ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಕಳೆದ 41 ದಿನದಲ್ಲಿ 24 ಮಂದಿ ಸಾವು – ಕಹಳೆ ನ್ಯೂಸ್
ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಇದುವರೆಗೆ 24 ಮಂದಿ ಬಲಿಯಾಗಿದ್ದಾರೆ . ಹೊಳೆನರಸೀಪುರದ ಸೋಮನಹಳ್ಳಿಯ 27 ವರ್ಷದ ಸಂಜಯ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಸ್ನೇಹಿತರ ಜೊತೆ ಪಾರ್ಟಿಗೆ ಹೋಗಿ ಬಂದಿದ್ದ ಯುವಕ ನಂತರ ಎದೆನೋವು ಎಂದು ಆಸ್ಪತ್ತೆಗೆ ಹೋಗಿದ್ದಾನೆ. ಆತನಿಗೆ ಸೋಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿದ ವೈದ್ಯರು ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಲು ಸೂಚಿಸಿದ್ದಾರೆ. ಆದರೆ ಬೇರೆ ಕಡೆ ಕರೆದೊಯ್ಯುವ ವೇಳೆ...







