Thursday, April 23, 2026

ಬೆಳಗಾವಿ

ಜಿಲ್ಲೆಬೆಳಗಾವಿಸುದ್ದಿ

ನಾಳೆಯಿಂದ ಬೆಳಗಾವಿ ಸದನದಲ್ಲಿ ‘ಉತ್ತರ ಕರ್ನಾಟಕ ಸಮಸ್ಯೆ’ ಬಗ್ಗೆ ಚರ್ಚೆಗೆ ‘ಕಲಾಪ ಸಮಿತಿ ಸಭೆ’ಯಲ್ಲಿ ತೀರ್ಮಾನ -ಕಹಳೆ ನ್ಯೂಸ್

ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ನಡೆಯುತ್ತಿರುವಂತ ವಿಧಾನಮಂಡಲದ ಅಧಿವೇಶನದಲ್ಲಿ ನಾಳೆಯಿಂದ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಲಾಪ ಸಲಹಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ನಾಳೆಯಿಂದ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಯಿತು. ಶಾಲಾ ಮಕ್ಕಳ ಶೂ ಸಾಕ್ಸ್ ವಿತರಣೆ ಗೆ ರೂ.111.88 ಕೋಟಿ :...
ದೆಹಲಿಬೆಳಗಾವಿರಾಜಕೀಯಸಂತಾಪಸಿನಿಮಾಸುದ್ದಿ

ಇತ್ತೀಚಿಗೆ ಅಗಲಿದ ಗಣ್ಯರಿಗೆ ವಿಧಾನಪರಿಷತ್‌ನಲ್ಲಿ ಶ್ರದ್ದಾಂಜಲಿ- ಕಹಳೆ ನ್ಯೂಸ್

ಬೆಳಗಾವಿ : ಇತ್ತೀಚೆಗೆ ಅಗಲಿದ ಶಾಸಕ ಎಚ್‌.ವೈ.ಮೇಟಿ, ಖ್ಯಾತ ಪರಿಸರ ಪ್ರೇಮಿ ಸಾಲುಮರದ ತಿಮಕ್ಕ, ಚಿತ್ರನಟರಾದ ಧರ್ಮೇಂದ್ರ, ಉಮೇಶ್‌, ವಿಧಾನಪರಿಷತ್‌ನ ಮಾಜಿ ಸದಸ್ಯ ಕೆ.ನರಹರಿ ಸೇರಿದಂತೆ ಹಲವು ಗಣ್ಯರಿಗೆ ವಿಧಾನಪರಿಷತ್‌ನಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು. ದಿನದ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿಯವರು ಅಗಲಿದ ಗಣ್ಯರಿಗೆ ಗೌರವ ಸೂಚಿಸುವ ಸಂತಾಪ ನಿರ್ಣಯವನ್ನು ಮಂಡಿಸಿದರು. ಸಂತಾಪ ನಿರ್ಣಯದ ಮೇಲೆ ಆಡಳಿತ ಪಕ್ಷದ ನಾಯಕ ಎನ್‌.ಎಸ್‌‍.ಬೋಸರಾಜ್‌, ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ...
ಜಿಲ್ಲೆಬೆಳಗಾವಿಸುದ್ದಿ

ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಪ್ರಶಸ್ತಿ ಪ್ರಧಾನ : ಸಿಎಂ ಸಿದ್ದರಾಮಯ್ಯ ಘೋಷಣೆ -ಕಹಳೆ ನ್ಯೂಸ್

ಬೆಳಗಾವಿ : ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು ಡಿಸೆಂಬರ್ 19 ರವರೆಗೆ ಈ ಒಂದು ಅಧಿವೇಶನ ನಡೆಯಲಿದೆ ಈಗಾಗಲೇ ವಿಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ತಂತ್ರಗಳನ್ನು ಹೂಡಿದ್ದು ಅದಕ್ಕೆ ಪ್ರತಿ ತಂತ್ರವಾಗಿ ಕಾಂಗ್ರೆಸ್ ಕೂಡ ಎಲ್ಲದಕ್ಕೂ ಸಿದ್ಧವಾಗಿದೆ. ಕಲಾಪ ಆರಂಭದ ವೇಳೆ ನಿಧನ ಹೊಂದಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಇದೇ ಸಂದರ್ಭದಲ್ಲಿ, ಸಾಲುಮರದ ತಿಮ್ಮಕ್ಕ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಬೇಲೂರಿನಲ್ಲಿ ಸಾಲುಮರದ ತಿಮ್ಮಕ್ಕ...
ಜಿಲ್ಲೆಬೆಳಗಾವಿಸುದ್ದಿ

