Recent Posts

Saturday, April 25, 2026

ಶಿವಮೊಗ್ಗ

ರಾಜಕೀಯಶಿವಮೊಗ್ಗಸುದ್ದಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಿ. ವೈ. ರಾಘವೇಂದ್ರ – ಕಹಳೆ ನ್ಯೂಸ್

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಶ್ರೀ ಬಿ. ವೈ. ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಉಡುಪಿ ನಿಕಟಪೂರ್ವ ಶಾಸಕರು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಶ್ರೀ ಕೆ ರಘುಪತಿ ಭಟ್ ಭಾಗವಹಿಸಿದರು. ಬಿಜೆಪಿ - ಜೆಡಿಎಸ್ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಶಿವಮೊಗ್ಗ ನಗರದ ರಾಮಣ್ಣ ಶೆಟ್ಟಿ ಪಾರ್ಕ್ ನಿಂದ - ಗೋಪಿ ಸರ್ಕಲ್ ವರೆಗೆ ಬೃಹತ್ ಮೆರವಣಿಗೆಯೊಂದಿಗೆ ತೆರಳಿ ಬಳಿಕ ಜಿಲ್ಲಾಧಿಕಾರಿ...
ರಾಜಕೀಯಶಿವಮೊಗ್ಗಸುದ್ದಿ

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನಲೆ ಕ್ಯಾಪ್ಟನ್ ಬ್ರಿಜೇಶ್ ಚೌಟ ರನ್ನು ಅತೀ ಹೆಚ್ಚು ಮತಗಳಿಂದ ವಿಜಯಗೊಳಿಸಲು ನರೇಂದ್ರ ಮೋದಿ ಕರೆ – ಕಹಳೆ ನ್ಯೂಸ್

ಶಿವಮೊಗ್ಗ: ಈಗಾಗಲೇ ದೇಶದಲ್ಲಿ ಲೋಕಸಭಾ ಚುನಾವಣೆಯ ಕಾವು ಹೆಚ್ಚುತ್ತಿದ್ದು ಮತದಾನದ ದಿನಾಂಕ ಕೂಡ ಘೋಷಣೆಯಾಗಿದೆ, ಕಳೆದ ಹತ್ತು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಭಾರತೀಯ ಜನತಾ ಪಕ್ಷವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭರ್ಜರಿ ಪ್ರಚಾರ ಕಾರ್ಯವನ್ನು ಆರಂಭಿಸಿದೆ. ನಿನ್ನೆ ಶಿವಮೊಗ್ಗದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಕನ್ನಡದ ಲೋಕಸಭಾ ಅಭ್ಯರ್ಥಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರನ್ನು ಭಾರಿ ಮತಗಳಿಂದ ವಿಜಯಗೊಳಿಸಬೇಕು ಎಂದು ಕರೆ ನೀಡಿದ್ದಾರೆ....
ಶಿವಮೊಗ್ಗಸುದ್ದಿ

ಆಸ್ತಿ ವಿಚಾರಕ್ಕೆ ಗಲಾಟೆ : ಕಾರು ಹತ್ತಿಸಿ ಅಣ್ಣನನ್ನೇ ಹತ್ಯೆ – ಕಹಳೆ ನ್ಯೂಸ್

ಶಿವಮೊಗ್ಗ : ಸಾಗರ ತಾಲೂಕಿನ ಚಿಪ್ಪಳ್ಳಿ ಬಳಿಯ ರಸ್ತೆಯಲ್ಲಿ ಕಾರು ಹತ್ತಿಸಿ ಸಹೋದರನನ್ನ ಹತ್ಯೆ ಮಾಡಿದ್ದ ಕೇಸ್‌ಗೆ ಸಂಬAಧಿಸಿದ ಕೊಲೆ ಮಾಡಿರುವ ವೀಡಿಯೋ ಲಭ್ಯವಾಗಿದೆ. ಶಿವಮೊಗ್ಗದ ಸಾಗರ ತಾಲೂಕಿನ ಚಿಪ್ಪಳಿ ಕ್ರಾಸ್ ಬಳಿ ಎನ್ ಹೆಚ್-206 ಪಕ್ಕದಲ್ಲಿ ಕೃತ್ಯ ನಡೆಸಲಾಗಿದೆ. ರಫೀಕ್ (45) ಕೊಲೆಯಾದ ದುರ್ದೈವಿ. ರಫೀಕ್, ಜಿಲ್ಲೆಯ ಸೊರಬ ತಾಲೂಕಿನ ತುಡನೀರು ಗ್ರಾಮದ ನಿವಾಸಿ. ಸಹೋದರರ ನಡುವಿನ ಆಸ್ತಿ ಕಲಹದ ಹಿನ್ನೆಲೆಯಲ್ಲಿ ಕೊಲೆ ನಡೆದಿತ್ತು. ಭಯಾನಕ ವೀಡಿಯೋದಲ್ಲಿ ಏನಿದೆ..!?...
1 3 4 5
Page 5 of 5