Tuesday, March 10, 2026

ವಾಣಿಜ್ಯ

ವಾಣಿಜ್ಯಸುದ್ದಿ

ಹೊಸದಾದ ವಿವೋ ವೈ78 5ಜಿ ಫೋನನ್ನು ಲಾಂಚ್ ಗೊಳಿಸಿದ ವಿವೋ ಕಂಪನಿ –ಕಹಳೆ ನ್ಯೂಸ್

ವಿವೋ ಕಂಪನಿ ಹೊಸ ವಿವೋ ವೈ78 5ಜಿ (Vivo Y78 5G) ಫೋನನ್ನು ಲಾಂಚ್ ಮಾಡಿದೆ. ಇದೊಂದು ಮಧ್ಯಮ ಬೆಲೆಯ ಫೋನಾಗಿದ್ದು ಆಕರ್ಷಕ ಕ್ಯಾಮೆರಾ, ಬಲಿಷ್ಠವಾದ ಬ್ಯಾಟರಿ ಸೇರಿದಂತೆ ಅತ್ಯುತ್ತಮ ಫೀಚರ್‌ಗಳನ್ನು ಒಳಗೊಂಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಇಂದು ಒಂದರ ಹಿಂದೆ ಒಂದರAತೆ ಹೊಸ ಹೊಸ ಸ್ಮಾರ್ಟ್ಫೋನುಗಳು ಬಿಡುಗಡೆ ಆಗುತ್ತಿದೆ. ಅತ್ಯುತ್ತಮ ಕ್ಯಾಮೆರಾ ಬ್ಯಾಟರಿ, ಪ್ರೊಸೆಸರ್ ಇರುವ ಕಡಿಮೆ ಬೆಲೆಯ ಮೊಬೈಲ್‌ಗಳು ಭರ್ಜರಿ ಸೇಲ್ ಆಗುತ್ತಿದೆ. ಇದೇ ಸಾಲಿನಲ್ಲಿ ಪ್ರಸಿದ್ಧ ವಿವೋ...
ರಾಜ್ಯವಾಣಿಜ್ಯಸುದ್ದಿ

ಹಣದುಬ್ಬರವನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಶ್ರಮಿಸುತ್ತಿದೆ: ನಿರ್ಮಲಾ ಸೀತಾರಾಮನ್ – ಕಹಳೆ ನ್ಯೂಸ್

ಭಾರತದ ಹಣದುಬ್ಬರವು ಭಾರತೀಯ ರಿಸರ್ವ್ ಬ್ಯಾಂಕ್ ಸಹಿಷ್ಣು ಬ್ಯಾಂಡ್ ಶೇಕಡಾ 2ರಿಂದ ಶೇಕಡಾ 6ಕ್ಕಿಂತ ಹೆಚ್ಚಿದೆ, ಆದಾಗ್ಯೂ, ಇದನ್ನು ನಿಯಂತ್ರಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನಾವು ಅತ್ಯಂತ ಮಾಪನಾಂಕ ನಿರ್ಣಯದ ವಿಧಾನವನ್ನು ತೆಗೆದುಕೊಂಡಿದ್ದು, ಸಹಿಷ್ಣುತೆಯ ಮಿತಿಗಿಂತ ಸ್ವಲ್ಪಮಟ್ಟಿಗೆ ಹೆಚ್ಚು ಹಣದುಬ್ಬರವನ್ನು ಹೊಂದಿದ್ದೇವೆ, ಹಣದುಬ್ಬರ ನಿಯಂತ್ರಿಸಲು ನಿರಂತರವಾಗಿ ಕೆಲಸ ಮಾಡುತ್ತಿದ್ದು ಕಡಿಮೆಯಾಗುವ ನಿರೀಕ್ಷೆಯಿದೆ ಹೇಳಿದ್ದಾರೆ. ಇನ್ನು ಮಾರ್ಚ್ ತಿಂಗಳಲ್ಲಿ ಸಗಟು ಬೆಲೆ...
ರಾಜ್ಯವಾಣಿಜ್ಯಸುದ್ದಿ

