Sunday, September 6, 2026

ಚಿಕ್ಕಮಂಗಳೂರು

ಚಿಕ್ಕಮಂಗಳೂರುಜಿಲ್ಲೆಸುದ್ದಿ

ಈದ್ ಮಿಲಾದ್‌ಗೆ 40 ಅಡಿ‌ ಎತ್ತರದ ಟಿಪ್ಪು ಕಟೌಟ್, ಪಾಕ್ ಸೇನೆ ಹಾಡು ಬಳಸಿ ರೀಲ್ಸ್‌ : ಎಫ್‌ಐಆರ್‌ ದಾಖಲು – ಕಹಳೆ ನ್ಯೂಸ್

ಚಿಕ್ಕಮಗಳೂರು: ಈದ್ ಮಿಲಾದ್  ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದಲ್ಲಿ ಮುಸ್ಲಿಂ ಯುವಕರು 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಹಾಕಿದ್ದಾರೆ. ಈ ಕಟೌಟ್‌ನ್ನು ವಿಡಿಯೋ ಮಾಡಿ ಅದಕ್ಕೆ ಪಾಕ್‌ ಸೇನೆ ಮುಜಾಹಿದ್‌ ಹಾಡು ಬಳಸಿ ರೀಲ್ಸ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋವನ್ನು ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್ ಎಂಬ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಮುಸ್ಲಿಂ ಯುವಕರು ಹಂಚಿಕೊಂಡಿದ್ದಾರೆ. ಪಾಕಿಸ್ತಾನದ ಮುಜಾಹಿದ್‌ಗೆ ಸಂಬಂಧಿಸಿದ ಹಾಡನ್ನು ಹಾಕಿರೋದು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಘಟನೆ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಭಾರೀ ಮಳೆಗೆ ಧರೆ ಕುಸಿದು ಮನೆಯಂಗಳಕ್ಕೆ ಬಂದ ಮಣ್ಣು : ಡೋರ್‌ ಜಾಮ್‌ – ಕಹಳೆ ನ್ಯೂಸ್

ಚಿಕ್ಕಮಗಳೂರು: ಮಲೆನಾಡಲ್ಲಿ ಮತ್ತೆ ಗಾಳಿ ಮಳೆಯ ಅಬ್ಬರ ಜೋರಾಗಿದೆ. ಮಳೆಯ ಅಬ್ಬರಕ್ಕೆ ಕೊಪ್ಪ (Koppa) ತಾಲೂಕಿನ ಅಂಬಳಿಕೆ ಗ್ರಾಮದಲ್ಲಿ ಧರೆ ಕುಸಿದು, ಭಾರೀ ಪ್ರಮಾಣದ ಮಣ್ಣು ಮನೆಯೊಂದರ  ಬಾಗಿಲಿಗೆ ತಡೆದು ನಿಂತಿದೆ. ಗ್ರಾಮದ ಪವನ್ ಎಂಬವರ ಮನೆ ಬಳಿ ಧರೆ ಕುಸಿದು ಮಣ್ಣು ಮನೆಯಂಗಳಕ್ಕೆ ಬಂದಿದೆ. ಮಣ್ಣು ಮನೆ ಬಾಗಿಲಿಗೆ ಬಂದ ಪರಿಣಾಮ ಮಣ್ಣಿನಿಂದ ಲಾಕ್ ಬಾಗಿಲು ಜಾಮ್‌ ಆಗಿದೆ. ಅಲ್ಲದೇ ಮನೆಯೊಳಗೆ ಕೆಸರು ನೀರು ನುಗ್ಗಿದೆ. ಮಳೆ ಮುಂದುವರಿದಿದ್ದು, ನಿರಂತರವಾಗಿ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ : ಮೂವರು ದುರ್ಮರಣ – ಕಹಳೆ ನ್ಯೂಸ್

