Friday, March 6, 2026

ಉತ್ತರಕನ್ನಡ

ಉತ್ತರಕನ್ನಡಜಿಲ್ಲೆಸುದ್ದಿ

ಪತ್ನಿಯ ಜೊತೆಗೆ ಸಲುಗೆಯಿಂದ ಇದ್ದಿದ್ದಕ್ಕೆ, ಚಾಲಕನ ಕೈ ಕಾಲು ಕಟ್ಟಿ, ಮನಸೋ ಇಚ್ಛೆ ಥಳಿಸಿದ ಮಾಲೀಕ! – ಕಹಳೆ ನ್ಯೂಸ್

ಬಾಗಲಕೋಟೆ : ಬಾಗಲಕೋಟೆಯಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಗೂಡ್ಸ್ ವಾಹನದ ಮಾಲೀಕನ ಪತ್ನಿ ಜೊತೆಗೆ ಸಲುಗೆಯಿಂದ ಇದ್ದಾನೆ ಎಂದು ಚಾಲಕನನ್ನು ಅಪಹರಿಸಿ ಮನ ಬಂದತ್ತೆ ಥಳಿಸಿ , ಕ್ರೌರ್ಯ ಮೆರೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಚಾಲಕನ ಕೈಕಟ್ಟಿ ಕಾಲುಗಳಿಗೆ ದೊಣ್ಣೆಯಿಂದ ಥಳಿಸಲಾಗಿದೆ. ಹಲ್ಲೆಯ ದೃಶ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಣ ಮಾಡಲಾಗಿದ್ದು, ಬಾಗಲಕೋಟೆಯ ತುಳಸಿಗಿರಿ ಗುಡ್ಡದಲ್ಲಿ ಈ ಒಂದು ಹಲ್ಲೆ ನಡೆದಿದೆ. ಗೂಡ್ಸ್ ವಾಹನದ ಚಾಲಕ ಪ್ರಕಾಶ್ ಮೇಲೆ ಮಾಲೀಕ ಯಂಕಪ್ಪ...
ಉತ್ತರಕನ್ನಡಸುದ್ದಿ

ಗೋವಾದಿಂದ ಬೆಂಗಳೂರಿಗೆ ಖಾಸಗಿ ಬಸ್ ನಲ್ಲಿ, ದಾಖಲೆಯಿಲ್ಲದ 1 ಕೋಟಿ ರೂ.ಹಣ ಸಾಗಾಟ : ಇಬ್ಬರು ವಶಕ್ಕೆ – ಕಹಳೆ ನ್ಯೂಸ್

ಉತ್ತರಕನ್ನಡ : ಖಾಸಗಿ ಬಸ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಂದು ಕೋಟಿ ರೂಪಾಯಿಯನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಉತ್ತರಕನ್ನಡ ಜಿಲ್ಕೆಯ ಕಾರವಾರ ತಾಲೂಕಿನ ಮಾದಾಳಿ ಚೆಕ್ ಪೋಸ್ಟ್ ನಲ್ಲಿ ಹಣ ವಶಕ್ಕೆ ಪಡೆದುಕೊಳ್ಳಲಾಗಿದೆ. ಗೋವಾದಿಂದ 1 ಕೋಟಿ ರೂಪಾಯಿ ಹಣವನ್ನು ಬೆಂಗಳೂರಿಗೆ ಸಾಗಿಸಲಾಗುತ್ತಿತ್ತು ಕಲ್ಮೇಶಕುಮಾರ್, ಬೊಂಬ್ರಾರಾಮ್ ಎಂಬುವವರ ಬ್ಯಾಗಿನಲ್ಲಿ ಹಣ ಪತ್ತೆಯಾಗಿದೆ. ಪೊಲೀಸರು ಖಾಸಗಿ ಬಸ್ ತಪಾಸಣೆ ನಡೆಸಿದ್ದಾರೆ ಒಂದು ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ನಿನ್ನೆ ರಾತ್ರಿ 9:30...
ಉತ್ತರಕನ್ನಡಶಿಕ್ಷಣಸುದ್ದಿ

ಉತ್ತರಕನ್ನಡದಲ್ಲಿ ಭಾರಿ ಮಳೆ ಹಿನ್ನೆಲೆ : ಕಾರವಾರ ತಾಲೂಕಿನ ಎಲ್ಲ ಶಾಲೆಗಳಿಗೆ ರಜೆ ಘೋಷಣೆ – ಕಹಳೆ ನ್ಯೂಸ್

ಉತ್ತರಕನ್ನಡ : ರಾಜ್ಯಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ಇನ್ನು ದಕ್ಷಿಣ ಕರ್ನಾಟಕದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕಾರವಾರ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ....
ಉತ್ತರಕನ್ನಡಜಿಲ್ಲೆಸಂತಾಪಸುದ್ದಿಹೆಚ್ಚಿನ ಸುದ್ದಿ

ನಿಂತಿದ್ದ ಲಾರಿಗೆ ಕೆಎಸ್​​ಆರ್​​ಟಿಸಿ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಕಾರವಾರ : ನಿಂತಿದ್ದ ಲಾರಿಗೆ ಕೆಎಸ್​​ಆರ್​​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು 7 ಜನರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್​ನಲ್ಲಿ ನಡೆದಿದೆ. ಓವರ್​ಟೇಕ್​ ಮಾಡುವ ಸಂದರ್ಭದಲ್ಲಿ ಬಸ್ ಲಾರಿಗೆ ಡಿಕ್ಕಿ ಹೊಡೆದು ಭೀಕರ ಅಫಘಾತ ಸಂಭವಿಸಿದೆ. ಮೃತ ಮೂವರು ಬಾಗಲಕೋಟೆ ಮೂಲದವರು. ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಸ್ ಚಾಲಕನ ಮೇಲೆ ಪ್ರಕರಣ ದಾಖಲು...
ಉತ್ತರಕನ್ನಡಸುದ್ದಿ

ಜಾಗ ಮಾರಾಟಕ್ಕಿದೆ : ಬೇಕಾಗಿದ್ದಲ್ಲಿ ಸಂಪರ್ಕಿಸಿ.

