ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ
ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಕಕ್ಕೂರು ಪ್ರದೇಶದಲ್ಲಿ ಪುತ್ತೂರಿನ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯಿಂದ ನಿರ್ಮಾಣಗೊಂಡ ಬಸ್ ತಂಗುದಾಣ-ಕಹಳೆ ನ್ಯೂಸ್
ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಕಕ್ಕೂರು ಪ್ರದೇಶದಲ್ಲಿ ಪುತ್ತೂರಿನ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನಿರ್ಮಾಣಗೊಂಡ ಸುಸಜ್ಜಿತ ಬಸ್ ತಂಗುದಾಣವನ್ನು ಡಿ.5ರಂದು ಉದ್ಘಾಟಿಸಿದರು. ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯ ಆಡಳಿತ ನಿರ್ದೇಶಕ ಬಲರಾಮ ಆಚಾರ್ಯರವರು ರಿಬ್ಬನ್ ಕಟ್ ಮಾಡಿ ಬಸ್ ತಂಗುದಾಣ ಉದ್ಘಾಟಿಸಿ ಮಾತನಾಡಿದರು. ಇವತ್ತು ಹಳ್ಳಿಗಳು ನಗರೀಕರಣಗೊಳ್ಳುತ್ತಿದೆ ಇಂತಹ ಸಂದರ್ಭದಲ್ಲಿ ಮೂಲಭೂತ ಸೌಕರ್ಯಗಳು ಅಗತ್ಯ ಇದೆ. ಎಲ್ಲ ಸೌಲಭ್ಯವನ್ನು ಸರಕಾರ ನೀಡಲು ಸಾಧ್ಯವಿಲ್ಲ. ನಾವು ಕೂಡ ಒಟ್ಟಿಗೆ ಸೇರಬೇಕಾಗುತ್ತದೆ. ಈ ಪರಿಸರದಲ್ಲಿ ಸುಸಜ್ಜಿತ ಬಸ್...







