Thursday, July 23, 2026

ವಾಣಿಜ್ಯ

ವಾಣಿಜ್ಯ

ಆಸಕ್ತಿಯುಳ್ಳ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಪ್ರಗತಿ ಸ್ಟಡಿ ಸೆಂಟರ್‍ನಲ್ಲಿ 3 ದಿನಗಳ ಕಾರ್ಯಾಗಾರ ! – ಕಹಳೆ ನ್ಯೂಸ್

ಪುತ್ತೂರು : ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಆಗರವಾಗಿರುವ ಪ್ರಗತಿ ಎಜ್ಯುಕೇಶನ್ ಫೌಂಡೇಶನ್(ರಿ). ಪುತ್ತೂರು ವತಿಯಿಂದ ಶಿಕ್ಷಕ/ಉಪನ್ಯಾಸಕರಿಗೆ ವಿವಿಧ ಸಂಪನ್ಮೂಲ ವ್ಯಕ್ತಿಗಳಿಂದ ಮೂರು ದಿನಗಳ ಕಾರ್ಯಗಾರ ‘TEACHER- the index of forefinger’ ಎ.8 ರಿಂದ ಎ.10ರವರೆಗೆ ಪುತ್ತೂರಿನ ಹೃದಯಭಾಗದ ಧರ್ಮಸ್ಥಳ ಬಿಲ್ಡಿಂಗ್‍ನಲ್ಲಿ ಕಾರ್ಯಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‍ನಲ್ಲಿ ಜರುಗಲಿದೆ. ಬೆಳಗ್ಗೆ 9.30 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ಅಪರಾಹ್ನ 1.00 ಗಂಟೆಗೆ ಮುಕ್ತಾಯಗೊಳ್ಳಲಿದೆ. ಎ. 08ರಂದು ಖ್ಯಾತ ಸಾಹಿತಿ ಗಿರಿಮನೆ ಶ್ಯಾಮರಾವ್...
ವಾಣಿಜ್ಯ

6, 7, 8ನೇ ತರಗತಿ ವಿದ್ಯಾರ್ಥಿಗಳಿಗೆ “ ANSWER -2018 ” ಪ್ರಗತಿ ಸ್ಟಡಿ ಸೆಂಟರ್‍ನಲ್ಲಿ ಎಪ್ರಿಲ್ 12ರಿಂದ ತರಗತಿಗಳು ಆರಂಭ – ಕಹಳೆ ನ್ಯೂಸ್

ಪುತ್ತೂರು : ಹೃದಯ ಭಾಗದ ಧರ್ಮಸ್ಥಳ ಬಿಲ್ಡಿಂಗ್‍ನಲ್ಲಿ ಪ್ರಗತಿ ಎಜ್ಯುಕೇಶನಲ್ ಫೌಂಢೇಶನ್(ರಿ)ಪುತ್ತೂರು ಇದರ ಅಧೀನಕ್ಕೆ ಒಳಪಟ್ಟಿರುವ ಪ್ರಗತಿ ಸ್ಟಡಿ ಸೆಂಟರ್‍ನಲ್ಲಿ ಪ್ರಗತಿಯ ವಿನೂತನ ಪರಿಕಲ್ಪನೆಯಾದ ದ್ವಿತೀಯ ವರುಷದ ANSWER 2018 ಏಪ್ರಿಲ್ 12 ಗುರುವಾರದಂದು ಪ್ರಾರಂಭಗೊಳ್ಳಲಿದೆ. ಈ ನಿಟ್ಟಿನಲ್ಲಿ ಸಂಸ್ಥೆಯ ಸಂಚಾಲಕರಾದ ಪಿ.ವಿ.ಗೋಕುಲ್‍ನಾಥ್‍ರವರು ಮಾತನಾಡುತ್ತಾ We give children the key to device, construct and live their own future. “ಶಿಕ್ಷಣ ಎಂಬುದು ನಿಂತ ನೀರಲ್ಲ”. ಈ...
ವಾಣಿಜ್ಯ

ಚಿನ್ನಾಭರಣ ಪ್ರೇಮಿಗಳಿಗೊಂದು ಸಿಹಿಸುದ್ದಿ ; ನಿಮ್ಮ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‍ನಲ್ಲಿ `ವರುಷದ ಹರುಷ’ ಸಂಭ್ರಮಕ್ಕೆ ಚಾಲನೆ – ಕಹಳೆ ನ್ಯೂಸ್

ಪುತ್ತೂರು : ಸ್ವರ್ಣೋದ್ಯಮದಲ್ಲಿ ಆರು ದಶಕಗಳ ಅಗಾಧ ಅನುಭವ ಹೊಂದಿ ಗ್ರಾಹಕರಿಗೆ ನಿಕಟವಾಗಿರುವ ಪ್ರತಿಷ್ಟಿತ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯಲ್ಲಿ `ವರುಷದ ಹರುಷ' ಸಂಭ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಪುತ್ತೂರು, ಸುಳ್ಯ ಹಾಗೂ ಹಾಸನ ಈ 3 ಶೋರೂಂಗಳನ್ನು ಎಪ್ರಿಲ್ 2 ರಂದೇ ಆರಂಭ ಮಾಡಿದ ವಿಶೇಷವಾಗಿ `ವರುಷದ ಹರುಷ ಸಂಭ್ರಮ'ವನ್ನು ಗ್ರಾಹಕರೊಂದಿಗೆ ಈ ದಿನದಿಂದ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗ್ರಾಹಕರಿಗೆ ವಿಶೇಷ ಆಫರ್‍ಗಳೊಂದಿಗಿನ ಮಾರಾಟವನ್ನು ಸಂಸ್ಥೆ ಹಮ್ಮಿಕೊಂಡಿದೆ....
1 17 18 19
Page 19 of 19