Tuesday, March 10, 2026

ವಾಣಿಜ್ಯ

ರಾಷ್ಟ್ರೀಯವಾಣಿಜ್ಯಸುದ್ದಿ

ಬಾಡಿಗೆ ಮನೆ ಮೇಲೂ ಶೇ.18ರಷ್ಟು ಜಿಎಸ್ ಟಿ: ಜುಲೈ 18ರಿಂದ ಜಾರಿ! – ಕಹಳೆ ನ್ಯೂಸ್

ನೋಂದಾಯಿತ ಬಾಡಿಗೆದಾರರು ಕೂಡ ಇನ್ನು ಮುಂದೆ ಜಿಎಸ್ ಟಿ ( GST) ಪಾವತಿಸಬೇಕಾಗಿದೆ. ಕೇಂದ್ರ ಸರಕಾರ ಜುಲೈ 18ರಿಂದ ಈ ನಿಯಮ ಜಾರಿಗೆ ತರುತ್ತಿದೆ. ಜುಲೈ 18ರಿಂದ ಜಾರಿಯಾಗುತ್ತಿರುವ ಹೊಸ ನಿಯಮದ ಪ್ರಕಾರ ಜಿಎಸ್ ಟಿ ನಿಯಮದ ಪ್ರಕಾರ ನೋಂದಾಯಿತ ಬಾಡಿಗೆದಾರರಿಗೆ ಮಾತ್ರ ಈ ನಿಯಮ ಅನ್ವಯ ಆಗಲಿದೆ. ಇದಕ್ಕೂ ಮುನ್ನ ವಾಣಿಜ್ಯ ಬಳಕೆದಾರರು ಅಂದರೆ ಕಚೇರಿ, ಅಂಗಡಿ, ಬಾಡಿಗೆ ಜಾಗಗಳಿಗೆ ಮಾತ್ರ ಜಿಎಸ್ ಟಿ ಅನ್ವಯ ಆಗುತ್ತಿತ್ತು. ಆದರೆ...
ವಾಣಿಜ್ಯಸಿನಿಮಾಸುದ್ದಿ

ಶೂಟಿಂಗ್ ವೇಳೆ ಕಾಲು ಮುರಿದುಕೊಂಡ ಕರಾವಳಿ ಬೆಡಗಿ, ನಟಿ ಶಿಲ್ಪಾ ಶೆಟ್ಟಿ – ಕಹಳೆ ನ್ಯೂಸ್

ಶೂಟಿಂಗ್ ವೇಳೆ ನಟಿ ಶಿಲ್ಪಾ ಶೆಟ್ಟಿ (Shilpa Shetty) ಕಾಲು ಮುರಿದುಕೊಂಡಿದ್ದಾರೆ. ಶೂಟಿಂಗ್ ಸಂದರ್ಭದಲ್ಲಿ ಅವರ ಕಾಲಿಗೆ ಪೆಟ್ಟಾಗಿರೋ ಫೋಟೋವನ್ನು ಶಿಲ್ಪಾ ಸೋಶಿಯಲ್ ಮೀಡಿಯಾದಲ್ಲಿ (Social Media) ಹಂಚಿಕೊಂಡಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ 'ಇಂಡಿಯನ್ ಪೊಲೀಸ್ ಫೋರ್ಸ್​' ('Indian Police Force') ವೆಬ್ ಸೀರಿಸ್​ನಲ್ಲಿ ಶಿಲ್ಪಾ ನಟಿಸುತ್ತಿದ್ದಾರೆ. ಅಮೆಜಾನ್ ಪ್ರೈಮ್ OTTಯಲ್ಲಿ ಈ ವೆಬ್ ಸೀರಿಸ್ ಪ್ರಸಾರವಾಗಲಿದೆ. ರೋಹಿತ್ ಶೆಟ್ಟಿ (Rohith Shetty) ಪ್ರಾಜೆಕ್ಟ್​ಗಳಲ್ಲಿ ಆಯಕ್ಷನ್ (Action)​ ಹೆಚ್ಚೇ ಇರುತ್ತದೆ....
ದಕ್ಷಿಣ ಕನ್ನಡಪುತ್ತೂರುಮಾರುಕಟ್ಟೆವಾಣಿಜ್ಯಸುದ್ದಿ

