Wednesday, March 11, 2026

ವಾಣಿಜ್ಯ

ದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿ

ಫೆ. 11 ಮತ್ತು ಫೆ. 12 ರಂದು ಪುತ್ತೂರಿನಲ್ಲಿ ರೆನಾಲ್ಟ್‌ ಪುತ್ತೂರು ” ನಮ್ಮ ರೆನಾಲ್ಟ್‌ ಗಾಡಿ ಹಬ್ಬ ” ; ನಿಮ್ಮ ಹಳೇ ಕಾರನ್ನು ವಿನೂತನ ರೆಲಾಲ್ಟ್ ನೊಂದಿಗೆ ಬದಲಾಯಿಸಿ – ಆಕರ್ಷಕ ಆಫರ್, ರಿಯಾಯಿತಿ ಲಭ್ಯ – ಕಹಳೆ ನ್ಯೂಸ್

ಪುತ್ತೂರು : ಪ್ರತಿಷ್ಠಿತ ರೆನಾಲ್ಟ್‌ ಕಂಪನಿಯ ಕಾರುಗಳ ಬೃಹತ್ ಮಾರಾಟ ಮೇಳ ಪುತ್ತೂರಿನಲ್ಲಿ ಆಯೋಜನೆಗೊಂಡಿದ್ದು, ಫೆ.11 ಮತ್ತು ಫೆ.12 ರಂದು ಪುತ್ತೂರಿನ ಗುರುಪ್ರಸಾದ್ ಬಿಲ್ಡಿಂಗ್, ದುಗ್ಗಮ್ಮ ದೇರಣ್ಣ ಹಾಲ್ ಬಳಿ ದರ್ಬೆ ಬೈಪಾಸ್ ನಲ್ಲಿ ನಡೆಯಲಿದೆ. " ನಮ್ಮ ರೆನಾಲ್ಟ್‌ ಗಾಡಿ ಹಬ್ಬ " ದ ಹೆಚ್ಚಿನ ಮಾಹಿತಿಗಾಗಿ 9606952887 ಸಂಖ್ಯೆಗೆ ಸಂಪರ್ಕಿಸಬಹುದು. ಅತ್ಯಾಕರ್ಷಕ ಆಫರ್ ಹಾಗೂ ವಿಶೇಷ ರಿಯಾಯಿತಿ ಲಭ್ಯವಿದೆ. ಗ್ರಾಹಕರು ತಕ್ಷಣ ತ್ವರೆಮಾಡಿ ಎಂದು ಸಂಸ್ಥೆ ಪ್ರಕಟಣೆಯಲ್ಲಿ...
ಮಾರುಕಟ್ಟೆರಾಷ್ಟ್ರೀಯವಾಣಿಜ್ಯಸುದ್ದಿ

ಬ್ಯಾಂಕ್‍ಗಳಿಗೆ 4 ದಿನ ರಜೆ ; ತುರ್ತು ವಹಿವಾಟುಗಳನ್ನು ಇಂದೇ ಮುಗಿಸಿಕೊಳ್ಳಿ – ಕಹಳೆ ನ್ಯೂಸ್

ನವದೆಹಲಿ: ಭಾರತದಲ್ಲಿ ಮುಂದಿನ ವಾರದಲ್ಲಿ ಒಟ್ಟು ನಾಲ್ಕು ದಿನಗಳು ಬ್ಯಾಂಕ್‍ಗೆ ರಜೆ ಇರಲಿದೆ. ಹೀಗಾಗಿ ಜನರು ಅಗತ್ಯವಿರುವ ಬ್ಯಾಂಕ್ ವಹಿವಾಟುಗಳನ್ನು ಆದಷ್ಟು ಬೇಗವೇ ಮುಗಿಸಿದರೆ ಮುಂದೆ ಎದುರಾಗಬಹುದಾದ ಸಮಸ್ಯೆಗಳನ್ನು ತಡೆಯಬಹುದು. ಮುಂದಿನ ವಾರದಲ್ಲಿ ಒಟ್ಟು ನಾಲ್ಕು ದಿನಗಳವರೆಗೆ ಬ್ಯಾಂಕ್‍ಗಳಿಗೆ ರಜೆ ಇರಲಿದ್ದು, ಜನರು ತಮ್ಮ ಬ್ಯಾಂಕ್‍ಗಳಲ್ಲಿ ಅತ್ಯಂತ ಅಗತ್ಯ ಹಾಗೂ ತುರ್ತು ವಹಿವಾಟುಗಳ ಬಾಕಿ ಉಳಿಸಿದ್ದಲ್ಲಿ ಆದಷ್ಟು ಬೇಗ ಅದನ್ನು ಮುಗಿಸಿಕೊಳ್ಳಲು ಸೂಚನೆ ನೀಡಲಾಗುತ್ತಿದೆ. ಬ್ಯಾಂಕ್ ರಜೆಯ ಸಮಯದಲ್ಲಿ ಗ್ರಾಹಕರು ಪ್ರಮುಖ...
ರಾಜ್ಯರಾಷ್ಟ್ರೀಯವಾಣಿಜ್ಯಸುದ್ದಿ

