Friday, March 6, 2026

ತುಮಕೂರು

ತುಮಕೂರುಸುದ್ದಿ

ತಾಳಿ ಕಟ್ಟುವಾಗಲೇ ಕಲ್ಯಾಣ ಮಂಟಪಕ್ಕೆ ಎಂಟ್ರಿ ಕೊಟ್ಟ ಮೊದಲ ಪತ್ನಿ…! ಮುಂದೇನಾಯ್ತು? -ಕಹಳೆ ನ್ಯೂಸ್

ತುಮಕೂರು : ತುಮಕೂರು ಕಲ್ಯಾಣ ಮಂಟಪದಲ್ಲಿ  ಹೈ ಡ್ರಾಮಾ ನಡೆದಿದೆ. ಮದುವೆಯ ಮುಹೂರ್ತದ ಸಮಯಕ್ಕೆ ಖಳನಾಯಕನ ಥರ ಎಂಟ್ರಿ ಕೊಟ್ಟ ಮೊದಲ ಪತ್ನಿ ಮದುವೆಯನ್ನು ನಿಲ್ಲಿಸಿ ಗಂಡನಿಗೆ ಸರಿಯಾದ ಶಾಕ್ ನೀಡಿದ್ದಾನೆ. ತುಮಕೂರಿನ ಕುಣಿಗಲ್ ತಾಲೂಕಿನ ಯಡಿಯೂರಿನಲ್ಲಿರುವ SLN ಕನ್ವೆನ್ಷನ್ ಹಾಲ್ ನಲ್ಲಿ ನಾಟಕೀಯ ಬೆಳವಣಿಗೆ ನಡೆದಿದೆ. ಬೆಂಗಳೂರಿನ ವ್ಯಕ್ತಿಯೊಬ್ಬ ಮಂಡ್ಯ ಮೂಲದ ಯುವತಿಯೊಂದಿಗೆ ಎರಡನೇ ಮದುವೆಯಾಗಲು ಸಜ್ಜಾಗಿದ್ದನು. ಇದ್ರಿಂದ ರೊಚ್ಚಿಗೆದ್ದ ಮೊದಲ ಪತ್ನಿ ನೇರವಾಗಿ ವಕೀಲರು, ಪೊಲೀಸರು ಹಾಗೂ...
ತುಮಕೂರುಸುದ್ದಿ

ತುಮಕೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, ಮೂವರು ಬೈಕ್ ಸವಾರರು ಸಾ*ವು

ತುಮಕೂರು(ಜೂ.6) ಕರ್ನಾಟಕದಲ್ಲಿ ಪ್ರತಿ ದಿನ ಒಂದಲ್ಲ ಒಂದು ಅವಾಂತರ, ಅವಘಡಗಳು ಸಂಭವಿಸುತ್ತಿದೆ. ಬೆಂಗಳೂರಿನಲ್ಲಿ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಬೆನ್ನಲ್ಲೇ ಇದೀಗ ತುಮಕೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 48ರ ನಂದಿಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಹೆದ್ದಾರಿಗೆ ಬರುತ್ತಿದ್ದ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿದೆ. ಒಂದೇ ಬೈಕ್‌ನಲ್ಲಿ ಮೂವರು ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಅಪಘಾತದ ತೀವ್ರತೆ ಹೆಚ್ಚಾಗಿದ್ದ ಕಾರಣ ಬೈಕ್ ಸವಾರರು...
ಕ್ರೈಮ್ಜಿಲ್ಲೆತುಮಕೂರುಸುದ್ದಿ

8 ತಿಂಗಳ ಗರ್ಭಿಣಿ ಪತ್ನಿಯನ್ನು, ಮಗನ ಕಣ್ಣೆದುರೇ ನೇಣು ಬಿಗಿದು ಹತ್ಯೆಗೈದು, ಠಾಣೆಗೆ ಶರಣಾದ ಪಾಪಿ ಪತಿ-ಕಹಳೆ ನ್ಯೂಸ್