ಅಡಿಕೆ ಬೇಡಿಕೆ ಹೆಚ್ಚಳ, ಬೆಲೆಯಲ್ಲಿ ಏರಿಕೆ ; ಹೊಸ ಅಡಿಕೆ ಕೆ.ಜಿಗೆ 450 ರೂ., ಹಳೆಯದಕ್ಕೆ 565ರೂ – ಕಹಳೆ ನ್ಯೂಸ್

ಪುತ್ತೂರು, ಜು 20 : ಈ ವಾರ ಹೊಸ ಅಡಿಕೆ ಬೆಲೆಯಲ್ಲಿ ಏರಿಕೆಯ ಬೆಳವಣಿಗೆಯಾಗಿದೆ. ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಕೆ.ಜಿಗೆ 450 ರೂ. ಸನಿಹ ತಲುಪಿದೆ. ಸಹಕಾರಿ ಸಂಸ್ಥೆ ಕ್ಯಾಂಪ್ಕೋಗೆ ಹೋಲಿಸಿದರೆ ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಕೆ.ಜಿಗೆ 7 ರೂ. ಹಳೆ ಅಡಿಕೆ 10 ರೂ. ಗಳಷ್ಟು ಅಧಿಕ ಇದ್ದು ಬೆಳೆಗಾರರು ಹೊರ ಮಾರುಕಟ್ಟೆಯತ್ತ ದೄಷ್ಟಿ ಹರಿಸಿದ್ದಾರೆ, ಪುತ್ತೂರಿನಲ್ಲಿ ಹೊರ ಮಾರುಕಟ್ಟೆಯಲ್ಲಿ ಜು. 19 ರಂದು ಹಳೆಯದಕ್ಕೆ 565ರೂ....
ಬೆಂಗಳೂರುವಾಣಿಜ್ಯಸುದ್ದಿ

ಇಂದಿನಿಂದ ಕೆಎಂಎಫ್​ ಹಾಲಿನ ಉತ್ಪನ್ನಗಳ ಮೇಲೆ ( ಮೊಸರು, ಮಜ್ಜಿಗೆ, ಲಸ್ಸಿ) ಬೆಲೆ ಹೆಚ್ಚಳ – ಕಹಳೆ ನ್ಯೂಸ್

ಬೆಂಗಳೂರು: ಹಾಲಿನ ಉತ್ಪನ್ನಗಳ ಮೇಲೆ ಕೇಂದ್ರ ಸರ್ಕಾರವು ಶೇ 5ರ ಸರಕು ಸೇವಾ ಸುಂಕ (Goods and Service Tax – GST) ವಿಧಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು (Karnataka Milk Federation – KMF) ಮೊಸರು, ಮಜ್ಜಿಗೆ ಮತ್ತು ಲಸ್ಸಿ ಬೆಲೆಗಳನ್ನು ಹೆಚ್ಚಿಸಲು ತೀರ್ಮಾನಿಸಿದೆ. ಪ್ರತಿ ಉತ್ಪನ್ನದ ಮೇಲೆ ಸರಾಸರಿ ₹ 1ರಂದ ₹ 3ರವರೆಗೆ ಬೆಲೆ ಹೆಚ್ಚಾಗಲಿದೆ. ಈ ಮೊದಲು ಲೀಟರ್​ ಮೊಸರಿಗೆ ₹...
ಮಾರುಕಟ್ಟೆರಾಷ್ಟ್ರೀಯವಾಣಿಜ್ಯಸುದ್ದಿ

