Friday, April 24, 2026

ಹುಬ್ಬಳ್ಳಿ

ಕ್ರೈಮ್ಹುಬ್ಬಳ್ಳಿ

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯ ಬರ್ಬರ ಹತ್ಯೆ – ಕಹಳೆ ನ್ಯೂಸ್

ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯವರನ್ನು ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿಯ ಖಾಸಗಿ ಹೋಟೆಲ್ ನಲ್ಲಿ ಇಂದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಇದರ ಸಿಸಿ ಟಿವಿ ಫುಟೇಜ್‌ ಈಗ ಬಹಿರಂಗವಾಗಿದ್ದು, ಇದರ ದೃಶ್ಯಗಳು ಎದೆ ನಡುಗಿಸುವಂತಿದೆ. ಚಂದ್ರಶೇಖರ ಗುರೂಜಿಯವರು ಹೋಟೆಲ್‌ ರಿಸೆಪ್ಶನ್‌ ಹಾಲ್‌ ಗೆ ಸಹಜವಾಗಿಯೇ ನಡೆದುಕೊಂಡು ಬಂದಿದ್ದಾರೆ. ಅವರಿಗಾಗಿಯೇ ಕಾದು ಕುಳಿತಿದ್ದ ಹಂತಕರ ಪೈಕಿ ಓರ್ವ ಕಾಲಿಗೆ ಬಿದ್ದಿದ್ದಾನೆ. ಆತನಿಗೆ ಚಂದ್ರಶೇಖರ ಗುರೂಜಿ ಆಶೀರ್ವದಿಸುವ ಸಂದರ್ಭದಲ್ಲಿಯೇ...
ರಾಜಕೀಯರಾಜ್ಯಸುದ್ದಿಹುಬ್ಬಳ್ಳಿ

ಹುಬ್ಬಳ್ಳಿ ಗಲಭೆ | ತಲೆಮರೆಸಿಕೊಂಡಿದ್ದ ಮಾಸ್ಟರ್ ಮೈಂಡ್ ಆರೋಪಿ, ಮೌಲ್ವಿ ವಸೀಂ ಮುಂಬೈಯಲ್ಲಿ ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಹುಬ್ಬಳ್ಳಿ, ಏ 21 : ಹಳೆ ಹುಬ್ಬಳ್ಳಿ ಗಲಭೆಗೆ ಪ್ರಚೋದನೆ ನೀಡಿದ ಆರೋಪದಡಿ ಮಂಟೂರ ರಸ್ತೆ ಮಿಲ್ಲತ್ ನಗರದ ವಸೀಂ ಪಠಾಣ್‌ನನ್ನು ಮುಂಬೈನಲ್ಲಿ ಹುಬ್ಬಳ್ಳಿ ಪೊಲೀಸರು ಬಂಧಿಸಿ ಗುರುವಾರ ನಗರಕ್ಕೆ ಕರೆ ತಂದಿದ್ದಾರೆ. ಗಲಭೆ ವೇಳೆ ಆರೋಪಿಯು ಪೊಲೀಸ್ ವಾಹನ ಏರಿ ಗಲಭೆಗೆ ಪ್ರಚೋದನೆ ನೀಡುತ್ತಿದ್ದ ಎನ್ನಲಾದ ವೀಡಿಯೋ ವೈರಲ್ ಆಗಿತ್ತು. ಆತನ ಮೇಲೆ ಆರೋಪ ಬರುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದ. ಆತನಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಈ ನಡುವೆ ವಸೀಂ ವೀಡಿಯೋವೊಂದನ್ನು ಹರಿಬಿಟ್ಟು...
ಬೆಂಗಳೂರುರಾಜಕೀಯರಾಜ್ಯಸುದ್ದಿಹುಬ್ಬಳ್ಳಿ

ಬಿಕಿನಿ ಹಾಕಿಕೊಳ್ಳಿ ಎಂದು ಸಂದೇಶ ಕೊಡ್ತಿರಲ್ಲಾ, ನಾಚಿಕೆಯಾಗಬೇಕು : ಪ್ರಿಯಾಂಕಾ ವಿರುದ್ಧ ಮುತಾಲಿಕ್ ಕಿಡಿ – ಕಹಳೆ ನ್ಯೂಸ್

ಧಾರವಾಡ: ಶಾಲಾ ಆವರಣದಲ್ಲಿ ಬಿಕಿನಿ ಹಾಕಿಕೊಳ್ಳಿ ಎಂದು ಸಂದೇಶ ಕೊಡ್ತಿರಲ್ಲಾ, ನಿಮಗೆ ನಾಚಿಕೆಯಾಗಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಹಿಜಬ್ ಕುರಿತು ಮಾತನಾಡಿದ ಅವರು, ಹಿಜಬ್ ವಿಚಾರ ಆರಂಭವಾಗಿದ್ದು, ಉಡುಪಿಯ ಮುಸ್ಲಿಂ ವಿದ್ಯಾರ್ಥಿನಿಯರಿಂದ. ಅವರು ಆವಾಗಲೇ ವಿದ್ಯೆಗೆ ಮಹತ್ವ ಕೊಡುತ್ತೇವೆ ಹಿಜಬ್‍ಗೆ ಅಲ್ಲ ಅಂತಾ ಯೋಚನೆ ಮಾಡಿದ್ದರೆ ಇಷ್ಟು ಬೆಳವಣಿಗೆ ಆಗುತ್ತಿರಲಿಲ್ಲ. ಉಡುಪಿ ಕಾಲೇಜ್ ಇದನ್ನು ಗಂಭೀರವಾಗಿ...
ರಾಜ್ಯಸುದ್ದಿಹುಬ್ಬಳ್ಳಿ

