Thursday, July 23, 2026

ಮಂಡ್ಯ

ಮಂಡ್ಯ

ಕೆಸರು ಗದ್ದೆಗಿಳಿದು ಭತ್ತ ನಾಟಿ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ- ಕಹಳೆ ನ್ಯೂಸ್

ಮಂಡ್ಯ: ಕೇಂದ್ರ ಸಂಪುಟದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ ನಂತರ ಸಚಿವೆ ಶೋಭಾ ಕರಂದ್ಲಾಜೆಯವರು ಕರ್ನಾಟಕದಲ್ಲಿ 'ಜನಾಶೀರ್ವಾದ ಯಾತ್ರೆ' ಕೈಗೊಂಡಿದ್ದಾರೆ. ಈ ಪ್ರಯುಕ್ತ ಮಂಡ್ಯಕ್ಕೆ ಭೇಟಿ ನೀಡಿ ಶೋಭಾ ಕರಂದ್ಲಾಜೆಯವರು ಮಂಡ್ಯ ತಾಲೂಕಿನ ಹೊನಗನಹಳ್ಳಿ ಗ್ರಾಮದಲ್ಲಿ ಭತ್ತದ ಗದ್ದೆಗಿಳಿದು ರೈತರೊಂದಿಗೆ ಭತ್ತ ನಾಟಿ ಮಾಡಿದರು. ಈ ಸಂದರ್ಭದಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರು, 'ಶೋಭಕ್ಕಂಗೆ ಜೈ' ಎಂದು ಜೈಕಾರ ಕೂಗಿದರು. ನಂತರ ನಾಟಿ ಯಂತ್ರ ಚಲಾಯಿಸಿದ...
ಮಂಡ್ಯಸುದ್ದಿ

ಹೆಲ್ಮೆಟ್ ಧರಿಸದ ಬೈಕ್​ ಸವಾರನಿಗೆ ದಂಡ ಹಾಕಿದ ಎಸ್​ಐಗೆ ನಡುರಸ್ತೆಯಲ್ಲೇ ಎಸಿ, ತಹಸೀಲ್ದಾರ್ ಅವಾಜ್​! ವಿಡಿಯೋ ವೈರಲ್-ಕಹಳೆ ನ್ಯೂಸ್

ಮಂಡ್ಯ:ಹೆಲ್ಮೆಟ್​ ಹಾಕದೆ ಬೈಕ್​ನಲ್ಲಿ ಬಂದ ಕಂದಾಯ ಇಲಾಖೆ ಸಿಬ್ಬಂದಿಗೆ ದಂಡ ಹಾಕಿದ ಸಬ್​ಇನ್​ಸ್ಪೆಕ್ಟರ್​ಗೆ ನಡು ರಸ್ತೆಯಲ್ಲೇ ನಿಂತು ಎಸಿ ಮತ್ತು ತಹಸೀಲ್ದಾರ್ ಅವಾಜ್​ ಹಾಕಿರುವ ವಿಡಿಯೋ ವೈರಲ್​ ಆಗಿದೆ. ಇನ್ನುಂದೆ ಕಂದಾಯ ಇಲಾಖೆ ಸಿಬ್ಬಂದಿಗೆ ದಂಡ ಹಾಕದಂತೆ ಪೊಲೀಸರಿಗೆ ಎಸಿ ಶಿವಾನಂದಮೂರ್ತಿ, ತಹಸೀಲ್ದಾರ್ ಕುಂಞ ಅಹಮದ್ ವಾರ್ನಿಗ್​ ಮಾಡಿರುವ ಘಟನೆ ನಾಗಮಂಗಲದಲ್ಲಿ ಸಂಭವಿಸಿದೆ. ನಾಗಮಂಗಲ ಟೌನ್ ಪೊಲೀಸ್ ಠಾಣೆ ಎಸ್‌ಐ ರವಿಶಂಕರ್ ನೇತೃತ್ವದ ತಂಡ ವಾಹನ ತಪಾಸಣೆ ಮಾಡುತ್ತಿದ್ದರು, ವೇಳೆ...
ಮಂಡ್ಯ

