ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಿ. ವೈ. ರಾಘವೇಂದ್ರ – ಕಹಳೆ ನ್ಯೂಸ್
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಶ್ರೀ ಬಿ. ವೈ. ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಉಡುಪಿ ನಿಕಟಪೂರ್ವ ಶಾಸಕರು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಶ್ರೀ ಕೆ ರಘುಪತಿ ಭಟ್ ಭಾಗವಹಿಸಿದರು. ಬಿಜೆಪಿ - ಜೆಡಿಎಸ್ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಶಿವಮೊಗ್ಗ ನಗರದ ರಾಮಣ್ಣ ಶೆಟ್ಟಿ ಪಾರ್ಕ್ ನಿಂದ - ಗೋಪಿ ಸರ್ಕಲ್ ವರೆಗೆ ಬೃಹತ್ ಮೆರವಣಿಗೆಯೊಂದಿಗೆ ತೆರಳಿ ಬಳಿಕ ಜಿಲ್ಲಾಧಿಕಾರಿ...