ಪರಸ್ಪರ ಸಹಕಾರದಿಂದ ಮಾತ್ರ ಕೊರೊನಾ ಎರಡನೇ ಅಲೆಯನ್ನು ಎದುರಿಸಲು ಸಾಧ್ಯ ಹುಬ್ಬಳ್ಳಿಯಲ್ಲಿ ಆರ್‌ಎಸ್‌ಎಸ್‌ನಿಂದ ಸ್ಥಾಪಿಸಲಾದ ಕೋವಿಡ್ ನೆರವು ಕೇಂದ್ರ ಉದ್ಘಾಟಿಸಿ ಹಿರಿಯ ಪ್ರಚಾರಕ ರಾಷ್ಟ್ರೀಯ ವ್ಯವಸ್ಥಾ ಪ್ರಮುಖ ಮಂಗೇಶ ಬೇಂಡೆ – ಕಹಳೆ ನ್ಯೂಸ್

ಹುಬ್ಬಳ್ಳಿ: ಪರಸ್ಪರ ಸಹಕಾರದಿಂದ ಮಾತ್ರ ಕೊರೊನಾ ಎರಡನೇ ಅಲೆಯನ್ನು ಎದುರಿಸಲು ಸಾಧ್ಯ ಎಂದು ಆರ್‍ಎಸ್‍ಎಸ್ ಹಿರಿಯ ಪ್ರಚಾರಕ ರಾಷ್ಟ್ರೀಯ ವ್ಯವಸ್ಥಾ ಪ್ರಮುಖ ಮಂಗೇಶ ಬೇಂಡೆ ಹೇಳಿದರು. ಸೇವಾ ಭಾರತಿ ಟ್ರಸ್ಟ್ ಹಾಗೂ ನೆರವು ಸಹಯೋಗದಲ್ಲಿ ಇಲ್ಲಿನ ಕಿಮ್ಸ್ ಎದುರು ಸ್ಥಾಪಿಸಲಾದ ಕೊರೊನಾ ಮಾಹಿತಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊರೊನಾ ವಿಚಾರದಲ್ಲಿ ಭಾರತವನ್ನು ಇತರೆ ರಾಷ್ಟ್ರಗಳ ಜೊತೆಗೆ ಹೋಲಿಕೆ ಮಾಡುವುದು ಸರಿಯಲ್ಲ. ಅಮೆರಿಕ, ಇಂಗ್ಲೆಂಡ್ ಗೆ ಹೋಲಿಸಿದರೆ ಭಾರತ ಕೊರೊನಾ ಸೋಂಕನ್ನು...
ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ ಲ್ಯಾಂಡಿಂಗ್ ಆಗಲು ಆಗದೆ ಮಂಗಳೂರಿಗೆ-ಕಹಳೆ ನ್ಯೂಸ್

ಹುಬ್ಬಳ್ಳಿ : ಮಂಜು ಕವಿದ ವಾತಾವರಣವಿದ್ದ ಕಾರಣ ಬೆಳಗ್ಗೆ 7:20 ಗಂಟೆಗೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ್ದ ಇಂಡಿಗೋ ವಿಮಾನ, ಲ್ಯಾಂಡಿಂಗ್ ಆಗಲು ಆಗದೆ ಆಕಾಶದಲ್ಲಿ ಸುಮಾರು 20 ನಿಮಿಷ ಸುತ್ತಾಡಿದ್ದು, ಹಾಗೂ ಎಟಿಎಸ್‍ನಿಂದ ಸಿಗ್ನಲ್ ಸಿಗದ ಕಾರಣ ಕೊನೆಗೆ ಮಾರ್ಗ ಬದಲಿಸಿಕೊಂಡು ಮಂಗಳೂರಿಗೆ ಪ್ರಯಾಣ ಬೆಳೆಸಿದೆ ಎಂದು ಹೇಳಲಾಗುತ್ತಿದೆ. ವಿಮಾನದಲ್ಲಿ ಸುಮಾರು 65 ಪ್ರಯಾಣಿಕರು ಇದ್ದು, ಹುಬ್ಬಳ್ಳಿಯಿಂದ ಬೆಂಗಳೂರಿಗೆ ಅಂದಾಜು 62 ಪ್ರಯಾಣಿಕರು ತೆರಳುವವರಿದ್ದರು ಎಂದು ತಿಳಿದುಬಂದಿದೆ. ಇನ್ನು ಇದೇ...
ಹುಬ್ಬಳ್ಳಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಕಪ್ಪು ಹಣವನ್ನ ನಾವೂ ಲೋನ್ ಮುಖಾಂತರ ಕೊಡುತ್ತಿದ್ದೇವೆ; ಹುಬ್ಬಳ್ಳಿ ಮಹಿಳೆಯ ಆಡಿಯೋ ವೈರಲ್-ಕಹಳೆ ನ್ಯೂಸ್

