ನಾಗೇಂದ್ರ ಸಣ್ಣ ಸಣ್ಣ ವಿಚಾರಕ್ಕೂ ಹಲ್ಲೆ ಮಾಡ್ತಿದ್ದ : ಪಾಗಲ್ ಪ್ರೇಮಿಯ ಕರಾಳ ಮುಖ ಬಿಚ್ಚಿಟ್ಟ ಯುವತಿ -ಕಹಳೆ ನ್ಯೂಸ್
ತುಮಕೂರು: ಕಾರಿನಲ್ಲೇ ನಾಡಬಾಂಬ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ ನಾಗೇಂದ್ರನ ಬಗ್ಗೆ ನೊಂದ ಯುವತಿ ರಮ್ಯಾ ಒಂದೊಂದೇ ಮಾಹಿತಿ ಬಿಚ್ಚಿಟ್ಟಿದ್ದಾರೆ. ನಾಲ್ಕು ಪುಟಗಳ ದೂರು ಸಲ್ಲಿಸಿರುವ ಯುವತಿ, ಕಳೆದ ಆರು ವರ್ಷಗಳ ಪ್ರೀತಿ ಬಗ್ಗೆ ಸಂಪೂರ್ಣ ಮಾಹಿತಿ ಬಿಚ್ಚಿಟ್ಟಿದ್ದಾರೆ. ಪ್ರೀತಿ ಆರಂಭವಾದ ಎರಡು ವರ್ಷದ ಬಳಿಕ ನಾಗೇಂದ್ರನ ನಡವಳಿಕೆ ಬದಲಾಗಿತ್ತು. ಸಣ್ಣಪುಟ್ಟ ವಿಚಾರಕ್ಕೂ ಹೊಡೆಯುವುದು ಬೈಯುವುದು ಮಾಡುತಿದ್ದ. ಬಳಿಕ ಆತನ ನಡವಳಿಕೆಯಿಂದ ಬೇಸತ್ತು ದೂರಾಗಿದ್ದೆ ಎಂದು ಯುವತಿ ಹೇಳಿಕೊಂಡಿದ್ದಾರೆ. ನಾನು...







