Friday, April 24, 2026

ವಾಣಿಜ್ಯ

ವಾಣಿಜ್ಯಸುದ್ದಿ

ನೀವು PhonePe, Google Pay, Paytm ಬಳಸ್ತೀರಾ ಹಾಗಾದ್ರೆ ಇಂದಿನಿಂದ UPI ನಿಯಮ ಬದಲಾವಣೆ ಅಂಶ ತಿಳಿದುಕೊಳ್ಳಿ..!!-ಕಹಳೆ ನ್ಯೂಸ್

ಇಂದಿನಿಂದ UPI ನಿಯಮ ಬದಲಾವಣೆ: ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಸುಧಾರಿಸಲು ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (NPCI) ಆಗಸ್ಟ್ 1, ಶುಕ್ರವಾರದಿಂದ ಕೆಲವು ಹೊಸ UPI ನಿಯಮ ಬದಲಾವಣೆಗಳನ್ನು ಜಾರಿಗೆ ತರುತ್ತಿದೆ. PhonePe, Google Pay, Paytm ಬಳಸ್ತೀರಾ ಹಾಗಾದ್ರೆ ಈ ಐದು ಅಂಶ ತಿಳಿದುಕೊಳ್ಳಿ. ನೀವು PhonePe, Google Pay ಮತ್ತು Paytm ನಂತಹ UPI ಸೇವೆಗಳನ್ನು ಆಗಾಗ್ಗೆ ಬಳಸುತ್ತಿದ್ದರೆ, ಈ ಆನ್‌ಲೈನ್ ಪಾವತಿ ವ್ಯವಸ್ಥೆಯಲ್ಲಿನ ಬದಲಾವಣೆಗಳ...
ವಾಣಿಜ್ಯಸುದ್ದಿ

ಕೆಂಪು ಸುಂದರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು : 100ರ ಗಡಿಯತ್ತ ಟೊಮ್ಯಾಟೊ ಬೆಲೆ -ಕಹಳೆ ನ್ಯೂಸ್

ಕೋಲಾರ : ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಕೆಂಪು ಸುಂದರಿ ಟೊಮ್ಯಾಟೊ ತನ್ನ ಆಟವನ್ನು ಆರಂಭಿಸಿದೆ. ಏಷ್ಯಾದಲ್ಲಿ ಎರಡನೇ ಅತಿ ದೊಡ್ಡ ಮಾರುಕಟ್ಟೆ ಎಂಬ‌ ಹೆಗ್ಗಳಿಕೆ ಪಡೆದಿರುವ ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕಳೆದ ಒಂದು ವಾರದಿಂದ ಟೊಮ್ಯಾಟೊಗೆ ಸಿಕ್ಕಾಪಟ್ಟ ಡಿಮ್ಯಾಂಡ್​ ಬಂದಿದೆ. ಇಷ್ಟು ದಿನ 400 ರಿಂದ 500 ರೂ.ವರೆಗೂ ಮಾರಾಟವಾಗುತ್ತಿದ್ದ ಟೊಮ್ಯಾಟೊ, ಇವತ್ತು 15 ಕೆಜಿ ಟೊಮ್ಯಾಟೊ ಬಾಕ್ಸ್ 600 ರಿಂದ 700 ರೂ.ವರೆಗೆ ಹರಾಜಾಗಿದೆ. ಕಳೆದ ಒಂದು ವಾರದಿಂದ...
ಮಂಗಳೂರುವಾಣಿಜ್ಯಸುದ್ದಿ

ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಅನಿಲ ಸೋರಿಕೆ : ಇಬ್ಬರು ಸಿಬ್ಬಂದಿ ಸಾವು-ಕಹಳೆ ನ್ಯೂಸ್

ಮಂಗಳೂರು: ತೈಲ ಶುದ್ಧೀಕರಣ ಘಟಕದಲ್ಲಿ ಅನಿಲ ಸೋರಿಕೆಯಿಂದಾಗಿ ಉಸಿರುಗಟ್ಟಿ ಇಬ್ಬರು ಸಿಬ್ಬಂದಿ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಸೂರತ್ಕಲ್‌ನಲ್ಲಿ ಇಂದು ಬೆಳಗ್ಗೆ ನಡೆದಿದೆ.ದೀಪ ಚಂದ್ರ ಭಾರ್ತಿಯಾ ಮತ್ತು ಬಿಜಿಲ್‌ ಪ್ರಸಾದ ಸಾವನ್ನಪ್ಪಿದ ಸಿಬ್ಬಂದಿ. ಸೂರತ್ಕಲ್‌ನ ಎಂಆರ್‌ಪಿಎಲ್‌ ತೈಲ ಶುದ್ಧೀಕರಣ ಘಟಕದ ಆಯಿಲ್‌ಮೂವ್‌ಮೆಂಟ್‌ ವಿಭಾಗದಲ್ಲಿ ಇಂದು ಬೆಳಗ್ಗೆ 8.30 ರ ಸುಮಾರಿನಲ್ಲಿ ದೋಷ ಕಂಡು ಬಂದಿದೆ.ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಪರಿಶೀಲನೆಗಾಗಿ ತೈಲ ಶುದ್ಧೀಕರಣದ ಟ್ಯಾಂಕ್‌ ಮೇಲ್ಛಾ ವಣಿಗೆ ಹೋಗಿದ್ದಾರೆ. ಆ ವೇಳೆ...
ದಕ್ಷಿಣ ಕನ್ನಡಪುತ್ತೂರುಮೂಡಬಿದಿರೆವಾಣಿಜ್ಯಸುದ್ದಿಸುಳ್ಯಹಾಸನ

ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜುವೆಲರ್ಸ್ ನಲ್ಲಿ ಆಟಿ ಸೇಲ್ ಪ್ರಯುಕ್ತ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆ – ಕಹಳೆ ನ್ಯೂಸ್

ಪುತ್ತೂರು : ನಗರದ ಮುಖ್ಯರಸ್ತೆಯಲ್ಲಿರುವ ಚಿನ್ನಾಭರಣ ಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಆಟಿ ಸೇಲ್ ಪ್ರಯುಕ್ತ ಗ್ರಾಹಕರಿಗೆ ಜು. 12 ರಿಂದ ಜು.25 ರವರೆಗೆ ಚಿನ್ನದ, ವಜ್ರದ ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆಗಳನ್ನು ಪ್ರಕಟಿಸಿದೆ. ಚಿನ್ನಾಭರಣಗಳ ಖರೀದಿಯಲ್ಲಿ ಪ್ರತಿ ಗ್ರಾಂಗೆ 300 ರೂ. ನೇರ ರಿಯಾಯಿತಿ ಹಾಗೂ ಪ್ರತಿ 1 ಕ್ಯಾರೆಟ್ ಗ್ಲೋ ವಜ್ರಾಭರಣಗಳ ಖರೀದಿಯಲ್ಲಿ 5000 ರೂ. ನೇರ ರಿಯಾಯಿತಿ ಮತ್ತು ಎಲ್ಲಾ ಬೆಳ್ಳಿಯ...
ರಾಜ್ಯವಾಣಿಜ್ಯಸುದ್ದಿ

ಬೆಲೆ ಏರಿಕೆ ಹಾಗೂ ಲೈಸೆನ್ಸ್ ಶುಲ್ಕ ಏರಿಕೆ ವಿರೋಧಿಸಿ, ಮೇ.21ಕ್ಕೆ ಕರ್ನಾಟಕದಲ್ಲಿ ಮದ್ಯ ಮಾರಾಟ ಬಂದ್  – ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕದಲ್ಲಿ ಮದ್ಯದ ಬೆಲೆ ಸತತವಾಗಿ ಏರಿಕೆಯಾಗುತ್ತಿದೆ. ಕರ್ನಾಟಕ ಇದೀಗ ಮದ್ಯ ವಿಚಾರದಲ್ಲಿ ದುಬಾರಿಯಾಗುತ್ತಿದೆ. ಇದರ ನಡುವೆ ವೈನ್ ಶಾಪ್ ಸೇರಿದಂತೆ ಅಬಕಾರಿ ಸಂಬಂಧಿತ ಲೈಸೆನ್ಸ್ ಶುಲ್ಕವನ್ನು ಗಣನೀಯವಾಗಿ ಏರಿಕೆ ಮಾಡಲಾಗಿದೆ. ಕಳದೆರಡು ವರ್ಷದಿಂದ ಮದ್ಯದ ಮೇಲಿನ ಬೆಲೆ ಏರಿಕೆ ಹಾಗೂ ಲೈಸೆನ್ಸ್ ಶುಲ್ಕ ಏರಿಕೆ ವಿರೋಧಿಸಿ ಕರ್ನಾಟಕ ಮದ್ಯ ಮಾರಾಟಗಾರರು ಮೇ.21ಕ್ಕೆ ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಮಾಡುತ್ತಿದ್ದಾರೆ. ಪ್ರತಿಭಟನೆ ಕಾರಣದಿಂದ ಮೇ.21ರಂದು ಕರ್ನಾಟಕದಲ್ಲಿ ಮದ್ಯ ಲಭ್ಯವಿಲ್ಲ....
ವಾಣಿಜ್ಯಸುದ್ದಿ

ಭಾರತದ ಮಾವು ತಿರಸ್ಕರಿಸಿ 15 ವಿಮಾನಗಳಲ್ಲಿ ರಫ್ತಾದ ಮಾವಿನಹಣ್ಣನ್ನು ತಿಪ್ಪೆಗೆಸೆದ ಅಮೆರಿಕ..!-ಕಹಳೆ ನ್ಯೂಸ್

