Thursday, July 23, 2026

ಮೈಸೂರು

ಜಿಲ್ಲೆಮೈಸೂರುಸುದ್ದಿ

ನ.23ರಂದು ಮೈಸೂರಲ್ಲಿ ‘ಒಡಿಸ್ಸಿ ನೃತ್ಯೋತ್ಸವ’ ಆಯೋಜನೆ: ನಾಡಿನ ‘ಶ್ರೇಷ್ಟ ನೃತ್ಯಕಲಾವಿದ’ರು ಭಾಗಿ – ಕಹಳೆ ನ್ಯೂಸ್

ಮೈಸೂರು: ಸಾಂಸ್ಕೃತಿಕ ನಗರಿ ಎಂದೆನಿಸಿಕೊಂಡಿರುವ ಮೈಸೂರನಲ್ಲಿ ಕಳೆದ ಇಪ್ಪತ್ತೊಂಭತ್ತು ವರ್ಷಗಳಿಂದ ಒಡಿಸ್ಸಿ ನೃತ್ಯ ಕಲೆಯನ್ನು ಪರಿಚಯಿಸುತ್ತಾ, ನೃತ್ಯ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರುವ ರುದ್ರ ನೃತ್ಯಯೋಗ ಶಾಲೆಯ ನೃತ್ಯಗುರು ಸಿಂಧು ಕಿರಣ್‌ರವರು, ಈಗ ನಾಲ್ಕನೇ ಆವೃತ್ತಿಯ ಮೈಸೂರು ಒಡಿಸ್ಸಿ ಉತ್ಸವವನ್ನು ಸಂಘಟಿಸಿದ್ದಾರೆ ಎಂದು ಗುರು ಸಿಂಧು ಕಿರಣ್‌ರವರ ಶಿಷ್ಯೆ-ನೃತ್ಯ ಕಲಾವಿದೆ ಪೃಥೆ ಹವಾಲ್ದಾರ್ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನ.23, 2025 ರಂದು ಮೈಸೂರು ವಿಜಯ ನಗರದಲ್ಲಿನ ಪ್ರತಿಷ್ಟಿತ ಜಗನ್ನಾಥ್...
ಬೆಂಗಳೂರುಮೈಸೂರುರಾಜ್ಯಸುದ್ದಿ

ಯಕ್ಷಗಾನ ಕಲಾವಿದರಲ್ಲಿ ಅನೇಕರು ಸಲಿಂಗಿಗಳು ಎಂದ ಪ್ರೊ.ಪುರುಷೋತ್ತಮ ಬಿಳಿಮಲೆ – ಕಹಳೆ ನ್ಯೂಸ್

ಮೈಸೂರು: 'ಯಕ್ಷಗಾನ ಕಲಾವಿದರಲ್ಲಿ ಅನೇಕರು ಸಲಿಂಗಿಗಳು. ಅಲ್ಲಿ ಅಂಥ ಅನಿವಾರ್ಯತೆಯಿತ್ತು' ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಹೇಳಿದರು. ಇಲ್ಲಿನ ಮಾನಸಗಂಗೋತ್ರಿಯ ಪ್ರಸಾರಾಂಗದಲ್ಲಿ ಮಂಗಳವಾರ 'ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು' ಹಾಗೂ 'ನಾವು ಕೂಗುವ ಕೂಗು' ಕೃತಿಗಳನ್ನು ಬಿಡುಗಡೆ ಮಾಡಿದ ಅವರು, 'ಸತ್ಯವನ್ನು ಹೇಳಲು ಹಿಂಜರಿಯಬಾರದು. ಕಲಾವಿದರು ಮೇಳಕ್ಕೆಂದು ಆರೆಂಟು ತಿಂಗಳು ತಿರುಗಾಟದಲ್ಲೇ ಇದ್ದರಿಂದ, ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ ಸ್ತ್ರೀ ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು....
ಕ್ರೈಮ್ಮೈಸೂರುಸುದ್ದಿ

ʻಒಳ್ಳೆ ಮಾರ್ಕ್ಸ್‌ ಕೊಡ್ತೀನಿ ಮಜಾ ಮಾಡೋಣ ಬಾʼ ಅಂತ ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ! :ಉಪನ್ಯಾಸಕನ ವಿರುದ್ಧ FIR ದಾಖಲು

ಮೈಸೂರು: ಎಂಜಿನಿಯರಿಂಗ್‌ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ನಗರದ ಪ್ರತಿಷ್ಠಿತ ಕಾಲೇಜು ಉಪನ್ಯಾಸಕನ ವಿರುದ್ಧ ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಮುಕ ಉಪನ್ಯಾಸಕ ಭರತ್ ಭಾರ್ಗವ ವಿರುದ್ಧ BNS ಸೆಕ್ಷನ್‌ 126 (2) 75 (2) 351 (2) ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕನಾಗಿದ್ದ ಭರತ್‌ ಭಾರ್ಗವ ಅದೇ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಹೆಚ್ಚು ಮಾರ್ಕ್ಸ್‌ ಕೊಡುತ್ತೇನೆ, ಒಳ್ಳೆಯ...
ಜಿಲ್ಲೆಮೈಸೂರುಸುದ್ದಿ

