ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್ ಪ್ರೇಮಿ -ಕಹಳೆ ನ್ಯೂಸ್
ಚಿಕ್ಕಮಗಳೂರು: ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ ಅಪ್ರಾಪ್ತ ಬಾಲಕಿಯನ್ನು ನೆಲಕ್ಕೆ ಹಾಕಿ ತುಳಿದು ಕ್ರೌರ್ಯ ಎಸಗಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಗರದ ಎಸ್ಪಿ ಹಾಗೂ ಡಿಸಿ ಕಚೇರಿ ಪಕ್ಕದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಬಾಲಕಿಯ ಮೇಲೆ ಯುವಕ ಹಲ್ಲೆ ನಡೆಸಿದ್ದಾನೆ. ಇದನ್ನು ಕಂಡ ಸ್ಥಳೀಯರು ಬಾಲಕಿಯ ರಕ್ಷಣೆಗೆ ಧಾವಿಸಿದ್ದಾರೆ. ಈ ವೇಳೆ ಯುವಕ ಅಲ್ಲಿಂದ ಓಡಿ ಹೋಗಿದ್ದಾನೆ. ಆತನನ್ನು ಸ್ಥಳೀಯರು ಬೆನ್ನಟ್ಟಿ ಎಸ್ಪಿ ಮನೆ ಬಳಿ ಹಿಡಿದಿದ್ದಾರೆ. ಬಳಿಕ ಯುವಕನಿಗೆ ಧರ್ಮದೇಟು...







