Monday, September 7, 2026

ವಾಣಿಜ್ಯ

ಬೆಂಗಳೂರುರಾಜ್ಯರಾಷ್ಟ್ರೀಯವಾಣಿಜ್ಯಸುದ್ದಿ

ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ ಶ್ರೀಕೃಷ್ಣನ್ ಹರಿಹರ ಶರ್ಮ ಅಧಿಕಾರ ಸ್ವೀಕಾರ – ಕಹಳೆ ನ್ಯೂಸ್

ಮಂಗಳೂರು: ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಶ್ರೀಕೃಷ್ಣನ್ ಹರಿಹರ ಶರ್ಮ ಅವರು ಬೆಂಗಳೂರಿನ ಬುಲ್‌ಟೆಂಪಲ್‌ ರಸ್ತೆಯ ಬ್ಯಾಂಕಿನ ಕಚೇರಿಯಲ್ಲಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಇವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ. ಅಧಿಕಾರ ಸ್ವೀಕರಿಸಿ ಮಾತನಾಡಿದ ಶ್ರೀಕೃಷ್ಣನ್, 'ಕರ್ಣಾಟಕ ಬ್ಯಾಂಕ್ ಕುಟುಂಬಕ್ಕೆ ಸೇರಲು ಬಹಳ ಹೆಮ್ಮೆಯಾಗುತ್ತಿದೆ. ನಂಬಿಕೆ ಮತ್ತು ಒಳ್ಳೆಯ ಹೆಸರನ್ನು ತಳಪಾಯವಾಗಿ ಬೆಳೆಸಿಕೊಂಡು ಸತತ ನೂರು ವರ್ಷಗಳ ಕಾಲವೂ ಲಾಭವನ್ನು ಘೋಷಿಸುತ್ತಾ ಬಂದಿರುವ...
ರಾಜ್ಯವಾಣಿಜ್ಯಸುದ್ದಿ

ಕರೆಂಟ್ ಬಿಲ್ ಏರಿಕೆಯ ಬೆನ್ನಲ್ಲೇ ಸದ್ದಿಲ್ಲದೆ ಮದ್ಯ ಬೆಲೆ ಏರಿಕೆ ಮಾಡಿದ ಅಬಕಾರಿ ಇಲಾಖೆ ; ಯಾವೆಲ್ಲಾ ಬ್ರ್ಯಾಂಡ್ ಎಷ್ಟು ಬೆಲೆ ಏರಿಕೆ..!? – ಕಹಳೆ ನ್ಯೂಸ್

ಬೆಂಗಳೂರು: ಗೃಹಜ್ಯೋತಿ ಯೋಜನೆಯಲ್ಲಿ 200 ಯೂನಿಟ್ ಫ್ರೀ ಕರೆಂಟ್ ಸಿಗುತ್ತದೆ ಎಂದು ರಾಜ್ಯದ ಜನರು ಸಂತಸಪಟ್ಟರೆ ಕೆಲವೆಡೆ ವಿದ್ಯುತ್ ಬಿಲ್ ಅನ್ನು ದುಪ್ಪಟ್ಟು ಮಾಡಿ ಶಾಕ್ ನೀಡಲಾಗಿದೆ. ಕರೆಂಟ್ ಬಿಲ್ ದರ ಏರಿಕೆ ಬೆನ್ನಲ್ಲೇ ಅಬಕಾರಿ ಇಲಾಖೆಯಿಂದ (Excise Department) ಮದ್ಯ ಪ್ರಿಯರಿಗೆ ಮತ್ತೊಂದು ಶಾಕ್ ನೀಡಿದೆ. ಅಬಕಾರಿ ಇಲಾಖೆ ಸದ್ದಿಲ್ಲದೆ ಮದ್ಯ (Alcohol) ಬೆಲೆ ಏರಿಕೆPrice Hike) ಮಾಡಿದೆ. ಸ್ಲಾಬ್‌ಗಳಲ್ಲಿ ಏರಿಕೆ ಮಾಡಲಾಗಿದ್ದು, ಬಿಯರ್‌ಗೆ 10 ರೂ. ಏರಿಕೆ...
ಬೆಂಗಳೂರುಮಾರುಕಟ್ಟೆರಾಜ್ಯವಾಣಿಜ್ಯಸುದ್ದಿ