ಕಾಡಿನಿಂದ ನಾಡಿಗೆ 21 ಹುಲಿಗಳು ಎಂಟ್ರಿ : ಜನರಲ್ಲಿ ಹೆಚ್ಚಿದ ಆತಂಕ.!-ಕಹಳೆ ನ್ಯೂಸ್

ಮೈಸೂರು: ಜಿಲ್ಲೆಯ ಕಾಡಂಚಿನ ಗ್ರಾಮಗಳಿಗೆ ಬಂದಿರೋದು ಒಂದಲ್ಲ ಎರಡಲ್ಲ, ಐದಲ್ಲ, ಹತ್ತಲ್ಲ‌ ಬರೋಬರಿ 21 ಹುಲಿಗಳು (Tigers) ಹೌದು. ಇತ್ತೀಚೆಗೆ ಮೈಸೂರು (Mysuru) ಜಿಲ್ಲೆಯ ಹೆಚ್‌ಡಿ ಕೋಟೆ, ಸರಗೂರು ಭಾಗದಲ್ಲಿ ಹುಲಿ ಕಾಟ ಹೆಚ್ಚಾಗಿದೆ. ಮೂವರ ರೈತರು ಬಲಿಯಾದ ಘಟನೆ ಕೂಡ ನಡೆದಿತ್ತು. ಈ ಬೆನ್ನಲ್ಲೇ ಅರಣ್ಯ ಇಲಾಖೆ ಜನರನ್ನ ಕಾಡಿದ್ದ ಹುಲಿಯನ್ನ ಸೆರೆಹಿಡಿದಿತ್ತು. ಜೊತೆಗೆ ಕಾಡಂಚಿನ ರೈತರ ರಕ್ಷಣೆಗೆ ಹಲವು ಕ್ರಮಗಳನ್ನ ಕೈಗೊಳ್ಳಲು ಮುಂದಾಗಿತ್ತು. ಈ ನಡುವೆ ಒಂದಲ್ಲ...
ಜಿಲ್ಲೆದೆಹಲಿಮೈಸೂರುರಾಜ್ಯಸುದ್ದಿ

ಪ್ರಧಾನಿ ಮೋದಿ ಜೊತೆಗಿನ ಅದ್ಭುತ ಸಂಬಂಧವನ್ನು ಶ್ಲಾಘಿಸಿದ ಟ್ರಂಪ್, ಭಾರತವನ್ನು ಅಮೇರಿಕಾದ ಪ್ರಮುಖ ಪಾಲುದಾರ ಎಂದ US ಅಧ್ಯಕ್ಷ – ಕಹಳೆ ನ್ಯೂಸ್

ನವದೆಹಲಿ: ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ "ಮುಖ್ಯ" ಆರ್ಥಿಕ ಮತ್ತು ಕಾರ್ಯತಂತ್ರದ ಪಾಲುದಾರನಾಗಿ ಭಾರತದ ಪಾತ್ರವನ್ನು ಎತ್ತಿ ತೋರಿಸುವ ಮೂಲಕ ತಮ್ಮ ದೇಶವು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ "ಅದ್ಭುತ ಸಂಬಂಧ" ಹೊಂದಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ನಾವು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅದ್ಭುತ ಸಂಬಂಧವನ್ನು ಹೊಂದಿದ್ದೇವೆ ಮತ್ತು ಸೆರ್ಗಿಯೋ (ಗೋರ್) ಅವರು ಈಗಾಗಲೇ ಪ್ರಧಾನಿಯೊಂದಿಗೆ ಸ್ನೇಹ ಬೆಳೆಸಿಕೊಂಡಿರುವುದರಿಂದ ಅದನ್ನು ಹೆಚ್ಚಿಸಿದ್ದಾರೆ" ಎಂದು ಟ್ರಂಪ್ ಸೋಮವಾರ ಓವಲ್ ಕಚೇರಿಯಲ್ಲಿ...
ಜಿಲ್ಲೆಮೈಸೂರುಸುದ್ದಿ

ಅರಸೀಕೆರೆಯಲ್ಲಿ ರೈಲ್ವೆ ಕಾಮಗಾರಿ ಹಿನ್ನಲೆ: ಹುಬ್ಬಳ್ಳಿ ಎಕ್ಸ್ ಪ್ರೆಸ್ ಸೇರಿ 3 ರೈಲುಗಳ ಸಂಚಾರ ರದ್ದು – ಕಹಳೆ ನ್ಯೂಸ್

