Tuesday, July 28, 2026

ಬಳ್ಳಾರಿ

ಬಳ್ಳಾರಿರಾಜ್ಯಸುದ್ದಿ

ಬಳ್ಳಾರಿ ಕಾರಾಗೃಹದ ಮೇಲೆ ಪೊಲೀಸರ ದಾಳಿ : 10 ಮೊಬೈಲ್ ಫೋನ್ ಗಳು ಪತ್ತೆ – ಕಹಳೆ ನ್ಯೂಸ್

ಬಳ್ಳಾರಿ: ಬಳ್ಳಾರಿ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿ, ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 10 ಮೊಬೈಲ್ ಫೋನ್ ಗಳು ಪತ್ತೆಯಾಗಿವೆ. 10 ಕೀಪ್ಯಾಡ್ ಮೊಬೈಲ್ ಗಳು, 3 ಚಾರ್ಜರ್ ಗಳು, ಕೇಬಲ್ ಗಳು ಪತ್ತೆಯಾಗಿವೆ. ಮೊಬೈಲ್, ಚಾರ್ಜರ್ ಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಈ ಬಗ್ಗೆ ಬ್ರೂಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಜಿಲ್ಲೆಬಳ್ಳಾರಿಸುದ್ದಿ

ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದ ಚಿನ್ನ ಕಳುವು ಪ್ರಕರಣ: ಬಳ್ಳಾರಿ ಮೂಲದ ಚಿನ್ನದ ವ್ಯಾಪಾರಿ ಗೋವರ್ಧನ್ ಅರೆಸ್ಟ್ – ಕಹಳೆ ನ್ಯೂಸ್

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದ ಚಿನ್ನ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಎಸ್ ಐಟಿ ಅಧಿಕಾರಿಗಳು ಬಳ್ಳಾರಿ ಚಿನ್ನದ ವ್ಯಾಪಾರಿ ಗೋವರ್ಧನ್ ಅವರನ್ನು ಬಂಧಿಸಿದ್ದಾರೆ. ಬಳ್ಳಾರಿಯ ರೊದ್ದಂ ಜ್ಯುವೆಲರಿ ಶಾಪ್ ಮಾಲೀಕರಾಗಿರುವ ಗೋವರ್ಧನ್ ಅವರನ್ನು ವಿಚಾರಣೆ ಹಿನ್ನೆಲೆಯಲ್ಲಿ ಕೇರಳಕ್ಕೆ ಕರೆಸಿಕೊಂಡಿದ್ದ ಎಸ್ ಐಟಿ ಅಧಿಕಾರಿಗಳು ವಿಚಾರಣೆ ಬಳಿಕ ಗೋವರ್ಧನ್ ಅವರನ್ನು ಬಂಧಿಸಿದ್ದಾರೆ. ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದ ಚಿನ್ನ ಕಳುವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ನಿಂದ ಚಿನ್ನ ಖರೀದಿಸಿರುವ ಆರೋಪದಡಿ...
ಬಳ್ಳಾರಿಸುದ್ದಿ

ಜನಾರ್ಧನ ರೆಡ್ಡಿ ಪುತ್ರನ ವಿರುದ್ಧ 100 ಕೋಟಿ ಮೌಲ್ಯದ ಭೂ ಕಬಳಿಕೆ ಆರೋಪ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್-ಕಹಳೆ ನ್ಯೂಸ್

ಬಳ್ಳಾರಿ : ರಾಜ್ಯದಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿದ್ದು ಗಂಗಾವತಿ ಶಾಸಕ ಜನಾರ್ಧನರೆಡ್ಡಿ ಪುತ್ರನಿಗೂ ಇದೀಗ ಭೂ ಕಬಳಿಕೆ ಆರೋಪ ಕೇಳಿ ಬಂದಿದೆ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ವಿರುದ್ಧ ಈ ಒಂದು ಭೂ ಕಬಳಿಕೆ ಆರೋಪ ಕೇಳಿ ಬಂದಿದ್ದು100 ಕೋಟಿ ಮೌಲ್ಯದ ಸುಮಾರು 9 ಎಕರೆ ಭೂಮಿ ಕಬಳಿಸಿದ ಆರೋಪ ಕೇಳಿ ಬಂದಿದೆ. ಹೌದು ಕಿರೀಟಿ ರೆಡ್ಡಿ ಹಾಗೂ ಸಹವರ್ತಿಗಳಿಂದ ಭೂಮಿ ಕಬಳಸಿರುವ ಆರೋಪ ಕೇಳಿ ಬಂದಿದೆ...
ಅಂಕಣಬಳ್ಳಾರಿಸುದ್ದಿ

