ನನಗೆ ಬರುವ ಸಂಬಳವನ್ನ ಶಿಕ್ಷಕರಿಗೆ ಕೊಡುವ ತೀರ್ಮಾನ ಮಾಡಿದ್ದೇನೆ : ಕೇಂದ್ರ ಸಚಿವ HD ಕುಮಾರಸ್ವಾಮಿ -ಕಹಳೆ ನ್ಯೂಸ್
ಮಂಡ್ಯ : ಇಂದು ಮಂಡ್ಯಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದರು. ಮಂಡ್ಯದ ಮೈಷುಗರ್ ಶಾಲೆಗೆ ಆಗಮಿಸಿ, ಶಾಲೆಯ ಆಡಳಿತ ಮಂಡಳಿ ಜೊತೆ ಸಭೆ ನಡೆಸಲಿದ್ದಾರೆ. ಶಾಲೆಯ ಶಿಕ್ಷಕರಿಗೆ ಸಂಬಳ ಕೊಡಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿರುವ ಶಾಲೆ. ಈ ಬಗ್ಗೆ 25 ಕೋಟಿ ಹಣ ಡೆಪಸಿಟ್ ಇಡುವುದಾಗಿ ಹೆಚ್.ಡಿ.ಕೆ.ಈ ಹಿಂದೆ ಹೇಳಿದ್ದರು. ಹಾಗಾಗಿ ಇಂದು ನಡೆಯುವ ಸಭೆ ಕುತೂಹಲಕ್ಕೆ ಕಾರಣವಾಗಿದೆ. ಮಂಡ್ಯದ ಮೈಶುಗರ್ ಶಾಲೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಭಾಷಣ ಮಾಡಿದರು. ನನ್ನ...