ನಾಳೆಯಿಂದ ಬೆಳಗಾವಿ ಅಧಿವೇಶನ – 3,000 ರೂಮ್‌ ಬುಕ್‌, 10 ದಿನಗಳ ಅಧಿವೇಶನಕ್ಕೆ 21 ಕೋಟಿ ಖರ್ಚು -ಕಹಳೆ ನ್ಯೂಸ್

ಬೆಳಗಾವಿ: ಸೋಮವಾರದಿಂದ ಬೆಳಗಾವಿ ಅಧಿವೇಶನ ಆರಂಭಗೊಳ್ಳಲಿದೆ. ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಪ್ರತಿವರ್ಷ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತದೆ. ಬೆಳಗಾವಿಯಲ್ಲಿ ಈವರೆಗೆ 13 ಬಾರಿ ಉಭಯ ಸದನಗಳ ಅಧಿವೇಶನ ನಡೆದಿದ್ದು, ಒಟ್ಟು 170 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಕಳೆದ ವರ್ಷ 15 ಕೋಟಿ ರೂ. ವೆಚ್ಚದಲ್ಲಿ ಅಧಿವೇಶನ ಮುಕ್ತಾಯಗೊಂಡಿತ್ತು. ಈ ಸಲದ 10 ದಿನದ ಬೆಳಗಾವಿ ಅಧಿವೇಶನಕ್ಕೆ 21 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಬೆಳಗಾವಿ...
ಬೆಂಗಳೂರುಬೆಳಗಾವಿರಾಜ್ಯಸುದ್ದಿ

ದೆಹಲಿ ಸ್ಪೋಟ ಹಿನ್ನೆಲೆ : ಬೆಳಗಾವಿ ಅಧಿವೇಶನದಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಿದ ಕೇಂದ್ರ ಗುಪ್ತಚರ ಇಲಾಖೆ!

ಬೆಳಗಾವಿ : ಕಳೆದ ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಡಿಸೆಂಬರ್ 8ರಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಗುಪ್ತಚರ ಇಲಾಖೆ ತೀವ್ರ ಕಟ್ಟಚರ ವಹಿಸುವಂತೆ ರಾಜ್ಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ದೆಹಲಿ ಸ್ಫೋಟದ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನಕ್ಕೆ ಹೈ ಅಲರ್ಟ್ ಘೋಷಿಸಿದೆ. ಇಂಟೆಲಿಜೆನ್ಸ್ ಅಲರ್ಟ್ ಕಾರಣ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ...
ಬೆಳಗಾವಿಸುದ್ದಿ

ಬೆಳಗಾವಿಯಲ್ಲಿ ‘PHD’ ಪದವಿ ನೀಡದ ಆರೋಪ : ಮಾತ್ರೆ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ – ಕಹಳೆ ನ್ಯೂಸ್

ಬೆಳಗಾವಿ : ಬೆಳಗಾವಿಯಲ್ಲಿ PHD ಪದವಿ ನೀಡದ ಆರೋಪ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿಯ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿಯನ್ನು ಸುಜಾತ ಬೆಂಡೆ (32) ಎಂದು ತಿಳಿದುಬಂದಿದೆ. ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಾಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ರಾಣಿ ಚೆನ್ನಮ್ಮ PHD ವಿದ್ಯಾರ್ಥಿನಿ ಸುಜಾತ ಅಸ್ವಸ್ಥ ವಿದ್ಯಾರ್ಥಿನಿಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಶ್ವ ವಿದ್ಯಾಲಯ ಘಾಟಿಕೋತ್ಸವದಲ್ಲಿ...
ಜಿಲ್ಲೆಬೆಳಗಾವಿಸುದ್ದಿಹೆಚ್ಚಿನ ಸುದ್ದಿ