ಬೆಲೆ ಏರಿಕೆಯಿಂದ ತತ್ತರಿಸಿರುವ ದೇಶದ ಜನತೆಗೆ ಕೊಂಚ ನಿರಾಳತೆ : ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಇಳಿಕೆ – ಕಹಳೆನ್ಯೂಸ್

ನವದೆಹಲಿ: ಪೆಟ್ರೋಲಿಯಂ ಮತ್ತು ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಪರಿಷ್ಕರಿಸಿವೆ. 19 ಕೆಜಿ ತೂಕದ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ₹171.5 ಕಡಿತಗೊಳಿಸಲಾಗಿದೆ. ಇದರ ಪರಿಣಾಮ, ದೆಹಲಿಯಲ್ಲಿ 19 ಕೆ.ಜಿ ಸಿಲಿಂಡರ್‌ನ ಬೆಲೆ ಈಗ 1,856.50 ರೂಪಾಯಿ ಇದೆ. ಕಳೆದ ತಿಂಗಳು ಕೂಡ 91.50 ರೂ. ಇಳಿಕೆ ಮಾಡಲಾಗಿತ್ತು. ತೈಲ ಕಂಪನಿಗಳು ಈ ವರ್ಷ ಮಾರ್ಚ್‌ 1 ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ...
ದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿ

ಇಂದು ಪುತ್ತೂರಿನ ಮೊದಲ ಶಾಪಿಂಗ್‌ ಮಾಲ್‌ ಲೋರ್ಕಾಪಣೆ ; ಉದ್ಘಾಟನೆಗಾಗಿ ಮದುವಣಗಿತ್ತಿಯಂತೆ ಶೋಭಿಸುತ್ತಿದೆ ಜಿ.ಎಲ್‌.ಒನ್‌  ಮಾಲ್‌ – ಕಹಳೆ ನ್ಯೂಸ್

ಪುತ್ತೂರು: ಜಿ.ಎಲ್‌. ಪ್ರಾಪರ್ಟಿಸ್‌ ಪ್ರವರ್ತಿತ ಜಿ.ಎಲ್‌.ಒನ್‌ ಶಾಪಿಂಗ್‌ ಮಾಲ್‌ ಎ.2 ರಂದು ಲೋರ್ಕಾಪಣೆಗೊಳ್ಳಲಿದ್ದು, ಉದ್ಘಾಟನೆಗಾಗಿ ಮದುವಣಗಿತ್ತಿಯಂತೆ ಶೋಭಿಸುತ್ತಿದೆ..!. ನಗರದ ಮುಖ್ಯ ಬಸ್‌ ನಿಲ್ದಾಣದಿಂದ 500 ಮೀಟರ್‌ ದೂರದಲ್ಲಿ ನಿರ್ಮಾಣಗೊಂಡಿರುವ ಈ ಮಾಲ್‌ 1 ಲಕ್ಷ ಚದರಡಿ ವಿಸ್ತೀರ್ಣದಲ್ಲಿ ಇದೆ. ಒಟ್ಟು ಐದು ಅಂತಸ್ತುಗಳಿವೆ. ಬೇಸ್‌ಮೆಂಟ್‌ನಲ್ಲಿ ವಿಶಾಲ ಪಾರ್ಕಿಂಗ್‌, ನೆಲ ಮಹಡಿ ಮತ್ತು ಪ್ರಥಮ ಮಹಡಿಯಲ್ಲಿ ಶಾಫಿಂಗ್‌ ಮಳಿಗೆ, ಎರಡನೆ ಮಹಡಿಯಲ್ಲಿ ಸುಸಜ್ಜಿತ ಮೂರು ಸಿನೆಮಾ ಥಿಯೇಟರ್‌, ಮಕ್ಕಳ ಮನರಂಜನೆಗಾಗಿ ಗೇಮಿಂಗ್‌...
ದಕ್ಷಿಣ ಕನ್ನಡವಾಣಿಜ್ಯಸುದ್ದಿ

