Friday, April 24, 2026

ಮೈಸೂರು

ಕ್ರೈಮ್ಜಿಲ್ಲೆಮೈಸೂರುಸುದ್ದಿಹೆಚ್ಚಿನ ಸುದ್ದಿ

ಪತ್ನಿಯ ನಡವಳಿಕೆಯಿಂದ ಬೇಸತ್ತ ಪತಿ ;ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ-ಕಹಳೆ ನ್ಯೂಸ್

ಹುಣಸೂರು: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾಗಿ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ನಡವಳಿಕೆಯಿಂದ ಬೇಸತ್ತ ಪತಿ ಆಕೆಯ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ತಾಲೂಕಿನ ಬಿಳಿಕೆರೆ ಠಾಣಾ ವ್ಯಾಪ್ತಿಯ ಬೂಚಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ತುಮಕೂರು ಮೂಲದವಳೆನ್ನಲಾದ ಪವಿತ್ರ (26) ಕೊಲೆಯಾದಾಕೆ. ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಬೂಚ ಹಳ್ಳಿಯ ನಾಗೇಶರವರ ಪುತ್ರ ಎಳನೀರು ವ್ಯಾಪಾರಿ ಸಚಿನ್‌(26) ಶರಣಾಗಿರುವ ಆರೋಪಿ. ಈತನೊಂದಿಗೆ ಬಾಲಪರಾಧಿಯೊಬ್ಬನಿದ್ದಾನೆ. ಕಳೆದ ಆರು ತಿಂಗಳ ಹಿಂದೆ...
ಜಿಲ್ಲೆಮೈಸೂರುಸುದ್ದಿ

ಕಾರು-ಟಿಟಿ ವಾಹನ ಮುಖಾಮುಖಿ ಡಿಕ್ಕಿ: ಕೇರಳ ಮೂಲದ ಇಬ್ಬರು ಸಾ*ವು -ಕಹಳೆ ನ್ಯೂಸ್

ಗುಂಡ್ಲುಪೇಟೆ(ಚಾಮರಾಜನಗರ): ಕಾರು ಹಾಗೂ ಟಿಟಿ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕೇರಳ ಮೂಲದ ಇಬ್ಬರು ಮೃತಪಟ್ಟ ಘಟನೆ ತಾಲೂಕಿನ‌ ಮೈಸೂರು-ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ-766ರ ಬೆಂಡಗಳ್ಳಿ ಗೇಟ್ ಸಮೀಪ ಎ.1ರ ಮಂಗಳವಾರ ಬೆಳಿಗ್ಗೆ ನಡೆದಿದೆ. ಕೇರಳ ಮೂಲದ ಶಾಷಿದ್ (30), ಮುಷ್ಕಾನ್ (19) ಮೃತಪಟ್ಟವರು. ಶಾಜೀಯಾ ಎಂಬವರಿಗೆ ತೀವ್ರ ಗಾಯಗಳಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಟಿಟಿ ವಾಹನ ಚಾಲಕ ನಂಜನಗೂಡಿನ‌ ನಗರ್ಲೆ ಗ್ರಾಮದ ಸಾಗರ್ (32) ಎಂಬವರ ಕಾಲು ಮುರಿದಿದೆ. ಘಟನೆಯಲ್ಲಿ...
ಜಿಲ್ಲೆಮೈಸೂರುಸುದ್ದಿ

