Friday, April 24, 2026

ವಾಣಿಜ್ಯ

ದೆಹಲಿರಾಜಕೀಯರಾಜ್ಯವಾಣಿಜ್ಯಸುದ್ದಿ

AI ದುರ್ಬಳಕೆ ; ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿಗೂ ತಪ್ಪದ ಡೀಪ್‌ಫೇಕ್‌ ಕಾಟ – ಕಹಳೆ ನ್ಯೂಸ್

ನವದೆಹಲಿ: ನಟ, ನಟಿಯರನ್ನು ಕಾಡುತ್ತಿದ್ದ ಡೀಪ್‌ ಫೇಕ್‌ ಬಿಸಿ ಈಗ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರಿಗೂ ತಟ್ಟಿದೆ. ಹೂಡಿಕೆ ಹಗರಣ ಸಂಬಂಧ ತಮ್ಮ ಡೀಪ್‌ ಫೇಕ್‌ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‌ದೆಹಲಿಯ ಸಂಸತ್‌ ಭವನ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಎಐ ದುರ್ಬಳಕೆ ಮಾಡಿಕೊಂಡು ನಕಲಿ ವಿಡಿಯೋ ಸೃಷ್ಟಿಸಲಾಗಿದೆ. ಎಲ್ಲಾ ಹೂಡಿಕೆದಾರರಿಗೆ ನಾನು ಹೇಳೋದೇನಂದ್ರೆ, ಯಾವುದೇ ಸಮಯದಲ್ಲೂ ನಾನು ಹೂಡಿಕೆ ಬಗ್ಗೆ...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಚಿಕನ್‌- ಮಟನ್‌ ಗಿಂತಲೂ ದುಬಾರಿಯಾದ ನುಗ್ಗೆಕಾಯಿ ಕೆ.ಜಿ.ಗೆ 500-700 ರೂಪಾಯಿ ದಿಢೀರ್‌ ಬೆಲೆ ಏರಿಕೆ..!‌-ಕಹಳೆ ನ್ಯೂಸ್

ತರಕಾರಿಗಳ ದರ ಪೈಕಿ ನುಗ್ಗೆಕಾಯಿ ಬೆಲೆ ಸಾಮಾನ್ಯವಾಗಿ ಕಡಿಮೆಯೇ ಇರುತಿತ್ತು. ಆದರೆ, ಇತ್ತೀಚೆಗೆ ನುಗ್ಗೆಕಾಯಿ ಚಿಕನ್‌ ಹಾಗೂ ಮಟನ್‌ಗಿಂತಲೂ ದುಬಾರಿಯಾಗುವ ಮೂಲಕ ಜನಸಾಮಾನ್ಯರ ನಿದ್ದೆಗೆಡಿಸಿದೆ. ಇದರಿಂದ ಗ್ರಾಹಕರು "ಕಾಯಿ ಕಾಯಿ ನುಗ್ಗೆಕಾಯಿ ಮಹಿಮೆಗೆ" ಎನುತ್ತಿದ್ದಾರೆ. ಸದ್ಯ ತರಕಾರಿ ಮಾರುಕಟ್ಟೆಗಳಲ್ಲಿ ನುಗ್ಗೆಕಾಯಿಗೆ ಭಾರೀ ಡಿಮ್ಯಾಂಡ್‌ ಹೆಚ್ಚಾಗಿದ್ದು, ಬೆಲೆ ಕೆ.ಜಿ.ಗೆ 500 ರೂಪಾಯಿಯಿಂದ 700 ರೂಪಾಯಿವರೆಗೆ ಇದೆ ಎಂದು ತಿಳಿದುಬಂದಿದೆ. ಈ ದಿಢೀರ್‌ ಬೆಲೆ ಏರಿಕೆಗೆ ಅಸಲಿ ಕಾರಣವೇನು ಎಂದು ತರಕಾರಿ ವ್ಯಾಪಾರಿಗಳು...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಮದ್ಯ ಪ್ರಿಯರಿಗೆ ಗುಡ್‌ನ್ಯೂಸ್: ಬಾರ್‌ಗಳಲ್ಲಿ ದುಬಾರಿ ಮದ್ಯ ಮಾರಾಟಕ್ಕೆ ಬ್ರೇಕ್.! – ಕಹಳೆ ನ್ಯೂಸ್

