Thursday, July 23, 2026

ಮಂಡ್ಯ

ಜಿಲ್ಲೆಮಂಡ್ಯರಾಜ್ಯಸಂತಾಪಸುದ್ದಿ

ಮಂಡ್ಯದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವು -ಕಹಳೆ ನ್ಯೂಸ್

ಮಂಡ್ಯ : ಮಂಡ್ಯದಲ್ಲಿ ಗಣೇಶ ಮೂರ್ತಿ ವಿಸರ್ಜನೆಯ ವೇಳೆ ನೀರಿನಲ್ಲಿ ಮುಳುಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಬೇಲೂರು ಗ್ರಾಮದ ಕೆರೆಯಲ್ಲಿ ಈ ಒಂದು ಘಟನೆ ನಡೆದಿದೆ. ಬೇಲೂರು ಕೆರೆಯಲ್ಲಿ ಯುವಕರು ಗಣೇಶ ವಿಸರ್ಜನೆ ಮಾಡುತ್ತಿದ್ದರು ಈ ವೇಳೆ ನೀರಿನಲ್ಲಿ ಮುಳುಗಿ ಯರವಳ್ಳಿಯ ಪ್ರದೀಪ್ (28) ಸಾವನ್ನಪ್ಪಿದ್ದಾನೆ.ತಕ್ಷಣ ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಸಿಬ್ಬಂದಿಗಳು ಪ್ರದೀಪ್ ಮೃತದೇಹವನ್ನು ಹೊರಗಡೆ ತೆಗೆದಿದ್ದಾರೆ....
ಜಿಲ್ಲೆಮಂಡ್ಯಸಿನಿಮಾಸುದ್ದಿ

ಸಂಚಾರ ಪೊಲೀಸರ ಎಡವಟ್ಟಿನಿಂದ ಮಗು ಸಾ*ವು: 3 ಎಎಸ್‌ಐಗಳು ಅಮಾನತು -ಕಹಳೆ ನ್ಯೂಸ್

ಮಂಡ್ಯ: ಸಂಚಾರ ಪೊಲೀಸರ ಎಡವಟ್ಟಿನಿಂದ ಮಗು ಸಾವನ್ನಪ್ಪಿದ ಘಟನೆ ಮಂಡ್ಯ ನಗರದ ಸ್ವರ್ಣಸಂದ್ರ ಬಳಿ ಸೋಮವಾರ (ಮೇ 26) ನಡೆದಿದೆ. ತಪಾಸಣೆ ವೇಳೆ ಬೈಕ್ ಅಡ್ಡಗಟ್ಟಿದಾಗ ಕೆಳಗೆ ಬಿದ್ದ ಮಗು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದೆ. ಮದ್ದೂರು ತಾಲೂಕಿನ ಗೊರವನಹಳ್ಳಿ ಗ್ರಾಮದ ಮಹೇಶ್ ಪುತ್ರಿ ರಿತಿಕ್ಷಾ (3) ಮೃತಪಟ್ಟ ಮಗು. ಘಟನೆ ವಿವರ: ಮಹೇಶ್ ಅವರು ತನ್ನ ಪತ್ನಿ ಹಾಗೂ ತನ್ನ ಮೂರು ವರ್ಷದ ಮಗಳನ್ನು ಮಿಮ್ಸ್ ಆಸ್ಪತ್ರೆಗೆ ನಾಯಿ ಕಡಿತದ...
ಮಂಡ್ಯಸಂತಾಪಸುದ್ದಿ

ಪದ್ಮಶ್ರೀ ಪುರಸ್ಕೃತ ಡಾ.ಸುಬ್ಬಣ್ಣ ಅಯ್ಯಪ್ಪನ್ ನಿಗೂಢ ಸಾವು : ಕಾವೇರಿ ನದಿಯಲ್ಲಿ ಶವ ಪತ್ತೆ – ಕಹಳೆ ನ್ಯೂಸ್

