Friday, March 6, 2026

ಬೆಳಗಾವಿ

ಜಿಲ್ಲೆಬೆಳಗಾವಿಸುದ್ದಿ

ಬೆಳಗಾವಿಯಲ್ಲಿ ಮಕ್ಕಳ ರಕ್ಷಣಾ ಕೇಂದ್ರದಿಂದ ಬಾಲಕಿ ಅಪಹಾರಿಸಿದ್ದ ಆರೋಪಿ ಅರೆಸ್ಟ್ : ಪೋಕ್ಸೋ ಕೇಸ್ ದಾಖಲು -ಕಹಳೆ ನ್ಯೂಸ್

ಬೆಳಗಾವಿ : ಮಕ್ಕಳ ರಕ್ಷಣಾ ಕೇಂದ್ರದಿಂದ ಬಾಲಕಿ ಅಪಹರಿಸಿದ ಆರೋಪಿಯನ್ನು ಇದೀಗ ರೇಸ್ ಮಾಡಲಾಗಿದೆ ಬಾಲಕಿಗೆ 13ನೇ ವಯಸ್ಸಿನಲ್ಲಿಯೇ ಆರೋಪ ಜೊತೆಗೆ ಬಾಲ್ಯ ವಿವಾಹವಾಗಿತ್ತು ಆಸ್ಪತ್ರೆಗೆ ಹೋದಾಗ ಬಾಲಕಿಯ ನಾಲ್ಕು ತಿಂಗಳ ಗರ್ಭಿಣಿ ಆಗಿರುವುದು ಪತ್ತೆಯಾಗಿದೆ ಬಳಿಕ ಸಂತ್ರಸ್ತ ಬಾಲಕಿಯನ್ನು ಮಕ್ಕಳ ರಕ್ಷಣಾ ಕೇಂದ್ರದಲ್ಲಿ ಇಡಲಾಗಿತ್ತು. ಬೆಳಗಾವಿಯ ಮಹಾಂತೇಶ್ ನಗರದಲ್ಲಿರುವ ಮಕ್ಕಳ ರಕ್ಷಣಾ ಕೇಂದ್ರಕ್ಕೆ ಬಂದು ತಾನು ಚಿಕ್ಕಪ್ಪ ಎಂದು ಆರೋಪಿ ಹೇಳಿಕೊಂಡಿದ್ದ ರಕ್ಷಣಾ ಕೇಂದ್ರದಲ್ಲಿ ಸಿಸಿಟಿವಿ ಇಲ್ಲ ಸೆಕ್ಯೂರಿಟಿ...
ಜಿಲ್ಲೆಬೆಳಗಾವಿಸುದ್ದಿ

ಆಟೊದಲ್ಲೇ ಪ್ರೇಮಿಗಳ ಸಾವು : ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆ -ಕಹಳೆ ನ್ಯೂಸ್

ಬೆಳಗಾವಿ: ಯರಗಟ್ಟಿ ಸಮೀಪದಲ್ಲಿರುವ, ಗೋಕಾಕ ತಾಲ್ಲೂಕಿನ ಹಿರೇನಂದಿ ಗ್ರಾಮದ ಹೊರವಲಯದಲ್ಲಿ ‍ಪ್ರೇಮಿಗಳು ಆಟೊ ರಿಕ್ಷಾದಲ್ಲಿಯೇ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ. ಸವದತ್ತಿ ತಾಲ್ಲೂಕಿನ ಮುನವಳ್ಳಿ ಗ್ರಾಮದವರಾದ ರಾಘವೇಂದ್ರ ನಾರಾಯಣ ಜಾಧವ (28) ಹಾಗೂ ರಂಜಿತಾ ಅಡಿವೆಪ್ಪ ಚೌಬಾರಿ (25) ಸಾವಿಗೀಡಾದವರು. ಹಿರೇನಂದಿ ಗ್ರಾಮವು ಯರಗಟ್ಟಿ ತಾಲ್ಲೂಕಿನ ಸತ್ತಿಗೇರಿ ಗ್ರಾಮಕ್ಕೆ ಹೊಂದಿಕೊಂಡಿದ್ದು, ಮಂಗಳವಾರ ಬೆಳಿಗ್ಗೆ ಸತ್ತಿಗೇರಿ ಗ್ರಾಮಸ್ಥರಿಗೆ ವಿಷಯ ಗೊತ್ತಾಗಿದೆ. ಪ್ರೇಮಿಗಳು ಸೋಮವಾರ ರಾತ್ರಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ರಾಘವೇಂದ್ರ ಹಾಗೂ...
ಜಿಲ್ಲೆಬೆಳಗಾವಿಸುದ್ದಿಹೆಚ್ಚಿನ ಸುದ್ದಿ