Milk Price Hike: ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬರುತ್ತಿದ್ದಂತೆ ದಿಢೀರನೇ ವಿದ್ಯುತ್​ ದರ ಏರಿಕೆ ಆಯ್ತು.., ಈಗ ಗ್ರಾಹಕರಿಗೆ ತಟ್ಟಲಿದೆಯಾ ಹಾಲಿನ ದರ ಏರಿಕೆ ಬಿಸಿ…!? – ಕಹಳೆ ನ್ಯೂಸ್

ಹಾಲಿನ ದರ ಪರಿಷ್ಕರಿಸುವಂತೆ ಬಮೂಲ್ ಪಟ್ಟು ಹಿಡಿದಿದ್ದು ಲೀಟರ್​ ಹಾಲಿನ ಮಾರಾಟದ ದರದ ಮೇಲೆ ₹5 ಏರಿಕೆಗೆ ಪ್ರಸ್ತಾವನೆ ಸಲ್ಲಿಸುವುದಾಗಿ ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ ಮಾಹಿತಿ ನೀಡಿದ್ದಾರೆ.  ಬೆಂಗಳೂರು : ಕಾಂಗ್ರೆಸ್‌ ಸರ್ಕಾರ(Congress) ಆಡಳಿತಕ್ಕೆ ಬರುತ್ತಿದ್ದಂತೆ ದಿಢೀರನೇ ವಿದ್ಯುತ್‌ ದರ(Electricity Hike) ಏರಿಕೆ ಮಾಡಿ ಜನರಿಗೆ ಶಾಕ್ ಕೊಟ್ಟಿತ್ತು. ಇದೀಗಾ ಗ್ರಾಹಕರಿಗೆ ಹಾಲಿನ ದರ ಏರಿಕೆ ಬಿಸಿ ತಟ್ಟುವ ಸಾಧ್ಯತೆ ಇದೆ(Milk Price Hike). ರೈತರಿಗೆ ಕೊಡುತ್ತಿದ್ದ ಹಾಲಿನ ಪ್ರೋತ್ಸಾಹ ಧನ...
ವಾಣಿಜ್ಯಸುದ್ದಿ

ಹೊಸದಾದ ವಿವೋ ವೈ78 5ಜಿ ಫೋನನ್ನು ಲಾಂಚ್ ಗೊಳಿಸಿದ ವಿವೋ ಕಂಪನಿ –ಕಹಳೆ ನ್ಯೂಸ್

ವಿವೋ ಕಂಪನಿ ಹೊಸ ವಿವೋ ವೈ78 5ಜಿ (Vivo Y78 5G) ಫೋನನ್ನು ಲಾಂಚ್ ಮಾಡಿದೆ. ಇದೊಂದು ಮಧ್ಯಮ ಬೆಲೆಯ ಫೋನಾಗಿದ್ದು ಆಕರ್ಷಕ ಕ್ಯಾಮೆರಾ, ಬಲಿಷ್ಠವಾದ ಬ್ಯಾಟರಿ ಸೇರಿದಂತೆ ಅತ್ಯುತ್ತಮ ಫೀಚರ್‌ಗಳನ್ನು ಒಳಗೊಂಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಇಂದು ಒಂದರ ಹಿಂದೆ ಒಂದರAತೆ ಹೊಸ ಹೊಸ ಸ್ಮಾರ್ಟ್ಫೋನುಗಳು ಬಿಡುಗಡೆ ಆಗುತ್ತಿದೆ. ಅತ್ಯುತ್ತಮ ಕ್ಯಾಮೆರಾ ಬ್ಯಾಟರಿ, ಪ್ರೊಸೆಸರ್ ಇರುವ ಕಡಿಮೆ ಬೆಲೆಯ ಮೊಬೈಲ್‌ಗಳು ಭರ್ಜರಿ ಸೇಲ್ ಆಗುತ್ತಿದೆ. ಇದೇ ಸಾಲಿನಲ್ಲಿ ಪ್ರಸಿದ್ಧ ವಿವೋ...
ರಾಜ್ಯವಾಣಿಜ್ಯಸುದ್ದಿ

