Tuesday, July 28, 2026

ಬಳ್ಳಾರಿ

ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಕಕ್ಕೂರು ಪ್ರದೇಶದಲ್ಲಿ ಪುತ್ತೂರಿನ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯಿಂದ ನಿರ್ಮಾಣಗೊಂಡ ಬಸ್ ತಂಗುದಾಣ-ಕಹಳೆ ನ್ಯೂಸ್

ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಕಕ್ಕೂರು ಪ್ರದೇಶದಲ್ಲಿ ಪುತ್ತೂರಿನ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನಿರ್ಮಾಣಗೊಂಡ ಸುಸಜ್ಜಿತ ಬಸ್ ತಂಗುದಾಣವನ್ನು ಡಿ.5ರಂದು ಉದ್ಘಾಟಿಸಿದರು. ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯ ಆಡಳಿತ ನಿರ್ದೇಶಕ ಬಲರಾಮ ಆಚಾರ್ಯರವರು ರಿಬ್ಬನ್ ಕಟ್ ಮಾಡಿ ಬಸ್ ತಂಗುದಾಣ ಉದ್ಘಾಟಿಸಿ ಮಾತನಾಡಿದರು. ಇವತ್ತು ಹಳ್ಳಿಗಳು ನಗರೀಕರಣಗೊಳ್ಳುತ್ತಿದೆ ಇಂತಹ ಸಂದರ್ಭದಲ್ಲಿ ಮೂಲಭೂತ ಸೌಕರ್ಯಗಳು ಅಗತ್ಯ ಇದೆ. ಎಲ್ಲ ಸೌಲಭ್ಯವನ್ನು ಸರಕಾರ ನೀಡಲು ಸಾಧ್ಯವಿಲ್ಲ. ನಾವು ಕೂಡ ಒಟ್ಟಿಗೆ ಸೇರಬೇಕಾಗುತ್ತದೆ. ಈ ಪರಿಸರದಲ್ಲಿ ಸುಸಜ್ಜಿತ ಬಸ್...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಪುತ್ತೂರು:ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರಾಟೆ ಬುಡೋಕಾನ್ ಇಂಟರ್ ನ್ಯಾಷನಲ್ ಸಂಸ್ಥೆಯ 42ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ-ಕಹಳೆ ನ್ಯೂಸ್

ಪುತ್ತೂರು: ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಯಾದವ ಶ್ರೀ ಸಭಾಂಗಣದಲ್ಲಿ ಕರಾಟೆ ಬುಡೋಕಾನ್ ಇಂಟರ್ ನ್ಯಾಷನಲ್ ಸಂಸ್ಥೆಯ 42ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯು ಡಿ.6-12-2024 ರಿಂದ 8-12-2024ರ ತನಕ ನಡೆಯಲಿದೆ. ಕರಾಟೆ ಬುಡೋಕಾನ್ ಇಂಟರ್ ನ್ಯಾಷನಲ್ ಸಂಸ್ಥೆ ಕಳೆದ 46 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದು, ಸಂಸ್ಥೆಯ ಹಲವಾರು ವಿದ್ಯಾರ್ಥಿಗಳು ಕರಾಟೆ ಪಟುಗಳಾಗಿ ಹೊರಹೊಮ್ಮಿದ್ದಾರೆ.ಪುತ್ತೂರಿನಲ್ಲಿ 1978 ರಲ್ಲಿ ಆರಂಭಗೊAಡ ಸಂಸ್ಥೆ ಆತಿಥ್ಯದಲ್ಲಿ ಸ್ಪರ್ಧೆನಡೆಯಲಿದ್ದು, ದೇಶದ ವಿವಿಧ ರಾಜ್ಯಗಳಿಂದ ಸುಮಾರು 2 ಸಾವಿರ...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬಂಟ್ವಾಳಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಜೆಸಿಐ ಬಂಟ್ವಾಳದ 2025ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಆಯ್ಕೆ -ಕಹಳೆ ನ್ಯೂಸ್