ನಿಮ್ಮ ಸ್ಮಾರ್ಟ್ ಫೋನ್‍ಗಳಲ್ಲಿ 10 ಅಪ್ಲಿಕೇಶನ್‍ಗಳಿದ್ದರೆ ಕೂಡಲೇ ಡಿಲೀಟ್ ಮಾಡಿ – ಕಹಳೆ ನ್ಯೂಸ್

ನೀವು ಆಂಡ್ರಾಯ್ಡ್ ಫೋನ್ ಬಳಸುತ್ತಿದ್ದರೆ, ಕೆಲವು ಅಪ್ಲಿಕೇಶನ್‍ಗಳನ್ನು ಡೌನ್‍ಲೋಡ್ ಮಾಡುವ ಮೊದಲು ಬಹಳ ಜಾಗರೂಕರಾಗಿರುವುದು ಅಗತ್ಯ. ಕೆಲವು ಅಪ್ಲಿಕೇಶನ್‍ಗಳು ನಿಮ್ಮ ಫೋನ್‍ನ ಬ್ಯಾಂಕಿಂಗ್ ವಿವರಗಳನ್ನು ಕದಿಯುತ್ತವೆ ಎಂಬ ವಿಷಯ ತಿಳಿದುಬಂದಿದೆ. 3 ಲಕ್ಷಕ್ಕೂ ಹೆಚ್ಚು ಬಳಕೆದಾರರು ಈ ಬ್ಯಾಂಕಿಂಗ್ ಟ್ರೋಜನ್ ಮಾಲ್‍ವೇರ್ ಅನ್ನು ಡೌನ್‍ಲೋಡ್ ಮಾಡಿದ್ದಾರೆ ಎಂಬ ಆಘಾತಕಾರಿ ವಿಷಯವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಸಾಮಾನ್ಯವಾಗಿ ಡೌನ್‍ಲೋಡ್ ಮಾಡುವ ಅಪ್ಲಿಕೇಶನ್‍ಗಳು ನಾಲ್ಕು ಬಗೆಯ ಮಾಲ್‍ವೇರ್‌ಗಳಿಗೆ ಎಡೆಮಾಡಿಕೊಡುತ್ತದೆ. ಅದರಲ್ಲಿ ಒಂದು ಬ್ಯಾಂಕಿಂಗ್ ಸಂಬಂಧಿತ...
ಜಿಲ್ಲೆವಾಣಿಜ್ಯಸುದ್ದಿ

ಲಾಕ್‌ಡೌನ್‌ನಿಂದ ಪ್ರಮುಖ ಧಾರ್ಮಿಕ ಕೇಂದ್ರಗಳ ಆದಾಯಕ್ಕೆ ಕುತ್ತು..!- ಯಾವ-ಯಾವ ದೇವಾಲಯಕ್ಕೆ ಎಷ್ಟು ರೂ ನಷ್ಟ…? – ಕಹಳೆ ನ್ಯೂಸ್

ಕೊರೊನಾ ಮಹಾಮಾರಿಗೆ ರಾಜ್ಯದ ಎಲ್ಲಾ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ದೇವಸ್ಥಾನ ಗಳಿಗೆ ಕೊಟ್ಯಾಂತರ ರೂ ಆರ್ಥಿಕ ನಷ್ಟವುಂಟಾಗಿದ್ದು , ಅದರಲ್ಲಿ ಕೆಲವು ಪ್ರಮುಖ ದೇವಾಲಯಗಳ ಅಂದಾಜು ನಷ್ಟದ ಲೆಕ್ಕಾಚಾರ ಸಿಕ್ಕಿದೆ. ರಾಜ್ಯದ ಪ್ರಮುಖ 15 ದೇವಸ್ಥಾನಗಳ ಸರಾಸರಿ ಅಂದಾಜು ಲೆಕ್ಕವನ್ನು ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಅವರು ನೀಡಿದ್ದು , ಕಳೆದ ಎರಡು ತಿಂಗಳಿನಲ್ಲಿ 89.5 ಕೋಟಿ ರೂ ನಷ್ಟ ಉಂಟಾಗಿದೆ...
ದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿಸುಳ್ಯ