ಹಣದುಬ್ಬರವನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಶ್ರಮಿಸುತ್ತಿದೆ: ನಿರ್ಮಲಾ ಸೀತಾರಾಮನ್ – ಕಹಳೆ ನ್ಯೂಸ್

ಭಾರತದ ಹಣದುಬ್ಬರವು ಭಾರತೀಯ ರಿಸರ್ವ್ ಬ್ಯಾಂಕ್ ಸಹಿಷ್ಣು ಬ್ಯಾಂಡ್ ಶೇಕಡಾ 2ರಿಂದ ಶೇಕಡಾ 6ಕ್ಕಿಂತ ಹೆಚ್ಚಿದೆ, ಆದಾಗ್ಯೂ, ಇದನ್ನು ನಿಯಂತ್ರಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನಾವು ಅತ್ಯಂತ ಮಾಪನಾಂಕ ನಿರ್ಣಯದ ವಿಧಾನವನ್ನು ತೆಗೆದುಕೊಂಡಿದ್ದು, ಸಹಿಷ್ಣುತೆಯ ಮಿತಿಗಿಂತ ಸ್ವಲ್ಪಮಟ್ಟಿಗೆ ಹೆಚ್ಚು ಹಣದುಬ್ಬರವನ್ನು ಹೊಂದಿದ್ದೇವೆ, ಹಣದುಬ್ಬರ ನಿಯಂತ್ರಿಸಲು ನಿರಂತರವಾಗಿ ಕೆಲಸ ಮಾಡುತ್ತಿದ್ದು ಕಡಿಮೆಯಾಗುವ ನಿರೀಕ್ಷೆಯಿದೆ ಹೇಳಿದ್ದಾರೆ. ಇನ್ನು ಮಾರ್ಚ್ ತಿಂಗಳಲ್ಲಿ ಸಗಟು ಬೆಲೆ...
ರಾಜ್ಯವಾಣಿಜ್ಯಸುದ್ದಿ

ಬೆಲೆ ಏರಿಕೆಯಿಂದ ತತ್ತರಿಸಿರುವ ದೇಶದ ಜನತೆಗೆ ಕೊಂಚ ನಿರಾಳತೆ : ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಇಳಿಕೆ – ಕಹಳೆನ್ಯೂಸ್

ನವದೆಹಲಿ: ಪೆಟ್ರೋಲಿಯಂ ಮತ್ತು ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಪರಿಷ್ಕರಿಸಿವೆ. 19 ಕೆಜಿ ತೂಕದ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ₹171.5 ಕಡಿತಗೊಳಿಸಲಾಗಿದೆ. ಇದರ ಪರಿಣಾಮ, ದೆಹಲಿಯಲ್ಲಿ 19 ಕೆ.ಜಿ ಸಿಲಿಂಡರ್‌ನ ಬೆಲೆ ಈಗ 1,856.50 ರೂಪಾಯಿ ಇದೆ. ಕಳೆದ ತಿಂಗಳು ಕೂಡ 91.50 ರೂ. ಇಳಿಕೆ ಮಾಡಲಾಗಿತ್ತು. ತೈಲ ಕಂಪನಿಗಳು ಈ ವರ್ಷ ಮಾರ್ಚ್‌ 1 ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ...
ದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿ

ಇಂದು ಪುತ್ತೂರಿನ ಮೊದಲ ಶಾಪಿಂಗ್‌ ಮಾಲ್‌ ಲೋರ್ಕಾಪಣೆ ; ಉದ್ಘಾಟನೆಗಾಗಿ ಮದುವಣಗಿತ್ತಿಯಂತೆ ಶೋಭಿಸುತ್ತಿದೆ ಜಿ.ಎಲ್‌.ಒನ್‌  ಮಾಲ್‌ – ಕಹಳೆ ನ್ಯೂಸ್