ಕರೆಂಟ್ ಕಳ್ಳರಿಗೆ ಸೆಸ್ಕ್ ದಂಡ ! ಬರೋಬ್ಬರಿ 6 ಕೋಟಿ 36 ಲಕ್ಷ ರೂ ಫೈನ್-ಕಹಳೆ ನ್ಯೂಸ್

ಮೈಸೂರು : ಕರೆಂಟ್ ಕಳ್ಳರಿಗೆ ಸೆಸ್ಕ್ ಸರಿಯಾಗಿಯೇ ಬಿಸಿ ಮುಟ್ಟಿಸಿದ್ದು, ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದವರ ವಿರುದ್ಧ ಸೆಸ್ಕ್‌ ಜಾಗೃತ ದಳದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.ಸೆಸ್ಕ್ ನಿಂದ 6 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಲಾಗಿದೆ. ಸೆಸ್ಕ್‌ ವಿಭಾಗದ ವ್ಯಾಪ್ತಿಗೆ ಒಳಪಡುವ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಹಾಗೂ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ಐದು ಜಿಲ್ಲೆಗಳಲ್ಲಿ ಅಕ್ರಮವಾಗಿ ವಿದ್ಯುತ್‌ ಕಳ್ಳತನ, ವಿದ್ಯುತ್‌...
ಜಿಲ್ಲೆಮೈಸೂರುಸುದ್ದಿ

ಮೈಸೂರು: ಉದಯಗಿರಿ ಗಲಭೆ ಪ್ರಕರಣ: ಮೌಲ್ವಿ ಬಂಧನ-ಕಹಳೆ ನ್ಯೂಸ್

ಮೈಸೂರು: ಉದಯಗಿರಿ ಪೊಲೀಸ್‌ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣದ ಸಂಬಂಧ ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಮುಫ್ತಿ ಮುಷ್ತಾಕ್‌ ಮಫ್ ಅಲಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ಮೈಸೂರಿನ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಮೌಲ್ವಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.ಫೆ. 10ರಂದು ರಾತ್ರಿ ಅವಹೇಳನಕಾರಿ ಪೋಸ್ಟರ್‌ನಿಂದ ಉದ್ರಿಕ್ತಗೊಂಡ ಗುಂಪು ಉದಯಗಿರಿ ಠಾಣೆಯಲ್ಲಿ ಜಮಾವಣೆಗೊಂಡಿತ್ತು. ಸ್ಥಳದಲ್ಲಿ ಮೌಲ್ವಿ ಗುಂಪನ್ನು ಉದ್ದೇಶಿಸಿ ಪ್ರಚೋದನಕಾರಿ ಭಾಷಣ ಮಾಡಿದ್ದರಿಂದ...
ಮೈಸೂರುರಾಜ್ಯಸುದ್ದಿ

ಆಹಾರ ಅರಸುತ್ತ ಕಾಡಿನಿಂದ ನಾಡಿಗೆ ಬಂದ ಕಾಡಾನೆ : ತಡೆಗೋಡೆ ಕಂಬಗಳ ನಡುವೆ ಸಿಲುಕಿ ಒದ್ದಾಡಿದ ಒಂಟಿ ಸಲಗ – ಕಹಳೆ ನ್ಯೂಸ್

ಮೈಸೂರು: ಕಾಡಿನಿಂದ ನಾಡಿಗೆ ಆಹಾರ ಅರಸುತ್ತ ಬಂದ ಕಾಡಾನೆಯೊಂದು ತಡೆಗೋಡೆ ಕಂಬಗಲ ನಡುವೆ ಸಿಲುಕಿ ಒದ್ದಾಡಿದ ಘಟನೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೀರನಹೊಸಳ್ಳಿಯ ಮದಗನೂರು ಕೆರೆಯಂಚಲ್ಲಿ ನಡೆದಿದೆ. ಸುಮಾರು 30 ವರ್ಷದ ಕಾಡಾನೆಯೊಂದು ತಡೆಗೋಡೆ ಕಂಬಗಳ ನಡುವೆ ಸಿಲುಕಿಕೊಂಡಿದೆ. 2021ರಲ್ಲಿ ಈ ಆನೆಗೆ ನಾಗರಹೊಳೆ ಎಲಿಫೆಂಟ್ 1 ಎಂಬ ಹೆಸರಲ್ಲಿ ರೆಡಿಯೋ ಕಾಲರ್ ಅಳವಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆನೆ ಯಾವ ಸ್ಥಳದಲ್ಲಿ ಸಿಲುಕುಕಿಕೊಂಡಿದೆ ಎಂಬುದನ್ನು ಪತ್ತೆಮಾಡುವುದು ಅರಣ್ಯ ಇಲಾಖೆ...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಬೆಳ್ಳಂಬೆಳ್ಳಗೆ ಜೈಲಿನಿಂದ ಬಿಡುಗಡೆಗೊಂಡ ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್‌ – ಕಹಳೆ ನ್ಯೂಸ್

