Tuesday, March 10, 2026

ಮೈಸೂರು

ಮೈಸೂರುರಾಜಕೀಯಸುದ್ದಿ

ಡಾ. ಧನಂಜಯ ಸರ್ಜಿ, ಎಸ್.ಎಲ್. ಬೋಜೇಗೌಡರ ಗೆಲುವು ಗ್ಯಾರಂಟಿ : ಕಾರ್ಯಕರ್ತರ ಸಭೆಯಲ್ಲಿ ಜನಪ್ರಿಯ ಸಂಸದರಾದ ಬಿ.ವೈ.ರಾಘವೇಂದ್ರ ವಿಶ್ವಾಸ – ಕಹಳೆ ನ್ಯೂಸ್

ಮೈಸೂರು : ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಎಸ್.ಎಲ್.ಬೋಜೇಗೌಡರ ನೂರಕ್ಕೆ ನೂರರಷ್ಟು ಖಚಿತ ಎಂದು ಜನಪ್ರಿಯ ಸಂಸದರಾದ ಬಿ.ವೈ.ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಇಲ್ಲಿನ ನಜರಾಬಾದ್ ವಸಂತ ಮಹಲ್ ರಸ್ತೆಯ ವಿಕೆ ಪಂಕ್ಷನ್ ಹಾಲ್ ನಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಸಮಯ ಅವಕಾಶ ಕೂಡ ಕಡಿಮೆ ಇರುವುದರಿಂದ ಇಬ್ಬರೂ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಬೇಕು, ಮತದಾರರನ್ನು ವೈಯಕ್ತಿಕವಾಗಿ ಭೇಟಿ ಮಾಡುವ...
ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

ಪರಿಷತ್ ಚುನಾವಣೆಯಲ್ಲಿಯೂ ಬೆಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ ; ಜೆಡಿಎಸ್ ಗೆ 2 ಸ್ಥಾನ, ಬಿಜೆಪಿಗೆ 4 ಸ್ಥಾನ ಎಂದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ – ಕಹಳೆ ನ್ಯೂಸ್

ಮೈಸೂರು: ಬಿಜೆಪಿ-ಜೆಡಿಎಸ್ ಮೈತ್ರಿಗೆ ಯಾವುದೇ ಭಂಗವಿಲ್ಲ ಎಂದು ಸ್ಪಷ್ಟಪಡಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಧಾನಪರಿಷತ್ ಚುನಾವಣೆಯಲ್ಲಿಯೂ ಮೈತ್ರಿ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಪರಿಷತ್ ಚುನಾವಣೆಯಲ್ಲಿ ಮೈತ್ರಿ ಮುಂದುವರೆಯಲಿದೆ. ಸ್ಥಾನ ಹಂಚಿಕೆ ಬಗ್ಗೆಯೂ ತೀರ್ಮಾನವಾಗಿದೆ. ಜೆಡಿಎಸ್ ಗೆ 2 ಸ್ಥಾನ ಬಿಟ್ಟುಕೊಟ್ಟು ನಾವು ನಾಲ್ಕು ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತೇವೆ ಎಂದರು. ಎಲ್ಲಿ ಬಿಟ್ಟುಕೊಡಬೇಕು ಎಂಬ ಬಗ್ಗೆ ಇಂದು ಸಂಜೆ ನಡೆಯಲಿರುವ ಸಭೆಯಲ್ಲಿ ಜೆ.ಪಿ.ನಡ್ಡಾ ಪ್ರಕಟಿಸಲಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಮೈಸೂರುರಾಜಕೀಯಸುದ್ದಿ

ಸಾಂಸ್ಕೃತಿಕ ನಗರಿ ಮೈಸೂರಿನ ಸಂಸದ ಪ್ರತಾಪ್ ಸಿಂಹರನ್ನು ಮುತ್ತಿನ ನಗರಿ ಪುತ್ತೂರಿಗೆ ಸ್ವಾಗತಿಸಿದ ಮಾಜಿ ಶಾಸಕ ಸಂಜೀವ ಮಠಂದೂರು – ಕಹಳೆ ನ್ಯೂಸ್