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಕಳೆದ ಎರಡೂವರೆ ವರ್ಷದ ಅವಧಿಯಲ್ಲಿ ಮದ್ಯದ ಬೆಲೆಯು ಭರ್ಜರಿ ಹೆಚ್ಚಳವಾಗಿದೆ. ಇದರಿಂದ ಮದ್ಯ ಪ್ರಿಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಈ ವಿಚಾರದಲ್ಲಿ ಪರಿಹಾರ ಕಂಡುಕೊಳ್ಳುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಮದ್ಯ ಪ್ರಿಯರಿಗೆ ಒಂದು ಕಡೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದರೆ ಮತ್ತೊಂದು ಕಡೆ ಮದ್ಯದಂಗಡಿಗಳಲ್ಲಿ ಗರಿಷ್ಠ ಚಿಲ್ಲರೆ ಬೆಲೆಯ (ಎಂಆರ್‌ಪಿ) ನಿಯಮ ಉಲ್ಲಂಘನೆ ಸಹ ನಡೆದಿತ್ತು. ಇದೀಗ ಇದಕ್ಕೆ ಬ್ರೇಕ್ ಹಾಕುವುದಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ....
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಇಳಿಕೆ! ಮನೆ ಗ್ಯಾಸ್ ಬೆಲೆ ಎಷ್ಟಿದೆ ಗೊತ್ತಾ..? – ಕಹಳೆ ನ್ಯೂಸ್

ಡಿಸೆಂಬರ್ ತಿಂಗಳು ಆರಂಭವಾಗುತ್ತಿದ್ದಂತೆಯೇ ತೈಲ ಮಾರಾಟ ಕಂಪನಿಗಳು ಸಾರ್ವಜನಿಕರಿಗೆ ಹೊಸ ದರಗಳನ್ನು ಪ್ರಕಟಿಸಿದೆ. ಈ ಬಾರಿ ಗೃಹಬಳಕೆ ಸಿಲಿಂಡರ್‌ಗೆ ಬದಲಾವಣೆ ಮಾಡದೇ, ಕೇವಲ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ದರವನ್ನು ಮಾತ್ರ ಕಡಿತ ಮಾಡಲಾಗಿದೆ. ಹೊಸ ದರಗಳು ಡಿಸೆಂಬರ್ 1ರಿಂದ ಜಾರಿಯಲ್ಲಿವೆ. ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ದರದಲ್ಲಿ ರೂ.10 ಇಳಿಕೆ: ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಬೇಕರಿಗಳು ಮತ್ತು ಸಣ್ಣ ವ್ಯಾಪಾರಸ್ಥರು ಬಳಸುವ 19 ಕೆ.ಜಿ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ರೂ.10...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಜನಸಾಮಾನ್ಯರಿಗೆ ಬಿಗ್ ಶಾಕ್ : ಮಾರುಕಟ್ಟೆಯಲ್ಲಿ ಸೊಪ್ಪು, ತರಕಾರಿಗಳ ಮೇಲೆ ಬೆಲೆ ಭಾರಿ ಏರಿಕೆ – ಕಹಳೆ ನ್ಯೂಸ್

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ತರಕಾರಿ ದರ ಕೂಡ ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿ ಸೊಪ್ಪು, ತರಕಾರಿಗಳ ತದ ತೀವ್ರ ಏರಿಕೆ ಆಗುತ್ತಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುತ್ತಿದೆ. ಮುಂಗಾರಿನಲ್ಲಿ ತರಕಾರಿ ಬೆಳೆ ಹೆಚ್ಚಾಗಿದ್ದು, ದರ ಸಾಮಾನ್ಯವಾಗಿತ್ತು. ಈಗ ಮುಂಗಾರು ಮುಕ್ತಾಯವಾಗಿದ್ದು, ಹಿಂಗಾರು ಮಳೆಯ ವಿಳಂಬದಿಂದಾಗಿ ಕಡಿಮೆ ಇಳುವರಿ ಹಾಗೂ ಬೆಳೆಗಳಿಗೆ ರೋಗ ಕಾರಣ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗಳಿಗೆ ತರಕಾರಿ ಪೂರೈಕೆಯಾಗದ ಕಾರಣ ಬೆಲೆ...
ವಾಣಿಜ್ಯಸುದ್ದಿ

ಚಿನ್ನ-ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ: ನಿಮ್ಮೂರಲ್ಲಿ ಎಷ್ಟಿದೆ ದರ..?-ಕಹಳೆ ನ್ಯೂಸ್

