ತಾಳಿ ಕಟ್ಟುವಾಗಲೇ ಕಲ್ಯಾಣ ಮಂಟಪಕ್ಕೆ ಎಂಟ್ರಿ ಕೊಟ್ಟ ಮೊದಲ ಪತ್ನಿ…! ಮುಂದೇನಾಯ್ತು? -ಕಹಳೆ ನ್ಯೂಸ್
ತುಮಕೂರು : ತುಮಕೂರು ಕಲ್ಯಾಣ ಮಂಟಪದಲ್ಲಿ ಹೈ ಡ್ರಾಮಾ ನಡೆದಿದೆ. ಮದುವೆಯ ಮುಹೂರ್ತದ ಸಮಯಕ್ಕೆ ಖಳನಾಯಕನ ಥರ ಎಂಟ್ರಿ ಕೊಟ್ಟ ಮೊದಲ ಪತ್ನಿ ಮದುವೆಯನ್ನು ನಿಲ್ಲಿಸಿ ಗಂಡನಿಗೆ ಸರಿಯಾದ ಶಾಕ್ ನೀಡಿದ್ದಾನೆ. ತುಮಕೂರಿನ ಕುಣಿಗಲ್ ತಾಲೂಕಿನ ಯಡಿಯೂರಿನಲ್ಲಿರುವ SLN ಕನ್ವೆನ್ಷನ್ ಹಾಲ್ ನಲ್ಲಿ ನಾಟಕೀಯ ಬೆಳವಣಿಗೆ ನಡೆದಿದೆ. ಬೆಂಗಳೂರಿನ ವ್ಯಕ್ತಿಯೊಬ್ಬ ಮಂಡ್ಯ ಮೂಲದ ಯುವತಿಯೊಂದಿಗೆ ಎರಡನೇ ಮದುವೆಯಾಗಲು ಸಜ್ಜಾಗಿದ್ದನು. ಇದ್ರಿಂದ ರೊಚ್ಚಿಗೆದ್ದ ಮೊದಲ ಪತ್ನಿ ನೇರವಾಗಿ ವಕೀಲರು, ಪೊಲೀಸರು ಹಾಗೂ...