ಚಿಕ್ಕಮಗಳೂರು: ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ  ತಾಲೂಕಿನ ಕೊಟ್ಟಿಗೆಹಾರ  ಸಮೀಪ ನಡೆದಿದೆ. ಮೃತರನ್ನ ಗುರುಕಿರಣ್ (28), ಮೋಹನ್ (30), ಜ್ಞಾನೇಶ್ (28) ಹಾಗೂ ಗಂಭೀರ ಗಾಯಗೊಂಡಿರುವ ಪ್ರೇಮ್ ಕುಮಾರ್ ಹಾಗೂ ಹೃತಿಕ್ ಎಂದು ಗುರುತಿಸಲಾಗಿದೆ. ಮೃತರು ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಹಳಿಲ್ ಗದ್ದೆ ಗ್ರಾಮದ ನಿವಾಸಿಗಳಾಗಿದ್ದು, ಐವರು ಒಂದೇ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಮುಳ್ಳಯ್ಯನಗಿರಿಯಲ್ಲಿ ನಿರಂತರ ಮಳೆಯಿಂದ ಗುಡ್ಡ ಕುಸಿತ : ಸ್ಥಳೀಯರಿಗೆ ಜಿಲ್ಲಾಡಳಿತ ಎಚ್ಚರಿಕೆ – ಕಹಳೆ ನ್ಯೂಸ್

ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ತಪ್ಪಲು ಹಾಗೂ ರಾಜ್ಯದ ಅತ್ಯಂತ ಎತ್ತರದ ಶಿಖರ ಎಂದೇ ಖ್ಯಾತಿಯಾಗಿರುವ ಮುಳ್ಳಯ್ಯನಗಿರಿ  ಶ್ರೇಣಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಭೂಮಿಯ ತೇವಾಂಶ ಹೆಚ್ಚಾಗಿ ದತ್ತಪೀಠ ಮಾರ್ಗದಲ್ಲಿ ಗುಡ್ಡ ಕುಸಿದಿದೆ. ನಿತ್ಯ ನೂರಾರು ಪ್ರವಾಸಿಗರು  ಓಡಾಡುವ ಪ್ರಸಿದ್ಧ ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಚ್ಚು ಗುಡ್ಡದ ಮಣ್ಣು ರಸ್ತೆ ಮೇಲೆ ಕುಸಿದಿದೆ. ದುರದೃಷ್ಟವಶಾತ್ ಗುಡ್ಡ ಕುಸಿಯುವುದನ್ನು ತಡೆಯಲು ಕಾಂಕ್ರೀಟ್ ತಡೆಗೋಡೆ ನಿರ್ಮಿಸುತ್ತಿದ್ದ ಜಾಗದಲ್ಲೇ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಖೋಟಾ ನೋಟು ಚಲಾವಣೆಗೆ ಯತ್ನ : ಇಬ್ಬರು ಅರೆಸ್ಟ್‌ – ಕಹಳೆ ನ್ಯೂಸ್

ಚಿಕ್ಕಮಗಳೂರು: ಖೋಟಾ ನೋಟು ಚಲಾವಣೆಗೆ ಯತ್ನಿಸಿದ ಇಬ್ಬರನ್ನು ಮೂಡಿಗೆರೆ  ಬಳಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ  ಮಹಮದ್ ಅಲಿ ಹಾಗೂ ಮೂಡಿಗೆರೆಯ ಮಹೇಶ್ ಬಂಧಿತ ಆರೋಪಿಗಳು. ಮೂಡಿಗೆರೆ ಪಟ್ಟಣದ ನೂತನ ಲೇಔಟ್‌ನಲ್ಲಿ ಚಲಾವಣೆಗೆ ಯತ್ನಿಸುವಾಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 200 ರೂ. ಮುಖಬೆಲೆಯ 18 ಸಾವಿರ ರೂ. ಹಣ ವಶಕ್ಕೆ ಪಡೆಯಲಾಗಿದೆ. ನೋಟಿನ ಮೇಲೆ ಬಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎಂದು ನಮೂದಿಸಲಾಗಿದೆ. ಬಂಧಿತರಿಂದ ಇಬ್ಬರ ಬಳಿಯೂ 45 ನೋಟುಗಳು...
ಚಿಕ್ಕಮಂಗಳೂರುಸುದ್ದಿ

