೂರು : ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಲೀಟರ್ ನಂದಿನಿ ಹಾಲಿನ ದರವನ್ನು 5 ರೂ.ಏರಿಕೆ ಮಾಡಬೇಕು ಎಂದು ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೌದು, ಕೆಎಂಎಫ್ ಕೇಂದ್ರ ಕಚೇರಿಯಲ್ಲಿ ನಿನ್ನೆ ಸಭೆ ನಡೆಸಿರುವ ಹಾಲು ಒಕ್ಕೂಟಗಳು, ನಂದಿನಿ ಹಾಲಿನ ದರ ಪರಿಷ್ಕರಣೆಗೆ 14 ಹಾಲಿನ ಒಕ್ಕೂಟಗಳು ಪಟ್ಟು ಹಿಡಿದಿದ್ದು, ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ. ಜುಲೈ 11 ರಂದು ನಂದಿನಿ ಹಾಲಿನ...
ರಾಜಕೀಯರಾಜ್ಯವಾಣಿಜ್ಯಸುದ್ದಿ

ಇಂದಿನಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಶುರು – ಕಹಳೆ ನ್ಯೂಸ್

ಮೈಸೂರು : ಇಂದಿನಿಂದ (ಜೂನ್ 27) ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಆಗಸ್ಟ್ 17 ಅಥವಾ 18 ರಂದು ಮನೆ ಒಡತಿಯರ ಖಾತೆಗೆ 2 ಸಾವಿರ ರೂ ಹಣ ಜಮಾ ಮಾಡಲಾಗುತ್ತದೆ ಎಂದು ಈಗಾಗಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ ಸರ್ಕಾರದ ಸೇವಾಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಥವಾ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಭೌತಿಕವಾಗಿ ಅರ್ಜಿ ಸಲ್ಲಿಸಬಹುದು....
ರಾಜಕೀಯರಾಷ್ಟ್ರೀಯವಾಣಿಜ್ಯಸುದ್ದಿ

ʻವಂದೇ ಭಾರತ್ ಎಕ್ಸ್ ಪ್ರೆಸ್ʼ ರೈಲುಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಏಕಕಾಲದಲ್ಲಿ ಐದು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್ಪ್ರೆಸ್, ಮಡಗಾಂವ್-ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಮತ್ತು ಹಟಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಭೋಪಾಲ್ನಿಂದ ಮೋದಿ ಚಾಲನೆ ನೀಡಲಿದ್ದಾರೆ. ರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್ ಹೊರತುಪಡಿಸಿ, ಉಳಿದ...
ಅಂತಾರಾಷ್ಟ್ರೀಯರಾಷ್ಟ್ರೀಯವಾಣಿಜ್ಯಸುದ್ದಿ

33ನೇ ವಯಸ್ಸಲ್ಲೇ 10 ಖಾಸಗಿ ಜೆಟ್‌ ಹೊಂದಿರುವ ಯುವ ಉದ್ಯಮಿ ‘ ದ ಸ್ಕೈ ಕ್ವೀನ್ ‘ ಕನಿಕಾ ಟೇಕ್ರಿವಾಲ್‌ ಯಶೋಗಾಥೆ ನಿಜಕ್ಕೂ ಸ್ಫೂರ್ತಿದಾಯಕ.!! – ಕಹಳೆ ನ್ಯೂಸ್

ನವದೆಹಲಿ: ಭಾರತ ಸರ್ಕಾರದಿಂದ ರಾಷ್ಟ್ರೀಯ ವಾಣಿಜ್ಯೋದ್ಯಮ ಪ್ರಶಸ್ತಿ ಮತ್ತು ವರ್ಲ್ಡ್‌ ಎಕನಾಮಿಕ್‌ ಫೋರಮ್‌ ನಿಂದ ಯುವ ಜಾಗತಿಕ ನಾಯಕಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಪಾತ್ರರಾಗಿರುವ JetSetGo ಸಿಇಒ ಕನಿಕಾ ಟೇಕ್ರಿವಾಲ್‌ ಭಾರತದ ಶ್ರೀಮಂತ ಮಹಿಳೆಯರಲ್ಲಿ ಒಬ್ಬರಾಗಿದ್ದಾರೆ.   ಕನಿಕಾ ಟೇಕ್ರಿವಾಲ್‌(33 ವರ್ಷ) ಅವರ ಆಸ್ತಿಯ ಒಟ್ಟು ಮೌಲ್ಯ 400 ಕೋಟಿ ರೂಪಾಯಿಗೂ ಅಧಿಕ. ತನ್ನ 22ನೇ ವಯಸ್ಸಿನಲ್ಲೇ ಕನಿಕಾ ಜೆಟ್‌ ಸೆಟ್‌ ಗೋ ಸಂಸ್ಥೆಯನ್ನು ಹುಟ್ಟು ಹಾಕಿದ್ದರು. JetsetGo ಪ್ಲೇನ್‌...
ಬೆಂಗಳೂರುರಾಜ್ಯರಾಷ್ಟ್ರೀಯವಾಣಿಜ್ಯಸುದ್ದಿ

ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ ಶ್ರೀಕೃಷ್ಣನ್ ಹರಿಹರ ಶರ್ಮ ಅಧಿಕಾರ ಸ್ವೀಕಾರ – ಕಹಳೆ ನ್ಯೂಸ್