ಇಂದಿನಿಂದ ” ತಿರುಮಲ ಹೋಂಡಾ”ದ ಎಲ್ಲಾ ಶೋರೂಂಗಳು ಓಪನ್ ; ಎಲ್ಲಾ ಸಿಬ್ಬಂದಿಗಳಿಗೂ ವ್ಯಾಕ್ಸಿನೇಷನ್‌, ಕೋವಿಡ್ ಟೆಸ್ಟ್..! – ಸಂಪೂರ್ಣ ಸುರಕ್ಷಿತೆಯೊಂದಿಗೆ ಗ್ರಾಹಕರ ಸೇವೆಗೆ ಸಿದ್ಧವಾಗಿದೆ ಪರಿಸರದ ನಂ.1 ಗ್ರಾಹಕರ ಸ್ನೇಹಿ ಸಂಸ್ಥೆ – ಕಹಳೆ ನ್ಯೂಸ್

ಪುತ್ತೂರು: ಕೊರೋನಾ ಸಂಕಷ್ಟದಿಂದ ನಲುಗುತ್ತಿದ್ದ ಉದ್ಯಮ ಕ್ಷೇತ್ರಗಳು‌ ಇಂದಿನಿಂದ ಚೇತರಿಕೆ ಕಂಡಿದ್ದು, ಕರಾವಳಿಯಲ್ಲಿ ಇಂದಿನಿಂದ ಎಲ್ಲಾ ಅಂಗಡಿ ಮುಂಗಟ್ಟುಗಳು ಸೀಮಿತ ಅವಧಿಯಲ್ಲಿ ತೆರೆದಿದ್ದು, ವ್ಯಾಪರ ವೈವಾಟುಗಳಿಗೆ ಅನುಮತಿಯನ್ನು ಜಿಲ್ಲಾಡಳಿತ ನೀಡಿದೆ. ಜಿಲ್ಲೆಯ ನಂ.೧ ದ್ವಿಚಕ್ರ ವಾಹನಗಳ ಶೋರೂಂ ತಿರುಮಲ ಹೋಂಡಾ ಸಂಸ್ಥೆ ಇಂದಿನಿಂದ ಕಾರ್ಯಾಚರಣೆಯನ್ನು, ತನ್ನ ಎಲ್ಲಾ ಗ್ರಾಹಕರಿಗೆ ಸೇವೆಯನ್ನು ನೀಡಲಿದ್ದು, ಸಂಪೂರ್ಣ ಕೋವಿಡ್ ನಿಯಮಾವಳಿಗಳ ಪಾಲನೆಯನ್ನು ಮಾಡಿಕೊಂಡು ಸನ್ನಧವಾಗಿದೆ. ಎಲ್ಲಾ ಸಿಬ್ಬಂದಿಗಳು ವ್ಯಾಕ್ಸಿನೇಷನ್‌ : ತಿರುಮಲ ಹೊಂಡಾ ಸಂಸ್ಥೆಯ...
ದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿ

ಫೆ.೨೦ ರಂದು `ಪುತ್ತೂರು ಸುದ್ದಿ ಚಾನೆಲ್’ ಲೋಕಾರ್ಪಣೆ ; ಲೋಕಲ್ ವೋಕಲ್ ಕಾರ್ಯಕ್ರಮಕ್ಕೆ ಚಾಲನೆ ಸುದ್ದಿ ವರ್ಷದ ಪ್ರಶಸ್ತಿ ಪುರಸ್ಕೃತ ಸಾಧಕರಿಗೆ ಸನ್ಮಾನ – ಕಹಳೆ ನ್ಯೂಸ್

ಪುತ್ತೂರು: `ಪುತ್ತೂರು ಸುದ್ದಿ ಚಾನೆಲ್' ಲೋಕಾರ್ಪಣೆ, ಲೋಕಲ್ ವೋಕಲ್ ಕಾರ್ಯಕ್ರಮಕ್ಕೆ ಚಾಲನೆ, ಸುದ್ದಿ ವರ್ಷದ ಪ್ರಶಸ್ತಿ ಪುರಸ್ಕೃತ ಸಾಧಕರಿಗೆ ಸನ್ಮಾನ ಸಹಿತ ವಿವಿಧ ಕಾರ್ಯಕ್ರಮಗಳು ಫೆ.೨೦ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಬೆಳಿಗ್ಗೆ ೧೧.೩೦ಕ್ಕೆ ಪುತ್ತೂರು ದೇವಣ್ಣ ಕಿಣಿ ಕಟ್ಟಡದಲ್ಲಿರುವ ಸುದ್ದಿ ಮೀಡಿಯಾ ಸೆಂಟರ್‌ನಲ್ಲಿ ಸುದ್ದಿ ಚಾನೆಲ್ ಕಛೇರಿ ಉದ್ಘಾಟನೆ ಮತ್ತು ಖ್ಯಾತ ಕಲಾವಿದರನ್ನೊಳಗೊಂಡ `ಅಂಬರ ಮರ್ಲೆರ್' ತುಳು ಹಾಸ್ಯ ಧಾರಾವಾಹಿಗೆ ಕರ್ನಾಟಕ ಸರಕಾರದ ಬಂದರು, ಮೀನುಗಾರಿಕೆ...
ವಾಣಿಜ್ಯ