ಭಾರ್ಗವಿ ಬಿಲ್ಡರ್ಸ್ ‘ ಕೈಲಾಶ್ ‘ ವಸತಿ ಸಮುಚ್ಚಯದ ಗುಣನಾಥನ ಮೋಕ್‌ಅಪ್ ಫ್ಲ್ಯಾಟ್‌ಗೆ ಅಭೂತಪೂರ್ವ ಸ್ಪಂದನೆ – ಕಹಳೆ ನ್ಯೂಸ್

ಮಂಗಳೂರು, ಮಾ 27 : ಭಾರ್ಗವಿ ಬಿಲ್ಡರ್ಸ್ ಅವರಿಂದ ಕೊಟ್ಟಾರದ ಮಾಲೆಮಾರ್ ಬಳಿ ನಿರ್ಮಾಣಗೊಳ್ಳುತ್ತಿರುವ ಅತ್ಯಾಧುನಿಕ ಕೈಲಾಶ್ ವಸತಿ ಸಮುಚ್ಚಯದಲ್ಲಿ ಗುಣನಾಥ-ಶಿಲ್ಪಾ ದಂಪತಿಯ ಮೋಕ್‌ಅಪ್ ಫ್ಲ್ಯಾಟ್ ಉದ್ಘಾಟನೆಯ ಬಳಿಕ ಜನರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದೆ. ಈ ಸಮುಚ್ಚಯದಲ್ಲಿ ಶೇ.7.5ಷ್ಟು ಫ್ಲ್ಯಾಟ್‌ಗಳು ಬುಕ್ಕಿಂಗ್ ಆಗಿವೆ. ಬುಕ್ಕಿಂಗ್ ಮಾಡಿದವರು ತಮ್ಮ ಸ್ನೇಹಿತರು, ಪರಿಚಯಸ್ಥರನ್ನು ಇಲ್ಲಿ ಫ್ಲ್ಯಾಟ್ ಬುಕ್ ಮಾಡಲು ಪ್ರೇರೇಪಿಸುತ್ತಿದ್ದಾರೆ. ಇನ್ನು ಕೆಲವೇ ಫ್ಲ್ಯಾಟ್‌ಗಳು ಬಾಕಿ ಉಳಿದಿವೆ.2 ಬಿಎಚ್‌ಕೆ 67 ಲಕ್ಷ ರೂ., 3...
ರಾಷ್ಟ್ರೀಯವಾಣಿಜ್ಯಸುದ್ದಿ