ರಿಲಯನ್ಸ್ ಸಮೂಹದ ರಿಟೇಲ್ ಘಟಕದ ಅಧ್ಯಕ್ಷೆಯಾಗಿ ಇಶಾ ಅಂಬಾನಿ ನೇಮಕ – ಕಹಳೆ ನ್ಯೂಸ್

ನವದೆಹಲಿ, ಜೂ 29 : ರಿಲಯನ್ಸ್ ಸಮೂಹದ ರಿಟೇಲ್ ಘಟಕದ ಅಧ್ಯಕ್ಷೆಯಾಗಿ ಮುಕೇಶ್ ಅಂಬಾನಿಯವರ ಪುತ್ರಿ ಇಶಾ ಅಂಬಾನಿ ನೇಮಕಗೊಂಡಿದ್ದಾರೆ. ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್‌ನ ಟೆಲಿಕಾಂ ಘಟಕದ ಅಧ್ಯಕ್ಷರಾಗಿ ಮಂಗಳವಾರ ಇಶಾ ಸಹೋದರ ಆಕಾಶ್ ಅಂಬಾನಿ ಅವರನ್ನು ನೇಮಕ ಮಾಡಲಾಗಿತ್ತು. ಇದರ ಬೆನ್ನಲ್ಲೇ ಇಶಾ ಅಂಬಾನಿಯವರಿಗೂ ಪದೋನ್ನತಿ ನೀಡಲಾಗಿದೆ. ಮೆಟಾ ಪ್ಲಾಟ್ಫಾರ್ಮ್ಸ್ ಇಂಕ್‌ನ ಹೂಡಿಕೆಯ ಬಗ್ಗೆ ಮಾತುಕತೆ ನಡೆಸಿದ ತಂಡಗಳಲ್ಲಿ ಇಶಾ, ಆಕಾಶ್ ಇಬ್ಬರೂ ಭಾಗವಹಿಸಿದ್ದಾರೆ....
ಪುತ್ತೂರುವಾಣಿಜ್ಯಸುದ್ದಿ

ಪುತ್ತೂರಿನ Insta Basket ನಲ್ಲಿ ಶನಿವಾರ ಸಂತೆ | ಹೋಲ್ ಸೇಲ್ ದರದಲ್ಲಿ ವಿವಿದ ಬಗೆಯ ತಾಜಾ ಹಣ್ಣು ಮತ್ತು ತರಕಾರಿ ಲಭ್ಯ – ಇಲ್ಲಿದೆ ನೋಡಿ ವಿಶೇಷ ಆಫರ್ ಪ್ರೈಸ್ ಲೀಸ್ಟ್..! – ಕಹಳೆ ನ್ಯೂಸ್

ಪುತ್ತೂರು : ನಗರದ ಬೊಳುವಾರಿನ ಪ್ರಗತಿ ಆಸ್ಪತ್ರೆಯ ಪಕ್ಕದ Insta Basket ನಲ್ಲಿ ಶನಿವಾರ ಸಂತೆ ನಡೆಯಲಿದೆ. ಹೋಲ್ ಸೇಲ್ ದರದಲ್ಲಿ ವಿವಿದ ಬಗೆಯ ತಾಜಾ ಹಣ್ಣು ಮತ್ತು ತರಕಾರಿ ಲಭ್ಯವಾಗಲಿದ್ದು, ವಿಶೇಷ ಆಫರ್ ಗಳನ್ನು ಸಂಸ್ಥೆ ಗ್ರಾಹಕರಿಗೆ ನೀಡಿದೆ. ನಾಳೆ ಬೆಳಗ್ಗೆ 9.00 ಗಂಟೆಗೆ ಸಂತೆಯನ್ನು ಖ್ಯಾತ ಹೋಟೇಲ್ ಉದ್ಯಮಿಗಳಾದ ಗೋಪಾಲಕೃಷ್ಣ ಹೇರಳೆಯವರು ಉದ್ಘಾಟಿಸಲಿದ್ದಾರೆ. ಯಾವ ಹಣ್ಣು - ತರಕಾರಿ ಎಷ್ಟು ದರ..!?...
ದಕ್ಷಿಣ ಕನ್ನಡಪುತ್ತೂರುರಾಜ್ಯವಾಣಿಜ್ಯಸುದ್ದಿ