ಹುಬ್ಬಳ್ಳಿ : ನಗರದ ಹಲವರಿಗೆ ಮನೆ ಹಾಗೂ ಲೋನ್ ಕೊಡಿಸುವುದಾಗಿ ವಂಚನೆ ಮಾಡಿ ಜನರು ಕಣ್ಣೀರಿಡುವಂತೆ ಮಾಡಿರುವ ಘಟನೆಯೊಂದು ನಡೆದಿದ್ದು, ಧಾರವಾಡ ಮಹಾನಗರ ಜಿಲ್ಲಾಧ್ಯಕ್ಷೆ ದೀಪಾ ಗೌರಿಯವರ ಜೊತೆ ಕಾಣಿಸಿಕೊಳ್ಳುತ್ತಿದ್ದ ಮಹಿಳೆಯೇ ಇದಕ್ಕೇಲ್ಲ ಕಾರಣವೆಂದು ಹೇಳಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ ಅವರ ಕಪ್ಪು ಹಣವನ್ನ ನಾವೂ ಲೋನ್ ಮುಖಾಂತರ ಕೊಡುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತ ಜನರನ್ನ ವಂಚನೆ ಮಾಡಿರುವ ಆಡೀಯೋ ಕೂಡಾ ವೈರಲ್ ಆಗಿದೆ. ಈ ಮಹಿಳೆಯನ್ನ ಹಳೇಹುಬ್ಬಳ್ಳಿ ರಾಮನಗರದ ಪೂರ್ಣಿಮಾ...
ಹುಬ್ಬಳ್ಳಿ

ಪತ್ರಿಕಾಗೋಷ್ಠಿಯನ್ನು ಕರೆದು ಕುತೂಹಲ ಮೂಡಿಸಿದ ಬಿಜೆಪಿ ಶಾಸಕ ಅರವಿಂದ ಬೆಲ್ಲದ-ಕಹಳೆ ನ್ಯೂಸ್

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಪತ್ರಿಕಾಗೋಷ್ಠಿ ಕುತೂಹಲ ಮೂಡಿಸಿದ್ದು, ಈಗಾಗಲೇ ಸಚಿವ ಸ್ಥಾನದ ವಿಚಾರ ಕುರಿತು ಅಸಮಾಧಾನಗೊಂಡಿದ್ದ ಬೆಲ್ಲದ ಇಂದು ದಿಡೀರ್ ನೇ ಸುದ್ದಿಗೋಷ್ಠಿ ಕರೆದಿದ್ದಾರೆ. ಇತ್ತೀಚೆಗಷ್ಟೇ ವಿಸ್ತರಣೆಯಾದ ಸಚಿವ ಸಂಪುಟದಲ್ಲಿ ಸಚಿವಾಕಾಂಕ್ಷಿ ಆಗಿದ್ದ ಬೆಲ್ಲದಗೆ ನಿರಾಸೆ ಆಗಿದ್ದು, ಈ ಒಂದು ವಿಚಾರ ಕುರಿತು ದೆಹಲಿಗೆ ತೆರಳಿ ಮಾತನಾಡುವುದಾಗಿ ಹೇಳಿದ್ದಾರೆ. ಅಲ್ಲದೇ ಮುಖ್ಯಮಂತ್ರಿಗಳ ವಿರುದ್ದ ಬಹಿರಂಗವಾಗೇ ಅಸಮಾಧಾನ ಹೊರ...
ಹುಬ್ಬಳ್ಳಿ

ಹುಬ್ಬಳ್ಳಿಯ ಕಿಮ್ಸ್ ಆಸ್ವತ್ರೆಯ ಶವಾಗಾರ ಸಿಬ್ಬಂದಿ ನೇಣಿಗೆ ಶರಣು-ಕಹಳೆ ನ್ಯೂಸ್

ಹುಬ್ಬಳ್ಳಿ: ಕಿಮ್ಸ್ ನ ಶವಾಗಾರ ಸಿಬ್ಬಂದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಬಿಡನಾಳ ಬಳಿಯ ಸೋನಿಯಾ ಗಾಂಧಿ ನಗರದ ಲಕ್ಷ್ಮಣ ಗೂಳಪ್ಪ ದೊಡ್ಡಮನಿ ಎಂದು ತಿಳಿದುಬಂದಿದೆ. ಇತ ಕ್ಷುಲ್ಲಕ ವಿಷಯವಾಗಿ ಮಗನೊಂದಿಗೆ ಜಗಳವಾಗಿದ್ದಕ್ಕೆ ಮನನೊಂದು ಪಕ್ಕದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಅಲ್ಲದೇ ಕಿಮ್ಸ್ ನ ಶವಾಗಾರದಲ್ಲಿ ಕೆಲಸ ಮಾಡುತ್ತಿದ್ದ ಎಂದು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
1 6 7 8
Page 8 of 8