ಅದಾನಿ ಎಂಟರ್‌ಪ್ರೈಸಸ್‌ಗೆ 820 ಕೋಟಿ ನಿವ್ವಳ ಲಾಭ ; ಷೇರು ಬೆಲೆ ಜಿಗಿತ – ಕಹಳೆ ನ್ಯೂಸ್

ಮುಂಬೈ: ಅಕ್ಟೋಬರ್‌-ಡಿಸೆಂಬರ್‌ ಮೂರನೇ ತ್ರೈಮಾಸಿಕದಲ್ಲಿ ಅದಾನಿ ಎಂಟರ್‌ಪ್ರೈಸಸ್‌ (Adani Enterprises Ltd) 820 ಕೋಟಿ ರೂ. ನಿವ್ವಳ (Profit) ಲಾಭಗಳಿಸಿದೆ. 2021ರ ಈ ಅವಧಿಯಲ್ಲಿ11.63 ಕೋಟಿ ರೂ. ನಷ್ಟ ಅನುಭವಿಸಿತ್ತು. ಹಿಂದಿನ ಈ ಅವಧಿಯಲ್ಲಿ 18,757.9 ಕೋಟಿ ರೂ. ಆದಾಯವಿದ್ದರೆ ಈ ಬಾರಿ ಇದು ಶೇ.42ರಷ್ಟು ಏರಿಕೆಯಾಗಿದ್ದು 26,612.2 ಕೋಟಿ ರೂ.ಗೆ ಜಿಗಿದಿದೆ. 2022-23ರ ಹಣಕಾಸು ವರ್ಷದಲ್ಲಿ (Financial Year) ಅದಾನಿ ಎಂಟರ್‌ಪ್ರೈಸಸ್‌ 29,245 ಕೋಟಿ ರೂ. ಆದಾಯ ಮತ್ತು 582.80...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ನಂದಿನಿ ಹಾಲು – ಮೊಸರಿನ ದರ ಏರಿಕೆಗೆ ಬ್ರೇಕ್ ಹಾಕಿದ ಸಿಎಂ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ನಂದಿನಿ ಹಾಲು, ಮೊಸರಿನ ದರಗಳನ್ನು ಏರಿಸಿ ಕೆಎಂಎಫ್​ ಇಂದು ಮಧ್ಯಾಹ್ನ ಆದೇಶ ಹೊರಡಿಸಿತ್ತು. ಇವತ್ತೇ ಮಧ್ಯರಾತ್ರಿಯಿಂದ ಹೊಸ ದರ ಜಾರಿಗೆ ಬರುವುದಿತ್ತು. ಇದರಿಂದ ಬರುವ ಆದಾಯವನ್ನು ಪ್ರೋತ್ಸಾಹ ಧನ ರೂಪದಲ್ಲಿ ರೈತರಿಗೆ ನೀಡಲಾಗುವುದು ಎಂದು ಕೆಎಂಫ್​ ಹೇಳಿತ್ತು. ಆದರೆ ಈಗ ಮುಖ್ಯಮಂತ್ರಿ ಸೂಚನೆ ಹಿನ್ನೆಲೆಯಲ್ಲಿ ಕೆಎಂಫ್​ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಮ್ಮ ತೀರ್ಮಾನವನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ. ದರ ಏರಿಕೆ ಬಗ್ಗೆ ಇಂದು ಸೇಡಂ ನಲ್ಲಿ ಮುಖ್ಯಮಂತ್ರಿ ಪ್ರತಿಕ್ರಿಯಿಸಿ 'ಹಾಲು ದರ...
ರಾಷ್ಟ್ರೀಯವಾಣಿಜ್ಯಸುದ್ದಿ

ಗೌರಿ ಗಣೇಶ ಹಬ್ಬದ ಹೊತ್ತಲ್ಲೇ ಸಿಹಿ ಸುದ್ದಿ: ಅಡುಗೆ ಎಣ್ಣೆ, ಆಹಾರ ಪದಾರ್ಥ, ಎಲೆಕ್ಟ್ರಾನಿಕ್ ವಸ್ತುಗಳ ದರ ಇಳಿಕೆ – ಕಹಳೆ ನ್ಯೂಸ್

ನವದೆಹಲಿ: ಗೌರಿ ಗಣೇಶ ಹಬ್ಬ ಸಮೀಪಿಸುತ್ತಿರುವ ಹೊತ್ತಲ್ಲೇ ದೇಶದ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ಖಾದ್ಯ ತೈಲ, ಆಹಾರ ಪದಾರ್ಥಗಳು, ಎಲೆಕ್ಟ್ರಾನಿಕ್ ವಸ್ತುಗಳ ದರ ಇಳಿಕೆಯಾಗಿದೆ. ಖಾದ್ಯ ತೈಲದ ದರ ಶೇಕಡ 15 ರಿಂದ 20ರಷ್ಟು ಇಳಿಕೆಯಾಗಿದ್ದು, ಬಿಸ್ಕೆಟ್ ತರ ಶೇಕಡ 10 ರಿಂದ 15 ರಷ್ಟು ಇಳಿಕೆಯಾಗಿದೆ. ಉತ್ಪಾದನಾ ವೆಚ್ಚ ತಗ್ಗಿರುವುದು, ಕಚ್ಚಾ ವಸ್ತುಗಳ ಬೆಲೆ ಇಳಿಕೆಯಾಗಿರುವುದರಿಂದ ಎಲೆಕ್ಟ್ರಾನಿಕ್ ವಸ್ತುಗಳ ದರ ಕೂಡ ಕಡಿಮೆಯಾಗಿದೆ. ಪ್ರಮುಖ ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕಾ...
1 9 10 11 12 13 17
Page 11 of 17