ಪುತ್ತೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸಂಸದ ಪ್ರತಾಪ್ ಸಿಂಹರನ್ನು ಮುತ್ತಿನ ನಗರಿ ಪುತ್ತೂರಿಗೆ ಮಾಜಿ ಶಾಸಕ ಸಂಜೀವ ಮಠಂದೂರು ಸ್ವಾಗತಿಸಿದರು....
ಕೊಡಗುಮೈಸೂರುರಾಜಕೀಯರಾಜ್ಯಸುದ್ದಿ

ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣರಾಜ ಒಡೆಯರ್ ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಮೈಸೂರು-ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣರಾಜ ಒಡೆಯರ್ ಅವರು ಇಂದು ಮೈಸೂರು ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು....
ಬೆಂಗಳೂರುಮೈಸೂರುರಾಜಕೀಯಸುದ್ದಿ

ಸಿದ್ದರಾಮಯ್ಯ ತಂತ್ರಕ್ಕೆ ಪ್ರತಿ ತಂತ್ರ, ಸಿಎಂ ತವರಲ್ಲೇ ವಿಜಯೇಂದ್ರ ಕಾರ್ಯಾಚರಣೆ ಶುರು : ಪಕ್ಷ ಬಿಡುತ್ತಿದ್ದ ಮುಖಂಡನ ಮನವೊಲಿಸುವಲ್ಲಿ ಬಿಜೆಪಿ ಯಶಸ್ವಿ – ಕಹಳೆ ನ್ಯೂಸ್

ಒಂದೆಡೆ ಮೈಸೂರಿನ ರೆಸಾರ್ಟ್​ನಲ್ಲಿ ಕುಳಿತುಕೊಂಡು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಗಾಳ ಹಾಕುತ್ತಿದ್ದರೆ, ಅತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮೈಸೂರಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಸಿದ್ದರಾಮಯ್ಯ ತಂತ್ರಕ್ಕೆ ಪ್ರತಿ ತಂತ್ರ ಹೂಡಲು ಇಂದಿಡೀ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಪ್ರವಾಸ ಮಾಡಲಿದ್ದಾರೆ. ಮೈಸೂರು, ಮಾರ್ಚ್ 27: ಲೋಕಸಭೆ ಚುನಾವಣೆ (Lok Sabha Elections) ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ ಹೆಚ್​​ವಿ ರಾಜೀವ್ ನಂತರ ಮತ್ತೊಬ್ಬ ಆಪ್ತನಿಗೆ ಮೈಸೂರಿನ ರೆಸಾರ್ಟ್​ನಲ್ಲೇ...
ಮೈಸೂರುರಾಜ್ಯರಾಷ್ಟ್ರೀಯಸುದ್ದಿ

ಅಯೋಧ್ಯೆ ರಾಮಮಂದಿರಕ್ಕೆ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ರಾಮಲಲಾ ವಿಗ್ರ – ಕಹಳೆ ನ್ಯೂಸ್

ಜನವರಿ 22 ರಂದು ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ರಾಮಲಲಾ ಮೂರ್ತಿಯ ಪ್ರತಿಷ್ಠಾಪನೆಯಾಗಲಿದೆ. ಇಡೀ ದೇಶವೇ ಈ ಭವ್ಯ ಕ್ಷಣಕ್ಕೆ ಸಾಕ್ಷಿಯಾಗಲು ಕಾಯುತ್ತಿದೆ. ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ಮಾಡುವ ರಾಮಲಲಾ ಮೂರ್ತಿ ತಯಾರಿಸಲು ಮೂವರು ಶಿಲ್ಪಿಗಳಿಗೆ ಆಹ್ವಾನ ನೀಡಲಾಗಿತ್ತು. ಇದರಲ್ಲಿ ಕರ್ನಾಟಕದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೂಡ ಒಬ್ಬರು. ಇದೀಗ ಅರುಣ್ ಅವರು ಕೆತ್ತನೆ ಮಾಡಿದ ರಾಮಲಲಾ ಮೂರ್ತಿಯನ್ನೇ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಹೇಳಲಾಗಿದೆ. 51 ಇಂಚಿನ ರಾಮಲಲಾ ಮೂರ್ತಿ...
ಕ್ರೈಮ್ಬೆಂಗಳೂರುಮಂಡ್ಯಮೈಸೂರುರಾಜ್ಯಸುದ್ದಿ

ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು ಪ್ರಯಾಣಿಕರಿಗೆ ಲಾಂಗ್‌ ತೋರಿಸಿ ಸುಲಿಗೆ, ಚಿನ್ನಾಭರಣಗಳನ್ನು ದೋಚಿ ಎಸ್ಕೇಪ್…!! – ಕಹಳೆ ನ್ಯೂಸ್

ರಾಮನಗರ: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bangalore Mysore Expressway) ಕಾರು ಪ್ರಯಾಣಿಕರಿಗೆ ಲಾಂಗ್ ತೋರಿಸಿ ಸುಲಿಗೆ (Robbery Case) ಮಾಡಲಾಗಿದೆ. ರಾಮನಗರ ತಾಲೂಕಿನ ಮಾಯಗಾನಹಳ್ಳಿ ಬಳಿ ಘಟನೆ ನಡೆದಿದೆ. ಹಿಮಾಚಲಂ ಹಾಗೂ ಅಂಕಯ್ಯ ಎಂಬವರು ಕಾರಿನಲ್ಲಿ ಚನ್ನಪಟ್ಟಣದಿಂದ ಬೆಂಗಳೂರಿಗೆ ಹೋಗುತ್ತಿದ್ದರು. ನಿದ್ರೆ ಮಂಪರು ಬಂದ ಹಿನ್ನೆಲೆಯಲ್ಲಿ ಕಾರು ಚಾಲಕ ಮಾಯಗಾನಹಳ್ಳಿ ಬ್ರಿಡ್ಜ್ ಕೆಳಗೆ ಕಾರ್ ನಿಲ್ಲಿಸಿಕೊಂಡು ಮುಖ ತೊಳೆಯುತ್ತಿದ್ದ ಸಂದರ್ಭದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಲಾಂಗ್ ತೋರಿಸಿ ಬೆದರಿಸಿ ಮೈಮೇಲೆ...
ಬೆಂಗಳೂರುಮೈಸೂರುರಾಜ್ಯಸುದ್ದಿಹಾಸನ

ಅರ್ಜುನನ ಸಾವಿನ ರಹಸ್ಯ ಬಿಚ್ಚಿಟ್ಟ ಮಾವುತ ವಿನುನ ಬಾಮೈದಾ ರಾಜು – ಮತ್ತೊಂದು ಆಡಿಯೋ ವೈರಲ್ – ಕಹಳೆ ನ್ಯೂಸ್

ಹಾಸನ: ಅಂಬಾರಿ ಆನೆ ಅರ್ಜುನನ ಸಾವು ಪ್ರಕರಣದಲ್ಲಿ ಮತ್ತೊಂದು ಆಡಿಯೋ ವೈರಲ್ ಆಗಿದೆ. ಅರ್ಜುನನ ಮಾವುತ ವಿನು ಅವರ ಬಾಮೈದಾ ರಾಜು ಅವರು, ಹೋರಾಟಗಾರರೊಬ್ಬರ ಜೊತೆ ಮಾತಾಡಿರುವ ಆಡಿಯೋ ವೈರಲ್ ಆಗಿದ್ದು, ಡಾ.ರಮೇಶ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಕಾಡಾನೆಯೊಂದಿಗೆ ಕಾದಾಟದ ವೇಳೆ ಅದಕ್ಕೆ ನೀಡಬೇಕಾದ ಅರವಳಿಕೆಯನ್ನು ಪ್ರಶಾಂತ ಆನೆಗೆ ನೀಡಿದ್ದಾರೆ. ಇದರಿಂದ ಅದು ನೆಲಕ್ಕೆ ಬಿದ್ದಿದೆ. ಈ ವೇಳೆ ಅರ್ಜುನನನ್ನು ವಾಪಸ್ ಕರೆದುಕೊಂಡು ಬರಬಹುದಿತ್ತು. ಹಾಗೆ ಮಾಡಿದ್ದರೆ...
1 12 13 14 15 16 19
Page 14 of 19