ಪುತ್ತೂರು ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯಲ್ಲಿ ಕರ್ನಾಟಕದ ಪ್ರಪ್ರಥಮ ಹೈಬಯೋಮ್ ಎಇ ೧೮೦ ಉಪಕರಣದ ಅಳವಡಿಕೆ ; ಮಾ.30-31ರಂದು ನೇರ ಪ್ರಾತ್ಯಕ್ಷಿಕೆ ಹಾಗೂ ಥೈರಾಡ್ ತಪಾಸಣೆಗೆ 50% ರಿಯಾಯಿತಿ – ಕಹಳೆ ನ್ಯೂಸ್

ಪುತ್ತೂರು: ವೈದ್ಯರುಗಳು ಶಿಫಾರಸ್ಸು ಮಾಡುವ ಹಾಗು ಅಸಂಖ್ಯಾತ ಜನರ ನಂಬಿಕೆಯ ಪುತ್ತೂರಿನ ಚೇತನ್ ಪ್ರಕಾಶ್ ಕಜೆ ಅವರ ಮುಂದಾಳತ್ವದಲ್ಲಿ ನಡೆಯುತ್ತಿರುವ ದರ್ಬೆ, ಬೊಳ್ವಾರು, ಸುಳ್ಯ, ಮಾಡಾವು, ಈಶ್ವರಮಂಗಲ ಮತ್ತು ವಿಟ್ಲದಲ್ಲಿ ಶಾಖೆಗಳನ್ನು ಹೊಂದಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಪುತ್ತೂರು ಪ್ರಧಾನ ಸಂಸ್ಥೆಯಲ್ಲಿ ಕರ್ನಾಟಕದಲ್ಲೇ ಪ್ರಪ್ರಥಮ ಅಳವಡಿಕೆಯಾದ ನೂತನ ಉಪಕರಣ 'ಹೈಬಯೋಮ್ ಎಇ ೧೮೦ ಸಹಿತ ಇತರ ಉಪಕರಣಗಳ ನೇರ ಪ್ರಾತ್ಯಕ್ಷಿತೆಗೆ ಮಾ.30-31ರಂದು ಅವಕಾಶ ಕಲ್ಪಿಸಲಾಗಿದೆ. ಹೊಸ ಹೊಸ ವಿದೇಶಗಳಿಂದ ಆಮದಿತ...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಶೀಘ್ರದಲ್ಲೇ ನಂದಿನಿ ಹಾಲಿನ ದರ ಲೀಟರ್ ಗೆ 3 ರೂ. ಹೆಚ್ಚಳ ಸಾಧ್ಯತೆ – ಕಹಳೆ ನ್ಯೂಸ್

ಬೆಂಗಳೂರು, ಮಾ 15 : ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್‌) 'ನಂದಿನಿ' ಹಾಲಿನ ದರ ಹೆಚ್ಚಳ ಮಾಡುವ ಸಿದ್ಧತೆ ನಡೆಸಿದ್ದು, ಈ ತಿಂಗಳ ಅಂತ್ಯದೊಳಗೆ ಪ್ರತಿ ಲೀಟರ್ ಗೆ 3 ರೂ ದರ ಏರಿಸಿ ಪರಿಷ್ಕರಣೆ ಮಾಡುವ ಸಾಧ್ಯತೆ ಇದೆ. ಕರ್ನಾಟಕ ಹಾಲು ಮಹಾಮಂಡಳಿ ನಡೆಸಿದ ಈ ಹಿಂದಿನ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಹೆಚ್ಚಿಸಿ ಸರ್ಕಾರಕ್ಕೆ ಮನವಿ ಮಾಡುವಂತೆ ಹಾಲು ಒಕ್ಕೂಟಗಳು ಒತ್ತಡ ಹೇರಿತ್ತು. ರಾಜ್ಯದ 14 ಹಾಲು...
1 10 11 12 13 14 17
Page 12 of 17