ಕಿತ್ತೂರು ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳು ಸಾವು ಪ್ರಕರಣ: ಸುತ್ತಮುತ್ತಲ ಗ್ರಾಮಗಳಿಗೂ ‘ಗಳಲೆ ರೋಗ’ ಹರಡುವ ಭೀತಿ: ಕಟ್ಟೆಚ್ಚರಕ್ಕೆ ಸೂಚಿಸಿದ ಅರಣ್ಯ ಇಲಾಖೆ – ಕಹಳೆ ನ್ಯೂಸ್

ಬೆಳಗಾವಿ: ಬೆಳಗಾವಿ ಜಿಲ್ಲೆಯ ಭೂತರಾಯನಹಟ್ಟಿ ಗ್ರಾಮದ ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ ಗಳಲೆ ರೋಗಗಿಂದ 31 ಕೃಷ್ಣಮೃಗಗಳು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಪಶುಪಾಲನಾ ಇಲಾಖೆಗೆ ಕಟ್ಟೆಚ್ಚರಕ್ಕೆ ಸೂಚಿಸಿದೆ. ಕತ್ತೂರು ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿಗೆ ಗಳಲೆ ರೋಗ ಕಾರಣವಗಿದೆ. ಮೃಗಾಲಯದಲ್ಲಿದ್ದ 38 ಕೃಷ್ಣಮೃಗಗಳಲ್ಲಿ 31 ಕೃಷ್ಣಮೃಗಗಳು ಈ ರೋಗಕ್ಕೆ ಬಲಿಯಾಗಿದೆ. ಮೃಗಾಲಯದಲ್ಲಿರುವ ಉಳಿದ ಪ್ರಾಣಿಗಳಿಗೆ ಗಳಲೆ ರೋಗ ಹರಡದಂತೆ ಮುಂಜಾಗೃತಾ ಕ್ರಮವಾಗಿ ಚಿಕಿತ್ಸೆ, ಮುನ್ನೆಚ್ಚರಿಕೆ ವಹಿಸಲಾಗಿದೆ. ಆದರೆ ಗಳಲೆ...
ಜಿಲ್ಲೆಬೆಳಗಾವಿಸುದ್ದಿ

ಧೂಮ್-1 ಸಿನಿಮಾ ನೋಡಿ 1.2 ಕೆಜಿ ಚಿನ್ನ ಕಳ್ಳತನ : ಬೆಳಗಾವಿಯಲ್ಲಿ ಹೈಟೆಕ್ ಕಳ್ಳ ಅರೆಸ್ಟ್! – ಕಹಳೆ ನ್ಯೂಸ್

ಬೆಳಗಾವಿ : ಬೆಳಗಾವಿಯಲ್ಲಿ ಹೈಟೆಕ್ ಕಳ್ಳನನ್ನು ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ಧೂಮ್-1 ಸಿನಿಮಾ ನೋಡಿ 1.2 ಕೆಜಿ ಚಿನ್ನ ಕಳ್ಳತನ ಮಾಡಿದ್ದು ಬೆಳಗಾವಿಯಲ್ಲಿ ಪೋಲಿಸರು ಹೈಟೆಕ್ ಕಳ್ಳನನ್ನು ಇದೀಗ ಅರೆಸ್ಟ್ ಮಾಡಿದ್ದಾರೆ. ಕಳ್ಳತನಕ್ಕೆ ಈತ ಪಲ್ಸರ್ ಬೈಕ್, ಸುತ್ತಾಡೋಕೆ ಥಾರ್ ಜೀಪ್, ಮತ್ತೊಂದು ದುಬಾರಿ ಬೈಕ್ ನಲ್ಲಿ ಸುತ್ತಡ್ತಿದ್ದ. ಶ್ರೀಮಂತರ ಮನೆನೇ ಈತನಿಗೆ ಟಾರ್ಗೆಟ್ ಆಗಿತ್ತು. ಕಳ್ಳತನ ಬಳಿಕ ಐಶಾರಾಮಿ ಜೀವನ ನಡೆಸುತ್ತಿದ್ದ ಕದೀಮ ಲಾಕ್ ಆಗಿದ್ದಾನೆ....
1 2 3 4 5 7
Page 3 of 7