ತುಮಕೂರು : ಎಂಟು ತಿಂಗಳ ಗರ್ಭಿಣಿ ಪತ್ನಿಯನ್ನು 8 ವರ್ಷದ ಮಗನ ಕಣ್ಣೆದುರುಗಡೆನೇ ನೇಣು ಬಿಗಿದು ಕೊಲೆ ಮಾಡಿ ಬಳಿಕ ಪತಿ ಠಾಣೆಗೆ ಹೋಗಿ ಶರಣಾಗಿರುವ ಘಟನೆ ತುಮಕೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಿನ್ನೆ ನಡೆದಿದೆ. ಕೊಲೆಯಾದ ಗರ್ಭಿಣಿಯನ್ನು ನಗ್ಮಾ ಎಂದು ತಿಳಿದು ಬಂದಿದ್ದು ಇನ್ನೂ ಪಾಪಿ ಪತಿಯನ್ನು ಸೈಯದ್ ಎಂದು ತಿಳಿದುಬಂದಿದೆ. ಹೌದು ತುಮಕೂರು ನಗರದ ಹೌಸಿಂಗ್ ಬೋರ್ಡ್ ನಿವಾಸಿಯಾದ ನಗ್ಮಾಗೆ 8 ವರ್ಷದ ಮಗನಿದ್ದಾನೆ. ಒಂದು...
ತುಮಕೂರುರಾಜ್ಯಸುದ್ದಿ

ನಿವೃತ್ತ RTO ಆಪ್ತನ ಮನೆ ಮೇಲೆ ಲೋಕಾಯುಕ್ತ ದಾಳಿ-ಕಹಳೆ ನ್ಯೂಸ್

ತುಮಕೂರು: ಪ್ರಾದೇಶಿಕ ಸಾರಿಗೆ ಕಚೇರಿಯ ನಿವೃತ್ತ ಸಾರಿಗೆ ಅಧಿಕಾರಿ ಎಸ್.ರಾಜು ಅವರ ಆಪ್ತ, ಮಧ್ಯವರ್ತಿ ದಿಬ್ಬೂರಿನ ಸತೀಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸ್.ರಾಜು ಅವರಿಗೆ ಸಂಬಂಧಿಸಿದ ಬೆಂಗಳೂರಿನ ಎರಡು ಮನೆ, ಬಳ್ಳಾರಿಯಲ್ಲಿ ಒಂದು ಮನೆ ಮತ್ತು ತುಮಕೂರಿನ ದಿಬ್ಬೂರು ಬಳಿಯ ರಾಜು ಆಪ್ತ ಸತೀಶ್ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ತುಮಕೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀನಾರಾಯಣ ನೇತೃತ್ವದ ಅಧಿಕಾರಿಗಳ ತಂಡ ದಾಖಲೆ ಪರಿಶೀಲನೆಯಲ್ಲಿ...
ಉಡುಪಿತುಮಕೂರುದಕ್ಷಿಣ ಕನ್ನಡಬೆಂಗಳೂರುಮೈಸೂರುರಾಜ್ಯರಾಮನಗರಸುದ್ದಿ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ; (ಡಿ.12) ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಕಹಳೆ ನ್ಯೂಸ್

ಬೆಂಗಳೂರು, ,ಡಿ.12 : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಇಂದು (ಡಿ.12) ರಾಜ್ಯದ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ರಾಮನಗರ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಕಡೆ ಸಾಧಾರಣ ಮಳೆಯಾಗುವ ಸಾಧೆತೆಯಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ...
ಕೃಷಿತುಮಕೂರುಸುದ್ದಿ

