Friday, March 6, 2026

ಧಾರವಾಡ

ಕ್ರೈಮ್ಧಾರವಾಡರಾಜ್ಯಸುದ್ದಿ

ಒಂದೇ ಮರಕ್ಕೆ ನೇಣುಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ – ಕಹಳೆ ನ್ಯೂಸ್

ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆಯ ರಬಕವಿ ಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ಸಚಿನ್ ದಳವಾಯಿ (22) ಮತ್ತು ಪ್ರಿಯಾ ಮಡಿವಾಳರ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.   ಸಚಿನ್‌ ದಳವಾಯಿ, ಪ್ರಿಯಾ ಮಡಿವಾಳರ ಬಹಳ ದಿನಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಮದುವೆಯಾಗಿ ಹೊಸ ಜೀವನ ಪ್ರಾರಂಭಿಸಬೇಕು ಎಂದು ನಿರ್ಧರಿಸಿದ್ದರು. ಆದರೆ ಸಚಿನ್‌ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು....
ಧಾರವಾಡಬಂಟ್ವಾಳರಾಜಕೀಯಸುದ್ದಿಹೆಚ್ಚಿನ ಸುದ್ದಿ

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಹಲವು ಬೂತ್‌ಗಳಿಗೆ ಬೇಟಿ – ಕಹಳೆ ನ್ಯೂಸ್

ಮಂಗಳೂರು : ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ಲೋಕಸಭಾ ಚುನಾವಣಾ ನಡೆಯುವ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಕೆಲವು ಬೂತ್ ಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಸಮೀಪವಿರುವ ಕಲ್ಲಡ್ಕ ಸರಕಾರಿ ಶಾಲೆಯಲ್ಲಿ ನಡೆಯುವ ಮತದಾನ ಬೂತ್ ಗೆ ಎಸ್.ಪಿ.ಅವರು ಬೇಟಿ ನೀಡಿ,ಮಾಹಿತಿ ಪಡೆದುಕೊಂಡರು. ಶಾಂತಿಯುತ ಮತದಾನದ ಉದ್ದೇಶದಿಂದ ಕಾನೂನು ಪಾಲನೆ ಜೊತೆಗೆ ಚುನಾವಣಾ ನಿಯಮಗಳನ್ನು ಪಾಲಿಸಿಕೊಂಡು ಕರ್ತವ್ಯ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ಮಾಡಿದರು. ಈ...
ಧಾರವಾಡಮೂಡಬಿದಿರೆಸುದ್ದಿ

ಕಾಂತಾವರ : ಶ್ರೀ ಕ್ಷೇತ್ರ ಕೇಪ್ಲಾಜೆ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಹಾಗೂ ಧ್ವನಿಸುರುಳಿ ಬಿಡುಗಡೆ-ಕಹಳೆ ನ್ಯಸ್

ಮೂಡುಬಿದಿರೆ : ಶ್ರೀ ಕ್ಷೇತ್ರ ಕೇಪ್ಲಾಜೆ ಶ್ರೀ ಮಹಾಮ್ಮಾಯಿ ಹಾಗೂ ಉಚ್ಚಂಗಿ ದೇವಿಗುಡಿಯಲ್ಲಿ ಎಪ್ರಿಲ್ 19 ರಿಂದ 22 ರವರೆಗೆ ಜರಗುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ ಕಡಂದಲೆ ಬಿಡುಗಡೆಗೊಳಿಸಿದರು. ಸಂಗೀತ ನಿರ್ದೇಶಕರಾದ ಪ್ರಮೋದ್ ಸಪ್ರೆ ರಚಿಸಿ, ಡಾ. ರಮೇಶ್ಚಂದ್ರ ಹಾಡಿರುವ ಕ್ಷೇತ್ರದ ಮಹಾಮ್ಮಾಯಿ ಅಮ್ಮನವರ ಸ್ತುತಿಸುವ ಧ್ವನಿಸುರುಳಿಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅಶೋಕಾನಂದ ಶೆಟ್ಟಿ ಬೇಲಾಡಿಬಾವ ಇವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ...
1 2
Page 2 of 2