ವಾಷಿಂಗ್ಟನ್: ಭಾರತದಿಂದ ರಫ್ತು ಮಾಡುವಾಗ ದಾಖಲಾತಿ ಪ್ರಕ್ರಿಯೆಯಲ್ಲಿನ ದೋಷಗಳನ್ನು ಉಲ್ಲೇಖಿಸಿ ಅಮೆರಿಕ ಅಧಿಕಾರಿಗಳು ಕನಿಷ್ಠ 15 ವಿಮಾನಗಳಲ್ಲಿ ಬಂದ ಮಾವಿನ ಹಣ್ಣುಗಳ ಸಾಗಣೆಗಳನ್ನು ರದ್ದುಗೊಳಿಸಿರುವುದಾಗಿ ವರದಿಯಾಗಿದೆ. ಮಾವಿನಹಣ್ಣಿಗೆ ಅಮೆರಿಕ ಭಾರತದ ಅತಿದೊಡ್ಡ ರಫ್ತು ಮಾರುಕಟ್ಟೆಯಾಗಿದೆ.   ಹಣ್ಣನ್ನು ವಿಮಾನದ ಮೂಲಕ ರಫ್ತು ಮಾಡಲಾಗಿದ್ದು, ಅಮೆರಿಕಕ್ಕೆ ಬಂದ ನಂತರ ಅದನ್ನು ತಿರಸ್ಕರಿಸಲಾಗಿದೆ. ಮೇ 8 ಮತ್ತು 9 ರಂದು ಮುಂಬೈನಿಂದ ಮಾವಿನ ಹಣ್ಣುಗಳನ್ನು ರಫ್ತು ಮಾಡಲಾಗಿತ್ತು. ಆದರೆ ಲಾಸ್ ಏಂಜಲೀಸ್, ಸ್ಯಾನ್...
ದಕ್ಷಿಣ ಕನ್ನಡಮಂಗಳೂರುವಾಣಿಜ್ಯಸುದ್ದಿ

ತಾಂತ್ರಿಕ ಸಮಸ್ಯೆಯಿಂದ ಮುಳುಗಡೆಯಾದ ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಸಾಗಣೆಯ ಹಡಗು – ಕಹಳೆ ನ್ಯೂಸ್

ಮಂಗಳೂರು :ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮಂಗಳೂರಿನಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಮುಳುಗಡೆಯಾಗಿದೆ. ಎಂಎಸ್‌ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್ ಹಾಗೂ ನಿರ್ಮಾಣ ಸಾಮಾಗ್ರಿ ಹೊತ್ತುಕೊಂಡು ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು. ಮೇ18 ರಂದು ಲಕ್ಷದ್ವೀಪದ ಕಡಮತ್ ದ್ವೀಪಕ್ಕೆ ತಲುಪಬೇಕಾಗಿತ್ತು. ದಾರಿ ಮಧ್ಯೆ ತಾಂತ್ರಿಕ ಸಮಸ್ಯೆಯಿಂದ ಒಳಗಡೆ ನೀರು ನುಗ್ಗಿ ಹಡಗು ಮುಳುಗಿದೆ. ಹಡಗಿನಲ್ಲಿ 6 ಭಾರತೀಯ...
ರಾಜ್ಯವಾಣಿಜ್ಯಸುದ್ದಿ

ಮೇ 16 ರಂದು ಚಿನ್ನ, ಬೆಳ್ಳಿಯ ಬೆಲೆ ಎಷ್ಟು? ಇಲ್ಲಿದೆ ಪಟ್ಟಿ – ಕಹಳೆ ನ್ಯೂಸ್

ಬೆಂಗಳೂರು, ಮೇ 16: ಭಾರತ ಮತ್ತು ಪಾಕಿಸ್ತಾನದ ಸಂಘರ್ಷದ ನಡುವೆಯೂ ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದೆ. ಕಳೆದ ಒಂದು ವಾರದಿಂದ ಚಿನ್ನದ ಬೆಲೆ ಭರ್ಜರಿ ಇಳಿಕೆ ಕಂಡಿತ್ತು. ನಿನ್ನೆಯೂ(ಗುರುವಾರ) ಸಹ ಬಂಗಾರದ ಬೆಲೆ ತುಸು ಇಳಿಕೆ ಕಂಡಿದ್ದು, ಇಂದು (ಶುಕ್ರವಾರ) ಬಂಗಾರದ ಬೆಲೆ ಹೆಚ್ಚಳವಾಗಿದೆ. ಚಿನ್ನದ ಬೆಲೆ ಗ್ರಾಮ್ಗೆ 110 ರೂನಷ್ಟು ಬೆಲೆ ಏರಿಕೆ ಕಂಡಿದೆ. ನಿನ್ನೆ ಅದು 195 ರೂಗಳಷ್ಟು ಇಳಿಕೆಗೊಂಡಿತ್ತು. ವಿದೇಶಗಳಲ್ಲಿ ಕೆಲ ದೇಶಗಳಲ್ಲಿ ಬೆಲೆ ಏರಿಕೆಯಾದರೆ,...
1 2 3 4 5 18
Page 3 of 18