Friday, April 24, 2026

ಮೈಸೂರು

ಮೈಸೂರು

ಚಾಮುಂಡಿ ಬೆಟ್ಟಕ್ಕೆ ಜನವರಿ 1ರಿಂದ ಭಕ್ತರಿಗೆ ಪ್ರವೇಶವಿಲ್ಲ-ಕಹಳೆ ನ್ಯೂಸ್

ಮೈಸೂರು: ಪ್ರತೀ ವರ್ಷ ಹೊಸವರ್ಷದ ದಿನ ಸಾವಿರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಾರೆ. ಆದರೆ ಈ ವರ್ಷ ಕೊರೊನಾ ಸಾಂಕ್ರಾಮಿಕದ ಭೀತಿಯಿರುವ ಕಾರಣ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದು, ಕಟ್ಟು ನಿಟ್ಟಾಗಿ ಕೊರೊನಾ ಕ್ರಮಗಳನ್ನು ಪಾಲಿಸುವಂತೆ ಸೂಚಿಸಿದ್ದಾರೆ...
ಮೈಸೂರು

ಇಂದು ದಸರಾ ಜಂಬೂಸವಾರಿ; ಮೈಸೂರು ಅರಮನೆ ಸುತ್ತ ನಿಷೇಧಾಜ್ಞೆ ಜಾರಿ-ಕಹಳೆ ನ್ಯೂಸ್

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಕೊರೋನಾದಿಂದಾಗಿ ಕೇವಲ 300 ಗಣ್ಯರಿಗೆ ಮಾತ್ರ ಜಂಬೂ ಸವಾರಿ ವೀಕ್ಷಿಸಲು ಅವಕಾಶ ನೀಡಲಾಗಿದೆ. ಹೆಚ್ಚಿನ ಜನರು ಸೇರುವ ಸಾಧ್ಯತೆ ಇರುವುದರಿಂದ ಮೈಸೂರು ಅರಮನೆಯ ಸುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೈಸೂರು ಅರಮನೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ನಾಲ್ಕು ರಸ್ತೆಗಳು ಬಂದ್ ಆಗಿವೆ. ಮೈಸೂರು ಅರಮನೆಯ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ನಿರ್ಬಂಧಿಸಲಾಗಿದೆ. ಅರಮನೆಯ ಸುತ್ತ ಸಾರ್ವಜನಿಕರು...
1 17 18 19
Page 19 of 19