ಮಂಡ್ಯ ನಗರದ ಕಲ್ಲಹಳ್ಳಿ ಬಡಾವಣೆಯಲ್ಲಿ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷದ ಬಾಲಕನ ಹತ್ಯೆ-ಕಹಳೆ ನ್ಯೂಸ್

ಮಂಡ್ಯ : ನಗರದ ಕಲ್ಲಹಳ್ಳಿ ಬಡಾವಣೆಯಲ್ಲಿ ಎಪ್ರಿಲ್ 14ರಂದು ಪ್ರೇಮ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಬಾಲನೋರ್ವನನ್ನು ಗಂಭೀರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಕಲ್ಲಹಳ್ಳಿಯ 17 ವರ್ಷದ ಬಾಲಕ ಅದೇ ಬಡಾವಣೆಯ ಬಾಲಕಿಯೋರ್ವಳನ್ನು ಪ್ರೀತಿಸುತ್ತಿದ್ದ. ಈ ಬಗ್ಗೆ ವಿಷಯ ತಿಳಿದ ಬಾಲಕಿಯ ಮನೆಯವರು ಬುಧವಾರ ರಾತ್ರಿ ಬಾಲಕನನ್ನು ಮನೆಗೆ ಕರೆದು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಇದರಿಂದ ಬಾಲಕ ಗಂಭೀರ ಗಾಯಗೊಂಡಿದ್ದು, ಆತನಿಗೆ ಮುಂಜಾನೆ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ...
ಮಂಡ್ಯ

ಅಕ್ರಮ ಸಂಬಂಧವನ್ನು ಪ್ರಶ್ನಿಸಿದಕ್ಕೆ ವೃದ್ಧೆಯನ್ನು ಕೊಡಲಿಯಿಂದ ಕೊಚ್ಚಿಕೊಂದ ಯುವಕ-ಕಹಳೆ ನ್ಯೂಸ್

ಮಂಡ್ಯ : ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಹುಣಸನಹಳ್ಳಿ ಗ್ರಾಮದಲ್ಲಿ ಸೊಸೆಯ ಅಕ್ರಮ ಸಂಬಂಧದ ಬಗ್ಗೆ ಯುವಕನ ಜೊತೆಗೆ ಜಗಳವಾಡಿದ ವೃದ್ಧೆಯೊಬ್ಬರನ್ನು ಅದೇ ಯುವಕ ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ ಘಟನೆ ನಡೆದಿದೆ. 55 ವರ್ಷ ವಯಸ್ಸಿನ ದೊಡ್ಡತಾಯಮ್ಮ ಹತ್ಯೆಯಾದ ವೃದ್ಧೆಯಾಗಿದ್ದು, ದೊಡ್ಡತಾಯಮ್ಮ ಅವರ ಸೊಸೆ ಮತ್ತು ವಾಸು ಎಂಬ ಅದೇ ಗ್ರಾಮದ ಯುವಕನಿಗೆ ದೈಹಿಕ ಸಂಬಂಧ ಇತ್ತು ಎಂದು ಆರೋಪಿಸಿ ದೊಡ್ಡತಾಯಮ್ಮ, ವಾಸು ಜೊತೆಗೆ ಜಗಳವಾಡಿದ್ದಾರೆ....
ಮಂಡ್ಯ