ಬಂಟ್ವಾಳ: ಜೆಸಿಐ ಬಂಟ್ವಾಳದ 2025ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಘಟಕದ ಅಧ್ಯಕ್ಷೆ ರಶ್ಮಿ ಶೆಟ್ಟಿ ಅಧ್ಯಕ್ಷತೆಯಲ್ಲಿ, ನಿಟಕಪೂರ್ವಾಧ್ಯಕ್ಷ ರಾಜೇಂದ್ರ ಕೆ. ಉಪಸ್ಥಿತಿಯಲ್ಲಿ ನಡೆದ ಮಾಸಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು. ನೂತನ ಸಾಲಿನ ನಿಕಟಪೂರ್ವ ಅಧ್ಯಕ್ಷೆಯಾಗಿ ರಶ್ಮಿ ಶೆಟ್ಟಿ, ಕಾರ್ಯದರ್ಶಿಯಾಗಿ ಕಿಶೋರ್ ಆಚಾರ್ಯ, ಕೋಶಾಧಿಕಾರಿಯಾಗಿ ಜೀವಿತಾ ಯತೀಶ್ ಕರ್ಕೆರಾ, ವಿವಿಧ ವಿಭಾಗಗಳ ಉಪಾಧ್ಯಕ್ಷರಾಗಿ ಶ್ರೀನಿವಾಸ ಅರ್ಬಿಗುಡ್ಡೆ, ಉಮೇಶ್ ಪೂಜಾರಿ, ಮನೋಜ್ ಕನಪಾಡಿ, ಕಿರಣ್, ವಚನ್ ಶೆಟ್ಟಿ,...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬಂಟ್ವಾಳಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಜ.12ರಂದು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ(ರಿ.) ಪೆರಾಜೆ ವತಿಯಿಂದ 48ನೇ ವರ್ಷದ ವಾರ್ಷಿಕ ಭಜನೆ ಹಾಗೂ 45 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ –ಕಹಳೆ ನ್ಯೂಸ್

ಪೆರಾಜೆ : ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ(ರಿ.) ಪೆರಾಜೆ ವತಿಯಿಂದ ಜ.12ರಂದು 48ನೇ ವರ್ಷದ ವಾರ್ಷಿಕ ಭಜನೆ ಹಾಗೂ ಸಾಮೂಹಿಕ 45ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪೆರಾಜೆಯಲ್ಲಿ ನಡೆಯಲಿದೆ. ಬೆಳಗ್ಗೆ 6.10ಕ್ಕೆ ಸೂರ‍್ಯೋದಯ ದೀಪೋಜ್ವಲನೆ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆರಾಜೆ ಮತ್ತು ಹಲವು ಭಜನಾ ಮಂಡಳಿ ಹಾಗೂ ಗ್ರಾಮಸ್ಥರಿಂದ ಭಜನಾ ಸೇವೆ ಆರಂಭವಾಗಲಿದೆ.ರಕ್ತೇಶ್ವರಿ ದೈವಕ್ಕೆ ತಂಬಿಲ ಮತ್ತು ಶ್ರೀ ವಿಷ್ಣುಮೂರ್ತಿ ದೇವರಿಗೆ...
ಬಳ್ಳಾರಿರಾಜಕೀಯರಾಜ್ಯಸುದ್ದಿ

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್: ಪೂರ್ವಾನುಮತಿ ಇಲ್ಲದೆ ಬಳ್ಳಾರಿ ಪ್ರವೇಶಕ್ಕೆ ಅನುಮತಿ – ಕಹಳೆ ನ್ಯೂಸ್

ಕೊಪ್ಪಳ ಜಿಲ್ಲೆಯ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಕೊನೆಗೂ ರಿಲೀಫ್ ದೊರೆತಿದೆ. ಬಳ್ಳಾರಿ ಪ್ರವೇಶಕ್ಕೆ ಅವರಿಗಿದ್ದ ನಿರ್ಬಂಧವನ್ನು ಸರ್ವೋಚ್ಚ ನ್ಯಾಯಾಲಯ ತೆರವುಗೊಳಿಸಿದೆ. ಇದರೊಂದಿಗೆ ರೆಡ್ಡಿ ಬಳ್ಳಾರಿ ಎಂಟ್ರಿ ನಿರಾಳವಾಗಿದೆ. ರೆಡ್ಡಿ ಕುರಿತು ಸುಪ್ರೀಂ ಕೋರ್ಟ್ ನೀಡಿದ ಆದೇಶದ ಮಾಹಿತಿ ಇಲ್ಲಿದೆ. ನವದೆಹಲಿ, ಸೆಪ್ಟೆಂಬರ್ 30: ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್ ದೊರೆತಿದೆ. ಬಳ್ಳಾರಿಗೆ ತೆರಳಲು ಅವರಿಗೆ ಸುಪ್ರೀಂಕೋರ್ಟ್ ಅನುಮತಿ...
ಕ್ರೈಮ್ಬಳ್ಳಾರಿಬೆಂಗಳೂರುಸಿನಿಮಾಸುದ್ದಿ

ಸೋಮವಾರ ಬಳ್ಳಾರಿಯಿಂದ ನಟ ದರ್ಶನ್‌ ಕರೆತರಲು ಹೆಲಿಕಾಪ್ಟರ್‌ ಕಾಯ್ದಿರಿಸಿದ ಆಪ್ತರು.! – ಕಹಳೆ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ 17 ಆರೋಪಿಗಳು ಜೈಲು ಸೇರಿದ್ದರು. ಈ ಪೈಕಿ ಈಗಾಗಲೇ ಮೂವರಿಗೆ ಜಾಮೀನು ಮಂಜೂರಾಗಿದೆ. ನಿನ್ನೆ (ಸೆಪ್ಟೆಂಬರ್‌ 27) ಕೋರ್ಟ್‌ ನಟ ದರ್ಶನ್‌, ಪವಿತ್ರಾ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಿದೆ. ಇದರ ಬೆನ್ನಲ್ಲೇ ದರ್ಶನ್‌ ಕರೆತರುವ ಹೆಲಿಕಾಪ್ಟರ್‌ ಬಗ್ಗೆ ಮತ್ತೊಂದು ಅಪ್ಡೇಟ್‌ ನಡೆದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ನನ್ನು ಹೊತರಲು ಪತ್ನಿ ವಿಜಯಲಕ್ಷ್ಮಿ ಹಾಗೂ...
ಬಳ್ಳಾರಿಬೆಂಗಳೂರುರಾಜ್ಯಸುದ್ದಿ