ಹಂಪಿ ವಿರೂಪಾಕ್ಷ ದೇಗುಲದ ಆವರಣದಲ್ಲಿ ನಿಂತ ಮಳೆ ನೀರು ; ದರ್ಶನಕ್ಕಾಗಿ ಪ್ರವಾಸಿಗರು ಹೈರಾಣು-ಕಹಳೆ ನ್ಯೂಸ್

ಬಳ್ಳಾರಿ: ವಿಜಯನಗರ  ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇದರಿಂದ ಹಂಪಿಯ ವಿರೂಪಾಕ್ಷ ದೇವಾಲಯದ  ಆವರಣದಲ್ಲಿ ಮಳೆ ನೀರು ನಿಂತಿದ್ದು, ಜನರು ಹೈರಾಣಾಗುತ್ತಿದ್ದಾರೆ. ಐತಿಹಾಸಿಕ ಹಂಪಿಯ ಶ್ರೀ ವಿರೂಪಾಕ್ಷ ದೇಗುಲದ ಆವರಣದಲ್ಲಿ ಮಳೆಯಿಂದಾಗಿ ಮೊಣಕಾಲುದ್ಧ ನೀರು ನಿಂತಿದೆ. ಪರಿಣಾಮ ದೇವಸ್ಥಾನಕ್ಕೆ ಬರುವ ಭಕ್ತರು ಹಾಗೂ ಪ್ರವಾಸಿಗರಿಗೆ ಸಮಸ್ಯೆ ಎದುರಾಗಿದೆ. ಬೇರೆ ದಾರಿಯಿಲ್ಲದೇ ಪ್ರವಾಸಿಗರು ನಿಂತ ನೀರಿನಲ್ಲಿಯೇ ನಡೆದುಕೊಂಡು ಹೋಗಿ, ವಿರೂಪಾಕ್ಷೇಶ್ವರನ ದರ್ಶನ ಪಡೆದಿದ್ದಾರೆ. ಮಳೆ ಬಂದಾಗ ನೀರು ಹೊರಹೋಗುವ...
ಅಂಕಣಬಳ್ಳಾರಿಸುದ್ದಿ

ಹಂಪಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್‌ ; ದೇಶದ ಹೆಸರಲ್ಲಿ ಪೂಜೆ-ಕಹಳೆ ನ್ಯೂಸ್

ಬಳ್ಳಾರಿ: ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ , ಐತಿಹಾಸಿಕ ಹಂಪಿಯ ವಿರುಪಾಕ್ಷೇಶ್ವರನ ಸನ್ನಿಧಿಗೆ ಭೇಟಿ ನೀಡಿ ದರ್ಶನ ಪಡೆದು, ಆನೆ ಲಕ್ಷ್ಮೀಯಿಂದ ಹೂವಿನ ಹಾರ ಹಾಕಿಸಿಕೊಂಡರು. ಇದೇ ವೇಳೆ ದೇಶಕ್ಕೆ ಒಳ್ಳೆಯದಾಗಲಿ ಎಂದು ನಿರ್ಮಲಾ ಸೀತಾರಾಮನ್ ಹಂಪಿಯ ವಿರುಪಾಕ್ಷೇಶ್ವರನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.ಪೂಜೆ ಬಳಿಕ ಮಾತನಾಡಿದ ನಿರ್ಮಲಾ ಸೀತಾರಾಮನ್, ನನಗೆ ಬಹಳಷ್ಟು ಜನ ಹಂಪಿಯನ್ನ ವೀಕ್ಷಣೆ ಮಾಡಿ ಎಂದು ಹೇಳುತ್ತಿದ್ದರು. ಇಂದು ಆ ಅವಕಾಶ...
ಅಂಕಣಕ್ರೈಮ್ಬಳ್ಳಾರಿಸುದ್ದಿ

