ಉಡುಪಿಉದ್ಯೋಗಕಡಬಕುಂದಾಪುರಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ
ವಿಶ್ವ ದರ್ಜೆಯ ಸೌಲಭ್ಯವುಳ್ಳ ಆರೋಗ್ಯ ಸೇವೆಗಳನ್ನು ಒದಗಿಸಲು ಶಂಕರನಾರಾಯಣದಲ್ಲಿ ಹೊಸ ಚಾರಿಟಬಲ್ ಆಸ್ಪತ್ರೆ ಆರಂಭ-ಕಹಳೆ ನ್ಯೂಸ್
ಕುಂದಾಪುರ:ದತ್ತಿ ಕಣ್ಣಿನ ಆಸ್ಪತ್ರೆ ಕುಂದಾಪುರದ ಶಂಕರನಾರಾಯಣದಲ್ಲಿರುವ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ವಿಶ್ವದರ್ಜೆಯ ಸೌಲಭ್ಯಗಳನ್ನು ಉಚಿತವಾಗಿ ಚಿಕಿತ್ಸೆ ನೀಡುವ ಉದ್ದೇಶದೊಂದಿಗೆ ಭಾನುವಾರ ಉದ್ಘಾಟಿಸಲಾಗುವುದು. ನಾರಾಯಣ ನೇತ್ರಾಲಯ ಇದರ ನಿರ್ವಹಣೆ ಮಾಡಲಿದ್ದು ಅದರ ಕೊಡುಗೆಯ ಭಾಗವಾಗಿ ವಿಸ್ತಾರವಾದ ಸೌಲಭ್ಯವುಳ್ಳ ಕಣ್ಣಿನ ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ಹೊಂದಿದ್ದು ಉತ್ತಮ ಚಿಕಿತ್ಸೆ ಒದಗಿಸಲು ಆಸ್ಪತ್ರೆಯು ಅತ್ಯಾಧುನಿಕ ಉಪಕರಣಗಳನ್ನು ಅಳವಡಿಸಲಾಗಿದೆ. ಉನ್ನತ ಗುಣಮಟ್ಟದ...