SHOCKING NEWS : NIAಯಿಂದ ಬಂಧನಕ್ಕೊಳಗಾದ ವಿದ್ಯಾರ್ಥಿ ಸೈಯದ್ ಸಮೀರ್ ಗೆ ಕಾಲೇಜಲ್ಲಿರುವಾಗ್ಲೇ ಇತ್ತು ISIS ಸಂಪರ್ಕ..! ನಿಷೇಧಿತ ಸಂಘಟನೆ PFIನ ಕಾರ್ಯದರ್ಶಿ ಮೊಹಮ್ಮದ್ ಸುಲೇಮಾನ್ ಉಗ್ರ ಸಂಘಟನೆ ಮಾಸ್ಟರ್ ಮೈಂಡ್..! – ಕಹಳೆ ನ್ಯೂಸ್

ಬಳ್ಳಾರಿ: ಕಳೆದ 2 ದಿನಗಳ ಹಿಂದೆ ಗಣಿನಾಡು ಬಳ್ಳಾರಿಯಲ್ಲಿ (Ballary) ಎನ್‌ಐಎ (NIA) ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಬಂಧನಕ್ಕೊಳಗಾದ ವಿದ್ಯಾರ್ಥಿಯ ಕತೆ ಕೇಳಿದರೆ ಒಂದು ಕ್ಷಣ ಬೆಚ್ಚಿಬೀಳೋದು ಗ್ಯಾರಂಟಿ. ಬಂಧನಕ್ಕೆ ಒಳಗಾದ ಸಮೀರ್ ಕಾಲೇಜು ವಿದ್ಯಾರ್ಥಿಯಾಗಿದ್ದು, ವ್ಯಾಸಂಗ ಮಾಡೋವಾಗಲೇ ಆತನಿಗೆ ಐಎಸ್‌ಐಎಸ್ (ISIS) ಸಂಪರ್ಕ ಇತ್ತು ಎನ್ನುವ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ. ಎನ್‌ಐಎ ದಾಳಿಯಲ್ಲಿ ಬಳ್ಳಾರಿ ಮೂಲದ ಇಬ್ಬರನ್ನು ಬಂಧಿಸಿದ್ದು ನಾಲ್ವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಕಾಲೇಜಿನಲ್ಲಿ...
ಬಳ್ಳಾರಿ

ನಾಳೆಯಿಂದ ಹಂಪಿ ಸ್ಮಾರಕಗಳ ವೀಕ್ಷಣೆ ಬಂದ್; ಭಾರತೀಯ ಪುರಾತತ್ವ ಇಲಾಖೆ ಆದೇಶ-ಕಹಳೆ ನ್ಯೂಸ್

ಬಳ್ಳಾರಿ : ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಂದಿನ ತಿಂಗಳು ಮೇ 15 ವರೆಗೆ ಹಂಪಿಯ ಸ್ಮಾರಕಗಳ ವೀಕ್ಷಣೆಯನ್ನು ಬಂದ್ ಮಾಡಲು ಭಾರತೀಯ ಪುರಾತತ್ವ ಇಲಾಖೆ ಆದೇಶಿಸಿದೆ. ಈ ಕುರಿತು ಇಲಾಖೆಯ ಸ್ಮಾರಕಗಳ ನಿರ್ದೇಶಕ ಎನ್.ಕೆ.ಪಾಠಕ್ ಇಂದು ಆದೇಶ ಹೊರಡಿಸಿದ್ದಾರೆ. ಹಂಪಿ ಅಷ್ಟೇ ಅಲ್ಲದೆ ದೇಶದಲ್ಲಿರುವ ಎಲ್ಲಾ ಭಾರತೀಯ ಪುರಾತತ್ವ ಇಲಾಖೆಯಡಿ ಬರುವ ಸ್ಮಾರಕಗಳು ಮತ್ತು ಮ್ಯೂಸಿಯಂ ಗಳ ಪ್ರವೇಶ ಬಂದ್ ಮಾಡಲು ಆದೇಶಿಸಿದ್ದಾರೆ. ಇದರಿಂದ ಹಂಪಿಯ ವಿರೂಪಾಕ್ಷ...
1 4 5 6 7
Page 6 of 7