ಪುತ್ತೂರು: ಜಿ.ಎಲ್‌. ಪ್ರಾಪರ್ಟಿಸ್‌ ಪ್ರವರ್ತಿತ ಜಿ.ಎಲ್‌.ಒನ್‌ ಶಾಪಿಂಗ್‌ ಮಾಲ್‌ ಎ.2 ರಂದು ಲೋರ್ಕಾಪಣೆಗೊಳ್ಳಲಿದ್ದು, ಉದ್ಘಾಟನೆಗಾಗಿ ಮದುವಣಗಿತ್ತಿಯಂತೆ ಶೋಭಿಸುತ್ತಿದೆ..!. ನಗರದ ಮುಖ್ಯ ಬಸ್‌ ನಿಲ್ದಾಣದಿಂದ 500 ಮೀಟರ್‌ ದೂರದಲ್ಲಿ ನಿರ್ಮಾಣಗೊಂಡಿರುವ ಈ ಮಾಲ್‌ 1 ಲಕ್ಷ ಚದರಡಿ ವಿಸ್ತೀರ್ಣದಲ್ಲಿ ಇದೆ. ಒಟ್ಟು ಐದು ಅಂತಸ್ತುಗಳಿವೆ. ಬೇಸ್‌ಮೆಂಟ್‌ನಲ್ಲಿ ವಿಶಾಲ ಪಾರ್ಕಿಂಗ್‌, ನೆಲ ಮಹಡಿ ಮತ್ತು ಪ್ರಥಮ ಮಹಡಿಯಲ್ಲಿ ಶಾಫಿಂಗ್‌ ಮಳಿಗೆ, ಎರಡನೆ ಮಹಡಿಯಲ್ಲಿ ಸುಸಜ್ಜಿತ ಮೂರು ಸಿನೆಮಾ ಥಿಯೇಟರ್‌, ಮಕ್ಕಳ ಮನರಂಜನೆಗಾಗಿ ಗೇಮಿಂಗ್‌...
ದಕ್ಷಿಣ ಕನ್ನಡವಾಣಿಜ್ಯಸುದ್ದಿ

ಭಾರ್ಗವಿ ಬಿಲ್ಡರ್ಸ್ ‘ ಕೈಲಾಶ್ ‘ ವಸತಿ ಸಮುಚ್ಚಯದ ಗುಣನಾಥನ ಮೋಕ್‌ಅಪ್ ಫ್ಲ್ಯಾಟ್‌ಗೆ ಅಭೂತಪೂರ್ವ ಸ್ಪಂದನೆ – ಕಹಳೆ ನ್ಯೂಸ್

ಮಂಗಳೂರು, ಮಾ 27 : ಭಾರ್ಗವಿ ಬಿಲ್ಡರ್ಸ್ ಅವರಿಂದ ಕೊಟ್ಟಾರದ ಮಾಲೆಮಾರ್ ಬಳಿ ನಿರ್ಮಾಣಗೊಳ್ಳುತ್ತಿರುವ ಅತ್ಯಾಧುನಿಕ ಕೈಲಾಶ್ ವಸತಿ ಸಮುಚ್ಚಯದಲ್ಲಿ ಗುಣನಾಥ-ಶಿಲ್ಪಾ ದಂಪತಿಯ ಮೋಕ್‌ಅಪ್ ಫ್ಲ್ಯಾಟ್ ಉದ್ಘಾಟನೆಯ ಬಳಿಕ ಜನರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದೆ. ಈ ಸಮುಚ್ಚಯದಲ್ಲಿ ಶೇ.7.5ಷ್ಟು ಫ್ಲ್ಯಾಟ್‌ಗಳು ಬುಕ್ಕಿಂಗ್ ಆಗಿವೆ. ಬುಕ್ಕಿಂಗ್ ಮಾಡಿದವರು ತಮ್ಮ ಸ್ನೇಹಿತರು, ಪರಿಚಯಸ್ಥರನ್ನು ಇಲ್ಲಿ ಫ್ಲ್ಯಾಟ್ ಬುಕ್ ಮಾಡಲು ಪ್ರೇರೇಪಿಸುತ್ತಿದ್ದಾರೆ. ಇನ್ನು ಕೆಲವೇ ಫ್ಲ್ಯಾಟ್‌ಗಳು ಬಾಕಿ ಉಳಿದಿವೆ.2 ಬಿಎಚ್‌ಕೆ 67 ಲಕ್ಷ ರೂ., 3...
1 10 11 12 13 14 19
Page 12 of 19