ವಿದ್ಯುತ್ ಅವಘಡಕ್ಕೆ ಒಂದೂವರೆ ಎಕರೆ ಅಡಿಕೆ ತೋಟ ಸುಟ್ಟು ಕರಕಲು – ಕಹಳೆ ನ್ಯೂಸ್

ದಾವಣಗೆರೆ: ವಿದ್ಯುತ್ ಅವಘಡಕ್ಕೆ ಒಂದೂವರೆ ಎಕರೆ ಅಡಿಕೆ ತೋಟ (Arecanut Plantation) ಸುಟ್ಟು ಕರಕಲಾದ ಘಟನೆ ದಾವಣಗೆರೆ (Davanagere) ಜಿಲ್ಲೆ ಜಗಳೂರು (Jagalur) ತಾಲೂಕಿನ ಕಟ್ಟಿಗೆಹಳ್ಳಿಯಲ್ಲಿ ನಡೆದಿದೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರೈತ ಬಸವನಗೌಡ ಹಾಗೂ ಶಾಂತಮ್ಮ ಎಂಬವರಿಗೆ ಸೇರಿದ 650 ಅಡಿಕೆ ಗಿಡಗಳು ಸಂಪೂರ್ಣ ನಾಶವಾಗಿದೆ. ಜಮೀನಿನಲ್ಲಿದ್ದ ಬೋರ್‌ವೆಲ್ ಆನ್ ಮಾಡಿದ ತಕ್ಷಣ ಬೆಂಕಿ ಕಾಣಿಸಿಕೊಂಡಿದೆ. ಅಡಿಕೆ ತೋಟದಲ್ಲಿ ಕಳೆ ನಾಶಕ ಹೊಡೆದಿದ್ದರಿಂದ ಒಣಗಿದ...
ತುಮಕೂರುಸುದ್ದಿ

ತುಮಕೂರಿನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ!-ಕಹಳೆ ನ್ಯೂಸ್

ತುಮಕೂರು : ತುಮಕೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಸೊಸೆಯೊಬ್ಬಳು ಅತ್ತೆ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ನಡೆದಿದೆ. ತುಮಕೂರು ತಾಲೂಕಿನ ಕಲ್ಲುಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ಅತ್ತೆಯ ಮೇಲೆ ಸೊಸೆ ಹಲ್ಲೆ ನಡೆಸಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಅತ್ತೆ ಸಾವನ್ನಪ್ಪಿದ್ದಾರೆ. ಮೃತ ಅತ್ತೆ ಕೆಂಪಮ್ಮ ಎಂದು ಗುರುತಿಸಲಾಗಿದೆ. ಸೊಸೆ ಉಮಾದೇವಿ ಈ ಕೃತ್ಯ ಎಸಗಿದ್ದಾರೆ. ಕ್ಷುಲ್ಲಕ ಕಾರಣಕ್ಕ ಅತ್ತೆ ಸೊಸೆ ನಡುವೆ ಜಗಳ ನಡೆದಿದ್ದು, ನಂತರ ಜಗಳ...
ತುಮಕೂರುಸುದ್ದಿ

ತುಮಕೂರಿನಲ್ಲಿ ಭೀಕರ ಕಾರು ಅಪಘಾತ: ಆರು ಮಂದಿ ಸ್ಥಳದಲ್ಲೇ ಸಾವು-ಕಹಳೆ ನ್ಯೂಸ್

ತುಮಕೂರು: ಗೌರಿ ಗಣೇಶ ಹಬ್ಬದ ಸಂಭ್ರಮ ಮುಗಿಸಿ ತಮ್ಮ ಸ್ವಗ್ರಾಮದಿಂದ ಬೆಂಗಳೂರಿಗೆ ಹೊರಟ ಕುಟುಂಬ ಭೀಕರ ಅಪಘಾತದಲ್ಲಿ ಮಾರ್ಗ ಮಧ್ಯದಲ್ಲೇ ಉಸಿರು ಚೆಲ್ಲಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಓರ್ವ ಬಾಲಕಿ ಸೇರಿ ಆರು ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಪಾವಗಡ ತಾಲೂಕಿನ ಎತ್ತಿನಹಳ್ಳಿ ಗ್ರಾಮದ ಜನಾರ್ದನ ರೆಡ್ಡಿ(60), ಸಿಂಧೂ (33), ವೇದಾಸ್ ರೆಡ್ಡಿ(12), ಆನಂದ್(30), ಕಾರೇನಹಳ್ಳಿ ಗ್ರಾಮದ ನಾಗರಾಜ್...
1 2
Page 1 of 2