ಮಂಗಳೂರು: ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಶ್ರೀಕೃಷ್ಣನ್ ಹರಿಹರ ಶರ್ಮ ಅವರು ಬೆಂಗಳೂರಿನ ಬುಲ್‌ಟೆಂಪಲ್‌ ರಸ್ತೆಯ ಬ್ಯಾಂಕಿನ ಕಚೇರಿಯಲ್ಲಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಇವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ. ಅಧಿಕಾರ ಸ್ವೀಕರಿಸಿ ಮಾತನಾಡಿದ ಶ್ರೀಕೃಷ್ಣನ್, 'ಕರ್ಣಾಟಕ ಬ್ಯಾಂಕ್ ಕುಟುಂಬಕ್ಕೆ ಸೇರಲು ಬಹಳ ಹೆಮ್ಮೆಯಾಗುತ್ತಿದೆ. ನಂಬಿಕೆ ಮತ್ತು ಒಳ್ಳೆಯ ಹೆಸರನ್ನು ತಳಪಾಯವಾಗಿ ಬೆಳೆಸಿಕೊಂಡು ಸತತ ನೂರು ವರ್ಷಗಳ ಕಾಲವೂ ಲಾಭವನ್ನು ಘೋಷಿಸುತ್ತಾ ಬಂದಿರುವ...
ರಾಜ್ಯವಾಣಿಜ್ಯಸುದ್ದಿ

ಕರೆಂಟ್ ಬಿಲ್ ಏರಿಕೆಯ ಬೆನ್ನಲ್ಲೇ ಸದ್ದಿಲ್ಲದೆ ಮದ್ಯ ಬೆಲೆ ಏರಿಕೆ ಮಾಡಿದ ಅಬಕಾರಿ ಇಲಾಖೆ ; ಯಾವೆಲ್ಲಾ ಬ್ರ್ಯಾಂಡ್ ಎಷ್ಟು ಬೆಲೆ ಏರಿಕೆ..!? – ಕಹಳೆ ನ್ಯೂಸ್

ಬೆಂಗಳೂರು: ಗೃಹಜ್ಯೋತಿ ಯೋಜನೆಯಲ್ಲಿ 200 ಯೂನಿಟ್ ಫ್ರೀ ಕರೆಂಟ್ ಸಿಗುತ್ತದೆ ಎಂದು ರಾಜ್ಯದ ಜನರು ಸಂತಸಪಟ್ಟರೆ ಕೆಲವೆಡೆ ವಿದ್ಯುತ್ ಬಿಲ್ ಅನ್ನು ದುಪ್ಪಟ್ಟು ಮಾಡಿ ಶಾಕ್ ನೀಡಲಾಗಿದೆ. ಕರೆಂಟ್ ಬಿಲ್ ದರ ಏರಿಕೆ ಬೆನ್ನಲ್ಲೇ ಅಬಕಾರಿ ಇಲಾಖೆಯಿಂದ (Excise Department) ಮದ್ಯ ಪ್ರಿಯರಿಗೆ ಮತ್ತೊಂದು ಶಾಕ್ ನೀಡಿದೆ. ಅಬಕಾರಿ ಇಲಾಖೆ ಸದ್ದಿಲ್ಲದೆ ಮದ್ಯ (Alcohol) ಬೆಲೆ ಏರಿಕೆPrice Hike) ಮಾಡಿದೆ. ಸ್ಲಾಬ್‌ಗಳಲ್ಲಿ ಏರಿಕೆ ಮಾಡಲಾಗಿದ್ದು, ಬಿಯರ್‌ಗೆ 10 ರೂ. ಏರಿಕೆ...
ಬೆಂಗಳೂರುಮಾರುಕಟ್ಟೆರಾಜ್ಯವಾಣಿಜ್ಯಸುದ್ದಿ

Milk Price Hike: ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬರುತ್ತಿದ್ದಂತೆ ದಿಢೀರನೇ ವಿದ್ಯುತ್​ ದರ ಏರಿಕೆ ಆಯ್ತು.., ಈಗ ಗ್ರಾಹಕರಿಗೆ ತಟ್ಟಲಿದೆಯಾ ಹಾಲಿನ ದರ ಏರಿಕೆ ಬಿಸಿ…!? – ಕಹಳೆ ನ್ಯೂಸ್

ಹಾಲಿನ ದರ ಪರಿಷ್ಕರಿಸುವಂತೆ ಬಮೂಲ್ ಪಟ್ಟು ಹಿಡಿದಿದ್ದು ಲೀಟರ್​ ಹಾಲಿನ ಮಾರಾಟದ ದರದ ಮೇಲೆ ₹5 ಏರಿಕೆಗೆ ಪ್ರಸ್ತಾವನೆ ಸಲ್ಲಿಸುವುದಾಗಿ ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ ಮಾಹಿತಿ ನೀಡಿದ್ದಾರೆ.  ಬೆಂಗಳೂರು : ಕಾಂಗ್ರೆಸ್‌ ಸರ್ಕಾರ(Congress) ಆಡಳಿತಕ್ಕೆ ಬರುತ್ತಿದ್ದಂತೆ ದಿಢೀರನೇ ವಿದ್ಯುತ್‌ ದರ(Electricity Hike) ಏರಿಕೆ ಮಾಡಿ ಜನರಿಗೆ ಶಾಕ್ ಕೊಟ್ಟಿತ್ತು. ಇದೀಗಾ ಗ್ರಾಹಕರಿಗೆ ಹಾಲಿನ ದರ ಏರಿಕೆ ಬಿಸಿ ತಟ್ಟುವ ಸಾಧ್ಯತೆ ಇದೆ(Milk Price Hike). ರೈತರಿಗೆ ಕೊಡುತ್ತಿದ್ದ ಹಾಲಿನ ಪ್ರೋತ್ಸಾಹ ಧನ...
1 8 9 10 11 12 17
Page 10 of 17