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ -ಕಹಳೆ ನ್ಯೂಸ್

ಚಿಕ್ಕಮಗಳೂರು: ಪಾಗಲ್‌ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ ಅಪ್ರಾಪ್ತ ಬಾಲಕಿಯನ್ನು ನೆಲಕ್ಕೆ ಹಾಕಿ ತುಳಿದು ಕ್ರೌರ್ಯ ಎಸಗಿದ ಘಟನೆ ಚಿಕ್ಕಮಗಳೂರಿನಲ್ಲಿ  ನಡೆದಿದೆ. ನಗರದ ಎಸ್‌ಪಿ ಹಾಗೂ ಡಿಸಿ ಕಚೇರಿ ಪಕ್ಕದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಬಾಲಕಿಯ ಮೇಲೆ ಯುವಕ ಹಲ್ಲೆ ನಡೆಸಿದ್ದಾನೆ. ಇದನ್ನು ಕಂಡ ಸ್ಥಳೀಯರು ಬಾಲಕಿಯ ರಕ್ಷಣೆಗೆ ಧಾವಿಸಿದ್ದಾರೆ. ಈ ವೇಳೆ ಯುವಕ ಅಲ್ಲಿಂದ ಓಡಿ ಹೋಗಿದ್ದಾನೆ. ಆತನನ್ನು ಸ್ಥಳೀಯರು ಬೆನ್ನಟ್ಟಿ ಎಸ್‌ಪಿ ಮನೆ ಬಳಿ ಹಿಡಿದಿದ್ದಾರೆ. ಬಳಿಕ ಯುವಕನಿಗೆ ಧರ್ಮದೇಟು...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ನಡು ರಸ್ತೆಯಲ್ಲಿ ತಲ್ವಾರ್‌ನಿಂದ ಬೃಹತ್ ಕೇಕ್‌ ಕತ್ತರಿಸಿ ಬರ್ತಡೇ ಸೆಲೆಬ್ರೇಷನ್‌ : ಪುಂಡನ ವಿರುದ್ಧ ಎಫ್‌ಐಆರ್‌ – ಕಹಳೆ ನ್ಯೂಸ್

ಚಿಕ್ಕಮಗಳೂರು: ಇಲ್ಲಿನ ವಾಜಪೇಯಿ ಲೇಔಟ್‌ನಲ್ಲಿ ಯುವಕರ ಗುಂಪೊಂದು ನಡು ರಸ್ತೆಯಲ್ಲಿ ತಲ್ವಾರ್‌ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ (Birthday) ಆಚರಿಸಿ, ಪುಂಡಾಟ ಮೆರೆದಿದೆ. ಮಹಮದ್ ಸಮೀರ್ ಎಂಬಾತ ಮಧ್ಯರಾತ್ರಿ ವೇಳೆ ರೌಡಿ ಸ್ಟೈಲ್‌ನಲ್ಲಿ ಕಾರಿನಿಂದ ಕೆಳಗಿಳಿದು ಲಾಂಗ್‌ನಿಂದ ಕೇಕ್ ಕತ್ತರಿಸಿದ್ದಾನೆ. ಸುಮಾರು 5 ಕೆಜಿಗೂ ಅಧಿಕ ತೂಕದ ಬೃಹತ್ ಕೇಕ್ ಕತ್ತರಿಸಲಾಗಿದೆ. ಈ ವೇಳೆ 10ಕ್ಕೂ ಹೆಚ್ಚು ಯುವಕರು ಸ್ಥಳದಲ್ಲಿದ್ದರು. ಇದನ್ನು ವಿಡಿಯೋ ಮಾಡಿದ್ದ ಯುವಕರು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ವಿಡಿಯೋ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

8 ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ 24 ಗಂಟೆ ಆಂಬುಲೆನ್ಸ್‌ನಲ್ಲೇ ನರಳಾಡಿದ ಗಾಯಾಳು-ಕಹಳೆ ನ್ಯೂಸ್

ಚಿಕ್ಕಮಗಳೂರು: ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನಿಗೆ ಆಸ್ಪತ್ರೆಯಲ್ಲಿ ಬೆಡ್ ಸಿಗದೇ 24 ಗಂಟೆ ಆಂಬುಲೆನ್ಸ್‌ನಲ್ಲೇ ಕಾಲ ಕಳೆದ ಕರುಣಾಜನಕ ಘಟನೆಗೆ ಕಾಫಿನಾಡು  ಸಾಕ್ಷಿಯಾಗಿದೆ. ಚಿಕ್ಕಮಗಳೂರು ತಾಲೂಕಿನ ಅರೆನೂರು ಬಳಿ ರವಿ ಎಂಬಾತ ಬೈಕ್‌ನಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ. ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರು ಮಂಗಳೂರಿಗೆ ರೆಫರ್ ಮಾಡಿದ್ದರು. ಆಂಬುಲೆನ್ಸ್‌ನಲ್ಲಿ ಮಂಗಳೂರಿಗೆ ಹೋದ ಗಾಯಾಳು ಯುವಕನಿಗೆ ಸುಮಾರು 8 ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಅದೇ ಆಂಬುಲೆನ್ಸ್‌ನಲ್ಲೇ ವಾಪಸ್ ಆಲ್ದೂರು ಗ್ರಾಮಕ್ಕೆ...
1 2 3 9
Page 1 of 9