ಮೈಸೂರು: ಅರಸೀಕೆರೆ ರೈಲು ನಿಲ್ದಾಣದ ಯಾರ್ಡ್‌ನಲ್ಲಿ ನಡೆಯಲಿರುವ ಪ್ಲಾಟ್‌ಫಾರ್ಮ್ ಶೆಲ್ಟರ್ ಕಾಮಗಾರಿಯ ಸಲುವಾಗಿ, ಕೆಲವು ರೈಲು ಸೇವೆಗಳನ್ನು ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂಬುದಾಗಿ ಮೈಸೂರಿನ ನೈರುತ್ಯ ರೈಲ್ವೆ ವಿಭಾಗವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ನವೆಂಬರ್ 9 ರಿಂದ ಡಿಸೆಂಬರ್ 13 ರವರೆಗೆ ರೈಲು ಸಂಖ್ಯೆ 16214 ಎಸ್.ಎಸ್.ಎಸ್. ಹುಬ್ಬಳ್ಳಿ - ಅರಸೀಕೆರೆ ಎಕ್ಸ್‌ಪ್ರೆಸ್ ರೈಲು ಬೀರೂರು ಮತ್ತು ಅರಸೀಕೆರೆ ನಡುವೆ ರದ್ದಾಗಲಿದ್ದು, ಈ ರೈಲು ಬೀರೂರು ನಿಲ್ದಾಣದಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸಲಿವೆ....
ಜಿಲ್ಲೆಮೈಸೂರುಶಿಕ್ಷಣಸುದ್ದಿ

 ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ರ್‍ಯಾಗಿಂಗ್ : ಬಾಲಕನ ಮರ್ಮಾಂಗಕ್ಕೆ ಒದ್ದು ಮೂವರು ಬಾಲಕರಿಂದ ಹಲ್ಲೆ – ಕಹಳೆ ನ್ಯೂಸ್

ಮೈಸೂರು : ಮೈಸೂರಿನ ಶಾಲೆಯಲ್ಲಿ ಬಾಲಕರಿಂದ ರ್‍ಯಾಗಿಂಗ್ ನಡೆಸಿರುವ ಘಟನೆ ವರದಿಯಾಗಿದ್ದು, 13 ವರ್ಷದ ಬಾಲಕನ ಮೇಲೆ ಮೂವರಿಂದ ಹಾಲೆ ನಡೆದಿದ್ದು, ಬಾಲಕನ ಮರ್ಮಾಂಗಕ್ಕೆ ಮೂವರು ಬಾಲಕರು ಒದ್ದಿದ್ದಾರೆ ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಹಲ್ಲೆಯಿಂದ ಬಾಲಕನ ಮರ್ಮಾಂಗಕ್ಕೆ ಗಂಭೀರವಾದ ಗಾಯಗಳಾಗಿವೆ. ಎಂಟನೇ ತರಗತಿಗೆ ಬಾಲಕ ಕ್ಲಾಸ ಲೀಡರ್ ಆಗಿದ್ದ ಪ್ರತಿನಿತ್ಯ ಹಣ ಕೊಡು ಮೊಬೈಲ್ ತೆಗೆದುಕೊಂಡು ಬಾ, ನಾವು ಹೇಳಿದ ಹಾಗೆ ಕೇಳು ಮಾಡು...
ಜಿಲ್ಲೆಮೈಸೂರುರಾಜ್ಯಸುದ್ದಿ

ಮೈಸೂರು ವಿಶ್ವವಿದ್ಯಾಲಯ: ಅಂಕಪಟ್ಟಿಗಾಗಿ ವಿದ್ಯಾರ್ಥಿನಿ ಹೋರಾಟ – ಕಹಳೆ ನ್ಯೂಸ್

ಮೈಸೂರು: 'ನಕಲು ಅಂಕಪಟ್ಟಿ ಪಡೆಯಲು ₹18 ಸಾವಿರ ಹಣ ಕೇಳುತ್ತಿದ್ದಾರೆ' ಎಂದು ಆರೋಪಿಸಿ ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಡಿ.ಸಿ.ಪ್ರಭಾ ಕಾಫರ್ಡ್‌ ಭವನದ ಮುಂಭಾಗದ ರಸ್ತೆಯಲ್ಲಿ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. 'ನಾನು ಬಿ.ಇಡಿ ಪ್ರವೇಶ ಪಡೆಯಲು ಬಯಸಿದ್ದೆ. ಅದಕ್ಕಾಗಿ ವಿಶ್ವವಿದ್ಯಾಲಯದಲ್ಲೇ ಉಳಿದಿರುವ ನನ್ನ ಎಸ್ಸೆಸ್ಸೆಲ್ಸಿ ಹಾಗೂ ಪದವಿ ಅಂಕಪಟ್ಟಿ ನೀಡುವಂತೆ ವಿನಂತಿ ಮಾಡಿದ್ದೆ. ಆದರೆ, ಬಾಕಿ ಶುಲ್ಕ ಪಾವತಿಸಿದರೆ ಅಂಕಪಟ್ಟಿ ನೀಡುವಾಗಿ...
1 2 3 4 5 6 20
Page 4 of 20