ಮಂಡ್ಯ: ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ.ಸುಬ್ಬಣ್ಣ ಅಯ್ಯಪ್ಪನ್ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಅವರ ಶವ ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಕಾವೇರಿ ನದಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮೇ 7ರಂದು ಅವರು ಮನೆಯಿಂದ ನಾಪತ್ತೆಯಾಗಿದ್ದರು. ಅವರು ಮೈಸೂರಿನ ಅಪಾರ್ಟ್‍ಮೆಂಟ್ ಒಂದರಲ್ಲಿ ಪತ್ನಿ ಜೊತೆ ವಾಸವಾಗಿದ್ದರು. ಶನಿವಾರ ಸಂಜೆ ನದಿಯಲ್ಲಿ ಅಪರಿಚಿತ ಶವದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಸ್ಥಳಕ್ಕೆ ಬಂದು ಶವ ಮೇಲೆತ್ತಿಸಿದಾಗ ವಿಜ್ಞಾನಿಯ ಗುರುತು ಪತ್ತೆಯಾಗಿದೆ. ನದಿ ದಡದಲ್ಲಿ...
ಉಡುಪಿಉತ್ತರಕನ್ನಡಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಬೆಳಗಾವಿಮಂಗಳೂರುಮಡಿಕೇರಿಮಂಡ್ಯರಾಜ್ಯಶಿವಮೊಗ್ಗಸುದ್ದಿಹಾಸನಹೆಚ್ಚಿನ ಸುದ್ದಿ

ರಾಜ್ಯದಲ್ಲಿ  ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆ : ಈ ಜಿಲ್ಲೆಗಳಲ್ಲಿ ‘ಯೆಲ್ಲೊ’ ಅಲರ್ಟ್ ಘೋಷಿಸಿ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಾಗಾಗಿ ರಾಜ್ಯದ ಈ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತಿನಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ 'ಎಲ್ಲೋ' ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ...
ಜಿಲ್ಲೆಮಂಡ್ಯಸುದ್ದಿ

ಸರ್ಕಾರಿ ಕೆಲಸ ಕೊಡಿಸುವುದಾಗಿ ಸಿಎಂ, ಜಿಲ್ಲಾಧಿಕಾರಿ ಸಹಿ ನಕಲು; ಕೋಟ್ಯಂತರ ರೂ. ಪಂಗನಾಮ ಹಾಕಿದ ವ್ಯಕ್ತಿ ಅರೆಸ್ಟ್​-ಕಹಳೆ ನ್ಯೂಸ್

ಮಂಡ್ಯ: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸುವುದರ ಜತೆಗೆ ನಕಲಿ ದಾಖಲಾತಿಗಳನ್ನು ಸೃಷ್ಠಿಸಿ ವಂಚನೆ ಮಾಡಿದ ಆರೋಪದ ಮೇರೆಗೆ ನಕಲಿ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಂತೆಯೇ ಈತನಿಂದ ನಕಲಿ ನೇಮಕಾತಿ ಪತ್ರ, ಗುರುತಿನ ಚೀಟಿ, ಟ್ಯಾಗ್ ಸೇರಿದಂತೆ ಮಹತ್ವದ ದಾಖಲೆಯನ್ನು ವಶಕ್ಕೆ ಪಡೆಯಲಾಗಿದೆ. ನಗರದ ಜಿಲ್ಲಾ ಪೊಲೀಸ್ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹಲವರಿಗೆ ವಂಚನೆ ಮಾಡಿದ ಆರೋಪದ ಮೇಲೆ ಮಂಡ್ಯ ನಗರದ...
ಮಂಡ್ಯಸುದ್ದಿ

ಬೆಳ್ಳಂಬೆಳಗ್ಗೆ ರಾಜ್ಯದಲ್ಲಿ ಭೀಕರ ಅಪಘಾತ : `KSRTC’ ಬಸ್ ಪಲ್ಟಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ.!- ಕಹಳೆ ನ್ಯೂಸ್