3 ವರ್ಷದ ಮಗನನ್ನು ಮನಬಂದಂತೆ ದೊಣ್ಣೆಯಿಂದ ಹೊಡೆದು ಕೊಂದ ತಂದೆ-ಕಹಳೆ ನ್ಯೂಸ್

ಬೆಳಗಾವಿ: ದಿನದಿಂದ ದಿನಕ್ಕೆ ಮನುಷ್ಯ ಮನುಷತ್ವ, ಮಾನವೀಯತೆಯನ್ನೂ ಕಳೆದುಕೊಂಡು ವರ್ತಿಸುತ್ತಿರುವುದು ದುರ್ದೈವ. ಇಲ್ಲೋರ್ವ ತಂದೆ ತನ್ನ ಸ್ವಂತ ಮಗನನ್ನು ದೊಣ್ಣೆಯಿಂದ ಮನಬಂದತೆ ಹೊಡೆದು ಕೊಂದಿರುವ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಗಡಿ ಜಿಲ್ಲೆ ಬೆಳಗಾವಿಯ ಬೈಲಹೊಂಗಲ ತಾಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ಇಂತದ್ದೊಂದು ಅಮಾನವೀಯ ಘಟನೆ ನಡೆದಿದ್ದು, ಕುಡಿದ ಮತ್ತಿನಲ್ಲಿ ತಂದೆಯೇ ತನ್ನ ಮೂರು ವರ್ಷದ ಮಗನನ್ನು ಒಲೆಯಲ್ಲಿದ್ದ ಸೌದೆಯಿಂದ ಮನಸೋ ಇಚ್ಚೆ ಥಳಿಸಿ ಸಾಯಿಸಿದ್ದಾನೆ. ಮಗುವಿನ ತಲೆ, ಕೈ-ಕಾಲು, ಬೆನ್ನು,...
ಜಿಲ್ಲೆಬೆಳಗಾವಿಸುದ್ದಿ

‘ಆಪರೇಷನ್ ಸಿಂಧೂರದ’ ಮಾಹಿತಿ ನೀಡಿದ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ-ಕಹಳೆ ನ್ಯೂಸ್

ಬೆಳಗಾವಿ: ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರೊಂದಿಗೆ 'ಆಪರೇಷನ್ ಸಿಂಧೂರ್' ವಿವರಗಳನ್ನು ಪ್ರಸ್ತುತಪಡಿಸಿದ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಬೆಳಗಾವಿಯ ಸೊಸೆ ಎಂದು ಶ್ಲಾಘಿಸಲಾಗಿದೆ. ಖುರೇಷಿ ಅವರ ಪತಿ ಕರ್ನಲ್ ತಾಜುದ್ದೀನ್ ಬಾಗೇವಾಡಿ ಗೋಕಾಕ್ ತಾಲ್ಲೂಕಿನ ಕೊಣ್ಣೂರು ಪಟ್ಟಣದವರು. ಅವರು ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು 2015 ರಲ್ಲಿ ವಿವಾಹವಾದರು. ಖುರೇಷಿ ಗುಜರಾತ್ನ ಬರೋಡಾ ಮೂಲದವರಾಗಿದ್ದು, ತಾಜುದ್ದೀನ್ ಅವರನ್ನು ಮದುವೆಯಾಗಿರುವುದು. ಬುಧವಾರ ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ,...
ಜಿಲ್ಲೆಬೆಳಗಾವಿಸಂತಾಪಸುದ್ದಿ