ಭಾರತದಂತಹ ಅಭಿವೃದ್ಧಿಶೀಲ ರಾಷ್ಟ್ರದ ಮೇಲೆ ಬೇರೆ ಬೇರೆ ದೇಶಗಳ ತೆರಿಗೆ ನೀತಿ, ಒಪ್ಪಂದಗಳು ಪರಿಣಾಮ ಬೀರುತ್ತಿವೆ. ಇದಕ್ಕೆ ಚಿನ್ನದ ಬೆಲೆ ಏರಿಕೆ ಹೊರತಾಗಿಲ್ಲ. ನಿರಂತರವಾಗಿ ಏರಿಕೆ ಆಗುತ್ತಿದ್ದ ಚಿನ್ನ ಬೆಲೆಗಳು ಕ್ರಮೇಣ ಕುಸಿಯುತ್ತಿದೆ. ಮಾರುಕಟ್ಟೆ ತಜ್ಞರು ಅಂದಾಜಿಸಿದಂತೆ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದ್ದ 24 ಕ್ಯಾರಟ್ ಮತ್ತು 22 ಕ್ಯಾರಟ್ ಚಿನ್ನ ದರದಲ್ಲಿ ಕುಸಿತವಾಗಿದೆ. ಇಂದು ಅಕ್ಟೋಬರ್ 30ರಂದು ಎಷ್ಟಿದೆ ದರ, ಇಲ್ಲಿದೆ ಮಾಹಿತಿ. ದೇಶ ಹಾಗೂ ವಿದೇಶಗಳಲ್ಲಿ ಚಿನ್ನದ...
ವಾಣಿಜ್ಯಸುದ್ದಿ

ಚಿನ್ನ, ಬೆಳ್ಳಿ ಬೆಲೆ ಮತ್ತೆ ಕುಸಿತ; 10 ದಿನಗಳಿಂದ ನಿರಂತರ ಇಳಿಕೆ – ಕಹಳೆ ನ್ಯೂಸ್

ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಭರ್ಜರಿ ಕುಸಿತ ಮುಂದುವರಿದಿದೆ. ಕಳೆದ ಹತ್ತು ದಿನದಲ್ಲಿ ಈ ಎರಡೂ ಬೆಲೆಗಳು ಸಿಕ್ಕಾಪಟ್ಟೆ ಕುಸಿದಿವೆ. ಆಭರಣ ಚಿನ್ನದ ಬೆಲೆ (gold rate) 12,170 ರೂ ಇದ್ದದ್ದು 11,225 ರೂಗೆ ಇಳಿದಿದೆ. ಹತ್ತು ದಿನದಲ್ಲಿ ಶೇ. 7-8ರಷ್ಟು ಬೆಲೆ ಕುಸಿತವಾಗಿದೆ. ಬೆಳ್ಳಿ ಬೆಲೆಯಂತೂ ಇನ್ನೂ ಭಯಂಕರ ಕುಸಿತ ಕಂಡಿದೆ. ಅತಿರೇಕವಾಗಿ ಏರಿಕೆಯಾಗಿದ್ದ ಬೆಳ್ಳಿ ಬೆಲೆ ಅಷ್ಟೇ ಅತಿರೇಕವಾಗಿ ಕುಸಿಯುತ್ತಿದೆ. ಹತ್ತು ದಿನಗಳ ಹಿಂದೆ 190...
ದಕ್ಷಿಣ ಕನ್ನಡಪುತ್ತೂರುಮಾರುಕಟ್ಟೆವಾಣಿಜ್ಯಸುದ್ದಿ

ಪಂಜದಲ್ಲಿ ಜನರೇಟರ್ ಕ್ಯಾಂಪ್ ; ಆ. 22, 23ರಂದು ಪೋರ್ಟೇಬಲ್ ಜನರೇಟರ್ ಉಚಿತ ಸರ್ವೀಸ್ ಕ್ಯಾಂಪ್ – ಕಹಳೆ ನ್ಯೂಸ್

ಕುಕ್ಕಿಲ ಎಂಟರ್ ಪ್ರೈಸಸ್ ನೇತೃತ್ವದಲ್ಲಿ ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವಿಸ್ ಕ್ಯಾಂಪ್ ಪಂಜ ಕಿಸಾನ್ ಆಗ್ರೋ ಸರ್ವೀಸ್ ನಲ್ಲಿ ಆಗಸ್ಟ್ 22, 23ರಂದು ನಡೆಯಲಿದೆ. ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವೀಸ್ ಕ್ಯಾಂಪ್ ಇದಾಗಿದ್ದು, ವಿದ್ಯುತ್ ಕಣ್ಣಾಮುಚ್ಚಾಲೆಯಾಟಕ್ಕೆ ಬೇಸತ್ತ ಪಂಜ ಆಸುಪಾಸಿನ ಜನತೆಗೆ ಇದೊಂದು ಸುವರ್ಣಾವಕಾಶ. ಕ್ಯಾಂಪ್ ನಲ್ಲಿ ಜನರೇಟರ್ ಗಳ ಸರ್ವೀಸ್, ರಿಪೇರಿ ಹಾಗೂ ಎಕ್ಸ್’ಚೇಂಜ್ ಸೌಲಭ್ಯವನ್ನು ನೀಡಲಾಗುವುದು. ಮುಂದಿನ ದಿನಗಳಲ್ಲಿ ಉಪ್ಪಿನಂಗಡಿ, ವಿಟ್ಲ, ನೆಲ್ಯಾಡಿ, ಉಜಿರೆ,...
1 2 3 4 18
Page 2 of 18