ಇಂದು ದಸರಾ ಜಂಬೂಸವಾರಿ; ಮೈಸೂರು ಅರಮನೆ ಸುತ್ತ ನಿಷೇಧಾಜ್ಞೆ ಜಾರಿ-ಕಹಳೆ ನ್ಯೂಸ್
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಕೊರೋನಾದಿಂದಾಗಿ ಕೇವಲ 300 ಗಣ್ಯರಿಗೆ ಮಾತ್ರ ಜಂಬೂ ಸವಾರಿ ವೀಕ್ಷಿಸಲು ಅವಕಾಶ ನೀಡಲಾಗಿದೆ. ಹೆಚ್ಚಿನ ಜನರು ಸೇರುವ ಸಾಧ್ಯತೆ ಇರುವುದರಿಂದ ಮೈಸೂರು ಅರಮನೆಯ ಸುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೈಸೂರು ಅರಮನೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ನಾಲ್ಕು ರಸ್ತೆಗಳು ಬಂದ್ ಆಗಿವೆ. ಮೈಸೂರು ಅರಮನೆಯ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ನಿರ್ಬಂಧಿಸಲಾಗಿದೆ. ಅರಮನೆಯ ಸುತ್ತ ಸಾರ್ವಜನಿಕರು...