ಇಎಂಐ ಪಾವತಿ ಕುರಿತು RBI ನಿಂದ ಮಹತ್ವದ ನಿರ್ಧಾರ – ಕಹಳೆ ನ್ಯೂಸ್

ಕೊರೊನಾ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಜಾರಿಗೆ ತಂದ ಲಾಕ್ ಡೌನ್ ನಿಂದಾಗಿ ಸಾಲ ಮರುಪಾವತಿ ಕಷ್ಟವೆಂಬ ಕಾರಣಕ್ಕೆ ಇಎಂಐ ವಿನಾಯಿತಿ ನೀಡಲಾಗಿದ್ದು, ಸೆಪ್ಟೆಂಬರ್‌ನಿಂದ ಇದು ಜಾರಿಯಲ್ಲಿರುವುದಿಲ್ಲ. ಕೇಂದ್ರ ಸರಕಾರ ಇಎಂಐ ವಿನಾಯಿತಿ ವಿಸ್ತರಣೆ ಮಾಡಲು ಸಿದ್ಧವಿದ್ದರೂ, ಆರ್‌ಬಿಐ ಇದಕ್ಕೆ ಒಪ್ಪುತ್ತಿಲ್ಲ. ಈ ಬಗ್ಗೆ ಮಾತನಾಡಿರುವ ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಸಾಲ ಪಾವತಿ ಮುಂದೂಡುವುದು ತಾತ್ಕಾಲಿಕ ಪರಿಹಾರ. ಇದರಿಂದ ಬ್ಯಾಂಕ್ ‌ಗಳಿಗೆ ಭಾರಿ ಸಮಸ್ಯೆಯಾಗಲಿದೆ. ಇದರೊಂದಿಗೆ ಸಾಲ ಮರುಪಾವತಿದಾರರಿಗೂ ಪರಿಹಾರ...
ವಾಣಿಜ್ಯ

ಜಿಡಿಪಿ ದತ್ತಾಂಶ ಆಗಸ್ಟ್ 31ಕ್ಕೆ ಬಿಡುಗಡೆ; 24 ವರ್ಷದಲ್ಲೇ ಹೀನಾಯ ಕುಸಿತದ ನಿರೀಕ್ಷೆ – ಕಹಳೆ ನ್ಯೂಸ್

ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್ ನಿಂದ ಜೂನ್ ತನಕದ ಮೊದಲ ತ್ರೈ ಮಾಸಿಕದಲ್ಲಿ G20 ರಾಷ್ಟ್ರಗಳ ಪೈಕಿಯೇ ಭಾರತದ ಜಿಡಿಪಿ (ಗ್ರಾಸ್ ಡೊಮೆಸ್ಟಿಕ್ ಪ್ರಾಡಕ್ಟ್) ಭಾರೀ ಪ್ರಮಾಣದಲ್ಲಿ ಕುಗ್ಗಲಿದೆ. ಕೊರೊನಾ ನಿಯಂತ್ರಣಕ್ಕಾಗಿ ಹೇರಿದ ಕಠಿಣ ಲಾಕ್ ಡೌನ್ ನ ಪರಿಣಾಮ ಆರ್ಥಿಕತೆ ಮೇಲೆ ದೊಡ್ಡ ಮಟ್ಟದಲ್ಲಿ ಆಗಲಿದೆ. ಜೂನ್ 30ಕ್ಕೆ ಕೊನೆಯಾದ ತ್ರೈಮಾಸಿಕದ ಫಲಿತಾಂಶ ಆಗಸ್ಟ್ 31, 2020ರ ಸೋಮವಾರ ಬಿಡುಗಡೆ ಆಗಲಿದೆ. 1996ರಿಂದ ಭಾರತದಲ್ಲಿ ತ್ರೈಮಾಸಿಕವಾಗಿ ಜಿಡಿಪಿ ದತ್ತಾಂಶ...
1 11 12 13 14 15 17
Page 13 of 17