ಮಂಡ್ಯ :ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆ.ಎಸ್.ಆರ್.ಟಿ.ಸಿ ಬಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗೊಂಡಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ಸೋಮವಾರ ಬೆಳಿಗ್ಗೆ ಜರುಗಿದೆ. ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು - ಮೈಸೂರು ರಾಷ್ಟ್ರಿಯ ಹೆದ್ದಾರಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದ್ದು, ಪ್ರಯಾಣಿಕರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಬೆಂಗಳೂರಿನಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ KA- 10-F0520 ಬಸ್ ರುದ್ರಾಕ್ಷಿಪುರ...
ಜಿಲ್ಲೆಮಂಡ್ಯಸುದ್ದಿ

2025ನೇ ಸಾಲಿನ ನೂತನ ವರ್ಷದ ಸಂಭ್ರಮಾಚಾರಣೆ ; ಭೂ ವರಹನಾಥ ದೇವಾಲಯ ಸೇರಿದಂತೆ ಕೆ.ಆರ್.ಪೇಟೆ ತಾಲೂಕಿನ ಧಾರ್ಮಿಕ ಕ್ಷೇತ್ರಗಳಿಗೆ ಹರಿದು ಬಂದ ಭಕ್ತ ಸಾಗರ.-ಕಹಳೆ ನ್ಯೂಸ್

2025ನೇ ಸಾಲಿನ ನೂತನ ವರ್ಷದ ಸಂಭ್ರಮಾಚರಣೆ ಅಂಗವಾಗಿ ಇಂದು ಭೂ ವೈಕುಂಠವೆಂದೇ ಪ್ರಸಿದ್ಧವಾಗಿರುವ ಶ್ರೀ ಲಕ್ಷ್ಮೀ ಸಮೇತ ಭೂವರಹನಾಥ ಕಲ್ಲಹಳ್ಳಿ, ಕಾಪನಹಳ್ಳಿ ಗವಿ ಮಠ ಹಾಗೂ ಪವಿತ್ರ ತ್ರಿವೇಣಿ ಸಂಗಮ ಕ್ಷೇತ್ರಗಳಿಗೆ ಭಕ್ತ ಸಾಗರವೇ ಹರಿದು ಬಂದಿತ್ತು. ಕೆ.ಆರ್.ಪೇಟೆ ತಾಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮೀ ವರಹನಾಥ ದೇವಾಲಯಕ್ಕೆ ಪ್ರವಾಹೋಪಾಧಿಯಲ್ಲಿ ಭಕ್ತರು ಆಗಮಿಸಿ ಸರತಿಯ ಸಾಲಿನಲ್ಲಿ ನಿಂತು ದೇಶದಲ್ಲಿಯೇ ಅಪರೂಪದ್ದಾಗಿರುವ 17 ಅಡಿ ಎತ್ತರದ ಭೂವರಹನಾಥ ಸ್ವಾಮಿಯ ಸಾಲಿಗ್ರಾಮ ಶ್ರೀ...
ಜಿಲ್ಲೆಮಂಡ್ಯಸಂತಾಪಸುದ್ದಿ

ಅಪ್ರಾಪ್ತೆ ಮೇಲೆ ಪ್ರೇಮ ; ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ-ಕಹಳೆ ನ್ಯೂಸ್

ಮಂಡ್ಯ: ಯುವಕನೊಬ್ಬ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತೆಯ ಮನೆ ಮುಂದೆ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಗಮಂಗಲದ ಗ್ರಾಮವೊಂದರಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ರಾಮಚಂದ್ರ (21) ಎಂದು ಗುರುತಿಸಲಾಗಿದೆ. ಯುವಕ ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಿಣಾಮ ಯುವಕನ ಹೊಟ್ಟೆ ಭಾಗ ಛಿದ್ರವಾಗಿದೆ. ರಾಮಚಂದ್ರ ಒಂದು ವರ್ಷದ ಹಿಂದೆ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತೆಯನ್ನು ಕರೆದುಕೊಂಡು ಹೋಗಿದ್ದ. ಈ ಹಿನ್ನೆಲೆ ಆತನ ವಿರುದ್ಧ ಪೋಕ್ಸೋ ಕೇಸ್...
1 2 3 4 5 10
Page 3 of 10