  ಉತ್ತರ ಕನ್ನಡ ಜಿಲ್ಲೆಯ ಶಿರಸಿ To ಯಲ್ಲಾಪುರ ರಾಜ್ಯ ಹೆದ್ದಾರಿಗೆ ಲಗತ್ತಾಗಿ 1-03-00 ಜಾಗ ಮಾರಾಟಕ್ಕಿದೆ. ಆಕರ್ಷಕ ದರದಲ್ಲಿ ಜಾಗ ಮಾರಾಟ ಮಾಡಲಾಗುತ್ತದೆ.. ನಿಮ್ಮ ಕನಸಿನ ಜಾಗವನ್ನು ಇಂದೇ ಖರೀದಿಸಲು ಸಂಪರ್ಕಿಸಿ 7676542528...
ಉತ್ತರಕನ್ನಡಸುದ್ದಿ

ಗೋಕರ್ಣದಲ್ಲಿ ಕಾಲೇಜು ವಿದ್ಯಾರ್ಥಿನಿಯರು ನೀರುಪಾಲು-ಕಹಳೆ ನ್ಯೂಸ್

ಕಾರಾವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿದ್ದ ವೇಳೆ ನಾಲ್ವರು ವಿದ್ಯಾರ್ಥಿನಿಯರು ನೀರು ಪಾಲಾದ ಘಟನೆ ಮಾಸುವ ಮುನ್ನವೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಸಮುದ್ರ ತಟಕ್ಕೆ ಪ್ರವಾಸಕ್ಕೆ ಬಂದ ಇಬ್ಬರು ಕಾಲೇಜು ವಿದ್ಯಾರ್ಥಿನಿಯರು ನೀರು ಪಾಲಾಗಿದ್ದಾರೆ. ತಮಿಳುನಾಡು ಮೂಲದ ಸಿಂಧುಜಾ ಮತ್ತು ಕನ್ನಿ ಮೊಳಿ ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಪ್ರವಾಸಿ ತಾಣಕ್ಕೆ...
ಉಡುಪಿಉತ್ತರಕನ್ನಡಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಬೆಳಗಾವಿಮಂಗಳೂರುಮಡಿಕೇರಿಮಂಡ್ಯರಾಜ್ಯಶಿವಮೊಗ್ಗಸುದ್ದಿಹಾಸನಹೆಚ್ಚಿನ ಸುದ್ದಿ

ರಾಜ್ಯದಲ್ಲಿ  ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆ : ಈ ಜಿಲ್ಲೆಗಳಲ್ಲಿ ‘ಯೆಲ್ಲೊ’ ಅಲರ್ಟ್ ಘೋಷಿಸಿ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಾಗಾಗಿ ರಾಜ್ಯದ ಈ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತಿನಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ 'ಎಲ್ಲೋ' ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ...
ಅಂಕಣಉಡುಪಿಉತ್ತರಕನ್ನಡದಕ್ಷಿಣ ಕನ್ನಡಯಕ್ಷಗಾನ / ಕಲೆಸುದ್ದಿ

ಮಧುರವಾದ ಕಂಠಸಿರಿಯಿಂದಲೇ ಗಮನ ಸೆಳೆದ ಯುವ ಮಹಿಳಾ ಭಾಗವತರು ಕುಮಾರಿ ಶ್ರೀರಕ್ಷಾ ಆರ್ ಹೆಗಡೆ – ಕಹಳೆ ನ್ಯೂಸ್

ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷ ಭೂಷಣಗಳನ್ನು ಒಳಗೊಂಡ ಒಂದು ಸ್ವತಂತ್ರವಾದ ಶಾಸ್ತ್ರೀಯವಾದ ಕಲೆ ಎಂದರೆ ಅದು ಯಕ್ಷಗಾನ. ಅದೆಷ್ಟೋ ಯಕ್ಷಗಾನ ಕಲಾವಿದರು ತಮ್ಮ ಕುಟುಂಬದಲ್ಲಿ ಯಕ್ಷಗಾನ ಕಲಿತವರಿದ್ದರೆ ಅವರಿಂದ ಪ್ರೇರಣೆಗೊಂಡು ಯಕ್ಷಗಾನಕ್ಕೆ ಪಾದಾರ್ಪಣೆ ಮಾಡುತ್ತಾರೆ. ಆದ್ರೆ ಇಲ್ಲೊಬ್ಬರು ಮನೆಯಲ್ಲಿ ಕಲಾವಿದರಿಲ್ಲದಿದ್ದರೂ ತಾವೇ ಸ್ವತಃ ಆಸಕ್ತಿಯಿಂದ ಯಕ್ಷಗಾನ ರಂಗಕ್ಕೆ ಪ್ರವೇಶಿಸಿ ಹೆಸರು ಮಾಡಿದ್ದಾರೆ. ಅವರೇ ಬಡಗುತಿಟ್ಟಿನ ಯುವ ಮಹಿಳಾ ಭಾಗವತರು ಕುಮಾರಿ ಶ್ರೀ ರಕ್ಷಾ ರತ್ನವರ್ಮ ಹೆಗಡೆ. ಉತ್ತರ ಕನ್ನಡ ಜಿಲ್ಲೆ...
1 2 3 4
Page 1 of 4