ಹೈದರಾಬಾದ್‌ : 'ಪುಷ್ಪಾ 2' ಪ್ರದರ್ಶನದ ವೇಳೆ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಒಬ್ಬ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಒಂದು ದಿನದ ನಂತರ ತೆಲುಗು ನಟ ಅಲ್ಲು ಅರ್ಜುನ್ ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾದರು. ನಟನನ್ನು ಹೈದರಾಬಾದ್‌ ಪೊಲೀಸರು ಬಂಧಿಸಿದ್ದರು. ಬಳಿಕ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೋರ್ಟ್‌ 14 ದಿನ ನ್ಯಾಯಾಂಗ ಬಂಧನ ವಿಧಿಸಿತು. ಆದರೆ, ಸಂಜೆ ವೇಳೆಗೆ ತೆಲಂಗಾಣ ಹೈಕೋರ್ಟ್‌ ನಟನಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಿನ್ನೆ...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಪುಷ್ಪ- 2 ಸಿನಿಮಾ ಬಿಡುಗಡೆ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ ಮಹಿಳೆ ಸಾವು ಪ್ರಕರಣ : ನಟ ಅಲ್ಲು ಅರ್ಜುನ್ ಅರೆಸ್ಟ್‌..!- ಕಹಳೆ ನ್ಯೂಸ್ 

ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಇದಕ್ಕೆ ಕಾರಣ ಈ ಹಿಂದೆ ಆದ ಘಟನೆ. ಪುಷ್ಪ ದಿ ರೂಲ್ ಚಿತ್ರದ ಪ್ರದರ್ಶನದ ವೇಳೆ ಮಹಿಳೆಯೊಬ್ಬರು ಕಾಲ್ತುಳಿತಕ್ಕೆ ಸಿಕ್ಕಿ ಮೃತರಾಗಿದ್ದರು. ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಪುಷ್ಪ ದಿ ರೂಲ್ ಚಿತ್ರದ ಪ್ರದರ್ಶನದ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಶುಕ್ರವಾರ ಇಂದು ಡಿಸೆಂಬರ್ 13ರಂದು ಅಲ್ಲು ಅರ್ಜುನ್ ಅವರನ್ನು...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಸಿಂಗಾಪುರದಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತದ ಗುಕೇಶ್  -ಕಹಳೆ ನ್ಯೂಸ್

ಸಿಂಗಾಪುರ : ಸಿಂಗಾಪುರದಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಕೊನೆಯ ಹಾಗೂ 14ನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತದ 18 ವರ್ಷದ ಗ್ರ‍್ಯಾಂಡ್‌ ಮಾಸ್ಟರ್ ಡಿ ಗುಕೇಶ್ ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಚೀನಾದ ಪ್ರಶಸ್ತಿ ವಿಜೇತ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಭಾರತದ ಗ್ರ‍್ಯಾಂಡ್‌ಮಾಸ್ಟರ್ ಡಿ ಗುಕೇಶ್ ಗುರುವಾರ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಇತಿಹಾಸ ಸೃಷ್ಟಿ ಮಾಡಿದ್ದಾರೆ. 14 ಪಂದ್ಯಗಳ ಕೊನೆಯ ಕ್ಲಾಸಿಕಲ್...
1 6 7 8 9 10 19
Page 8 of 19