8 ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ 24 ಗಂಟೆ ಆಂಬುಲೆನ್ಸ್ನಲ್ಲೇ ನರಳಾಡಿದ ಗಾಯಾಳು-ಕಹಳೆ ನ್ಯೂಸ್
ಚಿಕ್ಕಮಗಳೂರು: ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನಿಗೆ ಆಸ್ಪತ್ರೆಯಲ್ಲಿ ಬೆಡ್ ಸಿಗದೇ 24 ಗಂಟೆ ಆಂಬುಲೆನ್ಸ್ನಲ್ಲೇ ಕಾಲ ಕಳೆದ ಕರುಣಾಜನಕ ಘಟನೆಗೆ ಕಾಫಿನಾಡು ಸಾಕ್ಷಿಯಾಗಿದೆ. ಚಿಕ್ಕಮಗಳೂರು ತಾಲೂಕಿನ ಅರೆನೂರು ಬಳಿ ರವಿ ಎಂಬಾತ ಬೈಕ್ನಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ. ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರು ಮಂಗಳೂರಿಗೆ ರೆಫರ್ ಮಾಡಿದ್ದರು. ಆಂಬುಲೆನ್ಸ್ನಲ್ಲಿ ಮಂಗಳೂರಿಗೆ ಹೋದ ಗಾಯಾಳು ಯುವಕನಿಗೆ ಸುಮಾರು 8 ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಅದೇ ಆಂಬುಲೆನ್ಸ್ನಲ್ಲೇ ವಾಪಸ್ ಆಲ್ದೂರು ಗ್ರಾಮಕ್ಕೆ...