ಬಳ್ಳಾರಿ ; 200ಕ್ಕೂ ಹೆಚ್ಚು ಬಾಡಿಗೆ ಕಾರುಗಳನ್ನು ಅಡವಿಟ್ಟು ಹಣಪಡೆದು ಪರಾರಿ-ಕಹಳೆ ನ್ಯೂಸ್

ಬಳ್ಳಾರಿ: ಬಾಡಿಗೆ ಪಡೆದ 200ಕ್ಕೂ ಹೆಚ್ಚು ಕಾರುಗಳನ್ನು  ಗಿರವಿಯಿಟ್ಟು ಹಣಪಡೆದು ವಂಚಕನೋರ್ವ ಪರಾರಿಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರಿನ  ಎಂ.ಡಿ ಜಹೀದ್ ಭಾಷಾ ಅಲಿಯಾಸ್ ಸೋನೊ 200ಕ್ಕೂ ಹೆಚ್ಚು ಜನರಿಗೆ ವಂಚಿಸಿ ಪರಾರಿಯಾಗಿದ್ದಾನೆ. ಎರಡು ಮೂರು ತಿಂಗಳು ಕಾರಿಗೆ ಬಾಡಿಗೆ ಕೊಟ್ಟು ಬಳಿಕ ಕೈ ಕೊಟ್ಟಿದ್ದಾನೆ. ಆರು ತಿಂಗಳಿಂದ ಸತತವಾಗಿ ಬಳ್ಳಾರಿಯ ತನ್ನ ಸ್ನೇಹಿತರ ಮೂಲಕ ಕಾರುಗಳನ್ನ ಇತರರಿಂದ ಬಾಡಿಗೆ ಪಡೆದಿದ್ದ ಎಂ.ಡಿ ಜಹೀದ್ ಪಾಷಾ ಸಿಂಧನೂರಿನಲ್ಲಿ...
ಅಂಕಣಬಳ್ಳಾರಿಸುದ್ದಿ

15 ತಿಂಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ; ಸಿಎಂ ಭಾವಚಿತ್ರದ ಬಾಗಿಲು ಕೆತ್ತಿಸಿದ ಮಹಿಳೆ-ಕಹಳೆ ನ್ಯೂಸ್

ಬಳ್ಳಾರಿ: ವಿಜಯನಗರ  ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಲ್ಲಿ ಮನೆ ಬಾಗಿಲಿಗೆ ಸಿಎಂ ಸಿದ್ದರಾಮಯ್ಯ ಅವರ ಚಿತ್ರ ಕೆತ್ತಿಸಿ, ಕೃತಜ್ಞತೆ ಸಲ್ಲಿಸಿದ್ದಾರೆ. ಕೂಡ್ಲಿಗಿ ತಾಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಪಾರ್ವತಿ ತಮ್ಮ 15 ತಿಂಗಳ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಮನೆ ಬಾಗಿಲು ಅಳವಡಿಕೆ ಮಾಡಿಕೊಂಡಿದ್ದಾರೆ. ಗೃಹಲಕ್ಷ್ಮಿ ಹಣದಿಂದಲೇ ಮಾಡಿಸಿರುವ ಬಾಗಿಲ ದ್ವಾರಕ್ಕೆ ಸಿಎಂ ಸಿದ್ದರಾಮಯ್ಯ  ಅವರ ಭಾವಚಿತ್ರವನ್ನು ಕೆತ್ತಿಸಿದ್ದಾರೆ. ಸಿದ್ದರಾಮಯ್ಯ ಅವರು ನಿಂತಿರುವ ಭಾವಚಿತ್ರ ಕೆತ್ತಿಸಿರುವ ಪಾರ್ವತಿ ಅವರು, ಚಿತ್ರದ...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಬೆಳ್ಳಂಬೆಳ್ಳಗೆ ಜೈಲಿನಿಂದ ಬಿಡುಗಡೆಗೊಂಡ ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್‌ – ಕಹಳೆ ನ್ಯೂಸ್

ಹೈದರಾಬಾದ್‌ : 'ಪುಷ್ಪಾ 2' ಪ್ರದರ್ಶನದ ವೇಳೆ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಒಬ್ಬ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಒಂದು ದಿನದ ನಂತರ ತೆಲುಗು ನಟ ಅಲ್ಲು ಅರ್ಜುನ್ ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾದರು. ನಟನನ್ನು ಹೈದರಾಬಾದ್‌ ಪೊಲೀಸರು ಬಂಧಿಸಿದ್ದರು. ಬಳಿಕ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೋರ್ಟ್‌ 14 ದಿನ ನ್ಯಾಯಾಂಗ ಬಂಧನ ವಿಧಿಸಿತು. ಆದರೆ, ಸಂಜೆ ವೇಳೆಗೆ ತೆಲಂಗಾಣ ಹೈಕೋರ್ಟ್‌ ನಟನಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಿನ್ನೆ...
1 2 3 4 7
Page 2 of 7