ಮೈಸೂರು ದಸರಾ ಆನೆಗಳ ತೂಕ ಪರೀಕ್ಷೆ: ಶ್ರೀಕಂಠನೇ ಹೆಚ್ಚು ಬಲಶಾಲಿ, ಕೊನೇ ಸ್ಥಾನದಲ್ಲಿ ಕಾವೇರಿ -ಕಹಳೆ ನ್ಯೂಸ್
ಮೈಸೂರು: ನಾಡಹಬ್ಬ ಮೈಸೂರು ದಸರಾ 2026ರ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಜಂಬೂ ಸವಾರಿ ತಾಲೀಮಿಗೆ ದಸರಾ ಗಜಪಡೆಗಳು ಸಜ್ಜಾಗುತ್ತಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಇಂದು ತೂಕ ಪರೀಕ್ಷೆ ನಡೆಸಲಾಯಿತು. ಮೈಸೂರಿನ ಧನ್ವಂತರಿ ಸಾಯಿರಾಂ ತೂಕ ಮಾಪನ ಕೇಂದ್ರದಲ್ಲಿ ದಸರಾ ಗಜಪಡೆಯ ಆನೆಗಳ ತೂಕ ಪರೀಕ್ಷೆ (Elephants Weight Test) ನಡೆಸಲಾಯಿತು. ಈ ಬಾರಿ ಮೊದಲ ಹಂತದಲ್ಲಿ ಆಗಮಿಸಿರುವ ಧನಂಜಯ, ಪ್ರಶಾಂತ, ಮಹೇಂದ್ರ, ಏಕಲವ್ಯ, ಗೋಪಿ, ಶ್ರೀಕಂಠ, ಲಕ್ಷ್ಮೀ,...