ಹಾಸ್ಟೆಲ್‌ನಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು-ಕಹಳೆ ನ್ಯೂಸ್

ಬೆಳಗಾವಿ: ರಾಮನಗರದಲ್ಲಿರುವ ಧರ್ಮನಾಥ ಭವನದ ಬಳಿಯ ಚಂದ್ರಕಾಂತ ಕಾಗವಾಡ ಅವರ ಬಾಯ್ಸ್ ಹಾಸ್ಟೆಲ್‌ನಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ರಾತ್ರಿ ನಡೆದಿದೆ. ರಾಯಭಾಗ ತಾಲ್ಲೂಕಿನಲ್ಲಿ ಭಾವನಸೌಂದತ್ತಿ ಗ್ರಾಮದ ನಿವಾಸಿ ಪ್ರಜ್ವಲ್ ಕುಪ್ಪಾನಟ್ಟಿ (20) ಆತ್ಮಹತ್ಯೆಗೆ ಶರಣಾದವರು. ಸೋಮವಾರ ಕಾಲೇಜಿಗೆ ತೆರಳದೇ ಹಾಸ್ಟೆಲ್‌ನಲ್ಲಿಯೇ ಇದ್ದ ಪ್ರಜ್ವಲ್ ನೇಣು ಹಾಕಿಕೊಂಡಿರುವುದು ಸಂಜೆ ಬೆಳಕಿಗೆ ಬಂದಿದೆ. ಮಾಹಿತಿ‌ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆ ನಿಖರ...
ಉಡುಪಿಉತ್ತರಕನ್ನಡಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಬೆಳಗಾವಿಮಂಗಳೂರುಮಡಿಕೇರಿಮಂಡ್ಯರಾಜ್ಯಶಿವಮೊಗ್ಗಸುದ್ದಿಹಾಸನಹೆಚ್ಚಿನ ಸುದ್ದಿ

ರಾಜ್ಯದಲ್ಲಿ  ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆ : ಈ ಜಿಲ್ಲೆಗಳಲ್ಲಿ ‘ಯೆಲ್ಲೊ’ ಅಲರ್ಟ್ ಘೋಷಿಸಿ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಾಗಾಗಿ ರಾಜ್ಯದ ಈ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತಿನಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ 'ಎಲ್ಲೋ' ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ...
ಜಿಲ್ಲೆಬೆಳಗಾವಿಸುದ್ದಿ

ಗೃಹಲಕ್ಷ್ಮಿ ಫೆಬ್ರವರಿ ತಿಂಗಳ ಹಣವೂ ಶೀಘ್ರ ಖಾತೆಗೆ:ಸಚಿವೆ ಹೆಬ್ಬಾಳ್ಕರ್-ಕಹಳೆ ನ್ಯೂಸ್

ಬೆಳಗಾವಿ :ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣವನ್ನು ಖಜಾನೆಗೆ ಕಳುಹಿಸಿದ್ದು, ಯುಗಾದಿ ಮತ್ತು ರಾಮ್ಜಾನ್ ಹಬ್ಬದ ಸಂದರ್ಭದಲ್ಲಿ ಖುಷಿಯ ವಿಚಾರ. ಫೆಬ್ರವರಿ ತಿಂಗಳ ಹಣವನೂ ಶೀಘ್ರವೇ ನೀಡುತ್ತೇವೆ” ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ರವಿವಾರ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಇನ್ನೆರಡು ದಿನಗಳಲ್ಲಿ ಫಲಾನುಭವಿ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ ಎಂದು ಹೇಳಿದರು. ಯತ್ನಾಳ್ ವಿರುದ್ಧ ವಾಗ್ದಾಳಿ ”ಯತ್ನಾಳ್ ಅವರು ನಮ್ಮ...
ಜಿಲ್ಲೆಬೆಳಗಾವಿಸುದ್ದಿ

ಪ್ರತಿ ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಆದೇಶ: ಲಕ್ಷ್ಮೀ ಹೆಬ್ಬಾಳ್ಕರ್-ಕಹಳೆ ನ್ಯೂಸ್

ಬೆಳಗಾವಿ: ಮಹಿಳೆಯರ ಸಬಲೀಕರಣ ಉದ್ದೇಶದಿಂದಲೇ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. ಬೆಳಗಾವಿಯಲ್ಲಿ ಸೋಮವಾರ (ಮಾ.24) ನಡೆದ 3,000 ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ಮಾತನಾಡಿದ ಅವರು, ಮುಂದಿನ ಮಾರ್ಚ್ ತಿಂಗಳಿಗೆ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಘೋಷಣೆ ಮಾಡಿದರು. ನಾನು ಮಂತ್ರಿಯಾದ...
1 2 3 4 5 6
Page 4 of 6