ಚಾಲಕರಿಗೆ ಹೆಚ್ಚು ‘ಹೃದಯಾಘಾತ’ : ರಾಜ್ಯದ 8 ಲಕ್ಷ ಚಾಲಕರಿಗೆ ‘ಹೆಲ್ತ್ ಚೆಕಪ್’ ನಡೆಸಲು ನಿರ್ಧರಿಸಿದ ಸರ್ಕಾರ -ಕಹಳೆ ನ್ಯೂಸ್
ಬೆಂಗಳೂರು : ಹಾಸನದಲ್ಲಿ ಸರಣಿ ಹೃದಯಘಾತ ಸಂಭವಿಸುತ್ತಿದ್ದ ಹಿನ್ನೆಲೆಯಲ್ಲಿ ಸರ್ಕಾರ ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತಾಂತ್ರಿಕ ಸಲಹಾ ಸಮಿತಿಯನ್ನು ನೇಮಕ ಮಾಡಿತ್ತು. ನಿನ್ನೆ ಈ ಒಂದು ಸಮಿತಿ ರಜೆ ಸರ್ಕಾರಕ್ಕೆ ಸಂಪೂರ್ಣ ವರದಿ ಸಲಿಸಿದ್ದು ವರದಿಯಲ್ಲಿ ಚಾಲಕರಿಗೆ ಅತಿ ಹೆಚ್ಚು ಹೃದಯಘಾತ ಆಗಿರುವುದು ಬಹಿರಂಗವಾಗಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಒಟ್ಟು 8 ಲಕ್ಷ ಚಾಲಕರಿಗೆ ಹೆಲ್ತ್ ಕ್ಯಾಂಪ್ ಆಯೋಜನೆ ಮಾಡಿ ಆರೋಗ್ಯ...