ಮಲ್ಲಿಕಾರ್ಜುನ ಖರ್ಗೆ ಅವರು ಎಂದೂ ಕೂಡಾ ಅಹಿಂದ ಹೋರಾಟ ಮಾಡಿಲ್ಲ- ಸಿದ್ದರಾಮಯ್ಯ-ಕಹಳೆ ನ್ಯೂಸ್

ಮಂಡ್ಯ : ವಿಪಕ್ಷ ನಾಯಕ ಸಿದ್ದರಾಮಯ್ಯ , ಮಲ್ಲಿಕಾರ್ಜುನ ಖರ್ಗೆ ಅವರು ಎಂದೂ ಕೂಡಾ ಅಹಿಂದ ಹೋರಾಟ ಮಾಡಿಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಈ ಹೇಳಿಕೆಯಿಂದ ಇಬ್ಬರು ಕಾಂಗ್ರೆಸ್ ನಾಯರ ನಡುವಿನ ಶೀತಲ ಸಮರ ಬೀದಿಗೆ ಬಂದಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಪುನಃ ಯಾವುದೂ ಸರಿ ಇಲ್ಲ ಎನ್ನುವುದು ಸಾಬೀತಾಗಿದೆ. ಅಹಿಂದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಸಿದ್ದರಾಮಯ್ಯ ಅವರು, ಪ್ರತಿಯೋರ್ವರೂ ಕೂಡಾ ಪ್ರಜಾಪ್ರಭುತ್ವದಲ್ಲಿ ಅಭಿಪ್ರಾಯ...
ಮಂಡ್ಯ

ಯಾರಪ್ಪ ಅವರೆಲ್ಲ? ಅದ್ಯಾರೋ ನನಗೆ ಗೊತ್ತಿಲ್ಲ; ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ-ಕಹಳೆ ನ್ಯೂಸ್

ಮಂಡ್ಯ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಹಣಕಾಸು ವ್ಯವಹಾರವೊಂದರಲ್ಲಿ ಸಿಲುಕಿ, ಸಿಸಿಬಿ ವಿಚಾರಣೆಗೆ ಒಳಪಟ್ಟಿರುವ ಸ್ಯಾಂಡಲ್‍ವುಡ್ ನಟಿ ರಾಧಿಕಾ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಇಂದು ಶ್ರೀರಂಗಪಟ್ಟಣದ ನೇರಳೆಕೆರೆ ಗ್ರಾಮಕ್ಕೆ ಆಗಮಿಸಿದ್ದ ಕುಮಾರಸ್ವಾಮಿ ಬಳಿ, ರಾಧಿಕಾಗೆ ಸಿಸಿಬಿ ನೋಟಿಸ್ ಬಂದಿರುವ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡುತ್ತಿದ್ದಂತೆ, ಯಾರಪ್ಪ ಅವರೆಲ್ಲ? ಅದ್ಯಾರೋ ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಅಷ್ಟೇ ಅಲ್ಲ, ನನಗೆ ಸಂಬಂಧಪಡದ ವಿಚಾರ ಕೇಳಲೇಬೇಡಿ ಎನ್ನುತ್ತ ಅಲ್ಲಿಂದ ಹೊರಟೇಹೋದರು....
ಬೆಂಗಳೂರುಮಂಡ್ಯರಾಜಕೀಯರಾಜ್ಯಸಿನಿಮಾಸುದ್ದಿ

ನಾನೀಗ #ಕೋವಿಡ್19 ನೆಗೆಟಿವ್ – ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖ ಎಂದ ಸಂಸದೆ ಸುಮಲತಾ..! – ಕಹಳೆ ನ್ಯೂಸ್

ಮಂಡ್ಯ ಸಂಸದೆ, ರೆಬೆಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ತಾವು ಕೊರೋನಾ ಸೋಂಕಿನಿಂದ ಮುಕ್ತವಾಗಿರುವುದನ್ನು ಸುಮಲತಾ ಅಂಬರೀಶ್ ಸಾಮಾಜಿಕ ತಾಣದಲ್ಲಿ ಹೇಳಿಕೊಂಡಿದ್ದಾರೆ. "ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖಳಾಗಿದ್ದು, ಪರೀಕ್ಷೆಯ ನಂತರ ನಾನೀಗ #ಕೋವಿಡ್19 ನೆಗೆಟಿವ್ ಎಂದು ತಿಳಿಸಲು ನನಗೆ ಸಂತೋಷವಾಗುತ್ತಿದೆ. ವೈದ್ಯರ ಸಲಹೆಯಂತೆ ನಾಲಕ್ಕು ವಾರದ ವಿಶ್ರಾಂತಿ ಪಡೆದು, ನಿಮ್ಮೆಲ್ಲರ ಸೇವೆಗೆ ಮರಳಿ...
1 8 9 10
Page 10 of 10